ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬಿಕರಿಯಾಗುತ್ತಿದೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ?

December 10, 2024
ಬಗೆದಷ್ಟು ಬಯಲಾಗುತ್ತಿದೆ ಬಿಬಿಎಂಪಿಯ ಕರ್ಮಕಾಂಡ!!
Share on WhatsappShare on FacebookShare on Twitter

ಬಿಬಿಎಂಪಿ ಖಜಾನೆ ಖಾಲಿಯಾಗಿದ್ದು, ಹಣಕ್ಕಾಗಿ ಹೊಸ ಹೊಸ ಯೋಜನೆಯ ಮೊರೆ ಹೋಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

ಬಿಬಿಎಂಪಿಯ ಖಜಾನೆ ಖಾಲಿಯಾಗಿದ್ದರಿಂದಾಗಿ ಅದು ಬಿಕರಿಯಾಯಿತೇ? ಎಂಬ ಅನುಮಾನವೊಂದು ಈಗ ಕಾಡುವಂತಾಗಿದೆ. ಬಿಬಿಎಂಪಿ ಹೊರಡಿಸಿರುವ ಸಾಲದ ಪತ್ರವೇ ಈ ಸಂಶಯಕ್ಕೆ ಕಾರಣವಾಗುತ್ತಿದೆ. ಸಾಲದ ಸೂಳಿಗೆ ಸಿಲುಕಿರುವ ಬಿಬಿಎಂಪಿ, ಜನರ ಅನುಕಂಪ ಗಳಿಸಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆಯೇ? ಅಥವಾ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸುತ್ತಿರುವುದಕ್ಕೆ ಖಜಾನೆ ಖಾಲಿಯಾಗಿದೆಯೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗಾಗಿ ಬಿಬಿಎಂಪಿ ಸಾಲದ ಮೊರೆ ಹೋಗಿದೆ. ನಗರದ ಟ್ರಾಫಿಕ್ ದಟ್ಟಣೆ ತಪ್ಪಿಸಲು ಟನಲ್ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದ್ದು, ಸಾವಿರಾರು ಕೋಟಿ ರೂ. ಸಾಲಕ್ಕೆ ಕೈ ಚಾಚಿದೆ. ನಗರದ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ರಸ್ತೆ ನಿರ್ಮಾಣದ ಡಿಪಿಅರ್ ಸಿದ್ದ ಪಡಿಸಲಾಗಿದ್ದು, ಹಣಕಾಸು ಕೊರತೆಯಿಂದ ಬ್ಯಾಂಕ್ ಅಥವಾ ಖಾಸಗಿ ಸಂಸ್ಥೆಯಿಂದ ಸಾಲಕ್ಕೆ ಬೇಡಿಕೆ ಇಟ್ಟಿದೆ. ಈ ಕುರಿತು ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಟನಲ್ ರಸ್ತೆಯ ಯೋಜನೆಗೆ ಬೆಂಗಳೂರು ಟ್ವನ್ ಟನಲ್ ಪ್ರಾಜೆಕ್ಟ್ ಎಂದು ಹೆಸರಿಡಲಾಗಿದೆ. ಈ ಯೋಜನೆಗೆ ಸಾಲ ನೀಡಲು ಸಿದ್ದವಿರುವ ಬ್ಯಾಂಕ್ ಅಥವಾ ಖಾಸಗಿ ಸಂಸ್ಥೆಗಳು ಸಾಲ ನೀಡಬಹುದು. ಈ ಬಗ್ಗೆ ಅರ್ಥಿಕ ಬಿಡ್ ಅಹ್ವಾನಿಸಲಾಗಿದೆ. ಸುಮಾರು 19 ಸಾವಿರ ಕೋಟಿ ರೂ. ಸಾಲ ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಸಾಲ ನೀಡುವ ಬ್ಯಾಂಕ್ ಅಥವಾ ಖಾಸಗಿ ಸಂಸ್ಥೆಗಳು ಅರ್ ಬಿಐ ನೋಂದಣಿ ಹೊಂದಿರಬೇಕು. ಸಾಲ ನೀಡುವ ಬ್ಯಾಂಕ್ ಅಥವಾ ಸಂಸ್ಥೆಗೆ ಸರ್ಕಾರ ಗ್ಯಾರಂಟಿ ನೀಡಲಿದೆ. ಆದರೆ, ಬಿಬಿಎಂಪಿ ಯಾವುದೇ ಕಟ್ಟಡಗಳನ್ನು ಅಡಮಾನ ಇಡುವುದಿಲ್ಲ. ಅಡಮಾನ ಇಡುವ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ಕೊಡುವ ಸಾಲಕ್ಕೆ 2025ರ ಏಪ್ರಿಲ್ ನಲ್ಲಿ ಮೊದಲ ಕಂತನ್ನು ಡ್ರಾ ಮಾಡಲಾಗುತ್ತದೆ. ಉಳಿದ ಹಣವನ್ನು 2027ರ ಡಿಸೆಂಬರ್ ನಲ್ಲಿ ಡ್ರಾ ಮಾಡಲಾಗುತ್ತದೆ ಎಂಬ ಷರತ್ತು ವಿಧಿಸಲಾಗುವುದು. ಟನಲ್ ರಸ್ತೆಯಲ್ಲಿ ಟೋಲ್ ಸಂಗ್ರಹಿಸಲು ಉದ್ಧೇಶಿಸಲಾಗಿದೆ ಎಂದು ಬಿಬಿಎಂಪಿ ಹೇಳಿದ್ದು, ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಡುತ್ತಿದೆ.

Tags: bangaloreBBMPFinance
SendShareTweet
Previous Post

ಫೆಬ್ರವರಿ ಅಂತ್ಯದೊಳಗೆ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ; ಸಚಿವ

Next Post

ಸುಧಾರಣೆ, ಸಾಧನೆ, ಪರಿವರ್ತನೆ ಸೂತ್ರವೇ ಭಾರತದ ಅಭಿವೃದ್ಧಿ ಮಂತ್ರ

Related Posts

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ
ಶಿವಮೊಗ್ಗ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!
ಚಿತ್ರದುರ್ಗ

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್
ದಾವಣಗೆರೆ

ಅನ್ನಭಾಗ್ಯ ನೀಡ್ತಿರೋದು ಕೇಂದ್ರ, 2 ರೂ. ಚೀಲ ಕೊಡ್ತಿರೋದು ಮಾತ್ರ ಸಿದ್ದು ಸರ್ಕಾರ : ಆರ್‌.ಅಶೋಕ್

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!
ಚಿಕ್ಕಬಳ್ಳಾಫುರ

ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸೇರಿ ಇಬ್ಬರು ದುರ್ಮರಣ.. ಪತಿ ಗಂಭೀರ!

Next Post
ಭಾರತವನ್ನು ಅಭಿವೃದ್ಧಿ ರಾಷ್ಟ್ರವಾಗಿ ಮಾಡೋಣ; ಪ್ರಧಾನಿ ಮೋದಿ

ಸುಧಾರಣೆ, ಸಾಧನೆ, ಪರಿವರ್ತನೆ ಸೂತ್ರವೇ ಭಾರತದ ಅಭಿವೃದ್ಧಿ ಮಂತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

Recent News

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

ಸನ್‌ರೈಸರ್ಸ್‌ ಬ್ಯಾಟಿಂಗ್‌ ಅಬ್ಬರಕ್ಕೆ ಕೋಲ್ಕತ್ತಾ ತತ್ತರ – SRHಗೆ 65 ರನ್‌ಗಳ ಭರ್ಜರಿ ಗೆಲುವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat