ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಭಾರತದ 5 ರೂ. ಪಾರ್ಲೆ-ಜಿ ಬಿಸ್ಕಿಟ್ ಗಾಜಾದಲ್ಲಿ 2,400 ರೂ.ಗೆ ಮಾರಾಟ!

June 6, 2025
Share on WhatsappShare on FacebookShare on Twitter


ಗಾಜಾ: ಭಾರತದ ಜನಪ್ರಿಯ ಬಿಸ್ಕಿಟ್ ಬ್ರಾಂಡ್ ಆಗಿರುವ ಪಾರ್ಲೆ-ಜಿ, ಯುದ್ಧಗ್ರಸ್ತ ಗಾಜಾಪಟ್ಟಿಯಲ್ಲಿ ದಾಖಲೆಯ ಬೆಲೆಗೆ ಮಾರಾಟವಾಗುತ್ತಿದೆ ಎಂದರೆ ನೀವು ನಂಬುತ್ತೀರಾ?
ನಂಬಲೇಬೇಕು. ಯುದ್ಧಪೀಡಿತ ಗಾಜಾದ ಪರಿಸ್ಥಿತಿಗೆ ಎಲ್ಲಿಗೆ ತಲುಪಿದೆಯೆಂದರೆ ಭಾರತದಲ್ಲಿ ಕೇವಲ 5 ರೂಪಾಯಿಗೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕಿಟ್, ಗಾಜಾದಲ್ಲಿ ಬರೋಬ್ಬರಿ 2,400 ರೂಪಾಯಿಗೆ (ಅಂದಾಜು 30 ಡಾಲರ್) ಮಾರಾಟವಾಗುತ್ತಿದೆಯಂತೆ.

ಇಸ್ರೇಲ್-ಹಮಾಸ್ ಸಂಘರ್ಷದಿಂದ ಉಂಟಾದ ತೀವ್ರ ಮಾನವೀಯ ಬಿಕ್ಕಟ್ಟಿನಿಂದಾಗಿ ಗಾಜಾದಲ್ಲಿ ಆಹಾರ ಸಾಮಗ್ರಿಗಳ ತೀವ್ರ ಕೊರತೆ ಉಂಟಾಗಿದ್ದು, ಇದು ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ ಎಂದು ವರದಿಗಳು ಹೇಳಿವೆ.

ಗಾಜಾದಲ್ಲಿ ಆಹಾರದ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿಯಲ್ಲಿ, ಸಾಮಾನ್ಯವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುವ ಪಾರ್ಲೆ-ಜಿ ಬಿಸ್ಕಿಟ್‌ಗಳು ಕಾಳಸಂತೆಯಲ್ಲಿ ಭಾರೀ ಬೆಲೆಗೆ ಮಾರಾಟವಾಗುತ್ತಿವೆ. ಗಾಜಾದಲ್ಲಿ ದಿನಸಿ ಸಾಮಗ್ರಿಗಳ ಲಭ್ಯತೆ ಕಡಿಮೆಯಾಗಿರುವುದರಿಂದ, ಈ ಬಿಸ್ಕಿಟ್‌ಗಳ ಬೇಡಿಕೆಯೂ ಗಣನೀಯವಾಗಿ ಹೆಚ್ಚಿದೆ. ಮಕ್ಕಳ ಹೊಟ್ಟೆ ತುಂಬಿಸಲು ಹೆತ್ತವರು ಪಾರ್ಲೆ-ಜಿಯ ಮೊರೆ ಹೋಗುತ್ತಿದ್ದಾರೆ.

After a long wait, I finally got Ravif her favorite biscuits today. Even though the price jumped from €1.5 to over €24, I just couldn’t deny Rafif her favorite treat. pic.twitter.com/O1dbfWHVTF

— Mohammed jawad 🇵🇸 (@Mo7ammed_jawad6) June 1, 2025

ವರದಿಗಳ ಪ್ರಕಾರ, ಗಾಜಾದಲ್ಲಿ ಇಸ್ರೇಲ್‌ ಸೇನೆಯ ಕಾರ್ಯಾಚರಣೆಯಿಂದಾಗಿ ಆಹಾರ ವಿತರಣಾ ವ್ಯವಸ್ಥೆಯು ಆತಂಕಕಾರಿಯಾಗಿ ಕುಸಿದಿದ್ದು, ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸ್ಥಳೀಯರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಪಡೆಯಲು ತೀವ್ರ ತೊಂದರೆಯಾಗುತ್ತಿದೆ. ಎಷ್ಟೋ ದಿನಗಳಿಗೆ ಒಮ್ಮೆ ಯಾವುದಾದರೂ ಅಂತಾರಾಷ್ಟ್ರೀಯ ಸಂಸ್ಥೆಯಿಂದ ಅದೂ ಇಸ್ರೇಲ್ ಸೇನೆ ಅನುವು ಮಾಡಿಕೊಟ್ಟರೆ ಮಾತ್ರ ಒಂದಿಷ್ಟು ದಿನಸಿ ಪದಾರ್ಥಗಳು ಲಭ್ಯವಾಗುತ್ತಿವೆ.

ಆಗ ಗಾಜಾದ ಜನರು ಅದನ್ನು ಕೊಳ್ಳಲು ಮುಗಿಬೀಳುವ ಕಾರಣ ಕೆಲವರಿಗಷ್ಟೇ ಅದು ಲಭ್ಯವಾಗುತ್ತಿದೆ. ಉಳಿದವರು ಖಾಲಿ ಕೈಯ್ಯಲ್ಲಿ ಮರಳಬೇಕಾಗುತ್ತದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಅಗತ್ಯ ವಸ್ತುಗಳನ್ನು ಪೂರೈಸುವ ಸ್ಥಳಗಳ ಮೇಲೆಯೇ ಇಸ್ರೇಲ್ ಸೇನೆ ದಾಳಿ ನಡೆಸುತ್ತಿರುವ ಕಾರಣ, ಅಲ್ಲಿಗೆ ಹೋಗಲೂ ಜನರು ಭಯಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಗಾಜಾದಲ್ಲಿ ತೀವ್ರ ಮಾನವೀಯ ಬಿಕ್ಕಟ್ಟು ಎದುರಾಗಿದೆ. ಅನೇಕರು ಯುದ್ಧದ ಬದಲಿಗೆ ಹಸಿವಿನಿಂದಲೇ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂತಹ ಸಂದರ್ಭದಲ್ಲಿ, ಭಾರತದಿಂದ ಆಮದು ಮಾಡಿಕೊಳ್ಳಲಾದ ಪಾರ್ಲೆ-ಜಿ ಬಿಸ್ಕಿಟ್‌ಗಳು ಕೆಲವರಿಗೆ ಆಹಾರದ ಮೂಲವಾಗಿದ್ದರೂ, ಅವುಗಳ ದರವು ಸಾಮಾನ್ಯ ಜನರಿಗೆ ಕೈಗೆಟುಕದಂತಾಗಿದೆ.

ಈ ಬೆಳವಣಿಗೆಯು ಗಾಜಾದ ಮಾನವೀಯ ಬಿಕ್ಕಟ್ಟಿನ ತೀವ್ರತೆಯನ್ನು ಎತ್ತಿ ತೋರಿಸುತ್ತದೆ. ಅಂತರರಾಷ್ಟ್ರೀಯ ಸಮುದಾಯವು ಗಾಜಾದಲ್ಲಿ ಆಹಾರ ಮತ್ತು ಅಪಸ್ಮಾರ ನಿಗ್ರಹ ಸಾಮಗ್ರಿಗಳ ವಿತರಣೆಯನ್ನು ಸುಗಮಗೊಳಿಸಲು ಒತ್ತಾಯಿಸಿದೆ. ಆದರೆ, ಇಸ್ರೇಲ್‌ನ ಆಡಳಿತದಿಂದಾಗಿ ಈ ಪ್ರಯತ್ನಗಳಿಗೆ ತಡೆಯಾಗುತ್ತಿವೆ ಎಂದು ವರದಿಗಳು ತಿಳಿಸಿವೆ.
ಗಾಜಾದಲ್ಲಿ ಶಾಂತಿ ಸ್ಥಾಪನೆ ಮತ್ತು ಮಾನವೀಯ ನೆರವಿಗಾಗಿ ಜಾಗತಿಕ ಮಟ್ಟದಲ್ಲಿ ಒತ್ತಡ ಹೆಚ್ಚುತ್ತಿದ್ದು, ಈ ಪರಿಸ್ಥಿತಿಯನ್ನು ಸುಧಾರಿಸಲು ತಕ್ಷಣದ ಕ್ರಮಗಳ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Tags: 400 in GazaIndia'sParle-G biscuitsRs 2
SendShareTweet
Previous Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಾಗಾರ್ಜುನ ಕಿರಿಯ ಪುತ್ರ

Next Post

ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಗೆ ರಾಜ್ಯ ಸರ್ಕಾರ ಕ್ರಮ; ಏನಿದು ಯೋಜನೆ?

Related Posts

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು
ದೇಶ

ಜಡ್ಜ್ ಮನೆಗೆ ನುಗ್ಗಿ ಪ್ರಾಣ ಬೆದರಿಕೆ ಹಾಕಿದ ದುಷ್ಕರ್ಮಿಗಳು ; ಕೇಸ್‌ ದಾಖಲು

ಪತ್ನಿ ಜತೆ ಜಗಳ, ಕೋಪದಲ್ಲಿ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಂದ ಪಾಪಿ ತಂದೆ
ದೇಶ

ಪತ್ನಿ ಜತೆ ಜಗಳ, ಕೋಪದಲ್ಲಿ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಂದ ಪಾಪಿ ತಂದೆ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: “ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು” ಎಂದ ಟೆಕ್ಕಿ
ದೇಶ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು: “ಆಕೆಯೇ ನನಗೆ ಕಿರುಕುಳ ನೀಡುತ್ತಿದ್ದಳು” ಎಂದ ಟೆಕ್ಕಿ

ನಡುರಸ್ತೆಯಲ್ಲೇ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ | ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ದೇಶ

ನಡುರಸ್ತೆಯಲ್ಲೇ ಬಾಲಕಿಗೆ ವೃದ್ಧನಿಂದ ಲೈಂಗಿಕ ಕಿರುಕುಳ | ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಅ.28ರಂದು ಆಂಧ್ರ ಕರಾವಳಿಗೆ ‘ಮೋಂತಾ’ ಚಂಡಮಾರುತದ ಅಪ್ಪಳಿಸುವ ಸಾಧ್ಯತೆ: ಒಡಿಶಾ, ತಮಿಳುನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
ದೇಶ

ಅ.28ರಂದು ಆಂಧ್ರ ಕರಾವಳಿಗೆ ‘ಮೋಂತಾ’ ಚಂಡಮಾರುತದ ಅಪ್ಪಳಿಸುವ ಸಾಧ್ಯತೆ: ಒಡಿಶಾ, ತಮಿಳುನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಭೂಕುಸಿತದಿಂದ ಪಾರಾಗಲು ಸ್ಥಳಾಂತರಗೊಂಡಿದ್ದರೂ, ವಿಧಿಯಾಟ ಬೇರೆಯದ್ದೇ ಆಗಿತ್ತು!
ದೇಶ

ಭೂಕುಸಿತದಿಂದ ಪಾರಾಗಲು ಸ್ಥಳಾಂತರಗೊಂಡಿದ್ದರೂ, ವಿಧಿಯಾಟ ಬೇರೆಯದ್ದೇ ಆಗಿತ್ತು!

Next Post
ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಗೆ ರಾಜ್ಯ ಸರ್ಕಾರ ಕ್ರಮ; ಏನಿದು ಯೋಜನೆ?

ಕರ್ನಾಟಕದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಗೆ ರಾಜ್ಯ ಸರ್ಕಾರ ಕ್ರಮ; ಏನಿದು ಯೋಜನೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಪಾಕ್ ಜನರಲ್‌ಗೆ ವಿವಾದಿತ ನಕ್ಷೆ ನೀಡಿದ ಬಾಂಗ್ಲಾದ ಯೂನುಸ್: ಈಶಾನ್ಯ ರಾಜ್ಯಗಳನ್ನು ಬಾಂಗ್ಲಾದ ಭಾಗವೆಂದು ಬಿಂಬಿಸಿದ ನಕ್ಷೆ

ಪಾಕ್ ಜನರಲ್‌ಗೆ ವಿವಾದಿತ ನಕ್ಷೆ ನೀಡಿದ ಬಾಂಗ್ಲಾದ ಯೂನುಸ್: ಈಶಾನ್ಯ ರಾಜ್ಯಗಳನ್ನು ಬಾಂಗ್ಲಾದ ಭಾಗವೆಂದು ಬಿಂಬಿಸಿದ ನಕ್ಷೆ

ಹೀರೋ ‘ಮಾವ್ರಿಕ್’ ಈಗ ‘ಹಂಕ್ 440’ ಆಗಿ ಪುನರ್ಜನ್ಮ: ಯುನೈಟೆಡ್ ಕಿಂಗ್‌ಡಮ್ ಮಾರುಕಟ್ಟೆಗೆ ಲಗ್ಗೆ

ಹೀರೋ ‘ಮಾವ್ರಿಕ್’ ಈಗ ‘ಹಂಕ್ 440’ ಆಗಿ ಪುನರ್ಜನ್ಮ: ಯುನೈಟೆಡ್ ಕಿಂಗ್‌ಡಮ್ ಮಾರುಕಟ್ಟೆಗೆ ಲಗ್ಗೆ

Recent News

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಪಾಕ್ ಜನರಲ್‌ಗೆ ವಿವಾದಿತ ನಕ್ಷೆ ನೀಡಿದ ಬಾಂಗ್ಲಾದ ಯೂನುಸ್: ಈಶಾನ್ಯ ರಾಜ್ಯಗಳನ್ನು ಬಾಂಗ್ಲಾದ ಭಾಗವೆಂದು ಬಿಂಬಿಸಿದ ನಕ್ಷೆ

ಪಾಕ್ ಜನರಲ್‌ಗೆ ವಿವಾದಿತ ನಕ್ಷೆ ನೀಡಿದ ಬಾಂಗ್ಲಾದ ಯೂನುಸ್: ಈಶಾನ್ಯ ರಾಜ್ಯಗಳನ್ನು ಬಾಂಗ್ಲಾದ ಭಾಗವೆಂದು ಬಿಂಬಿಸಿದ ನಕ್ಷೆ

ಹೀರೋ ‘ಮಾವ್ರಿಕ್’ ಈಗ ‘ಹಂಕ್ 440’ ಆಗಿ ಪುನರ್ಜನ್ಮ: ಯುನೈಟೆಡ್ ಕಿಂಗ್‌ಡಮ್ ಮಾರುಕಟ್ಟೆಗೆ ಲಗ್ಗೆ

ಹೀರೋ ‘ಮಾವ್ರಿಕ್’ ಈಗ ‘ಹಂಕ್ 440’ ಆಗಿ ಪುನರ್ಜನ್ಮ: ಯುನೈಟೆಡ್ ಕಿಂಗ್‌ಡಮ್ ಮಾರುಕಟ್ಟೆಗೆ ಲಗ್ಗೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat