ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025 : ಕೆಎಲ್ ರಾಹುಲ್ ದಾಖಲೆ ಮುರಿದ ಮಿಚೆಲ್ ಮಾರ್ಷ್

May 29, 2025
Share on WhatsappShare on FacebookShare on Twitter

ಲಖನೌ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ 6 ವಿಕೆಟ್‌ಗಳ ಸೋಲಿನೊಂದಿಗೆ ಲಖನೌ ಸೂಪರ್ ಜಯಂಟ್ಸ್ (ಎಲ್‌ಎಸ್‌ಜಿ) ತನ್ನ ಪಯಣವನ್ನು ಮುಗಿಸಿದೆ. ಆದರೆ, ಈ ಆವೃತ್ತಿಯಲ್ಲಿ ತಂಡದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ (Mitchell Marsh) ಅತ್ಯುತ್ತಮ ಪ್ರದರ್ಶನ ನೀಡಿದ್ದು, 13 ಪಂದ್ಯಗಳಿಂದ 627 ರನ್ ಸಿಡಿಸಿ ಲಖನೌ ಪರ ಲೀಡಿಂಗ್ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಆ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಮುರಿದಿದ್ದಾರೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಮೊದಲನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದುಕೊಂಡಿದೆ.

ಮಾರ್ಷ್‌ರ ಸ್ಫೋಟಕ ಪ್ರದರ್ಶನ:
ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಮ್ ಅವರೊಂದಿಗೆ ಆರಂಭಿಕ ಆಟಗಾರನಾಗಿ ಕ್ರೀಸ್‌ಗೆ ಬಂದ ಮಿಚೆಲ್ ಮಾರ್ಷ್ ರನ್ ಹೊಳೆ ಹರಿಸಿ ತಂಡದ ಹಲವು ಪಂದ್ಯಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ತಮ್ಮ ಇಡೀ ಐಪಿಎಲ್ ವೃತ್ತಿ ಜೀವನದಲ್ಲಿ ಮಾರ್ಷ್ ಇದುವರೆಗೂ 42 ಪಂದ್ಯಗಳಿಂದ 665 ರನ್ ಬಾರಿಸಿದ್ದರು. ಆದರೆ ಇದೊಂದೇ ಆವೃತ್ತಿಯಲ್ಲಿ 6 ಅರ್ಧಶತಕ ಹಾಗೂ ಚೊಚ್ಚಲ ಶತಕ ಸಿಡಿಸುವ ಮೂಲಕ 627 ರನ್‌ಗಳನ್ನು ಕಲೆಹಾಕಿದ್ದಾರೆ. ಆ ಮೂಲಕ ತಮ್ಮ ಐಪಿಎಲ್‌ ವೃತ್ತಿ ಜೀವನದ ಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದಾರೆ.

ಕೆಎಲ್ ರಾಹುಲ್ ದಾಖಲೆ ಮುರಿದ ಮಾರ್ಷ್:
ಲಖನೌ ಸೂಪರ್ ಜಯಂಟ್ಸ್ ಪರ ಏಕೈಕ ಐಪಿಎಲ್‌ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ 616 ರನ್ ಗಳಿಸಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಇದೀಗ ಕೆಎಲ್ ರಾಹುಲ್ ಅವರ ಈ ದಾಖಲೆಯನ್ನು ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಮುರಿದಿದ್ದಾರೆ. ಮಿಚೆಲ್ ಮಾರ್ಷ್ ಕೆಎಲ್ ರಾಹುಲ್‌ಗಿಂತ 11 ರನ್‌ ಹೆಚ್ಚು ಗಳಿಸಿದ್ದಾರೆ.

ಎಲ್‌ಎಸ್‌ಜಿ ಪರ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು

  • 627 ರನ್ – ಮಿಚೆಲ್ ಮಾರ್ಷ್ – 13 ಇನಿಂಗ್ಸ್ – 2025
  • 616 ರನ್ – ಕೆಎಲ್ ರಾಹುಲ್ – 15 ಇನಿಂಗ್ಸ್ – 2022
  • 524 ರನ್ – ನಿಕೋಲಸ್ ಪೂರನ್ – 14 ಇನಿಂಗ್ಸ್ – 2025
  • 520 ರನ್ – ಕೆಎಲ್ ರಾಹುಲ್ – 14 ಇನಿಂಗ್ಸ್ – 2024
  • 508 ರನ್ – ಕ್ವಿಂಟನ್ ಡಿ ಕಾಕ್ – 15 ಇನಿಂಗ್ಸ್ – 2022
    ತ್ರಿಮೂರ್ತಿಗಳ ಬ್ಯಾಟಿಂಗ್ ಅಬ್ಬರ:
    ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯಗಳಿಂದ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ (118* ರನ್)ದ ಮೂಲಕ ಗಮನ ಸೆಳೆದರು. ಇಡೀ ಟೂರ್ನಿಯಲ್ಲಿ ಲಖನೌ ಪರ ಮಿಚೆಲ್ ಮಾರ್ಷ್ (627 ರನ್), ನಿಕೋಲಸ್ ಪೂರನ್ (524 ರನ್) ಹಾಗೂ ಏಡೆನ್ ಮಾರ್ಕ್ರಮ್ (445 ರನ್) ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಮಾರ್ಕ್ರಮ್ ಅತಿ ಹೆಚ್ಚು ರನ್‌ಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
    ಆರ್‌ಸಿಬಿಗೆ 6 ವಿಕೆಟ್ ಗೆಲುವು:
    ಏಕಾನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಲಖನೌ ಸೂಪರ್ ಜಯಂಟ್ಸ್ ನಾಯಕ ರಿಷಭ್ ಪಂತ್ (118* ರನ್) ಹಾಗೂ ಮಿಚೆಲ್ ಮಾರ್ಷ್ (61 ರನ್) ಅವರ ಸ್ಫೋಟಕ ಆಟದ ನೆರವಿನಿಂದ 227 ರನ್‌ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಈ ಕಠಿಣ ಗುರಿಯನ್ನು ಆರ್‌ಸಿಬಿ, ಜಿತೇಶ್ ಶರ್ಮಾ (85* ರನ್), ವಿರಾಟ್ ಕೊಹ್ಲಿ (54 ರನ್) ಹಾಗೂ ಮಯಾಂಕ್ ಅಗರ್ವಾಲ್ (41* ರನ್) ಅವರ ಬ್ಯಾಟಿಂಗ್‌ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 230 ರನ್ ಗಳಿಸಿ ಗೆಲುವು ಸಾಧಿಸಿತು.
Tags: IPLIPL 2025KL RahulMatchMitchell MarshRCBsoprts
SendShareTweet
Previous Post

ನಾಯಕ ಹರಿಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ

Next Post

ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

Related Posts

ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿ | ಪಾಕಿಸ್ತಾನ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿದ ಭಾರತ!
ಕ್ರೀಡೆ

ಹಾಂಗ್ ಕಾಂಗ್ ಸಿಕ್ಸಸ್ ಟೂರ್ನಿ | ಪಾಕಿಸ್ತಾನ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿದ ಭಾರತ!

“ಪ್ರಧಾನಿ ಮೋದಿ ನನ್ನ ಹನುಮಾನ್ ಟ್ಯಾಟೂ ಮತ್ತು ಇನ್ಸ್ಟಾ ಬಯೋ ಗಮನಿಸಿದ್ದು ಬಹಳ ಖುಷಿ ಕೊಟ್ಟಿತು” – ದೀಪ್ತಿ ಶರ್ಮಾ
ಕ್ರೀಡೆ

“ಪ್ರಧಾನಿ ಮೋದಿ ನನ್ನ ಹನುಮಾನ್ ಟ್ಯಾಟೂ ಮತ್ತು ಇನ್ಸ್ಟಾ ಬಯೋ ಗಮನಿಸಿದ್ದು ಬಹಳ ಖುಷಿ ಕೊಟ್ಟಿತು” – ದೀಪ್ತಿ ಶರ್ಮಾ

ಬಿಂದಾಸ್ ಬೌಲಿಂಗ್ ಮಾಡು : ಗೌತಮ್ ಗಂಭೀರ್ ನಂಬಿಕೆಯಿಂದ ಆಲ್‌ರೌಂಡರ್ ಆಗಿ ಮಿಂಚುತ್ತಿರುವ ಶಿವಂ ದುಬೆ
ಕ್ರೀಡೆ

ಬಿಂದಾಸ್ ಬೌಲಿಂಗ್ ಮಾಡು : ಗೌತಮ್ ಗಂಭೀರ್ ನಂಬಿಕೆಯಿಂದ ಆಲ್‌ರೌಂಡರ್ ಆಗಿ ಮಿಂಚುತ್ತಿರುವ ಶಿವಂ ದುಬೆ

WPL 2026: ತಂಡಕ್ಕಾಗಿ 1 ಕೋಟಿ ರೂಪಾಯಿ ತ್ಯಾಗ ಮಾಡಿದ ಹರ್ಮನ್‌ಪ್ರೀತ್ ಕೌರ್! ಮುಂಬೈ ಇಂಡಿಯನ್ಸ್‌ನ ನಂ.1 ಆಟಗಾರ್ತಿ ಯಾರು?
ಕ್ರೀಡೆ

WPL 2026: ತಂಡಕ್ಕಾಗಿ 1 ಕೋಟಿ ರೂಪಾಯಿ ತ್ಯಾಗ ಮಾಡಿದ ಹರ್ಮನ್‌ಪ್ರೀತ್ ಕೌರ್! ಮುಂಬೈ ಇಂಡಿಯನ್ಸ್‌ನ ನಂ.1 ಆಟಗಾರ್ತಿ ಯಾರು?

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ
ಕ್ರೀಡೆ

ಎಲ್ಲ ಮಾದರಿಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದ ದಾಖಲೆ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ
ಕ್ರೀಡೆ

ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ

Next Post
ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

ನಮಗೇನು ಮಾಡಲು ಸಾಧ್ಯ ಎಂದು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದೇವೆ: ಪ್ರಧಾನಿ ಮೋದಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

Recent News

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat