ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

February 6, 2026
Share on WhatsappShare on FacebookShare on Twitter

ಜಿಂಬಾಬ್ವೆ (ಹರಾರೆ) | ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ ಚಾಂಪಿಯನ್‌ ಆಗಿದೆ.

ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು. ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.

ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.

ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ : ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

Tags: CricketIndiaKarnataka News beat
SendShareTweet
Previous Post

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

Related Posts

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!
ಕ್ರೀಡೆ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!
ಕ್ರೀಡೆ

ಬಾಂಗ್ಲಾ ಚುನಾವಣೆ ಮುಗಿದ ಮೇಲೆ ಪಾಕಿಸ್ತಾನದ ವರಸೆ ಬದಲಾಗಲಿದೆ | ಫೆ.12ರ ನಂತರ ‘ಯು-ಟರ್ನ್’ ಫಿಕ್ಸ್ ಎಂದ ಚೇತನ್ ಶರ್ಮಾ!

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​
ಕ್ರೀಡೆ

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​

ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸದಂತೆ ಪಾಕಿಸ್ತಾನಕ್ಕೆ ಶ್ರೀಲಂಕಾದ ಖಡಕ್ ಸಂದೇಶ!
ಕ್ರೀಡೆ

ಭಾರತದ ವಿರುದ್ಧದ ಪಂದ್ಯ ಬಹಿಷ್ಕರಿಸದಂತೆ ಪಾಕಿಸ್ತಾನಕ್ಕೆ ಶ್ರೀಲಂಕಾದ ಖಡಕ್ ಸಂದೇಶ!

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!
ಕ್ರೀಡೆ

ಮಹಿಳಾ ಪ್ರೀಮಿಯರ್ ಲೀಗ್ 2026 | ಮಂದಾನ-ವೋಲ್ ಬ್ಯಾಟಿಂಗ್ ಅಬ್ಬರಕ್ಕೆ ನಲುಗಿದ ಡೆಲ್ಲಿ, RCB ಮುಡಿಗೇರಿತು 2ನೇ ಕಿರೀಟ!

WPL ಫೈನಲ್‌ ಕದನ | ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ RCB ವನಿತೆಯರು!
ಕ್ರೀಡೆ

WPL ಫೈನಲ್‌ ಕದನ | ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ RCB ವನಿತೆಯರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat