ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

February 18, 2026
Share on WhatsappShare on FacebookShare on Twitter

ಅಹಮದಾಬಾದ್ (ಫೆ.17) : ಟಿ20 ವಿಶ್ವಕಪ್ 2026ರಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಹಠಾತ್ ನಿರ್ಗಮನ ಕ್ರಿಕೆಟ್ ಜಗತ್ತಿಗೆ ಅಚ್ಚರಿ ಮೂಡಿಸಿದೆ. ಆದರೆ, ಈ ಬೆಳವಣಿಗೆಯಿಂದ ಟೀಂ ಇಂಡಿಯಾ ಕಿಂಚಿತ್ತೂ ವಿಚಲಿತವಾಗಿಲ್ಲ ಎಂದು ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಸ್ಪಷ್ಟಪಡಿಸಿದ್ದಾರೆ.

ಫೆಬ್ರವರಿ 17 ರಂದು ಬಾಲಗೊಲ್ಲಾದಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಮತ್ತು ಐರ್ಲೆಂಡ್ ನಡುವಿನ ಪಂದ್ಯ ಮಳೆಯಿಂದ ರದ್ದಾದ ಹಿನ್ನೆಲೆಯಲ್ಲಿ, ಜಿಂಬಾಬ್ವೆ ‘ಬಿ’ ಗುಂಪಿನಿಂದ ಎರಡನೇ ತಂಡವಾಗಿ ಸೂಪರ್-8 ಹಂತಕ್ಕೆ ಲಗ್ಗೆ ಇಟ್ಟಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡ ಟೂರ್ನಿಯಿಂದ ಹೊರಬೀಳುವಂತಾಯಿತು. ಈಗ ಸೂಪರ್-8 ಹಂತದ ‘ಗ್ರೂಪ್ 1’ರಲ್ಲಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಜಿಂಬಾಬ್ವೆ ಕೂಡ ಸ್ಥಾನ ಪಡೆದಿದೆ.

ನಮ್ಮ ಗುರಿ ಗೆಲುವು ಮಾತ್ರ

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿತಾಂಶು ಕೋಟಕ್, “ಆಸ್ಟ್ರೇಲಿಯಾ ಸೂಪರ್-8 ಹಂತಕ್ಕೆ ಬರುತ್ತದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅವರು ಜಿಂಬಾಬ್ವೆ ವಿರುದ್ಧ ಸೋತಾಗಲೇ ಅವರ ಹಾದಿ ಕಠಿಣವಾಯಿತು ಎಂಬುದು ನಮಗೆ ಗೊತ್ತಿತ್ತು. ಎದುರಾಳಿ ಯಾರೇ ಆದರೂ ನಮ್ಮ ಗುರಿ ಗೆಲುವು ಮಾತ್ರ. ಅದು ಆಸ್ಟ್ರೇಲಿಯಾ ಆಗಿರಲಿ ಅಥವಾ ಜಿಂಬಾಬ್ವೆ ಆಗಿರಲಿ, ನಾವು ನಮ್ಮ ಶ್ರೇಷ್ಠ ಪ್ರದರ್ಶನ ನೀಡಲು ಸಜ್ಜಾಗಿದ್ದೇವೆ. ಹೀಗಾಗಿ ಆಸ್ಟ್ರೇಲಿಯಾ ಹೊರಬಿದ್ದಿದ್ದರ ಬಗ್ಗೆ ನಾವೇನೂ ತಲೆಕೆಡಿಸಿಕೊಂಡಿಲ್ಲ,” ಎಂದು ಖಡಕ್ ಆಗಿ ನುಡಿದಿದ್ದಾರೆ.

ಪ್ರಸಕ್ತ ಟೂರ್ನಿಯಲ್ಲಿ ಅಮೆರಿಕ, ನಮೀಬಿಯಾ ಮತ್ತು ಪಾಕಿಸ್ತಾನದ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಅಜೇಯವಾಗಿ ಮುನ್ನಗುತ್ತಿದ್ದು, ಬುಧವಾರ (ಫೆ. 18) ನೆದರ್ಲೆಂಡ್ಸ್ ವಿರುದ್ಧ ಸೆಣಸಾಡಲಿದೆ.

ಬಿಸಿಸಿಐ ಉಪಾಧ್ಯಕ್ಷರ ಮೆಚ್ಚುಗೆ

ಇದೇ ವೇಳೆ, ಜಿಂಬಾಬ್ವೆ ತಂಡದ ಐತಿಹಾಸಿಕ ಸಾಧನೆಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಜಿಂಬಾಬ್ವೆ ಕ್ರಿಕೆಟ್‌ನ ಈ ಪುನಶ್ಚೇತನ ಕ್ರಿಕೆಟ್ ಜಗತ್ತಿಗೆ ಒಳ್ಳೆಯ ಬೆಳವಣಿಗೆ,” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಐಪಿಎಲ್ 2026 | ಗಾಯದಿಂದ ಚೇತರಿಸಿಕೊಂಡ ನಾಯಕ ರಿಷಭ್ ಪಂತ್ ಕಣಕ್ಕೆ ರೆಡಿ

Tags: CricketIndiaKarnataka News beat
SendShareTweet
Previous Post

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

Next Post

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

Related Posts

ಪಾಂಡ್ಯ ಸಂಪೂರ್ಣ ಫಿಟ್.. RR ವಿರುದ್ಧದ ಕದನಕ್ಕೆ ಮೈದಾನಕ್ಕಿಳಿಯಲು ಸಜ್ಜು!
ಕ್ರೀಡೆ

ಪಾಂಡ್ಯ ಸಂಪೂರ್ಣ ಫಿಟ್.. RR ವಿರುದ್ಧದ ಕದನಕ್ಕೆ ಮೈದಾನಕ್ಕಿಳಿಯಲು ಸಜ್ಜು!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!
ಕ್ರೀಡೆ

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

ಪಂಜಾಬ್ ವಿರುದ್ಧದ ಪಂದ್ಯದ ವೇಳೆ ಕೆಕೆಆರ್ ಸಿಇಒ ವೆಂಕಿ ಮೈಸೂರ್ ಜೊತೆ ಶಾರುಖ್ ಖಾನ್ ಗರಂ! ವಿಡಿಯೋ ವೈರಲ್!
ಕ್ರೀಡೆ

ಪಂಜಾಬ್ ವಿರುದ್ಧದ ಪಂದ್ಯದ ವೇಳೆ ಕೆಕೆಆರ್ ಸಿಇಒ ವೆಂಕಿ ಮೈಸೂರ್ ಜೊತೆ ಶಾರುಖ್ ಖಾನ್ ಗರಂ! ವಿಡಿಯೋ ವೈರಲ್!

ಮಳೆಯ ನಡುವೆ ರಹಾನೆ ‘ಬ್ಯಾಟಿಂಗ್’ ಸಾಹಸ : ಕೆಕೆಆರ್ ನಾಯಕನ ನಿರ್ಧಾರಕ್ಕೆ ಅಶ್ವಿನ್ ಟಾಂಗ್
ಕ್ರೀಡೆ

ಮಳೆಯ ನಡುವೆ ರಹಾನೆ ‘ಬ್ಯಾಟಿಂಗ್’ ಸಾಹಸ : ಕೆಕೆಆರ್ ನಾಯಕನ ನಿರ್ಧಾರಕ್ಕೆ ಅಶ್ವಿನ್ ಟಾಂಗ್

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!
ಕ್ರೀಡೆ

IPL 2026 : ಮಳೆಯಿಂದಾಗಿ KKR ಮತ್ತು PBKS ಪಂದ್ಯ ರದ್ದು, ಉಭಯ ತಂಡಗಳಿಗೆ ತಲಾ 1 ಅಂಕ!

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ
ಕ್ರೀಡೆ

“ನಾನೇನು ಯಂತ್ರವಲ್ಲ” : SHR ವಿರುದ್ಧದ ಭರ್ಜರಿ ಪ್ರದರ್ಶನದ ಬಳಿಕ ಮನದಾಳ ಬಿಚ್ಚಿಟ್ಟ ಶಮಿ

Next Post
ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ

Recent News

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಪಾಸ್‌ಪೋರ್ಟ್ ಆರೋಪ – ಕಾಂಗ್ರೆಸ್ ನಾಯಕ ಪವನ್ ಖೇರಾ ನಿವಾಸಕ್ಕೆ ಪೊಲೀಸರ ಲಗ್ಗೆ!

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ

ಗಜಶಿಲಾಪುರಿಗೆ ಎಂಟ್ರಿ ಕೊಟ್ಟ ಗಜಪಡೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಇರಾನ್ ಸರ್ವೋಚ್ಚ ನಾಯಕನ ಮೌನಕ್ಕೆ ಕಾರಣವೇನು? ಕೋಮಾದಲ್ಲಿದ್ದಾರೆಯೇ ಮೊಜ್ತಬಾ ಖಮೇನಿ?

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

ಗಮನಿಸಿ.. ಏಪ್ರಿಲ್ 15ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆಯೇ ಕ್ಲೋಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat