ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೈಫ್‌ಗೆ ಚೂರಿ ಇರಿತ ಆಗಿದ್ದು ನಿಜವೋ ಅಥವಾ ಎಲ್ಲ ನಾಟಕವೋ?: ಮಹಾರಾಷ್ಟ್ರ ಸಚಿವ ರಾಣೆ ವಿವಾದ

January 23, 2025
Share on WhatsappShare on FacebookShare on Twitter


ಮುಂಬೈ: “ನಟ ಸೈಫ್ ಅಲಿ ಖಾನ್(Saif Ali Khan) ಅವರಿಗೆ ನಿಜವಾಗಲೂ ಯಾರಾದರೂ ಚೂರಿ ಇರಿದಿದ್ದರೋ ಅಥವಾ ಅವರು ಸುಮ್ಮನೆ ನಟನೆ ಮಾಡಿದರೋ?”

ಹೀಗೊಂದು ಪ್ರಶ್ನೆಯನ್ನೆತ್ತುವ ಮೂಲಕ ಮಹಾರಾಷ್ಟ್ರದ ಸಚಿವರಾದ ನಿತೇಶ್ ರಾಣೆ(Nitesh Rane) ಅವರು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ತಮ್ಮ ಮುಂಬೈನ(mumbai) ಬಂಗಲೆ ಮೇಲೆ ದಾಳಿಕೋರ ನುಗ್ಗಿ, 6 ಬಾರಿ ಚಾಕು ಇರಿದಿದ್ದರಿಂದ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅವರು ಮಂಗಳವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದಾರೆ. ಅದರ ಬೆನ್ನಲ್ಲೇ ಸಚಿವ ರಾಣೆಯವರು ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಗುರುವಾರ ಪುಣೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ರಾಣೆ, “ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಿಂದ (hospital)ಡಿಸ್ಚಾರ್ಜ್ ಆಗಿ ಹೊರಬರುತ್ತಿರುವ ದೃಶ್ಯ ನೋಡಿದರೆ, ಅವರಿಗೆ ನಿಜವಾಗಲೂ ಚೂರಿ ಇರಿತ ಆಗಿತ್ತೇ ಅಥವಾ ಅವರು ನಾಟಕವಾಡಿದರೋ ಎಂದು ಅನುಮಾನ ಮೂಡಿದೆ” ಎಂದಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳ ನಾಯಕರ ವಿರುದ್ಧವೂ ಆಕ್ರೋಶ ಹೊರಹಾಕಿರುವ ಸಚಿವ ರಾಣೆ, “ಖಾನ್ ಎಂಬ ಹೆಸರಿನವರು ಸಂಕಷ್ಟದಲ್ಲಿದ್ದಾಗ ಮಾತ್ರ” ಪ್ರತಿಪಕ್ಷಗಳಿಗೆ ಎಚ್ಚರವಾಗುತ್ತದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ಸಂದರ್ಭದಲ್ಲಿ ಎನ್‌ಸಿಪಿ(ಎಸ್ಪಿ) ನಾಯಕ ಜಿತೇಂದ್ರ ಅವ್ಹಾದ್(Jitendra Awad) ಆಗಲೀ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆಯವರಾಗಲೀ ಏಕೆ ತುಟಿ ಬಿಚ್ಚಲಿಲ್ಲ ಎಂದೂ ಪ್ರಶ್ನಿಸಿದ್ದಾರೆ.

“ಸುಪ್ರಿಯಾ ಸುಳೆಯವರಿಗೆ ಸೈಫ್ ಅಲಿ ಖಾನ್, ಶಾರುಖ್ ಖಾನ್ ಪುತ್ರ ಮತ್ತು ಎನ್ ಸಿಪಿ ನಾಯಕ ನವಾಬ್ ಮಲಿಕ್ (Nawab Malik) ಅವರ ಬಗ್ಗೆಯಷ್ಟೇ ಚಿಂತೆ. ಯಾವುದಾದರೂ ಹಿಂದೂ ಕಲಾವಿದನಿಗೆ ಸಂಬಂಧಿಸಿ ಅವರು ಕಳವಳ ವ್ಯಕ್ತಪಡಿಸಿದ್ದನ್ನು ಎಂದಾದರೂ ಕೇಳಿದ್ದೀರಾ” ಎಂದೂ ರಾಣೆ ಪ್ರಶ್ನಿಸಿದ್ದಾರೆ.

ಇಷ್ಟಕ್ಕೇ ಸುಮ್ಮನಾಗದ ಸಚಿವ ರಾಣೆ, “ಹಿಂದೆಲ್ಲ ಬಾಂಗ್ಲಾದೇಶಿಗಳು ಮುಂಬೈನ ಬಂದರಿನಲ್ಲಿ ಬಂದು ನೆಲೆಸಿದ್ದರು. ಈಗ ಅವರು ಮನೆಗಳೊಳಗೆ ಪ್ರವೇಶಿಸಲು ಆರಂಭಿಸಿದ್ದಾರೆ. ಒಂದೋ ಆತ ಸೈಫ್ ಅಲಿ ಖಾನನ್ನು ಕರೆದುಕೊಂಡು ಹೋಗಲು ಬಂದಿರಲೂಬಹುದು” ಎಂದೂ ವ್ಯಂಗ್ಯವಾಡಿದ್ದಾರೆ.

ಕಳೆದ ವಾರ ಸೈಫ್ ಬಂಗಲೆಗೆ ನುಗ್ಗಿದ್ದ ದಾಳಿಕೋರ, ಸೈಫ್ ಅವರಿಗೆ 6 ಬಾರಿ ಚೂರಿ ಇರಿದು ಪರಾರಿಯಾಗಿದ್ದ. ಸತತ 4 ದಿನಗಳ ಶೋಧದ ಬಳಿಕ ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ದಾಳಿಕೋರ ಮೊಹಮ್ಮದ್ ಶೆಹಜಾದ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

Tags: cinemaControversyHouseJitendra AwadMaharashtra MinisterMumbaiNawab MalikNitesh RaneSaif Ali KhanstabbingSushant Singh Rajput
SendShareTweet
Previous Post

ಏರ್ ಶೋಗೆ ಕೌಂಟ್ ಡೌನ್ ಶುರು: ವಿಮಾನ ಹಾರಾಟದಲ್ಲಿ ವ್ಯತ್ಯಯ

Next Post

ಕಪಿಲ್ ಶರ್ಮಾ, ರೆಮೋ ಡಿಸೋಜಾ, ರಾಜ್‌ಪಾಲ್ ಯಾದವ್‌ಗೆ ಪಾಕ್‌ನಿಂದ ಜೀವ ಬೆದರಿಕೆ ಇಮೇಲ್!

Related Posts

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?
ಸಿನಿಮಾ-ಮನರಂಜನೆ

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ಯಶ್ ತಾಯಿ ಪುಷ್ಪಾಗೆ ಮತ್ತೆ ಸೋಲು | ಖದರ್‌ ಇಲ್ಲದ “ಘಾಟಿ”
ಸಿನಿಮಾ-ಮನರಂಜನೆ

ಯಶ್ ತಾಯಿ ಪುಷ್ಪಾಗೆ ಮತ್ತೆ ಸೋಲು | ಖದರ್‌ ಇಲ್ಲದ “ಘಾಟಿ”

ಸೈಮಾ ವಿರುದ್ಧ ಗುಡುಗಿದ ಜಂಭದ ಹುಡುಗಿ
ಸಿನಿಮಾ-ಮನರಂಜನೆ

ಸೈಮಾ ವಿರುದ್ಧ ಗುಡುಗಿದ ಜಂಭದ ಹುಡುಗಿ

ಬಹುಕೋಟಿ ವಂಚನೆ ಪ್ರಕರಣ | ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಲುಕ್ ಔಟ್ ನೋಟಿಸ್‌ ನೀಡಿದ ಮುಂಬೈ ಪೊಲೀಸ್
ಸಿನಿಮಾ-ಮನರಂಜನೆ

ಬಹುಕೋಟಿ ವಂಚನೆ ಪ್ರಕರಣ | ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಲುಕ್ ಔಟ್ ನೋಟಿಸ್‌ ನೀಡಿದ ಮುಂಬೈ ಪೊಲೀಸ್

10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಫೆರಾರಿ ಪುರೋಸಾಂಗ್ವೆ ಖರೀದಿಸಿದ ಮಲಯಾಳಂ ಚಲನಚಿತ್ರ ತಾರೆ ಫಹದ್ ಫಾಸಿಲ್
ಸಿನಿಮಾ-ಮನರಂಜನೆ

10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಫೆರಾರಿ ಪುರೋಸಾಂಗ್ವೆ ಖರೀದಿಸಿದ ಮಲಯಾಳಂ ಚಲನಚಿತ್ರ ತಾರೆ ಫಹದ್ ಫಾಸಿಲ್

10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಫೆರಾರಿ ಪುರೋಸಾಂಗ್ವೆ ಖರೀದಿಸಿದ ಮಲಯಾಳಂ ಚಲನಚಿತ್ರ ತಾರೆ ಫಹದ್ ಫಾಸಿಲ್
ಸಿನಿಮಾ-ಮನರಂಜನೆ

10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಫೆರಾರಿ ಪುರೋಸಾಂಗ್ವೆ ಖರೀದಿಸಿದ ಮಲಯಾಳಂ ಚಲನಚಿತ್ರ ತಾರೆ ಫಹದ್ ಫಾಸಿಲ್

Next Post
ಕಪಿಲ್ ಶರ್ಮಾ, ರೆಮೋ ಡಿಸೋಜಾ, ರಾಜ್‌ಪಾಲ್ ಯಾದವ್‌ಗೆ ಪಾಕ್‌ನಿಂದ ಜೀವ ಬೆದರಿಕೆ ಇಮೇಲ್!

ಕಪಿಲ್ ಶರ್ಮಾ, ರೆಮೋ ಡಿಸೋಜಾ, ರಾಜ್‌ಪಾಲ್ ಯಾದವ್‌ಗೆ ಪಾಕ್‌ನಿಂದ ಜೀವ ಬೆದರಿಕೆ ಇಮೇಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

Recent News

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat