ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೆ ಭಾರತೀಯರಿಗೆ ಒಲಿದ ಸ್ಪೆಲಿಂಗ್ ಬೀ ಕಿರೀಟ: ಫೈಜಾನ್ ಜಾಕಿ 2025ರ ವಿಜೇತ!

May 31, 2025
Share on WhatsappShare on FacebookShare on Twitter

ಟೆಕ್ಸಾಸ್: ಭಾರತೀಯ ಅಮೆರಿಕನ್ ವಿದ್ಯಾರ್ಥಿ, 13 ವರ್ಷದ ಫೈಜಾನ್ ಜಾಕಿ 2025ರ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲಿಂಗ್ ಬೀಯಲ್ಲಿ ಕಠಿಣ ಫ್ರೆಂಚ್ ಪದವಾದ “éclaircissement” ಅನ್ನು ಸರಿಯಾಗಿ ಉಚ್ಚರಿಸುವ ಮೂಲಕ ಈ ಸ್ಫರ್ದೆಯ ವಿಜೇತನಾಗಿ ಹೊರಹೊಮ್ಮಿದ್ದಾನೆ. ಈ ಮೂಲಕ ಈ ಬಾರಿಯೂ ಭಾರತೀಯರ ಮುಡಿಗೇ ಸ್ಪೆಲ್ಲಿಂಗ್ ಬೀ ಕಿರೀಟ ಏರಿದಂತಾಗಿದೆ. ಈ ಗೆಲುವಿನೊಂದಿಗೆ ಫೈಜಾನ್ ಸ್ಕ್ರಿಪ್ಸ್ ಕಪ್ ಟ್ರೋಫಿ, ಪದಕ ಮತ್ತು $50,000 ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾನೆ.

ಸಿ.ಎಂ. ರೈಸ್ ಮಿಡಲ್ ಸ್ಕೂಲ್‌ನ ಏಳನೇ ತರಗತಿಯ ವಿದ್ಯಾರ್ಥಿಯಾಗಿರುವ ಫೈಜಾನ್, ತನ್ನ ಕಾಗುಣಿತ ಪ್ರಯಾಣವನ್ನು 7 ವರ್ಷದ ವಯಸ್ಸಿನಲ್ಲಿ ಆರಂಭಿಸಿದ್ದ. ಕುಟುಂಬದೊಂದಿಗೆ ಒಂದು ಮನರಂಜನಾತ್ಮಕ ಚಟುವಟಿಕೆಯಾಗಿ ಪ್ರಾರಂಭವಾದದ್ದು ನಂತರದಲ್ಲಿ ಗಂಭೀರ ಉತ್ಸಾಹವಾಗಿ ಮಾರ್ಪಟ್ಟಿತು. “ಅವನಿಗೆ ಹೊಸ ಪದಗಳನ್ನು ಕಲಿಯುವುದು ಇಷ್ಟ. ಸಹಜವಾಗಿಯೇ ಅವನು ಸ್ಪೆಲ್ಲಿಂಗ್ ಬೀಯತ್ತ ಆಕರ್ಷಿತನಾದ,” ಎಂದು ಫೈಜಾನ್‌ನ ತಾಯಿ ಆರ್ಶಿಯಾ ಖಾದ್ರಿ ಹೇಳಿದ್ದಾರೆ.

ಅವನ ತಂದೆ ಜಾಕಿ ಅನ್ವರ್ ಅವರು, “ನಾವು ಅವನು ಸ್ಪರ್ಧೆಯ ಅನುಭವವನ್ನು ಆನಂದಿಸಲಿ ಎಂದು ಯೋಚಿಸಿದ್ದೆವು. ಕೆಲವು ಸುತ್ತುಗಳನ್ನು ಸಾಧಿಸಿ ವಾಪಸಾಗಬಹುದು ಎಂದು ಅಂದುಕೊಂಡಿದ್ದೆವು. ಆದರೆ, ಅವನು ಅದ್ಭುತವಾದುದನ್ನೇ ಸಾಧಿಸಿದ್ದಾನೆ. ಟ್ರೋಫಿಯನ್ನೇ ಗೆದ್ದಿದ್ದಾನೆ!” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

2025ರ ಸ್ಪೆಲಿಂಗ್ ಬೀಗೆ ಈ ಬಾರಿ 100ನೇ ವಾರ್ಷಿಕೋತ್ಸವ. ಮೇ 27ರಿಂದ 30 ರವರೆಗೆ ಮೇರಿಲ್ಯಾಂಡ್‌ನ ಗೇಲಾರ್ಡ್ ನ್ಯಾಷನಲ್ ರೆಸಾರ್ಟ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಈ ಸ್ಪರ್ಧೆ ನಡೆಯಿತು. ಇದರಲ್ಲಿ ಜಗತ್ತಿನ ಮೂಲೆ ಮೂಲೆಗಳ 8ರಿಂದ 14 ವರ್ಷದ 243 ಮಕ್ಕಳು ಭಾಗವಹಿಸಿದ್ದರು. ಈ ಪೈಕಿ ಕೇವಲ 9 ಮಂದಿ ಫೈನಲ್ ಸುತ್ತಿಗೆ ತಲುಪಿದ್ದರು. ಫೈಜಾನ್‌ನ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಇದು ನಾಲ್ಕನೇ ಬಾರಿ. ಕಳೆದ ವರ್ಷ, ಟೈಬ್ರೇಕರ್ ಸುತ್ತಿನಲ್ಲಿ ತನ್ನ ಸ್ನೇಹಿತ ಬೃಹತ್ ಸೋಮ ವಿರುದ್ಧ ಸೋತಿದ್ದ. ಫೈಜಾನ್ 2019ರಲ್ಲಿ 370ನೇ ಸ್ಥಾನ, 2023ರಲ್ಲಿ 21ನೇ ಸ್ಥಾನ ಮತ್ತು 2024ರಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದ. 2025ರಲ್ಲಿ, ನಾಲ್ಕನೇ ಪ್ರಯತ್ನದಲ್ಲಿ ಅವನು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

1999ರಿಂದ ಈವರೆಗೆ ನಡೆದ ಸ್ಕ್ರಿಪ್ಸ್ ನ್ಯಾಷನಲ್ ಸ್ಪೆಲಿಂಗ್ ಬೀಯಲ್ಲಿ ಕಳೆದ 36 ಚಾಂಪಿಯನ್‌ಗಳಲ್ಲಿ 30 ಮಂದಿ ಭಾರತೀಯ-ಅಮೆರಿಕನ್‌ಗಳಾಗಿದ್ದಾರೆ. ಫೈಜಾನ್‌ನ ಹೆತ್ತವರು ದಕ್ಷಿಣ ಭಾರತದ ಹೈದರಾಬಾದ್‌ನಿಂದ ವಲಸೆ ಬಂದವರು. ಈ ಯಶಸ್ಸು ಭಾರತೀಯ-ಅಮೆರಿಕನ್ ಸಮುದಾಯದ ಶೈಕ್ಷಣಿಕ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ.

Tags: Faizan ZakiIndian-American Faizan ZakiScripps National Spelling BeeSpelling
SendShareTweet
Previous Post

ಜೈಲಲ್ಲೇ ಲಾ ಓದುತ್ತಾಳಂತೆ ಮೀರತ್ ಮರ್ಡರ್ ಕೇಸಿನ ಆರೋಪಿ ಮುಸ್ಕಾನ್ ರಸ್ತೋಗಿ! 

Next Post

ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

Related Posts

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!
ವಿದೇಶ

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

ಉದ್ಯೋಗಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್‌ – ಲಕ್ಸುರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ ಎಂ.ಕೆ. ಭಾಟಿಯಾ!
ದೇಶ

ಉದ್ಯೋಗಿಗಳಿಗೆ ಭರ್ಜರಿ ದೀಪಾವಳಿ ಗಿಫ್ಟ್‌ – ಲಕ್ಸುರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ ಎಂ.ಕೆ. ಭಾಟಿಯಾ!

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ
ವಿದೇಶ

ಅಮೆರಿಕದಲ್ಲೂ ಭಾರತೀಯ ಗ್ಯಾಂಗ್‌ಸ್ಟರ್‌ಗಳ ಗುಂಡಿನ ಕಾಳಗ: ಲಾರೆನ್ಸ್ ಬಿಷ್ಣೋಯ್ ಸಹಚರನ ಮೇಲೆ ದಾಳಿ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ
ವಿದೇಶ

ಹಾರುತ್ತಿರುವಾಗಲೇ ಬೋಯಿಂಗ್ 737 ವಿಮಾನದ ವಿಂಡ್‌ಶೀಲ್ಡ್‌ಗೆ ಹಾನಿ: ಪೈಲಟ್‌ಗೆ ಗಾಯ, ತುರ್ತು ಭೂಸ್ಪರ್ಶ

ದೀಪ ಮಾರಾಟವಾಗದೇ ನೊಂದಿದ್ದ ವೃದ್ಧೆಯ ಎಲ್ಲಾ ದೀಪಗಳನ್ನು ಖರೀದಿಸಿ ಮನಗೆದ್ದ ಪೊಲೀಸ್ ಅಧಿಕಾರಿ
ದೇಶ

ದೀಪ ಮಾರಾಟವಾಗದೇ ನೊಂದಿದ್ದ ವೃದ್ಧೆಯ ಎಲ್ಲಾ ದೀಪಗಳನ್ನು ಖರೀದಿಸಿ ಮನಗೆದ್ದ ಪೊಲೀಸ್ ಅಧಿಕಾರಿ

ಐಎನ್ಎಸ್ ವಿಕ್ರಾಂತ್‌ನಲ್ಲಿ ರಾತ್ರಿ ಕಳೆದ ಪ್ರಧಾನಿ ಮೋದಿ: ನೌಕಾಪಡೆ ಯೋಧರೊಂದಿಗೆ ದೀಪಾವಳಿ ಆಚರಣೆ
ದೇಶ

ಐಎನ್ಎಸ್ ವಿಕ್ರಾಂತ್‌ನಲ್ಲಿ ರಾತ್ರಿ ಕಳೆದ ಪ್ರಧಾನಿ ಮೋದಿ: ನೌಕಾಪಡೆ ಯೋಧರೊಂದಿಗೆ ದೀಪಾವಳಿ ಆಚರಣೆ

Next Post
ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

ಗಬ್ಬು ನಾರುತ್ತಿದೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಕಚೇರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

Recent News

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ: ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್..!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಉಡುಪಿ| ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ ; ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ರೋಹಿತ್​ ಶರ್ಮಾ ಮರುನೇಮಕದ ಹೇಳಿಕೆ ವಿವಾದ: ತಮ್ಮ ಪಾತ್ರ ನಿರಾಕರಿಸಿದ ಸಿಧು

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

ಪುಡಿ ರೌಡಿಗಳ ‌ದಾಂಧಲೆಗೆ ಬೆಚ್ಚಿಬಿದ್ದ ಸಾರ್ವಜನಿಕರು..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat