ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?

August 1, 2026
Share on WhatsappShare on FacebookShare on Twitter

ಕುಂದಾಪುರ: ಬಡವರು, ಮಧ್ಯಮ ವರ್ಗದವರು ಹಾಗೂ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಆಸ್ಪತ್ರೆಯೇ ಕೊನೆಯ ಆಸರೆಯಾಗಿದ್ದು, ಕೈಯಲ್ಲಿ ಹಣವಿಲ್ಲದಿದ್ದರೂ ಚಿಕಿತ್ಸೆ ದೊರೆಯುತ್ತದೆ ಎಂಬ ನಂಬಿಕೆಯಿಂದ ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸುತ್ತಾರೆ. ಆದರೆ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹಣ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ರೋಗಿಗಳು ಹಾಗೂ ಅವರ ಕುಟುಂಬಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಆಸ್ಪತ್ರೆಯ ಸರ್ಜನ್‌ ಒಬ್ಬರು ಶಸ್ತ್ರಚಿಕಿತ್ಸೆ ನಡೆಸಲು ಹಣ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಹಣ ನೀಡಲು ಸಾಧ್ಯವಾಗದ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡದೆ ಔಷಧಿ ನೀಡಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಕುಟುಂಬಸ್ಥರ ಆರೋಪದ ಪ್ರಕಾರ, ಶಸ್ತ್ರಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಂದರ್ಭದಲ್ಲೂ ಹಣ ಪಾವತಿಸುವಂತೆ ಸೂಚಿಸಲಾಗುತ್ತಿದ್ದು, ಹಣ ನೀಡದೆ ಡಿಸ್ಚಾರ್ಜ್‌ ಆಗಲು ಅವಕಾಶ ನೀಡುವುದಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ವಿಚಾರ ಈ ಹಿಂದೆಯೇ ಸ್ಥಳೀಯ ಶಾಸಕರ ಗಮನಕ್ಕೂ ಹೋಗಿದ್ದು, ಆಸ್ಪತ್ರೆಯ ವೈದ್ಯರ ಸಭೆ ನಡೆಸಿ ಯಾವುದೇ ರೀತಿಯ ಹಣ ವಸೂಲಿ ನಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ. ಆದರೂ ಹಣದ ಬೇಡಿಕೆ ಮುಂದುವರಿದಿದೆ ಎಂಬ ಆರೋಪ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮೊಬೈಲ್‌ಗೆ ನಿರ್ಬಂಧ ಆರೋಪ

ಆರೋಪ ಎದುರಿಸುತ್ತಿರುವ ವೈದ್ಯರ ಕ್ಯಾಬಿನ್‌ಗೆ ತೆರಳುವ ರೋಗಿಗಳ ಕುಟುಂಬಸ್ಥರಿಗೆ ಮೊಬೈಲ್‌ ಫೋನ್‌ ತೆಗೆದುಕೊಂಡು ಹೋಗದಂತೆ ಸೂಚಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಹಣದ ಬೇಡಿಕೆ ಅಥವಾ ಮಾತುಕತೆ ವಿಡಿಯೊ ಚಿತ್ರೀಕರಣವಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.

ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಯನ್ನೇ ಅವಲಂಬಿಸಿರುವ ಕಾರಣದಿಂದ ವೈದ್ಯರ ವಿರುದ್ಧ ಬಹಿರಂಗವಾಗಿ ದೂರು ನೀಡಲು ಬಹುತೇಕ ರೋಗಿಗಳ ಕುಟುಂಬಸ್ಥರು ಹಿಂದೇಟು ಹಾಕುತ್ತಿದ್ದಾರೆ.

ಶಸ್ತ್ರಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ರೋಗಿಯೊಬ್ಬರ ಕುಟುಂಬವು ಹೆಸರು ಬಹಿರಂಗಪಡಿಸದಂತೆ ಮನವಿ ಮಾಡಿಕೊಂಡು, ಹಣದ ಬೇಡಿಕೆ ಕುರಿತು ತಮ್ಮ ಅಳಲನ್ನು ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ಸೇವೆಯ ಹೆಸರಿಗೆ ಕಪ್ಪುಚುಕ್ಕೆ?

ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಹಲವು ವರ್ಷಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿರುವ ಆಸ್ಪತ್ರೆಯಾಗಿ ಗುರುತಿಸಿಕೊಂಡಿದೆ. ಕೋವಿಡ್‌ ಸಂದರ್ಭದಲ್ಲಿ ವೈದ್ಯ ನಾಗೇಶ್ ಸೇರಿದಂತೆ ಅನೇಕ ವೈದ್ಯರು ಹಾಗೂ ಸಿಬ್ಬಂದಿ ಸಲ್ಲಿಸಿದ ಸೇವೆಯನ್ನು ಸಾರ್ವಜನಿಕರು ಇಂದಿಗೂ ಸ್ಮರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲ ವೈದ್ಯರ ವಿರುದ್ಧ ಕೇಳಿಬರುತ್ತಿರುವ ಹಣ ವಸೂಲಿ ಆರೋಪಗಳು ಆಸ್ಪತ್ರೆಯ ಉತ್ತಮ ಹೆಸರಿಗೆ ಧಕ್ಕೆ ತರುವಂತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಇದನ್ನೂ ಓದಿ : ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

Tags: Is corruption rampant in the government hospital?Karnataka News beat
SendShareTweet
Previous Post

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

Next Post

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

Related Posts

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ
ಬೆಂಗಳೂರು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
ಮೈಸೂರು

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!
ದಾವಣಗೆರೆ

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

Next Post
ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

ಜಗಳೂರಿನಲ್ಲಿ ಮತ್ತೊಂದು ನಕಲಿ ಲೋನ್‌ ಕೇಸ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

Recent News

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 26 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಮೈಸೂರಿಗೆ ಮೋದಿ ವಿಸೀಟ್‌ : ವಿವೇಕ ಸ್ಮಾರಕ ಸುತ್ತಮುತ್ತಲಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

ಐತಿಹಾಸಿಕ ಚಿನ್ನ: ಸೈಕಲ್ ರಿಪೇರಿ ಮಾಡುವ ತಂದೆಯ ಶ್ರಮಕ್ಕೆ ಬೆಲೆ ತಂದುಕೊಟ್ಟ ಮಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat