ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಐಫೋನ್ ಬಳಕೆದಾರರೇ ಎಚ್ಚರ; ಅಪಾಯದಿಂದ ತಪ್ಪಿಸಿಕೊಳ್ಳಲು ಕೂಡಲೇ ಈ ಕೆಲಸ ಮಾಡಿ

May 14, 2025
Share on WhatsappShare on FacebookShare on Twitter

ಬೆಂಗಳೂರು: ಆ್ಯಪಲ್ ಕಂಪನಿಯ ಐಫೋನ್ ಹಾಗೂ ಐಪ್ಯಾಡ್ ಗಳನ್ನು ಬಳಸುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಐಫೋನ್ ಹಾಗೂ ಐಪ್ಯಾಡ್ ಗಳನ್ನು ಹ್ಯಾಕರ್ ಗಳು ಹ್ಯಾಕ್ ಮಾಡುವ ಸಾಧ್ಯತೆ ಇರುವುದರಿಂದ ಬಳಕೆದಾರರು ಎಚ್ಚರದಿಂದ ಇರಬೇಕು ಎಂಬುದಾಗಿ ಕೇಂದ್ರ ಸರ್ಕಾರ ಸೂಚಿಸಿದೆ. ಹಾಗಾಗಿ, ಗ್ರಾಹಕರು ಅನಾಮಧ್ಯೇಯ ಲಿಂಕ್ ಗಳ ಮೇಲೆ ಕ್ಲಿಕ್ ಮಾಡುವುದಾಗಲಿ, ಅಪರಿಚಿತ ಆಪ್ ಗಳನ್ನು ಇನ್ ಸ್ಟಾಲ್ ಮಾಡುವುದಾಗಲಿ ಮಾಡಬಾರದು ಎಂದು ಎಚ್ಚರಿಸಲಾಗಿದೆ.

ಆ್ಯಪಲ್ ಕಂಪನಿಯು ದೋಷಗಳನ್ನು ಸರಿಪಡಿಸಲು ಹೊಸ ಅಪ್ ಡೇಟ್ ಗಳನ್ನು ಬಿಡುಗಡೆ ಮಾಡಿದೆ. ನಿಮ್ಮ iOS ಅಥವಾ iPadOS ಅನ್ನು ತಕ್ಷಣವೇ ಅಪ್ಡೇಟ್ ಮಾಡಬೇಕು. ನಿಮಗೆ ಗೊತ್ತಿಲ್ಲದ ಆ್ಯಪ್ ಗಳನ್ನು ಡೌನ್ ಲೋಡ್ ಮಾಡಬಾರದು. ನಿಮ್ಮ ಸಾಧನವು ಅನುಮಾನಾಸ್ಪದವಾಗಿ ವರ್ತಿಸಿದರೆ ಎಚ್ಚರದಿಂದ ಇರಬೇಕು ಎಂಬುದಾಗಿ ಸೂಚಿಸಲಾಗಿದೆ.

ಹ್ಯಾಕರ್ ಗಳು ನಿಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯಬಹುದು. ಇಲ್ಲವೇ, ಹಣಕಾಸಿನ ಮಾಹಿತಿಯನ್ನುಕದ್ದು, ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಎಗರಿಸಬಹುದು. ಇಲ್ಲವೆ, ಮೊಬೈಲ್ ನ ಭದ್ರತಾ ವ್ಯವಸ್ಥೆಯನ್ನು ಹಾಳುಮಾಡಬಹುದು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಇಡೀ ಮೊಬೈಲ್ ಅನ್ನು ಹಾಳುಮಾಡಬಹುದು.

ಭಾರತದಲ್ಲಿ ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳ ಬಳಕೆದಾರರ ಪ್ರಮಾಣ ಶೇ.94ರಷ್ಟಿದೆ. ಐಫೋನ್ ಬಳಕೆದಾರರ ಪ್ರಮಾಣವು ಶೇ.5ರಷ್ಟಿದ್ದರೂ, ಕೋಟ್ಯಂತರ ಜನ ಬಳಸುತ್ತಿದ್ದಾರೆ. ಹಾಗಾಗಿ, ಕೇಂದ್ರ ಸರ್ಕಾರವು ಹೊಸ ಅಪ್ಡೇಟ್ ನೀಡಿದೆ. ಹಾಗೆ ನೋಡಿದರೆ, ಪರ್ಸನಲ್ ಡೇಟಾ ಸುರಕ್ಷತೆಗಾಗಿ ಜಗತ್ತಿನಲ್ಲೇ ಆ್ಯಪಲ್ ಹೆಚ್ಚು ವಿಶ್ವಾಸ ಗಳಿಸಿದೆ. ಈಗ ಈ ಕಂಪನಿಯ ಡಿವೈಸ್ ಗಳಿಗೂ ಹ್ಯಾಕರ್ ಗಳ ದಾಳಿ ಭೀತಿ ಕಾಡುವಂತಾಗಿದೆ.

Tags: central govermentIphone
SendShareTweet
Previous Post

ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; 11 ವರ್ಷದಲ್ಲಿ ರಕ್ಷಣಾ ರಫ್ತು 11 ಪಟ್ಟು ಹೆಚ್ಚಳ

Next Post

Car News : ಸ್ನೇಹಿತರು, ಸಂಬಂಧಿಕರಿಗೆ ಕಾರು ಕೊಡುವುದು ಕಾನೂನುಬಾಹಿರವೇ? ಇಲ್ಲಿದೆ ಉತ್ತರ

Related Posts

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!
ವ್ಯಾಪಾರ

ASUS “ರಾಗ್ ಝೆಫಿರಸ್ ಡ್ಯುಯೊ GX651” ಭಾರತದಲ್ಲಿ ಬಿಡುಗಡೆಗೆ ಸಜ್ಜು : ಹಲವು ಮಾಹಿತಿ ಸೋರಿಕೆ!

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!
ವ್ಯಾಪಾರ

ಟಾಟಾ ಟಿಯಾಗೊ, ಟಿಯಾಗೊ ಇವಿ ಫೇಸ್‌ಲಿಫ್ಟ್ ಅನಾವರಣ : ಹೊಸ ಫೀಚರ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮೋಟೋರೋಲಾ’ದ ಹೊಸ ಸ್ಮಾರ್ಟ್‌ ಫೋನ್‌ಗಳು!

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ  ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!
ವ್ಯಾಪಾರ

ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ ; ಬೆಂಗಳೂರಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ!

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!
ವ್ಯಾಪಾರ

Android Auto ಮೆಗಾ ಅಪ್‌ಡೇಟ್ : 3D ಮ್ಯಾಪ್ಸ್, ಜೆಮಿನಿ AIನೊಂದಿಗೆ ಡ್ರೈವಿಂಗ್ ಅನುಭವ ಮತ್ತಷ್ಟು ಸ್ಮಾರ್ಟ್!

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!
ವ್ಯಾಪಾರ

Lenovo Legion Y70 ಫೋನ್‌ನ ಫೀಚರ್ಸ್‌ಗಳು ಲೀಕ್ – ಗೇಮರ್‌ಗಳಿಗೆ ಮತ್ತೊಂದು ಪವರ್‌ಫುಲ್ ಆಯ್ಕೆ ಸಿದ್ಧ!

Next Post
Car news

Car News : ಸ್ನೇಹಿತರು, ಸಂಬಂಧಿಕರಿಗೆ ಕಾರು ಕೊಡುವುದು ಕಾನೂನುಬಾಹಿರವೇ? ಇಲ್ಲಿದೆ ಉತ್ತರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat