ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: 5 ವಿಕೆಟ್‌ ಸಾಧನೆ ಮಾಡಿ ವಿಶೇಷ ದಾಖಲೆ ಬರೆದ ಮಿಚೆಲ್‌ ಸ್ಟಾರ್ಕ್!

March 31, 2025
Share on WhatsappShare on FacebookShare on Twitter

ವಿಶಾಖಪಟ್ಟಣಂ, ಮಾರ್ಚ್ 30, 2025 – ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 10ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್‌ನಿಂದ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಈ ಪಂದ್ಯದಲ್ಲಿ ಸ್ಟಾರ್ಕ್ 5 ವಿಕೆಟ್ ಕಿತ್ತು ಡೆಲ್ಲಿ ತಂಡಕ್ಕೆ 7 ವಿಕೆಟ್‌ಗಳ ಅಧಿಕಾರಯುತ ಗೆಲುವು ತಂದುಕೊಟ್ಟರು. ಈ ಮೂಲಕ ಅವರು ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ 5 ವಿಕೆಟ್ ಸಾಧನೆಯೊಂದಿಗೆ ವಿಶೇಷ ದಾಖಲೆ ಬರೆದಿದ್ದಾರೆ.

ಇಲ್ಲಿನ ಆಂಧ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 250ಕ್ಕೂ ಅಧಿಕ ಮೊತ್ತವನ್ನು ಕಲೆ ಹಾಕಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಇದಕ್ಕೆ ಮಿಚೆಲ್‌ ಸ್ಟಾರ್ಕ್‌ ಅವಕಾಶ ನೀಡಲಿಲ್ಲ. ಇಶಾನ್‌ ಕಿಶನ್‌, ನಿತೀಶ್‌ ರೆಡ್ಡಿ ಹಾಗೂ ಟ್ರಾವಿಸ್‌ ಹೆಡ್‌ ಅವರನ್ನು ಆರಂಭದಲ್ಲಿಯೇ ಔಟ್‌ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೇಲುಗೈ ತಂದುಕೊಟ್ಟಿದ್ದರು. ನಂತರ ವಿಯಾನ್‌ ಮುಲ್ಡರ್‌ ಹಾಗೂ ಹರ್ಷಲ್‌ ಪಟೇಲ್‌ ಅವರನ್ನು ಔಟ್‌ ಮಾಡಿದ್ದರು.

ಅಂತಿಮವಾಗಿ 3.4 ಓವರ್‌ಗಳಲ್ಲಿ 35 ರನ್‌ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು. ಆ ಮೂಲಕ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್‌ನಲ್ಲಿ ಚೊಚ್ಚಲ 5 ವಿಕೆಟ್‌ ಸಾಧನೆ ಮಾಡಿದರು. ಭಾರತದ ವಿರುದ್ದ ಸ್ಟಾರ್ಕ್‌ ಏಕದಿನ ಕ್ರಿಕೆಟ್‌ನಲ್ಲಿ ಕೊನೆಯ ಬಾರಿ 5 ವಿಕೆಟ್‌ ಸಾಧನೆ ಮಾಡಿದ್ದು ವಿಶಾಖಪಟ್ದಣಂನಲ್ಲಿ. 2023ರಲ್ಲಿ ಸ್ಟಾರ್ಕ್‌ 5 ವಿಕೆಟ್‌ ಕಿತ್ತಿದ್ದರು. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಇದೇ ಅಂಗಣದಲ್ಲಿ ಐದು ವಿಕೆಟ್‌ ಸಾಧನೆ ಮಾಡಿದ್ದಾರೆ. ಆ ಮೂಲಕ ಅಪರೂಪದ ದಾಖಲೆಯನ್ನು ಬರೆದಿದ್ದಾರೆ.

ವಿಶ್ವದ ಮೊದಲ ಬೌಲರ್‌ ಮಿಚೆಲ್‌ ಸ್ಟಾರ್ಕ್‌
ವಿಶಾಖಪಟ್ಟಣಂನಲ್ಲಿ ಏಕದಿನ ಕ್ರಿಕೆಟ್‌ 5 ವಿಕೆಟ್‌ ಸಾಧನೆ ಹಾಗೂ ಐಪಿಎಲ್‌ ಟೂರ್ನಿಯಲ್ಲಿ 5 ವಿಕೆಟ್‌ ಸಾಧನೆ ಮಾಡಿದ ವಿಶ್ವದ ಮೊದಲ ಬೌಲರ್‌ ಎಂಬ ಅಪರೂಪದ ದಾಖಲೆಯನ್ನು ಮಿಚೆಲ್‌ ಸ್ಟಾರ್ಕ್‌ ಬರೆದಿದ್ದಾರೆ. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್‌ ಪರ 5 ವಿಕೆಟ್‌ ಸಾಧನೆ ಮಾಡಿದ ಮೊದಲ ವಿದೇಶಿ ಬೌಲರ್‌ ಎನಿಸಿಕೊಂಡಿದ್ದಾರೆ. ಅಲ್ಲದೆ ಅಮಿತ್‌ ಮಿಶ್ರಾ ಬಳಿಕ ಡೆಲ್ಲಿ ಕ್ಯಾಪಿಟಲ್ಸ್‌ ಪರ 5 ವಿಕೆಟ್‌ ಸಾಧನೆ ಮಾಡಿದ ಎರಡನೇ ಬೌಲರ್‌ ಎಂಬ ಸಾಧನೆಗೆ ಮಿಚೆಲ್‌ ಸ್ಟಾರ್ಕ್‌ ಭಾಜನರಾಗಿದ್ದಾರೆ.

ಎಸ್‌ಆರ್‌ಎಚ್‌ ವಿರುದ್ಧ ಡೆಲ್ಲಿಗೆ ಅಧಿಕಾರಯುತ ಗೆಲುವು
ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ಅನಿಕೇತ್‌ ವರ್ಮಾ ಅರ್ಧಶತಕದ ಬಲದಿಂದ 163 ರನ್‌ಗಳನ್ನು ಗಳಿಸಿದ ಬಳಿಕ ಆಲ್‌ಔಟ್‌ ಆಯಿತು. ಆ ಮೂಲಕ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ 164 ರನ್‌ಗಳ ಗುರಿಯನ್ನು ನೀಡಿತು. ಅನಿಕೇತ್‌ ವರ್ಮಾ 74 ರನ್‌ಗಳನ್ನು ಕಲೆ ಹಾಕಿದ್ದರು. ಮಿಚೆಲ್‌ ಸ್ಟಾರ್ಕ್‌ 5 ವಿಕೆಟ್‌ ಜತೆಗೆ ಕುಲ್ದೀಪ್‌ ಯಾದವ್‌ ಮೂರು ವಿಕೆಟ್‌ ಪೆಡೆದಿದ್ದರು.
ಬಳಿಕ ಗುರಿ ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಫಾಫ್‌ ಡು ಪ್ಲೆಸಿಸ್‌ ಅರ್ಧಶತಕದ ಬಲದಿಂದ 16 ಓವರ್‌ಗಳಿಗೆ 166 ರನ್‌ ಗಳಿಸಿ 7 ವಿಕೆಟ್‌ಗಳಿಂದ ಗೆದ್ದು ಸಂಭ್ರಮಿಸಿತು. ಆ ಮೂಲಕ ಟೂರ್ನಿಯಲ್ಲಿ ಅಕ್ಷರ್‌ ಪಟೇಲ್‌ ನಾಯಕತ್ವದ ಡಿಸಿ ಎರಡನೇ ಗೆಲುವನ್ನು ತನ್ನದಾಗಿಸಿಕೊಂಡಿತು. ಮಿಚೆಲ್‌ ಸ್ಟಾರ್ಕ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Tags: CricketDCIPL 2025SportsSRH
SendShareTweet
Previous Post

PF Withdrawal Rules: ಪಿಎಫ್ ಮೊತ್ತವನ್ನು ಯಾವಾಗ, ಎಷ್ಟು ವಿತ್ ಡ್ರಾ ಮಾಡಬಹುದು?

Next Post

ಕ್ರೆಡಿಟ್ ಕಾರ್ಡ್ ಇಲ್ಲದೆಯೂ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದುವುದು ಹೇಗೆ? ಇಲ್ಲಿವೆ 3 ಸರಳ ಮಾರ್ಗಗಳು

Related Posts

ಇಂದೋರ್ ಸೊಸೆಯಾಗಲಿದ್ದಾರೆ ಸ್ಮೃತಿ ಮಂಧಾನ: ಮದುವೆ ಸುದ್ದಿ ಖಚಿತಪಡಿಸಿದ ಪಲಾಶ್ ಮುಚ್ಚಲ್!
ಕ್ರೀಡೆ

ಇಂದೋರ್ ಸೊಸೆಯಾಗಲಿದ್ದಾರೆ ಸ್ಮೃತಿ ಮಂಧಾನ: ಮದುವೆ ಸುದ್ದಿ ಖಚಿತಪಡಿಸಿದ ಪಲಾಶ್ ಮುಚ್ಚಲ್!

ಶ್ರೀಕಾಂತ್ ತಂಡದಲ್ಲಿ ಹರ್ಷಿತ್ ರಾಣಾಗೆ ಸ್ಥಾನವಿಲ್ಲ: ಗಂಭೀರ್ ಜೊತೆಗಿನ ಜಟಾಪಟಿಗೆ ಹೊಸ ತಿರುವು!
ಕ್ರೀಡೆ

ಶ್ರೀಕಾಂತ್ ತಂಡದಲ್ಲಿ ಹರ್ಷಿತ್ ರಾಣಾಗೆ ಸ್ಥಾನವಿಲ್ಲ: ಗಂಭೀರ್ ಜೊತೆಗಿನ ಜಟಾಪಟಿಗೆ ಹೊಸ ತಿರುವು!

“ರೋ-ಕೋ’ 2027ರ ವಿಶ್ವಕಪ್ ಆಡಬೇಕಾದರೆ ದೇಶೀಯ ಕ್ರಿಕೆಟ್‌ನಲ್ಲಿ ಆಡಲಿ”: ಮಾಜಿ ಆಟಗಾರ ಅಮಿತ್ ಮಿಶ್ರಾ ಸಲಹೆ
ಕ್ರೀಡೆ

“ರೋ-ಕೋ’ 2027ರ ವಿಶ್ವಕಪ್ ಆಡಬೇಕಾದರೆ ದೇಶೀಯ ಕ್ರಿಕೆಟ್‌ನಲ್ಲಿ ಆಡಲಿ”: ಮಾಜಿ ಆಟಗಾರ ಅಮಿತ್ ಮಿಶ್ರಾ ಸಲಹೆ

ಸ್ಥಳೀಯ ಬಾಲಕಿಯಿಂದ ಹೊಸ ಹೇರ್‌ಸ್ಟೈಲ್ ಮಾಡಿಸಿಕೊಂಡ ಎಲಿಸ್ ಪೆರ್ರಿ!
ಕ್ರೀಡೆ

ಸ್ಥಳೀಯ ಬಾಲಕಿಯಿಂದ ಹೊಸ ಹೇರ್‌ಸ್ಟೈಲ್ ಮಾಡಿಸಿಕೊಂಡ ಎಲಿಸ್ ಪೆರ್ರಿ!

ಗಿಲ್ ಬೆಳವಣಿಗೆಯ ಬಗ್ಗೆ ಸೂರ್ಯಕುಮಾರ್ ಯಾದವ್​ಗೆ ಶುರುವಾಗಿದೆ ಆತಂಕ
ಕ್ರೀಡೆ

ಗಿಲ್ ಬೆಳವಣಿಗೆಯ ಬಗ್ಗೆ ಸೂರ್ಯಕುಮಾರ್ ಯಾದವ್​ಗೆ ಶುರುವಾಗಿದೆ ಆತಂಕ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!
ಕ್ರೀಡೆ

ಗುರು ಯುವರಾಜ್ ಗರಡಿಯಲ್ಲಿ ಶಿಷ್ಯ ಅಭಿಷೇಕ್ : ಆಸ್ಟ್ರೇಲಿಯಾ ಸವಾಲಿಗೆ ‘ಸಿಕ್ಸರ್ ಕಿಂಗ್’ ಅಸ್ತ್ರ!

Next Post
ಕ್ರೆಡಿಟ್ ಕಾರ್ಡ್ ಇಲ್ಲದೆಯೂ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದುವುದು ಹೇಗೆ? ಇಲ್ಲಿವೆ 3 ಸರಳ ಮಾರ್ಗಗಳು

ಕ್ರೆಡಿಟ್ ಕಾರ್ಡ್ ಇಲ್ಲದೆಯೂ ಉತ್ತಮ ಕ್ರೆಡಿಟ್ ಸ್ಕೋರ್ ಹೊಂದುವುದು ಹೇಗೆ? ಇಲ್ಲಿವೆ 3 ಸರಳ ಮಾರ್ಗಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ದುಬೈನಿಂದ ಮಂಗಳೂರು ತೆರಳುವ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ | 168 ಜನಕ್ಕೆ ಜೀವ ಭಯ

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೂರು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ |2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

ಜೀವಂತ ಮಗಳು ಪಡಿತರ ಚೀಟಿಯಲ್ಲಿ ಮೃತ | ಕಚೇರಿ ಅಲೆದಾಟದಲ್ಲಿ ಸುಸ್ತಾದ ತಂದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat