ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯ ಗೆದ್ದ ಭಾರತ

December 23, 2024
Share on WhatsappShare on FacebookShare on Twitter

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತೀಯ ಮಹಿಳಾ ತಂಡ ಗೆದ್ದಿದೆ.

ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದ್ದ ಭಾರತೀಯ ವನಿತೆಯರ ತಂಡ ಏಕದಿನ ಪಂದ್ಯದಲ್ಲೂ ಗೆಲುವಿನ ಅಭಿಯಾನ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ನಾಯಕಿ ಹರ್ಮನ್‌ ಪ್ರೀತ್ ಕೌರ್ ನೇತೃತ್ವದ ಭಾರತೀಯ ತಂಡ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 211 ರನ್‌ ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು.

ಸ್ಮೃತಿ ಮಂಧಾನ ಅವರ 91 ರನ್ ಗಳ ಕೊಡುಗೆಯ ಪರಿಣಾಮ ಭಾರತೀಯ ತಂಡ 50 ಓವರ್‌ ಗಳಲ್ಲಿ 9 ವಿಕೆಟ್ ಕಳೆದುಕೊಂಡು 314 ರನ್ ಗಳಿಸಿದ್ದು. ಕಠಿಣ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಕೇವಲ 103 ರನ್ ಗಳಿಗೆ ಸರ್ವಪತನ ಕಂಡ ಹೀನಾಯ ಸೋಲು ಕಂಡಿತು.
ಮೊದಲು ಬ್ಯಾಟ್ ಮಾಡಿದ ಭಾರತೀಯ ತಂಡಕ್ಕೆ ಆರಂಭಿಕ ಆಟಗಾರರು ಉತ್ತಮ ಸಾಥ್ ನೀಡಿದರು. ಮೊದಲ ಅಂತಾರಾಷ್ಟ್ರೀಯ ಪಂದ್ಯವಾಡಿದ ಯುವ ಬ್ಯಾಟರ್ ಪ್ರತೀಕಾ ರಾವಲ್ ಹಾಗೂ ಸ್ಮೃತಿ ಮಂಧಾನ ಜೋಡಿ ಮೊದಲ ವಿಕೆಟ್‌ ಗೆ 110 ರನ್‌ ಗಳ ಕಾಣಿಕೆ ನೀಡಿತು.

ಮಂಧಾನ ಶತಕ ಪೂರೈಸಲು ಸಾಧ್ಯವಾಗದೆ 91 ರನ್ ಗಳಿಸಿ ಔಟಾದರು. ನಂತರ ನಾಯಕಿ ಹರ್ಮನ್‌ ಪ್ರೀತ್ ಕೌರ್, ರಿಚಾ ಘೋಷ್ ಮತ್ತು ಜೆಮಿಮಾ ರೋಡ್ರಿಗಸ್ ಮಧ್ಯಮ ಕ್ರಮಾಂಕದಲ್ಲಿ ವೇಗದ ಇನ್ನಿಂಗ್ಸ್‌ ಆಡಿದರು. ಗುರಿ ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ಕೇವಲ 11 ರನ್‌ ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಬೌಲರ್ ರೇಣುಕಾ ವಿಂಡೀಸ್ ಆಟಗಾರರಿಗೆ ದೊಡ್ಡ ಶಾಕ್ ನೀಡಿದರು.ವಿಂಡೀಸ್ ತಂಡ ತೀವ್ರ ಕುಸಿತ ಕಂಡು ಕೇವಲ 66 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿತು. ಹೀಗಾಗಿ ರೇಣುಕಾ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

Tags: Cricket
SendShareTweet
Previous Post

ಚಾಂಪಿಯನ್ಸ್ ಟ್ರೋಫಿಗೆ 2 ಗುಂಪು, 8 ತಂಡಗಳು!

Next Post

ಸಿ.ಟಿ. ರವಿ ಸ್ವಾಗತಿಸಿದ ಆಂಬುಲೆನ್ಸ್ ವಿರುದ್ಧ ಎಫ್ ಐಆರ್

Related Posts

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!
ಕ್ರೀಡೆ

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!
ಕ್ರೀಡೆ

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL
ಕ್ರೀಡೆ

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಪಾಕ್‌ ವಿರುದ್ಧದ ಕದನಕ್ಕೂ ಮುನ್ನ ‘ಭಯಮುಕ್ತ ಕ್ರಿಕೆಟ್’ ಆಡುವ ಭರವಸೆ ನೀಡಿದ ಹರ್ಮನ್‌ಪ್ರೀತ್
ಕ್ರೀಡೆ

ಪಾಕ್‌ ವಿರುದ್ಧದ ಕದನಕ್ಕೂ ಮುನ್ನ ‘ಭಯಮುಕ್ತ ಕ್ರಿಕೆಟ್’ ಆಡುವ ಭರವಸೆ ನೀಡಿದ ಹರ್ಮನ್‌ಪ್ರೀತ್

ಕ್ರಿಕೆಟ್ ಇತಿಹಾಸಕ್ಕೆ ನಿಖಿಲ್ ಚೌಧರಿ : 1964ರ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾದ ಮೊದಲ ಭಾರತೀಯ ಮೂಲದ ಆಟಗಾರ!
ಕ್ರೀಡೆ

ಕ್ರಿಕೆಟ್ ಇತಿಹಾಸಕ್ಕೆ ನಿಖಿಲ್ ಚೌಧರಿ : 1964ರ ಬಳಿಕ ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾದ ಮೊದಲ ಭಾರತೀಯ ಮೂಲದ ಆಟಗಾರ!

ನೈಟ್‌ಕ್ಲಬ್ ವಿವಾದ : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಮದ್ಯಪಾನ ನಿಷೇಧಕ್ಕೆ ಇಸಿಬಿ ಗಂಭೀರ ಚಿಂತನೆ
ಕ್ರೀಡೆ

ನೈಟ್‌ಕ್ಲಬ್ ವಿವಾದ : ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಮದ್ಯಪಾನ ನಿಷೇಧಕ್ಕೆ ಇಸಿಬಿ ಗಂಭೀರ ಚಿಂತನೆ

Next Post
ಸಿ.ಟಿ. ರವಿ ಸ್ವಾಗತಿಸಿದ ಆಂಬುಲೆನ್ಸ್ ವಿರುದ್ಧ ಎಫ್ ಐಆರ್

ಸಿ.ಟಿ. ರವಿ ಸ್ವಾಗತಿಸಿದ ಆಂಬುಲೆನ್ಸ್ ವಿರುದ್ಧ ಎಫ್ ಐಆರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

Recent News

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಕೋರ್ಟ್ ಕೇಸ್ ಸೋತ ಆಕ್ರೋಶಕ್ಕೆ 82 ವರ್ಷದ ವೃದ್ಧ ತಂದೆಯನ್ನು ರಸ್ತೆಯಲ್ಲೇ ಕೊಂದ ಪಾಪಿ!

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಐತಿಹಾಸಿಕ ಲಾಭದ ಹೊರತಾಗಿಯೂ IPL ಆರ್ಥಿಕ ಪಾರುಪತ್ಯದ ಮುಂದೆ ಮಂಕಾದ PSL

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

IPL ಬೆನ್ನಲ್ಲೇ ರಿಯಾನ್ ಪರಾಗ್ ಹೆಗಲಿನ ಶಸ್ತ್ರಚಿಕಿತ್ಸೆ ಯಶಸ್ವಿ – ಆಸ್ಪತ್ರೆಯಿಂದ RR ನಾಯಕನ ಭಾವುಕ ಪೋಸ್ಟ್!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

ಆಸೀಸ್ ನಾಯಕನಿಗೆ ‘ಅಗ್ರೆಸ್ಸಿವ್ ಸೆಂಡ್-ಆಫ್’ : ಬಾಂಗ್ಲಾದೇಶದ ವೇಗಿ ನಹೀದ್ ರಾಣಾಗೆ ಐಸಿಸಿ ಶಿಕ್ಷೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat