ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು : ದೆಹಲಿ ಕೋರ್ಟ್ “ಇ.ಡಿ‌”ಯ ಕಿವಿಹಿಂಡಿ ಸೂಚನೆ

August 1, 2025
ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು : ದೆಹಲಿ ಕೋರ್ಟ್ ʼಇ.ಡಿ‌ʼಯ ಕಿವಿಹಿಂಡಿ ಸೂಚನೆ
Share on WhatsappShare on FacebookShare on Twitter

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನೀಡುವ ಮಾಹಿತಿ ನಿಖರವಾಗಿರಬೇಕು. ಈ ಮೂಲಕ ಇ.ಡಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ದೆಹಲಿಯ ರೋಸ್ ಅವೆನ್ಯೂ  ನ್ಯಾಯಾಲಯ ತಿಳಿಸಿದೆ.

ಈ ಬಗ್ಗೆ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಮಾತನಾಡಿ, ಇ.ಡಿ ವಾಸ್ತವ ಅಂಶಗಳನ್ನು ನೀಡುವಾಗ ದಾರಿತಪ್ಪಿಸುವ ರೀತಿಯಲ್ಲಿ ಅಥವಾ ಮಾನಹಾನಿ ಮಾಡುವ ರೀತಿಯಲ್ಲಿರಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಸಂಸ್ಥೆಯ ಘನತೆಗೆ ಧಕ್ಕೆ ಬರುತ್ತದೆ. ಜೊತೆಗೆ ಸಂಬಂಧಪಟ್ಟ ವ್ಯಕ್ತಿಯ ಘನತೆಯ ಮೇಲೂ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಇ.ಡಿಯಂತಹ ತನಿಖಾ ಸಂಸ್ಥೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಹಾಗೂ ನ್ಯಾಯಯುತ, ಸಮಂಜಸ ಪ್ರಕ್ರಿಯೆಗಳನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತದೆ. ಅದಲ್ಲದೇ ಇ.ಡಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮಾಹಿತಿಯೂ ನಿಖರವಾಗಿರಬೇಕು. ದಾರಿತಪ್ಪಿಸದ ಹಾಗೂ ರೋಚಕತೆಯಿಂದ ಮುಕ್ತವಾಗಿರಬೇಕು. ರಾಜಕೀಯವಾಗಿ ಪಕ್ಷಪಾತ ಮಾಡುವ ಉದ್ದೇಶದಿಂದ ಯಾವುದೇ ವಿಷಯವನ್ನು ಹಂಚಿಕೊಳ್ಳುವುದರಿಂದ ಸಂಸ್ಥೆಯ ಸಮಗ್ರತೆ ಹಾಳಾಗುತ್ತದೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ತಿರಸ್ಕರಿಸಿ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಬಾನ್ಸುರಿ ಸ್ವರಾಜ್ ಅವರು ಜೈನ್ ಅವರ ಮನೆಯಿಂದ ಇ.ಡಿಯು 1.8 ಕೆಜಿ ಚಿನ್ನ, 133 ಚಿನ್ನದ ನಾಣ್ಯಗಳು ಮತ್ತು 3 ಕೋಟಿ ರೂ. ನಗದು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಬಾನ್ಸುರಿ ಅವರ ವಿರುದ್ಧ ಜೈನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇ.ಡಿಯು ತನ್ನ ಎಕ್ಸ್ ಖಾತೆಯಲ್ಲಿ, 2022ರ ಜೂ.6ರಂದು ಪಿಎಂಎಲ್‌ಎ ಅಡಿಯಲ್ಲಿ ಸತ್ಯೇಂದರ್ ಜೈನ್ ಮತ್ತು ಇತರರ ಮನೆಯಲ್ಲಿ ಶೋಧ ನಡೆಸಿದೆ. ಈ ವೇಳೆ ವಿವಿಧ ಶಂಕಾಸ್ಪದ ದಾಖಲೆಗಳು, ಡಿಜಿಟಲ್ ದಾಖಲೆಗಳು ಸೇರಿದಂತೆ 2.85 ಕೋಟಿ ರೂ. ನಗದು ಮತು ಒಟ್ಟು 1.80 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರೆದುಕೊಂಡಿತ್ತು.

ಈ ಕುರಿತು ಜೈನ್ ಅವರು ಮಾತನಾಡಿ, ನಮ್ಮ ಮನೆಯಿಂದ ಇ.ಡಿಯು ಯಾವುದೇ ನಗದು ಅಥವಾ ಚಿನ್ನವನ್ನು ವಶಪಡಿಸಿಕೊಂಡಿಲ್ಲ. ಇ.ಡಿ ನಡೆಸಿರುವ ಪಂಚನಾಮೆಯಲ್ಲಿಯೂ ಈ ಅಂಶ ಸ್ಪಷ್ಟವಾಗಿ ದಾಖಲಾಗಿದೆ. ಆದಾಗ್ಯೂ ಬಾನ್ಸುರಿ ಸ್ವರಾಜ್ ಅವರು ನಮ್ಮ ಮನೆಯಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ ಎಂದು ಆಪಾದಿಸಿದ್ದರು.

ಪ್ರಕರಣವನ್ನು ಪರಿಗಣಿಸಿದ ನ್ಯಾಯಾಧೀಶರು, ಇ.ಡಿ ಹಂಚಿಕೊಂಡಿರುವ ಟ್ವೀಟ್‌ನ್ನು ಗಮನಿಸಿದರೆ ನಿಜಕ್ಕೂ ಜೈನ್ ಅವರ ಮನೆಯಿಂದ ಹಣ ವಶಪಡಿಸಿಕೊಂಡಿದ್ದಾರೆ ಎನ್ನಿಸುತ್ತದೆ. ಹೀಗಾಗಿ ಬಾನ್ಸುರಿ ಸ್ವರಾಜ್ ವಿರುದ್ಧ ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೇ ವೇಳೆ ನ್ಯಾಯಾಧೀಶರು, ಇಂತಹ ವಿಷಯದಲ್ಲಿ ಜಾಗೃತಿ ವಹಿಸಿ ಎಂದು ಇ.ಡಿಗೆ ಎಚ್ಚರಿಕೆ ನೀಡಿದ್ದಾರೆ.

Tags: Dehli CourtEDKarnataka News beat
SendShareTweet
Previous Post

ತೆರಿಗೆ ಅನ್ಯಾಯ ಆರೋಪ: ಕೇಂದ್ರದ ವಿರುದ್ಧ  ಕೆಪಿಸಿಸಿ ಪ್ರತಿಭಟನೆ

Next Post

ಪ್ರಜ್ವಲ್‌ ಕೇಸ್‌ | ಎಲ್ಲಾ ಹೆಣ್ಮಕ್ಕಳಿಗೆ ನ್ಯಾಯ ದೊರಕಿದೆ : ರಮ್ಯಾ

Related Posts

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ

ಪ್ರೇಮ ವೈಫಲ್ಯ; ಮಾಜಿ ಪ್ರೇಯಸಿಗೆ ಇರಿದು, ಕತ್ತು ಸೀಳಿಕೊಂಡು ಪ್ರಾಣಬಿಟ್ಟ ಯುವಕ
ದೇಶ

ಪ್ರೇಮ ವೈಫಲ್ಯ; ಮಾಜಿ ಪ್ರೇಯಸಿಗೆ ಇರಿದು, ಕತ್ತು ಸೀಳಿಕೊಂಡು ಪ್ರಾಣಬಿಟ್ಟ ಯುವಕ

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ
ದೇಶ

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ

ಭಾರತದ ‘ತ್ರಿಶೂಲ್’ ಸಮರಾಭ್ಯಾಸಕ್ಕೆ ಪಾಕಿಸ್ತಾನ ಕಂಗಾಲು: ಇಸ್ಲಾಮಾಬಾದ್‌ನಿಂದ ವಾಯುಪ್ರದೇಶ ನಿರ್ಬಂಧ
ದೇಶ

ಭಾರತದ ‘ತ್ರಿಶೂಲ್’ ಸಮರಾಭ್ಯಾಸಕ್ಕೆ ಪಾಕಿಸ್ತಾನ ಕಂಗಾಲು: ಇಸ್ಲಾಮಾಬಾದ್‌ನಿಂದ ವಾಯುಪ್ರದೇಶ ನಿರ್ಬಂಧ

ಕರ್ನೂಲ್ ಬಸ್ ದುರಂತ: ಬೆಂಕಿಯ ತೀವ್ರತೆ ಹೆಚ್ಚಲು 234 ಸ್ಮಾರ್ಟ್‌ಫೋನ್‌ಗಳೂ ಕಾರಣವಾಯಿತೇ?
ದೇಶ

ಕರ್ನೂಲ್ ಬಸ್ ದುರಂತ: ಬೆಂಕಿಯ ತೀವ್ರತೆ ಹೆಚ್ಚಲು 234 ಸ್ಮಾರ್ಟ್‌ಫೋನ್‌ಗಳೂ ಕಾರಣವಾಯಿತೇ?

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!
ದೇಶ

ಕರ್ನೂಲ್ ಬಸ್ ದುರಂತ – ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ!

Next Post
ಎಲ್ಲಾ ಹೆಣ್ಮಕ್ಕಳಿಗೆ ನ್ಯಾಯ ದೊರಕಿದೆ : ಪ್ರಜ್ವಲ್ ಕೇಸ್ ಬಗ್ಗೆ ರಮ್ಯಾ ಪೋಸ್ಟ್‌

ಪ್ರಜ್ವಲ್‌ ಕೇಸ್‌ | ಎಲ್ಲಾ ಹೆಣ್ಮಕ್ಕಳಿಗೆ ನ್ಯಾಯ ದೊರಕಿದೆ : ರಮ್ಯಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

‘ವರ್ಣ’ ಚಿತ್ರದ ಟೀಸರ್ ಬಿಡುಗಡೆ : ಅರ್ಜುನ್ ಯೋಗಿಯ ಹಳ್ಳಿ ಸೊಗಡಿನ ಸಿನಿಮಾ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಮಂಡ್ಯದಲ್ಲಿ ಸಸಿ ನೆಟ್ಟು, ರಕ್ತದಾನದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ʼಕಾಂತಾರ-1’ ಚಿತ್ರದ ಸಕ್ಸಸ್ ಖುಷಿಯಲ್ಲೆ ದೀಪಾವಳಿ ಆಚರಿಸಿದ ರಿಷಬ್ ಕುಟುಂಬ!

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಅರ್ಜಿ | ಸರ್ಕಾರ, ಜಿಬಿಎಗೆ ನೋಟಿಸ್ ಜಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat