ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Modi visit to SriLanka : ಭಾರತ-ಶ್ರೀಲಂಕಾ ನಡುವೆ ಮೊದಲ ರಕ್ಷಣಾ ಒಪ್ಪಂದ, ಒಟ್ಟು 7 ಒಪ್ಪಂದಗಳಿಗೆ ಸಹಿ

April 5, 2025
Srilanka
Share on WhatsappShare on FacebookShare on Twitter

ನವದೆಹಲಿ: ಥಾಯ್ಲೆಂಡ್ ಪ್ರವಾಸ ಮುಗಿಸಿ ಮೂರು ದಿನಗಳ ಶ್ರೀಲಂಕಾ ಪ್ರವಾಸ(Modi visit to SriLanka) ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ಧೂರಿ ಸ್ವಾಗತ ದೊರೆತಿದ್ದು, ಶನಿವಾರ ಶ್ರೀಲಂಕಾದಲ್ಲಿ ಸಾಂಪ್ರದಾಯಿಕ ಗೌರವ ವಂದನೆ ಸಲ್ಲಿಸಲಾಯಿತು. ಭೇಟಿಯ ಮೊದಲ ದಿನವೇ ಭಾರತ ಮತ್ತು ಶ್ರೀಲಂಕಾ ರಕ್ಷಣೆ, ಇಂಧನ, ಡಿಜಿಟಲ್ ಮೂಲಸೌಕರ್ಯ, ಆರೋಗ್ಯ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಒಟ್ಟು 7 ಒಪ್ಪಂದಗಳಿಗೆ ಸಹಿ ಹಾಕಿದವು. ಹಿಂದೂ ಮಹಾಸಾಗರ ಪ್ರದೇಶದಾದ್ಯಂತ ಚೀನಾ ತನ್ನ ಪ್ರಭಾವವನ್ನು ವಿಸ್ತರಿಸುತ್ತಿರುವ ಬಗ್ಗೆ ಕಳವಳ ಹೆಚ್ಚಾಗಿರುವಂತೆಯೇ  ಈ ಬೆಳವಣಿಗೆ ನಡೆದಿದೆ.

ಕಳೆದ ವರ್ಷ ಶ್ರೀಲಂಕಾದ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕೆ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ಶ್ರೀಲಂಕಾ ಭೇಟಿ ಇದಾಗಿದೆ. ಅಲ್ಲದೇ 2024ರಲ್ಲಿ ದಿಸ್ಸಾನಾಯಕೆ ಅವರ ಅಧಿಕಾರಾವಧಿ ಪ್ರಾರಂಭವಾದ ಬಳಿಕ ವಿದೇಶಿ ನಾಯಕರೊಬ್ಬರ ಮೊದಲ ಭೇಟಿಯೂ ಇದಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕ ದಿಸ್ಸಾನಾಯಕೆ ಅವರು  ಕಳೆದ ಡಿಸೆಂಬರ್ ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದು, ಇದು ಅವರ  ಮೊದಲ ಅಧಿಕೃತ ವಿದೇಶ ಭೇಟಿಯಾಗಿತ್ತು.

ಈಗ 3 ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಲಂಕೆಗೆ ತೆರಳಿದ್ದು, 2022ರ ಆರ್ಥಿಕ ಬಿಕ್ಕಟ್ಟಿನ ನಂತರ ಶ್ರೀಲಂಕಾವನ್ನು ಪುನರ್ನಿರ್ಮಿಸಲು ಸಹಾಯ ಮಾಡುವ ಭಾರತದ ಉಪಕ್ರಮವನ್ನು ಮುಂದುವರಿಸುವ ಬಗ್ಗೆ ಮೋದಿ ಘೋಷಿಸಲಿದ್ದಾರೆ. ಶ್ರೀಲಂಕಾವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು 4 ಮಿಲಿಯನ್ ಡಾಲರ್ ನೀಡಿದ ನಂತರ, ಸಾಲ ಪುನರ್ರಚನೆ ಮತ್ತು ಕರೆನ್ಸಿ ವಿನಿಮಯ ವ್ಯವಸ್ಥೆಗಳೊಂದಿಗೆ ದ್ವೀಪ ರಾಷ್ಟ್ರಕ್ಕೆ ಸಹಾಯ ಮಾಡುವುದನ್ನು ಮುಂದುವರಿಸುವ ಇಚ್ಛೆಯನ್ನು ಭಾರತ ವ್ಯಕ್ತಪಡಿಸಿದೆ.

ಟ್ರಿಂಕೋಮಲಿಯಲ್ಲಿ 120 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿ ಭಾರತದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ಮತ್ತು ಶ್ರೀಲಂಕಾದ ಸಿಲೋನ್ ವಿದ್ಯುತ್ ಮಂಡಳಿಯ ನಡುವಿನ ಜಂಟಿ ಒಪ್ಪಂದಕ್ಕೂ ಪ್ರಧಾನಿ ಮೋದಿ ಸಹಿ ಹಾಕಿದರು. ಇದಲ್ಲದೇ ವ್ಯಾಪಾರ, ರಕ್ಷಣೆ ಮತ್ತು ಕಡಲ ಭದ್ರತೆ ಕೂಡ ಉಭಯ ನಾಯಕರ ಕಾರ್ಯಸೂಚಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಶ್ರೀಲಂಕಾದಿಂದ ಕಚ್ಚಥೀವು ದ್ವೀಪವನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ತಮಿಳುನಾಡು ವಿಧಾನಸಭೆ ನಿರ್ಣಯ ಅಂಗೀಕರಿಸಿರುವಂತೆಯೇ ಪ್ರಧಾನಿ ಮೋದಿಯವರ ಈ ಭೇಟಿ ಮಹತ್ವ ಪಡೆದಿದೆ.

ಈ ನಡುವೆ, ಭಾರತ ಮತ್ತು ಶ್ರೀಲಂಕಾ ನಡುವೆ ಶೀಘ್ರದಲ್ಲೇ ಜಾರಿಗೆ ಬರುವ ನಿರೀಕ್ಷೆಯಿರುವ ರಕ್ಷಣಾ ಒಪ್ಪಂದದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈ ಒಪ್ಪಂದಕ್ಕೆ ಸಹಿ ಹಾಕಿದರೆ, ಶ್ರೀಲಂಕಾ ಜೊತೆಗಿನ ಭಾರತದ ರಕ್ಷಣಾ ಬಾಂಧವ್ಯದಲ್ಲಿ ಹೊಸ ಅಧ್ಯಾಯ ಬರೆದಂತಾಗಲಿದೆ. ಈ ಒಪ್ಪಂದದೊಂದಿಗೆ, ಜಂಟಿ ಕಡಲ ಕಣ್ಗಾವಲು, ಸೇನಾ ಕವಾಯತು, ಮತ್ತು ಸಲಕರಣೆಗಳ ಬೆಂಬಲದ ವಿಷಯದಲ್ಲಿ ನವದೆಹಲಿ ಮತ್ತು ಕೊಲಂಬೊ ವ್ಯೂಹಾತ್ಮಕವಾಗಿ ಹತ್ತಿರವಾಗಲಿವೆ.

ದಿಸ್ಸಾನಾಯಕೆ-ಮೋದಿ ದ್ವಿಪಕ್ಷೀಯ ಮಾತುಕತೆ ಬಳಿಕ ಒಪ್ಪಂದದ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ. ಬಳಿಕ ದಿಸ್ಸಾನಾಯಕೆ ಅವರೊಂದಿಗೆ ಮೋದಿ ಹಲವಾರು ವರ್ಚುವಲ್ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: Canada: ಕೆನಡಾದ ರಾಕ್‌ಲ್ಯಾಂಡ್‌ನಲ್ಲಿ ಚೂರಿ ಇರಿದು ಭಾರತೀಯನ ಹತ್ಯೆ: ಶಂಕಿತ ಸೆರೆ

ರಾಜಪಕ್ಸೆಯನ್ನು ಪದಚ್ಯುತಗೊಳಿಸಿದ ನಂತರ ಅಧಿಕಾರ ವಹಿಸಿಕೊಂಡ ಶ್ರೀಲಂಕಾದ ಹೊಸ ಎಡಪಂಥೀಯ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ತಮ್ಮ ಭಾರತ ಭೇಟಿಯ ವೇಳೆ, ದ್ವೀಪ ರಾಷ್ಟ್ರಕ್ಕೆ ಅಭಿವೃದ್ಧಿ ನೆರವು ನೀಡುವಲ್ಲಿ “ಸಕಾರಾತ್ಮಕ ಮತ್ತು ಪರಿಣಾಮಕಾರಿ ಪಾತ್ರ”ಕ್ಕಾಗಿ ಭಾರತಕ್ಕೆ ಧನ್ಯವಾದ ಸಲ್ಲಿಸಿದ್ದರು. 2022 ರ ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ 2.9 ಶತಕೋಟಿ ಡಾಲರ್ ಐಎಂಎಫ್ ನೆರವು ಪಡೆಯಲು ಭಾರತ ಮಾಡಿದ ಸಹಾಯವನ್ನೂ ದಿಸ್ಸಾನಾಯಕೆ ಉಲ್ಲೇಖಿಸಿದ್ದರು.

ಇಂದು ಸಂಜೆ, ಶ್ರೀಲಂಕಾದ ಗಣ್ಯರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತಾಜ್ ಸಮುದ್ರ ಹೋಟೆಲ್ ಗೆ ಭೇಟಿ ನೀಡಲಿದ್ದಾರೆ. ಜೊತೆಗೆ ಮಧ್ಯಾಹ್ನ ಭಾರತೀಯ ಶಾಂತಿಪಾಲನಾ ಪಡೆ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪಗುಚ್ಛ ಅರ್ಪಿಸಲಿದ್ದಾರೆ. ಸಂಜೆ 7.30 ರ ಸುಮಾರಿಗೆ, ಅಧ್ಯಕ್ಷ ದಿಸ್ಸಾನಾಯಕೆ ಅವರು ಪ್ರಧಾನಿ ಮೋದಿಯವರ ಗೌರವಾರ್ಥ ಔತಣಕೂಟವನ್ನು ಆಯೋಜಿಸಿದ್ದಾರೆ.

Tags: Kannada NewsLatest kannadaModi government
SendShareTweet
Previous Post

Canada: ಕೆನಡಾದ ರಾಕ್‌ಲ್ಯಾಂಡ್‌ನಲ್ಲಿ ಚೂರಿ ಇರಿದು ಭಾರತೀಯನ ಹತ್ಯೆ: ಶಂಕಿತ ಸೆರೆ

Next Post

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”.

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”.

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ".

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

Recent News

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat