ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಮೇರಿಕಾದೆದರು ಪ್ರಯಾಸದ ಗೆಲುವು ಕಂಡ ಭಾರತ; ಸೂಪರ್ 8ಕ್ಕೆ ಪ್ರವೇಶ

June 13, 2024
Share on WhatsappShare on FacebookShare on Twitter

ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಲೀಗ್ ಹಂತದಲ್ಲಿ ಅಮೆರಿಕ ವಿರುದ್ಧ ತಿಣುಕಾಡಿ ಗೆದ್ದಿದೆ.

ಆತಿಥೇಯ ಅಮೆರಿಕ ತಂಡವನ್ನು (IND vs USA) 7 ವಿಕೆಟ್‌ ಗಳಿಂದ ಮಣಿಸಿ ಸೂಪರ್ 8 ಸುತ್ತಿಗೆ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಮೆರಿಕ 20 ಓವರ್‌ಗಳಲ್ಲಿ ಎಂಟು ವಿಕೆಟ್‌ ಕಳೆದುಕೊಂಡು 110 ರನ್ ಗಳಿಸಿತ್ತು. ಸವಾಲು ಬೆನ್ನಟ್ಟಿದ್ದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆದರೂ ಭಾರತ ತಂಡ 18.2 ಓವರ್‌ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತು ಶಿವಂ ದುಬೆ (Shivam Dube) ತಂಡವನ್ನು ದಡ ಸೇರಿಸಿದರು. ಈ ಜೋಡಿ 4 ನೇ ವಿಕೆಟ್ಗೆ 72 ರನ್ ಗಳ ಕಾಣಿಕೆ ನೀಡಿತು. ಭಾರತದ ವಿರುದ್ಧ ಅಮೆರಿಕದ ಹೋರಾಟ ನಿಜಕ್ಕೂ ಆಶ್ಚರ್ಯ ಎಂಬುವಂತೆಯೇ ಇತ್ತು. ಅಲ್ಪ ಟಾರ್ಗೆಟ್ ನೀಡಿಯೂ ಗೆಲುವಿಗಾಗಿ ಅಮೆರಿಕ ಹೋರಾಟ ನಡೆಸಿತು. ಸ್ಟಾರ್ ಆಟಗಾರರೇ ಹೊಂದಿರುವ ಟೀಂ ಇಂಡಿಯಾವನ್ನು ಅಮೆರಿಕ ವೇಗಿಗಳು ಕಟ್ಟಿಹಾಕಿದ್ದು ನಿಜಕ್ಕೂ ಮೆಚ್ಚುವಂತಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕಕ್ಕೆ ವೇಗದ ಬೌಲರ್ ಅರ್ಶ್‌ದೀಪ್ ಸಿಂಗ್ ಶಾಕ್ ನೀಡಿದರು. ಮೊದಲ ಓವರ್‌ ನಲ್ಲೇ ಡಬಲ್ ಹೊಡೆತ ನೀಡಿದರು. ಇದರಿಂದ ತಂಡವು ಕೊನೆಯವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಅಮೆರಿಕ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿತು. ತಂಡದ ಪರ ಸ್ಟೀವನ್ ಟೇಲರ್ 24 ರನ್ ಹಾಗೂ ನಿತೀಶ್ ಕುಮಾರ್ 27 ರನ್, ಆರನ್ ಜೋನ್ಸ್ 11, ಕೋರಿ ಆಂಡರ್ಸನ್ 15, ಹರ್ಮೀತ್ ಸಿಂಗ್ 10, ವ್ಯಾನ್ ಶಾಲ್ಕ್‌ವಿಕ್ 11 ರನ್ ಗಳಿಸಿದರು. ಭಾರತದ ಪರ ಅರ್ಷದೀಪ್ ಸಿಂಗ್ 4 ಓವರ್‌ಗಳಲ್ಲಿ 9 ರನ್‌ ನೀಡಿ 4 ವಿಕೆಟ್ ಪಡೆದರು.

111 ರನ್ ಗಳ ಗುರಿ ಬೆನ್ನಟ್ಟಿದ್ದ ಭಾರತಕ್ಕೂ ಅಮೆರಿಕ ಆರಂಬಿಕ ಆಘಾತ ನೀಡಿ ಸೇಡು ತೀರಿಸಿಕೊಂಡಿತು. ಭಾರತೀಯದವರೇ ಆಗಿರುವ ಸೌರಭ್ ನೇತ್ರವಾಲ್ಕರ್ ಅವರು ವಿರಾಟ್ ಕೊಹ್ಲಿಯನ್ನು ಡಕ್ ಔಟ್ ಮಾಡಿದರು. 3 ರನ್ ಗಳಿಸಿದ್ದ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದರು. ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಮೂರನೇ ವಿಕೆಟ್‌ಗೆ 29 ರನ್‌ ಗಳಿಸಿದರು. ರಿಷಬ್ ಔಟ್ ಆಗುತ್ತಿದ್ದಂತೆ ಯಾದವ್ ಹಾಗೂ ದುಬೆ ಗೆಲುವಿನ ದಡ ಸೇರಿಸಿದರು. ಯಾದವ್ 49 ಎಸೆತಗಳಲ್ಲಿ 50 ರನ್, ಶಿವಂ 35 ಅಜೇಯ 31 ರನ್ ಗಳಿಸಿದರು.

Tags: AmericaIndiaT20
SendShareTweet
Previous Post

ಅಮೆರಿಕ ವಿರುದ್ಧ ಭರ್ಜರಿ ದಾಖಲೆ ಬರೆದ ಅರ್ಷದೀಪ್! ಗೆದ್ದು ಬೀಗಿದ ಭಾರತ!

Next Post

ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡ ಕಾರ್ಖಾನೆಗಳು!

Related Posts

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!
ಕ್ರೀಡೆ

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!
ಕ್ರೀಡೆ

ಸಾಯಿ ಸುದರ್ಶನ್‌ಗೆ ಗಾಯದ ಹೊಡೆತ ; ಲಂಕಾ ಸರಣಿಗೆ ಸರ್ಫರಾಜ್ ಖಾನ್‌ಗೆ ಮತ್ತೆ ಅವಕಾಶ!

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು
ಕ್ರೀಡೆ

6, 6, 6.. ಕೊನೆಯ ಓವರ್‌ನಲ್ಲಿ ಸಿರಾಜ್ ಸಿಕ್ಸರ್‌ಗಳ ಅಬ್ಬರ ; ಲಂಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್
ಕ್ರೀಡೆ

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!
ಕ್ರೀಡೆ

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Next Post
ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡ ಕಾರ್ಖಾನೆಗಳು!

ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡ ಕಾರ್ಖಾನೆಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

Recent News

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat