ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಟಿ ರನ್ಯಾ ರಾವ್ ಹಿಂದೆ ಇದ್ದಾರಾ ಪ್ರಭಾವಿ ರಾಜಕಾರಣಿ?

March 9, 2025
Share on WhatsappShare on FacebookShare on Twitter


ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್‌ (Ranya Rao) ಅರೆಸ್ಟ್ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ. ಆದರೆ, ಈ ಮಧ್ಯೆ ಬೆಚ್ಚಿ ಬೀಳಿಸುವ ಸಂಗತಿಗಳು ಹೊರ ಬರುತ್ತಿವೆ.

ನಟಿ ರನ್ಯಾ ದುಬೈನಿಂದ (Dubai) ಚಿನ್ನ ಕಳ್ಳ ಸಾಗಣೆ (gold smuggling case) ಪ್ರಕರಣದಲ್ಲಿ ಅರೆಸ್ಟ್ ಆಗಿದ್ದು, ಡಿಆರ್ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ ಮಾಹಿತಿ ಹೊರಬರುತ್ತಿವೆ. ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳು ಇರುವ ಶಂಕೆ ವ್ಯಕ್ತವಾಗುತ್ತಿದೆ. ರನ್ಯಾ ರಾವ್ ಗೆ ರಾಜಕೀಯ ನಾಯಕರ ನಂಟು ಇದೆ. ಹೀಗಾಗಿಯೇ ಅವರ ಕಂಪನಿಗೆ ಸರ್ಕಾರದಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರು ಕೂಡ ಆಗಿದೆ.

ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದ್ದು, ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ. ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದ‌ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಅವರು ksiroda India private limited ಎಂಬ ಕಂಪನಿ ನಿರ್ದೇಶಕಿಯಾಗಿದ್ದು, ಈ ಕಂಪನಿಗೆ 2023ರಲ್ಲಿ KIADB ಯಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರಾಗಿದೆ. ರನ್ಯಾ ಜೊತೆ ಸಂಪರ್ಕ ಹೊಂದಿರುವ ಆ ರಾಜಕೀಯ ನಾಯಕ ಸಚಿವರಾಗಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಕಾರ್ಯಕ್ರಮ ನಡೆದಿತ್ತು. ಆ ಕಾರ್ಯಕ್ರಮದಲ್ಲಿ ಸಚಿವರು ಕೂಡ ಭಾಗಿಯಾಗಿದ್ದರು. ಆದರೆ, ಈಗ ರನ್ಯಾ ಅರೆಸ್ಟ್ ಆಗುತ್ತಿದ್ದಂತೆ ಸಚಿವರು, ಆತಂಕಗೊಂಡಿದ್ದಾರೆ ಎನ್ನಲಾಗುತ್ತಿದೆ.

ರನ್ಯಾ ರಾವ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಆರ್‌ಐ ಅಧಿಕಾರಿಗಳು ಈ ಪ್ರಕರಣದ ಹಿಂದೆ ಇರುವ ಪ್ರಭಾವಿ ಕೈಗಳ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ. ಹೀಗಾಗಿ ರನ್ಯಾ ಹಿಂದೆ ಇರುವ ರಾಜಕಾರಣಿಗಳಿಗೂ ಆತಂಕ ಶುರುವಾಗಿದೆ.

ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮಾ.3ರಂದು ರಾತ್ರಿ ಬಂದಿಳಿದ ರನ್ಯಾರವರನ್ನು ಡಿಆರ್‌ಇ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂತರ ತಪಾಸಣೆಗೊಳಪಡಿಸಿದಾಗ 12 ಕೋಟಿ ರು. ಮೌಲ್ಯದ 14.8 ಕೆ.ಜಿ. ತೂಕದ ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿದ್ದವು. ಮನೆ ಮೇಲೆ ದಾಳಿ ನಡೆಸಿ ಡಿಆರ್‌ಐ ಪರಿಶೀಲಿಸಿದಾಗ 2.06 ಕೋಟಿ ಮೌಲ್ಯದ ಚಿನ್ನ ಹಾಗೂ 2.16 ಕೋಟಿ ನಗದು ಪತ್ತೆಯಾಗಿತ್ತು. ಹೀಗಾಗಿ ನಟಿ ರನ್ಯಾರಿಂದ ಒಟ್ಟು 17.16 ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗಿದ್ದವು. ಹೀಗಾಗಿ ಡಿಆರ್ ಐ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಈ ಪ್ರಕರಣದಲ್ಲಿ ಸಿಬಿಐ ಕೂಡ ಎಂಟ್ರಿ ಕೊಟ್ಟಿದೆ.

Tags: ActressDubaigold smuggling caseksiroda India private limitedPoliceRanya Rao
SendShareTweet
Previous Post

ಶಾಸಕ ವಿನಯ್ ಕುಲಕರ್ಣಿಗೆ ಶುರುವಾದ ಸಂಕಷ್ಟ?

Next Post

ಎಸ್ಸೆಸ್ಸೆಲ್ಸಿ ಲವ್; ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

Related Posts

ಅನುಮಾನದಿಂದ ಹೆಂಡತಿಗೆ ಚೂರಿಯಿಂದ ಇರಿತ
ಅಪರಾಧ

ಅನುಮಾನದಿಂದ ಹೆಂಡತಿಗೆ ಚೂರಿಯಿಂದ ಇರಿತ

ಪ್ರಾವಿಜನ್‌ ಸ್ಟೋರ್‌ ಗೆ ನುಗ್ಗಿ ಎರಡು ಲಕ್ಷಕ್ಕೂ ಮಿಕ್ಕಿ ನಗದು ಸೇರಿ ವಸ್ತುಗಳ ಕಳ್ಳತನ
ಅಪರಾಧ

ಪ್ರಾವಿಜನ್‌ ಸ್ಟೋರ್‌ ಗೆ ನುಗ್ಗಿ ಎರಡು ಲಕ್ಷಕ್ಕೂ ಮಿಕ್ಕಿ ನಗದು ಸೇರಿ ವಸ್ತುಗಳ ಕಳ್ಳತನ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ
ಅಪರಾಧ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

ಮದುವೆಯಾಗುವಂತೆ ಯುವತಿಗೆ ಚಾಕು ಇರಿದು ಆತ್ಮಹತ್ಯೆ
ಅಪರಾಧ

ಮದುವೆಯಾಗುವಂತೆ ಯುವತಿಗೆ ಚಾಕು ಇರಿದು ಆತ್ಮಹತ್ಯೆ

ಏಕಾಏಕಿ ಬ್ರೇಕ್ ಹಾಕಿದ ಲಾರಿ, ಹಿಂಬದಿಯಿಂದ ಬಸ್ ಡಿಕ್ಕಿ
ಅಪರಾಧ

ಏಕಾಏಕಿ ಬ್ರೇಕ್ ಹಾಕಿದ ಲಾರಿ, ಹಿಂಬದಿಯಿಂದ ಬಸ್ ಡಿಕ್ಕಿ

ನಡುರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ
ಅಪರಾಧ

ನಡುರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ

Next Post
ಎಸ್ಸೆಸ್ಸೆಲ್ಸಿ ಲವ್; ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

ಎಸ್ಸೆಸ್ಸೆಲ್ಸಿ ಲವ್; ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

Recent News

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಟ್ರಂಪ್‌ ಭೇಟಿ ಮಾಡಲು ಸಂಸದ ತೇಜಸ್ವಿ ಸೂರ್ಯ ಯತ್ನ?

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಪೈಪ್ ಕಳ್ಳತನ; ದೂರು ನೀಡಿದವನೇ ಪ್ರಮುಖ ಆರೋಪಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಪರಪ್ಪನ ಅಗ್ರಹಾರ ಎಎಸ್ ಐ ಸೇರಿದಂತೆ ಮೂವರು ಶಂಕಿತ ಉಗ್ರರು ಅರೆಸ್ಟ್

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

ಕನ್ನಡ ಸಿನಿ ತೆರೆಗೆ ಶೀಘ್ರದಲ್ಲೇ ʼಎಲ್ಟು ಮುತ್ತಾʼ: ಆಡಿಯೋ ಲಾಂಚ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat