ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಅಂದು ಇಂದಿರಾ ಗಾಂಧಿ ಇಂದು ನರೇಂದ್ರ ಮೋದಿ; ಪಾಕಿಸ್ತಾನವನ್ನು ಮತ್ತೊಮ್ಮೆ ಒಡೆದು ಆಳುವ ತಂತ್ರ

May 12, 2025
Share on WhatsappShare on FacebookShare on Twitter

1971….ಕಾಶ್ಮೀರವನ್ನು ಕೈವಶ ಮಾಡಿಕೊಳ್ಳೋ ಹಪಹಪಿಗೆ ಬಿದ್ದಿದ್ದ ಪಾಕಿಸ್ತಾನ ತನ್ನ ಪಾಪದ ಕಾರ್ಯ ಆರಂಭಿಸಿತ್ತು. ಗಡಿಯಲ್ಲಿ ಅಪ್ರಚೋದಿತ ದಾಳಿಗಳು ನಿರಂತರವಾಗಿ ಮುಂದುವರಿದಿದ್ದವು. ಇತ್ತ ಭಾರತ ಮಾತ್ರ ಒಳಗೊಳಗೆ ದೊಡ್ಡದೊಂದು ಚರಿತ್ರೆ ಸೃಷ್ಟಿಸುವ ಕಾರ್ಯಕ್ಕೆ ಮುನ್ನುಡಿ ಬರೆದಾಗಿತ್ತು. ಅಂದಿನ ಪೂರ್ವ ಪಾಕಿಸ್ತಾನ. ಇಂದಿನ ಬಾಂಗ್ಲಾದೇಶವಾಗಿ ರೂಪಗೊಳ್ಳುವ ಹಿಂದಿನ ದೊಡ್ಡ ಗಣಿತ ನಿಜಕ್ಕೂ ಇಂದಿನ ಸನ್ನಿವೇಶವಕ್ಕೆ ಮತ್ತೆ ಹೇಳಿ ಮಾಡಿಸಿದ ಹಾಗಿದೆ. ಅಂದು ಭಾರತದ ಪ್ರಧಾನಿ ಇಂದಿರಾ ಗಾಂಧಿ, ಪಾಕಿಸ್ತಾನದ ನಖಾರಗಳನ್ನೆಲ್ಲಾ ಸುಧಾರಿಸಿಕೊಂಡೇ ಅತಿದೊಡ್ಡ ಪೆಟ್ಟೊಂದನ್ನು ನೀಡಿದ್ದರು. ಅಖಂಡ ಪಾಕಿಸ್ತಾನವನ್ನು ತುಂಡರಿಸಿ ಪೂರ್ವ ಪಾಕಿಸ್ತಾನವನ್ನು ಬಾಂಗ್ಲಾದೇಶವಾಗಿ ಸ್ವತಂತ್ರ ರಾಷ್ಟ್ರವಾಗಿಸಿದ್ದರು. ಈ ಮೂಲಕ ಪಾಕಿಗಳ ದುರಹಂಕಾರದ ಗರ್ವಭಂಗ ಮಾಡಿದರು.

ದಿಕ್ಕು ತಪ್ಪಿತ್ತು ಪ್ರಧಾನಿ ಯಾಹ್ಯಾ ಖಾನ್ ರ ರಣತಂತ್ರ
ಕಾಶ್ಮೀರದ ಮೇಲೆ ವಕ್ರದೃಷ್ಟಿ ಬೀರುತ್ತಲೇ ಇದ್ದ ಪಾಕ್ ಗೆ ಕಡೆಗೂ ಸತ್ಯದ ಅರಿವಾಗಿತ್ತು. ಪಾಕಿಸ್ತಾನ ಇಬ್ಬಾಗವಾಗುವ ಮುನ್ಸೂಚನೆ ಅಂದಿನ ಪ್ರಧಾನಿ ಯಾಹ್ಯಾ ಖಾನ್ ರಿಗೆ ಸಿಕ್ಕಿತ್ತು. ಇತ್ತ ಮುಜಬಿರ್ ರೆಹಮಾನ್ ರ ಸ್ವತಂತ್ರ ಬಾಂಗ್ಲಾ ರಾಷ್ಟ್ರ ರಚನೆಗೆ ಇಂದಿರಾ ನೀರೆದಿದ್ದರು. ಮುಕ್ತಿಬಾಯಿನಿ ಸೇನೆಗೆ ಭಾರತೀಯ ಸೇನೆಯಿಂದಲೇ ಸಶಸ್ತ್ರ ಮತ್ತು ಶಸ್ತ್ರ ಬಳಕೆಯ ತರಬೇತಿ ಕೊಡಿಸಿದ್ದರು ಇಂದಿರಾ. ಇದರ ಫಲವೆನ್ನುವಂತೆ 1972ರಲ್ಲಿ ಬಾಂಗ್ಲಾದೇಶ ರಚನೆಯಾಗಿತ್ತು. ಪಾಕಿಸ್ತಾನ ಇಬ್ಭಾಗವಾಗಿತ್ತು. ಆದ್ರೆ ಇತಿಹಾಸ ಮರೆಯದ ಘಟನೆಯೊಂದು ಅಂದು ಭಾರತದ ರಾಜಸ್ಥಾನದಲ್ಲಿ ನಡೆದಿತ್ತು. 1971ರಲ್ಲಿ ಪೂರ್ವ ಪಾಕಿಸ್ತಾನ ಕೈತಪ್ಪೋ ಸುಳಿವು ಸಿಕ್ಕಿದ ಯಾಹ್ಯಾ ಖಾನ್, ಭಾರತದ ರಾಜಸ್ಥಾನಕ್ಕೆ ಸೇನೆಯನ್ನು ನುಗ್ಗಿಸಿದ್ರು.

ಲೋಂಗೇವಾಲಾ ಸೇನಾ ನೆಲೆಯಲ್ಲಿ ಅಂದು ಕಾವಲಿಗೆ ಇದ್ದದ್ದು 120 ಭಾರತೀಯ ಯೋಧರು ಮಾತ್ರ. ಆದ್ರೆ ಅತ್ತ ನುಗ್ಗಿಬಂದದ್ದು ಟ್ಯಾಂಕರ್ ರೆಜಿಮೆಂಟ್ ನೊಂದಿಗಿದ್ದ 2 ಸಾವಿರ ಯೋಧರು. ಭಾರತದ ಈ ಲೋಂಗೇವಾಲವನ್ನು ಕೈವಶ ಮಾಡಿಕೊಂಡು ಮುಂದೆ ಮಾತುಕತೆಗೆ ಅಂತಾ ಬಂದ್ರೆ ಬಾಂಗ್ಲಾ ಮರಳಿ ಪಡೆಯೋ ಬದಲಿಗೆ ಇದನ್ನು ಬಿಟ್ಟುಕೊಡೋ ಲೆಕ್ಕ ಯಾಹ್ಯಾರಿಗಿತ್ತು. ಆದ್ರೆ ಕೇವಲ 120 ಮಂದಿ ಪಂಜಾಬ್ ರೆಜಿಮೆಂಟಿನ ಯೋಧರು ಅವತ್ತು 2 ಸಾವಿರ ಯೋಧರು ಸೇರಿದಂತೆ 40 ಟ್ಯಾಂಕರ್ ಗಳನ್ನು ಸುಟ್ಟು ಕರಕಲಾಗಿಸಿದ್ದರು.

ಪಾಕಿಸ್ತಾನ ಮೂರು ಭಾಗವಾಗುವುದು ನಿಶ್ಚಿತವಾ?
ಅವತ್ತು ಇಂದಿರಾ ಗಾಂಧಿ ಪಾಕಿಸ್ತಾನವನ್ನೇ ತುಂಡರಿಸಿ ಬಾಂಗ್ಲಾ ರೂಪಗೊಳ್ಳುವಂತೆ ಮಾಡಿ ಪಾಕಿಸ್ತಾನದ ಭುಜವನ್ನೇ ತುಂಡರಿಸಿದ್ದರು. ಈಗ ಮತ್ತದೇ ಗೇಮ್ ಪ್ಲ್ಯಾನ್ ರೂಪಿಸ್ತಿದ್ದಾರಾ ಮೋದಿ ಎನ್ನುವ ಚರ್ಚೆ ಶುರುವಾಗಿದೆ. ಈಗಾಗಲೇ ಸ್ವಾತಂತ್ರಕ್ಕಾಗಿ ಬಲೂಚಿಗಳು ಕ್ರಾಂತಿಯ ಹಾದಿ ತುಳಿದಿದ್ದಾರೆ. ಬಲೂಚಿಗಳಿಗೂ ಚೀನಾ ದೊಡ್ಡ ದುಷ್ಮನ್. ಹಾಗೆ ನೋಡಿದ್ರೆ ಭಾರತಕ್ಕೂ ಚೀನಿಗಳು ಅಂದರೆ, ಅಷ್ಟಕ್ಕಷ್ಟೇ. ಹೀಗಾಗಿ ಶತ್ರುವಿನ ಶತ್ರು ಮಿತ್ರ ಎನ್ನುವಂತೆ ಬಲೂಚ್ ಹೋರಾಟಕ್ಕೆ ಬೆಂಬಲವಾಗಿ ನಿಂತು ಸ್ವತಂತ್ರ ರಾಷ್ಟ್ರವಾಗಿಸಿದ್ರೆ ಪಾಕಿಸ್ತಾನಕ್ಕೆ ದೊಡ್ಡ ಆರ್ಥಿಕ ಮೂಲವೊಂದು ಕೈತಪ್ಪಿದಂತಾಗುತ್ತೆ. ಅಸಲಿಗೆ ಈ ಬಲೂಚ್ ಪಾಕಿಗಳನ್ನು ಕೈಬೀಸಿ ಕರೆದಿದ್ದೇ ಇಲ್ಲಿನ ಚಿನ್ನ, ಅನಿಲ ಮತ್ತು ಖನಿಜ ನಿಕ್ಷೇಪಗಳು. ಇಂಥಾ ಬಲೂಚನ್ನು ಬೇರೆ ಮಾಡಿದ್ರೆ ಪಾಕ್ ಅರ್ಥಿಕವಾಗಿ ವಿಲವಿಲ ಎನ್ನುತ್ತೆ. ಅಷ್ಟೇ ಅಲ್ಲಾ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ಕತೆಯೂ ಮುಗಿದಂತೆ. ಗದ್ವಾರ್ ಬಂದರು ಯೋಜನೆಯೂ ನೀರುಪಾಲಾದಂತೆ. ಹೀಗಾಗಿ ಬಲೂಚ್ ಪ್ರತ್ಯೇಕ ರಾಷ್ಟ್ರವಾಗಿಸಿ ಪಾಕಿಸ್ತಾನವನ್ನು ಬಗ್ಗು ಬಡಿಯೋ ತಂತ್ರ ಭಾರತಕ್ಕಿದೆ.

ಪಿಒಕೆ ಇನ್ಮುಂದೆ ಭಾರತದ ಸ್ವತ್ತು
ಎರಡನೇ ದೊಡ್ಡ ಮಾಸ್ಟರ್ ಪ್ಲ್ಯಾನ್ ಅಂದ್ರೆ ಅದು ಪಾಕ್ ಆಕ್ರಮಿತ ಕಾಶ್ಮೀರದ ಕಬ್ಜಾ. ಹೌದು, ನಿನ್ನೆಯಷ್ಟೇ ಪ್ರಧಾನಿ ಮೋದಿ ಖುದ್ದು, ಪಿಓಕೆಯಿಂದ ಹೊರ ಹೋದ್ರಷ್ಟೇ ಮುಂದಿನ ಮಾತು ಅಂತಾ ಶರಾ ಬರೆದಿದ್ದಾರೆ. ಒಂದೊಮ್ಮೆ ದಶಕಗಳಿಂದ ಉಗ್ರರು ಬಿಡಾರ ಹೂಡಿ ಕುಳಿತಿರುವ ಪಿಓಕೆ ಭಾರತದ ಅಂಗವಾಗಿಸಿಕೊಳ್ಳೋ ತಂತ್ರಗಾರಿಕೆಯನ್ನೂ ನಡೆಸಲಾಗಿದೆ. ಪಿಓಕೆ ಭಾರತದ ಪಾಲಾದ್ರೆ, ಅಲ್ಲಿಗೆ ಪಾಕಿಸ್ತಾನ ಮತ್ತೆ ತೂತುಬಿದ್ದ ದೋಣಿಯಂತಾಗಲಿದೆ. ಈಗಾಗಲೇ ಪೂರ್ವ ಪಾಕಿಸ್ತಾನ ಕೈತಪ್ಪಿದೆ, ಬಲೂಚ್ ಸ್ವತಂತ್ರವಾಗಲಿದೆ, ಹೀಗಾಗಿ ಪಿಓಕೆಯೂ ಕೈತಪ್ಪಿದ್ರೆ ಪಾಕ್ ಕಣ್ಣಿಲ್ಲದ ದೃಷ್ಟಿಹೀನನಂತಾಗಿಬಿಡಬಹುದು.

ಭಾರತಕ್ಕೆ ಸೇರುತ್ತಾ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ?
ಇನ್ನೊಂದು ರಣತಂತ್ರದಂತೆ ಈಗಾಗಲೇ ಪಾಕಿಸ್ತಾನದ ದುರಾಡಳಿತದಿಂದ ಬೇಸತ್ತಿರುವ ಪಾಕ್ ನ ಪಂಜಾಬ್ ಪ್ರಾಂತ್ಯವನ್ನು ಭಾರತಕ್ಕೆ ಸೇರ್ಪಡೆ ಮಾಡಿಕೊಳ್ಳೋದು. ಅಷ್ಟಕ್ಕೂ ವಾಘಾ-ಅಟ್ಟಾರಿ ಗಡಿ ಮೂಲಕ ಪಂಜಾಬ್ ಪ್ರಾಂತ್ಯದ ಜನರಿಗೆ ಭಾರತದೊಟ್ಟಿಗೆ ಉತ್ತಮ ಬಾಂಧವ್ಯವಿದೆ. ಇದನ್ನೇ ಅಸ್ತ್ರವಾಗಿಸಿಕೊಂಡು ನಿರುದ್ಯೋಗ, ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪ್ರಾಂತ್ಯವನ್ನೇ ಭಾರತಕ್ಕೆ ಸೇರಿಸಿಕೊಳ್ಳೋ ದೊಡ್ಡ ಉಮೇದು ಭಾರತಕ್ಕಿದೆ. ಹೀಗಾದಲ್ಲಿ ಪಾಕಿಸ್ತಾನ ನಿಜಕ್ಕೂ ತನ್ನ ಮೆದುಳನ್ನೇ ಕಳೆದುಕೊಂಡಂತಾಗುತ್ತೆ.

ಪಾಕಿಸ್ತಾನಕ್ಕೆ ಮೋದಿ ಕೊಡ್ತಾರಾ ಮಾಸ್ಟರ್ ಸ್ಟ್ರೋಕ್
1971ರಲ್ಲಿ ಅಂದಿನ ಪ್ರಧಾನಿ ಪಾಕಿಸ್ತಾನವನ್ನೇ ಇಬ್ಭಾಗ ಮಾಡಿ ಆ ದೇಶ ಚೇತರಿಸಿಕೊಳ್ಳದಂತೆ ಮಾಡಿದ್ರು. ಕುತಂತ್ರ ಮಾಡೋ ಜಾಯಮಾನದ ಪಾಕಿಗಳಿಗೆ ಮರ್ಮಾಘಾತ ನೀಡಿದ್ದ ಇಂದಿರಾ ಅಂದು ಯಾರೂ ಊಹಿಸದಂತೆ ಬಾಂಗ್ಲಾದೇಶವನ್ನು ರಚಿಸಿ, ಪಾಕಿಗಳ ಕುತಂತ್ರ ನೀತಿಯನ್ನು ಕುಟಿಲ ನೀತಿಯಿಂದ ಸಂಹರಿಸಿದ್ರು. ಇದೀಗ ಮೋದಿ ಮುಂದೆಯೂ ಇಂಥದ್ದೇ ಅವಕಾಶ ಇದೆ. ಬಲೂಚ್, ಪಂಜಾಬ್, ಪಿಓಕೆ ಹೀಗೆ ಪಾಕಿಸ್ತಾನವನ್ನು 3 ಭಾಗ ಮಾಡಿದ್ರೆ ಅಲ್ಲಿಗೆ ಆ ದೇಶ ಸರ್ವನಾಶವಾದಂತೆ ಅನ್ನೋ ಗಣಿತ ನಡೆದಿದೆ. ಹೀಗಾಗಿ 1971ರ ಇತಿಹಾಸ ಪುನರಪಿಯಾಗೋ ಕಾಲ ಸನ್ನಿಹಿತವಾಗುತ್ತಿದೆಯಾ ಎನ್ನಲಾಗುತ್ತಿದೆ.

Tags: bengaloreBJPCongressIndiaIndira GandhiJammu and KashmiraNarendra Modinewdelhioparation sindhooraPahalgam AttackPakistanrulingSpecial columnstrategy of rulingTerrorist
SendShareTweet
Previous Post

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕನನ್ನು ಕೊಂದು ಸೂಟ್‌ಕೇಸ್‌ನಲ್ಲಿಟ್ಟು ಬಿಸಾಕಿದ!

Next Post

ಕದನ ವಿರಾಮ ಘೋಷಣೆ ಬೆನ್ನಲ್ಲೇ ಪೇರುಪೇಟೆಯಲ್ಲಿ ಸಂಚಲನ

Related Posts

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ
ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ
ವಿಶೇಷ ಅಂಕಣ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

Next Post
ಕದನ ವಿರಾಮ ಘೋಷಣೆ ಬೆನ್ನಲ್ಲೇ ಪೇರುಪೇಟೆಯಲ್ಲಿ ಸಂಚಲನ

ಕದನ ವಿರಾಮ ಘೋಷಣೆ ಬೆನ್ನಲ್ಲೇ ಪೇರುಪೇಟೆಯಲ್ಲಿ ಸಂಚಲನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat