ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಅಜಿಂಕ್ಯ ರಹಾನೆ- ವೆಂಕಟೇಶ್ ಅಯ್ಯರ್? ಯಾರಿಗೆ ಸಿಗಬಹುದು ಕೆಕೆಆರ್ ತಂಡದ ನಾಯಕತ್ವ?

February 17, 2025
Share on WhatsappShare on FacebookShare on Twitter


ಬೆಂಗಳೂರು: ಕೊಲ್ಕತಾ ನೈಟ್ ರೈಡರ್ಸ್ (KKR) ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) 2025ಕ್ಕೆ ಮುನ್ನ ದೊಡ್ಡ ಗೊಂದಲಕ್ಕೆ ಸಿಲುಕಿದೆ. ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡರೂ, ಫ್ರಾಂಚೈಸಿ ಇನ್ನೂ ತಂಡದ ನಾಯಕನನ್ನು ಅಂತಿಮಗೊಳಿಸಿಲ್ಲ. ಹೀಗಾಗಿ ಯಾರು ತಂಡವನ್ನು ಮುನ್ನಡೆಸುತ್ತಾರೆ ಎಂಬ ಬಗ್ಗೆ ಕೌತುಕ ಮುಂದುವರಿದಿದೆ.
ಶ್ರೇಯಸ್ ಅಯ್ಯರ್ 2024 ಆವೃತ್ತಿಯ ಬಳಿಕ ಫ್ರಾಂಚೈಸಿಯಿಂದ ಹೊರ ಬಿದ್ದಿದ್ದರು. ಹೀಗಾಗಿ ಕೊಲ್ಕತಾ ನೈಟ್ ರೈಡರ್ಸ್ ಹೊಸ ನಾಯಕನನ್ನು ಹುಡುಕಬೇಕಾಗಿದೆ. ಶ್ರೇಯಸ್ ಅಯ್ಯರ್ 2024ರಲ್ಲಿ ಕೊಲ್ಕತಾ ನೈಟ್ ರೈಡರ್ಸ್‌ಗೆ ಟ್ರೋಫಿ ಗೆದ್ದು ಗೆದ್ದುಕೊಟ್ಟದ್ದರು.. ಆ ನಂತರ ಅವರನ್ನು ಪಂಜಾಬ್ ಕಿಂಗ್ಸ್ ಹರಾಜಿನಲ್ಲಿ ಖರೀದಿಸಿದ್ದು, ಹೊಸ ತಂಡವನ್ನು ಮುನ್ನಡೆಸಲಿದ್ದಾರೆ. ಪಂಜಾಬ್ ಕಿಂಗ್ಸ್ ತಂಡ ಅವರನ್ನು ಭಾರೀ ಮೊತ್ತವಾದ 26.75 ಕೋಟಿ ರೂ.ಗೆ ಖರೀದಿಸಿದೆ.

ಶ್ರೇಯಸ್ ಅಯ್ಯರ್ ಅವರನ್ನು ಬಿಡುಗಡೆ ಮಾಡಿದ ಬಳಿಕ, ಹಾಲಿ ಚಾಂಪಿಯನ್‌ಗಳು ಹರಾಜಿನಲ್ಲಿ ನಾಯಕತ್ವದ ಬಗ್ಗೆ ಹೆಚ್ಚು ಯೋಜನೆ ಮಾಡಿಲ್ಲ. ಆದರೆ, ಅವರ ತಂಡದಲ್ಲಿ ಕೆಲವು ಉತ್ತಮ ಆಯ್ಕೆಗಳಿವೆ. ಅಜಿಂಕ್ಯ ರಹಾನೆ ತಮ್ಮ ಅಂತಾರಾಷ್ಟ್ರೀಯ ಮತ್ತು ದೇಶೀಯ ಅನುಭವದಿಂದ ನಾಯಕತ್ವದ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ.

ಅಜಿಂಕ್ಯ ರಹಾನೆ ಅಥವಾ ವೆಂಕಟೇಶ್ ಅಯ್ಯರ್ ಯಾರು ಬೆಸ್ಟ್?
ದೇಶೀಯ ಟೂರ್ನಿಯಲ್ಲಿ ಉತ್ತರ ಪ್ರದೇಶ ತಂಡದ ನಾಯಕ ರಿಂಕು ಸಿಂಗ್ ಕೂಡ ಕೆಕೆಆರ್ ತಂಡದಲ್ಲಿದ್ದಾರೆ. ಅದೇ ರೀತಿ 23.75 ಕೋಟಿ ರೂ.ಗೆ ಖರೀದಿಸಿದ ವೆಂಕಟೇಶ್ ಅಯ್ಯರ್ ಅವರನ್ನು ಸಹ ನಾಯಕನಾಗಿ ಪರಿಗಣಿಸಬಹುದು.

ಕ್ರಿಕ್ಇನ್ಫೋ ವರದಿಗಳ ಪ್ರಕಾರ, ಕೊಲ್ಕತಾ ನೈಟ್ ರೈಡರ್ಸ್ ಅಜಿಂಕ್ಯ ರಹಾನೆ ಅಥವಾ ವೆಂಕಟೇಶ್ ಅಯ್ಯರ್ ಅವರಲ್ಲಿ ಒಬ್ಬರನ್ನು ನಾಯಕನಾಗಿ ಆಯ್ಕೆ ಮಾಡಲು ಪರಿಗಣಿಸುತ್ತಿದೆ. ಆದರೆ ಶೀಘ್ರದಲ್ಲೇ ಫ್ರಾಂಚೈಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಅಜಿಂಕ್ಯ ರಹಾನೆ ಸರಿಯಲ್ಲ; ಸಂಜಯ್ ಮಂಜ್ರೇಕರ್.
ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಕೊಲ್ಕತಾ ನೈಟ್ ರೈಡರ್ಸ್ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸುವುದು ಬೇಡ ಎಂದಿದ್ದಾರೆ. ಈ ತಂಡವು ಇತರ ಎಲ್ಲ ತಂಡಗಳಿಗಿಂತ ಶ್ರೇಷ್ಠವಾಗಿದೆ ಎಂದರು.

“ಅಜಿಂಕ್ಯ ರಹಾನೆ ನಾಯಕನಾಗಬಾರದು. ನಾನು ಅವರನ್ನು ಸರಿಯಾದ ಆಯ್ಕೆ ಎಂದು ಭಾವಿಸುವುದಿಲ್ಲ.” ಎಂದು ಮಂಜ್ರೆಕರ್ ಹೇಳಿದ್ದಾರೆ.
“KKR ಪರಿಸ್ಥಿತಿಗಳ ಮೇಲೆ ಅವಲಂಬಿತವಾಗಿರುವ ಏಕೈಕ ತಂಡವಲ್ಲ. ಅವರ ಬಳಿ ಬ್ಯಾಟಿಂಗ್ ಸಾಮರ್ಥ್ಯ, ವೇಗ ಮತ್ತು ಸ್ಪಿನ್ ಎಲ್ಲವೂ ಸಮತೋಲನದಲ್ಲಿವೆ” ಎಂದು ಹೇಳಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಿದೆ. ಕೊಲ್ಕತಾ ನೈಟ್ ರೈಡರ್ಸ್ ಮಾರ್ಚ್ 23ರಂದು ಈಡನ್ ಗಾರ್ಡನ್ಸ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟೂರ್ನಿಯ ಉದ್ಘಾಟನಾ ಪಂದ್ಯ ಆಡಲಿದೆ.

Tags: bengaloreCricketIPL-2025KKRpanjab kings
SendShareTweet
Previous Post

IPL 2025: ಮುಂಬೈ ತಂಡ ಸೇರಿದ ಅಫಘಾನಿಸ್ತಾನದ ಆಲ್ರೌಂಡರ್

Next Post

Chhava Movie Collection: ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಭಾರಿ ಕಲೆಕ್ಷನ್; 3ನೇ ದಿನ ಗಳಿಸಿದ್ದೆಷ್ಟು?

Related Posts

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?
ಕ್ರೀಡೆ

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!
ಕ್ರೀಡೆ

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!
ಕ್ರೀಡೆ

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!
ಕ್ರೀಡೆ

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!
ಕ್ರೀಡೆ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?
ಕ್ರೀಡೆ

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

Next Post
Chhava Movie Collection: ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಭಾರಿ ಕಲೆಕ್ಷನ್; 3ನೇ ದಿನ ಗಳಿಸಿದ್ದೆಷ್ಟು?

Chhava Movie Collection: ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಭಾರಿ ಕಲೆಕ್ಷನ್; 3ನೇ ದಿನ ಗಳಿಸಿದ್ದೆಷ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat