ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತಪರಾಕಿ

February 27, 2025
Share on WhatsappShare on FacebookShare on Twitter

ನ್ಯೂಯಾರ್ಕ್: ಜಮ್ಮು-ಕಾಶ್ಮೀರದ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿ (ಯುಎನ್ಎಚ್ಆರ್ ಸಿ) ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಭಾರತ, “ಪಾಕಿಸ್ತಾನವು ಯಾರಿಗೂ ಉಪನ್ಯಾಸ ನೀಡುವ ಸ್ಥಿತಿಯಲ್ಲಿ ಇಲ್ಲ. ಅಂತಹ ರಾಷ್ಟ್ರವು ಜಮ್ಮು-ಕಾಶ್ಮೀರದ ಕುರಿತು ಹುರುಳಿಲ್ಲದ ಆರೋಪ ಮಾಡುವುದು ಬೇಕಿಲ್ಲ” ಎಂದು ತಪರಾಕಿ ಕೊಟ್ಟಿದೆ.

ಜಿನೀವಾದಲ್ಲಿರುವ ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿಯಲ್ಲಿ ಭಾರತದ ಕಾಯಂ ಮಿಷನ್ ನ ಡಿಪ್ಲೋಮ್ಯಾಟ್ ಕ್ಷಿತಿಜ್ ತ್ಯಾಗಿ ಅವರು ಪಾಕಿಸ್ತಾನದ ಬಂಡವಾಳವನ್ನು ಬಯಲು ಮಾಡಿದ್ದಾರೆ. “ಪಾಕಿಸ್ತಾನವು ಸಕಲ ರೀತಿಯಲ್ಲಿ ವಿಫಲವಾಗಿದೆ. ಆ ದೇಶವು ಈಗ ಸಂಪೂರ್ಣವಾಗಿ ಅಂತಾರಾಷ್ಟ್ರೀಯ ಹಣದ ಮೇಲೆ ನಿಂತಿದೆ. ಇಂತಹ ರಾಷ್ಟ್ರವು ಕಾಶ್ಮೀರದ ವಿಷಯದಲ್ಲಿ ಮೂಗು ತೂರಿಸುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಕುರಿತು ಪಾಕಿಸ್ತಾನ ಹುರುಳಿಲ್ಲದ ಆರೋಪ ಮಾಡಿತ್ತು. “ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಅಲ್ಲಿ ಸರ್ಕಾರದ ದೌರ್ಜನ್ಯ ಹೆಚ್ಚಾಗಿದೆ” ಎಂದು ದೂರಿತ್ತು. ಹಾಗಾಗಿ, ಭಾರತವು ವಿಶ್ವಸಂಸ್ಥೆ ಸಭೆಯಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದೆ. “ಪಾಕಿಸ್ತಾನದಲ್ಲಿ ಮಿಲಿಟರಿ ಆಡಳಿತ ನಡೆಸುತ್ತಿದೆ. ಭಯೋತ್ಪಾದಕರು ಅಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಇಂತಹ ದೇಶದಿಂದ ಯಾವುದೇ ಉಪನ್ಯಾಸ ಬೇಕಾಗಿಲ್ಲ” ಎಂದು ತ್ಯಾಗಿ ಹೇಳಿದ್ದಾರೆ.

“ಪಾಕಿಸ್ತಾನದ ಕುತುಂತ್ರವು ವಿಶ್ವಕ್ಕೇ ಗೊತ್ತಿದೆ. ರಾಜಕೀಯವಾಗಿ, ಆಡಳಿತಾತ್ಮಕವಾಗಿ, ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಧನಸಹಾಯವೇ ಗತಿಯಾಗಿದೆ. ಪಾಕಿಸ್ತಾನದಲ್ಲಿಯೇ ಅಶಾಂತಿ, ಅರಾಜಕತೆ ಮನೆಮಾಡಿದೆ. ಆದರೆ, ಭಾರತವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದೆ. ದೇಶದ ಜನರ ಘನತೆಯನ್ನು ಸರ್ಕಾರ ಎತ್ತಿಹಿಡಿಯುತ್ತಿದೆ” ಎಂದಿದ್ದಾರೆ.

Tags: IndiaKashmir issuePakistanUnited Nations
SendShareTweet
Previous Post

ಎಂಜಿ ಕಾಮೆಟ್ ಬ್ಲಾಕ್‌ಸ್ಟೋರ್ಮ್ ಆವೃತ್ತಿ ಭಾರತದಲ್ಲಿ ಬಿಡುಗಡೆ – ಬೆಲೆ ₹7.8 ಲಕ್ಷ

Next Post

ವಲಸೆ ನೀತಿ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ ನೀಡಿದ ಟ್ರಂಪ್; ಏನಿದು ಗೋಲ್ಡ್ ಕಾರ್ಡ್ ಯೋಜನೆ?

Related Posts

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?
ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆಹಾರ, ಔಷಧಿ ಪೂರೈಕೆಗೆ ಪಾಕ್ ಸರ್ಕಾರ ತಡೆ : ಪ್ರತಿಭಟನೆ ಹತ್ತಿಕ್ಕುವ ತಂತ್ರ?

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ ಐತಿಹಾಸಿಕ ನಿರ್ಣಯ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್ ಐತಿಹಾಸಿಕ ನಿರ್ಣಯ!

ಫ್ರಾನ್ಸ್‌ ಸಂಗೀತೋತ್ಸವದಲ್ಲಿ ರಕ್ತಪಾತ, ಅತ್ಯಾಚಾರ: ಇಂಜೆಕ್ಷನ್ ನೀಡುತ್ತಾ ಮಹಿಳೆಯರ ಮೇಲೆ ಮುಗಿಬಿದ್ದ ಕಿರಾತಕರು!
ವಿದೇಶ

ಫ್ರಾನ್ಸ್‌ ಸಂಗೀತೋತ್ಸವದಲ್ಲಿ ರಕ್ತಪಾತ, ಅತ್ಯಾಚಾರ: ಇಂಜೆಕ್ಷನ್ ನೀಡುತ್ತಾ ಮಹಿಳೆಯರ ಮೇಲೆ ಮುಗಿಬಿದ್ದ ಕಿರಾತಕರು!

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!
ವಿದೇಶ

ಯೂರೋಪ್‌ನಲ್ಲಿ ಭೀಕರ ಉಷ್ಣಗಾಳಿ: ಫ್ರಾನ್ಸ್‌ನಲ್ಲಿ ಇಬ್ಬರು ಮಕ್ಕಳು ಸೇರಿ 18 ಬಲಿ, ಬ್ರಿಟನ್‌ನಲ್ಲಿ ದಾಖಲೆಯ ತಾಪಮಾನ!

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ
ವಿದೇಶ

ಒಪ್ಪಂದ ವಿಫಲವಾದರೆ ಹೊರ್ಮುಜ್ ಜಲಸಂಧಿಯಲ್ಲಿ ನಾವೇ ಟೋಲ್ ವಸೂಲಿ ಮಾಡುತ್ತೇವೆ : ಟ್ರಂಪ್ ಹೊಸ ದಾಳ

Next Post
ವಲಸೆ ನೀತಿ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ ನೀಡಿದ ಟ್ರಂಪ್; ಏನಿದು ಗೋಲ್ಡ್ ಕಾರ್ಡ್ ಯೋಜನೆ?

ವಲಸೆ ನೀತಿ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ ನೀಡಿದ ಟ್ರಂಪ್; ಏನಿದು ಗೋಲ್ಡ್ ಕಾರ್ಡ್ ಯೋಜನೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

Recent News

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat