ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

June 8, 2026
Share on WhatsappShare on FacebookShare on Twitter

ನವದೆಹಲಿ : ದೇಶದ ಕೋಟ್ಯಂತರ ರೈಲು ಪ್ರಯಾಣಿಕರಿಗೆ ಸುಲಭ ಮತ್ತು ತಡೆರಹಿತ ಸೇವೆ ನೀಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಇಲಾಖೆಯು ದಶಕದ ಅತಿ ದೊಡ್ಡ ತಾಂತ್ರಿಕ ಕ್ರಾಂತಿಗೆ ಸಜ್ಜಾಗಿದೆ. ಪ್ರಸ್ತುತ ಬಳಕೆಯಲ್ಲಿರುವ ಸುಮಾರು 40 ವರ್ಷಗಳಷ್ಟು ಹಳೆಯದಾದ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆಯನ್ನು (PRS) ಬದಲಾಯಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಆಗಸ್ಟ್ ತಿಂಗಳಿನಿಂದ ಹಂತ-ಹಂತವಾಗಿ ನವೀಕೃತ ಹೈಟೆಕ್ ರಿಸರ್ವೇಶನ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈ ಹೊಸ ತಂತ್ರಜ್ಞಾನವು ಟಿಕೆಟ್ ಬುಕ್ಕಿಂಗ್ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ಕೃತಕ ಬುದ್ಧಿಮತ್ತೆ (AI) ಆಧಾರಿತ ಆಧುನಿಕ ಸೌಲಭ್ಯಗಳನ್ನು ಹೊಂದಿರಲಿದೆ.

ರೈಲ್ವೆ ಭವನದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಹೊಸ ರಿಸರ್ವೇಶನ್ ವ್ಯವಸ್ಥೆಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ಬದಲಾಗುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತಾಂತ್ರಿಕ ಅಡಚಣೆ ಅಥವಾ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಪರಿಶೀಲನಾ ಸಭೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಮತ್ತು ರವನೀತ್ ಸಿಂಗ್ ಬಿಟ್ಟು ಕೂಡ ಉಪಸ್ಥಿತರಿದ್ದರು.

ಡಿಜಿಟಲ್ ಬುಕಿಂಗ್ ಕ್ರಾಂತಿ

ಪ್ರಸ್ತುತ ಚಾಲ್ತಿಯಲ್ಲಿರುವ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ ಅನ್ನು 1986ರಲ್ಲಿ ಪರಿಚಯಿಸಲಾಗಿತ್ತು. 2002 ರಿಂದ ರೈಲ್ವೆಯಲ್ಲಿ ಇಂಟರ್ನೆಟ್ ಬುಕ್ಕಿಂಗ್ ಆರಂಭವಾದರೂ, ಹಳೆಯ ಸಿಸ್ಟಮ್‌ಗೆ ಸೀಮಿತ ಅಪ್‌ಗ್ರೇಡ್‌ಗಳನ್ನು ಮಾತ್ರ ಮಾಡಲಾಗಿತ್ತು. ಪ್ರಸ್ತುತ ದೇಶದಲ್ಲಿ ಕೌಂಟರ್‌ಗಳಿಗಿಂತ ಆನ್‌ಲೈನ್ ಮೂಲಕವೇ ಟಿಕೆಟ್ ಬುಕ್ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಶೇ.88ರಷ್ಟು ಟಿಕೆಟ್‌ಗಳು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕವೇ ಬುಕ್ ಆಗುತ್ತಿವೆ. ರೈಲ್ವೆ ಇಲಾಖೆಯ ಈ ಡಿಜಿಟಲ್ ಅಭಿಯಾನದ ಭಾಗವಾಗಿ ಜುಲೈ 2025 ರಲ್ಲಿ ಪ್ರಾರಂಭಿಸಲಾದ ‘ರೈಲ್ ಒನ್’ (RailOne) ಆ್ಯಪ್, ಕೇವಲ ಒಂದು ವರ್ಷದೊಳಗೆ 3.5 ಕೋಟಿಗಿಂತಲೂ ಅಧಿಕ ಡೌನ್‌ಲೋಡ್‌ಗಳನ್ನು ಕಂಡು ಭಾರಿ ಯಶಸ್ಸು ಸಾಧಿಸಿದೆ. ಈ ಒಂದೇ ಆ್ಯಪ್ ಮೂಲಕ ಸದ್ಯ ಪ್ರತಿದಿನ ಸುಮಾರು 9.29 ಲಕ್ಷ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ.

ವೇಟಿಂಗ್ ಲಿಸ್ಟ್ ಪತ್ತೆ ಹಚ್ಚಲು ಎಐ ನೆರವು

ಈ ಹೊಸ ಅಪ್‌ಗ್ರೇಡ್‌ನಲ್ಲಿ ಪ್ರಯಾಣಿಕರ ಗಮನ ಸೆಳೆದಿರುವ ಅತ್ಯಂತ ಪ್ರಮುಖ ಸೌಲಭ್ಯವೆಂದರೆ ಎಐ (AI) ಆಧಾರಿತ ವೇಟಿಂಗ್ ಲಿಸ್ಟ್ ಪ್ರೆಡಿಕ್ಷನ್. ಈ ವರ್ಷದ ಆರಂಭದಲ್ಲಷ್ಟೇ ಪ್ರಾಯೋಗಿಕವಾಗಿ ಪರಿಚಯಿಸಲಾದ ಈ ತಂತ್ರಜ್ಞಾನವು, ವೇಟಿಂಗ್ ಲಿಸ್ಟ್‌ನಲ್ಲಿರುವ ಟಿಕೆಟ್‌ಗಳು ಕನ್‌ಫರ್ಮ್ ಆಗುವ ಸಾಧ್ಯತೆಗಳನ್ನು ನಿಖರವಾಗಿ ಮುನ್ಸೂಚನೆ ನೀಡುತ್ತದೆ. ಈ ಹಿಂದೆ ಶೇ.53ರಷ್ಟಿದ್ದ ಇದರ ಮುನ್ಸೂಚನೆಯ ನಿಖರತೆ ಈಗ ಶೇ.94ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಪ್ರಯಾಣಿಕರು ಕೊನೆಯ ಕ್ಷಣದ ಗೊಂದಲಗಳಿಲ್ಲದೆ ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಲು ಸಾಧ್ಯವಾಗುತ್ತದೆ. ಆಗಸ್ಟ್‌ನಿಂದ ಈ ನೂತನ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಲಭ್ಯವಾಗಲಿದ್ದು, ದೇಶಾದ್ಯಂತ ರೈಲು ಪ್ರಯಾಣಿಕರ ಟಿಕೆಟ್ ಬುಕ್ಕಿಂಗ್ ಅನುಭವವನ್ನು ಮತ್ತಷ್ಟು ವೇಗ ಹಾಗೂ ವಿಶ್ವಾಸಾರ್ಹವಾಗಿಸಲಿದೆ.

ಇದನ್ನೂ ಓದಿ : ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

Tags: IndiaKarnataka News beat
SendShareTweet
Previous Post

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

Next Post

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ – ಗ್ರಾಮೀಣ ಯುವಕರಿಗೆ ‘ರುಡ್‌ಸೆಟ್’ ಸಂಸ್ಥೆಯಿಂದ ಸುವರ್ಣಾವಕಾಶ!

30 ದಿನಗಳ ಉಚಿತ ಮೋಟಾರ್ ರಿವೈಂಡಿಂಗ್ ತರಬೇತಿ - ಗ್ರಾಮೀಣ ಯುವಕರಿಗೆ 'ರುಡ್‌ಸೆಟ್' ಸಂಸ್ಥೆಯಿಂದ ಸುವರ್ಣಾವಕಾಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat