ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಇಸ್ರೋದ 101ನೇ ಉಪಗ್ರಹ ಉಡಾವಣೆ ವಿಫಲ: ವಿಶ್ಲೇಷಣೆಗೆ ಸಮಿತಿ ರಚನೆ

May 18, 2025
Share on WhatsappShare on FacebookShare on Twitter


ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ಪಿಎಸ್‌ಎಲ್‌ವಿ-ಸಿ61 ಉಡಾವಣೆಯಲ್ಲಿ ಅನಿರೀಕ್ಷಿತ ಹಿನ್ನಡೆ ಅನುಭವಿಸಿದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಸ್ರೋದ 101ನೇ ಉಪಗ್ರಹ ಇಒಎಸ್-09 ಅನ್ನು ಅದರ ಉದ್ದೇಶಿತ ಕಕ್ಷೆಗೆ ಸೇರಿಸುವಲ್ಲಿ ಪಿಎಸ್ಎಲ್‌ವಿ-ಸಿ61 ರಾಕೆಟ್ ವಿಫಲವಾಗಿದೆ. ಇದು ಪಿಎಸ್‌ಎಲ್‌ವಿ ಸರಣಿಯ 63ನೇ ಮತ್ತು ಎಕ್ಸ್‌ಎಲ್ ಕಾನ್ಫಿಗರೇಶನ್‌ನ 27ನೇ ಉಡಾವಣೆಯಾಗಿತ್ತು.

ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ಲೈವ್ ಸ್ಟ್ರೀಮಿಂಗ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ರಾಕೆಟ್‌ನ ಮೂರನೇ ಹಂತದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತು. ಘನ ಇಂಧನವನ್ನು ಬಳಸುವ ಈ ಹಂತವು ಉಪಗ್ರಹವನ್ನು ಕಕ್ಷೆಗೆ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. “ಪಿಎಸ್‌ಎಲ್‌ವಿ-ಸಿ61 ಇಒಎಸ್-09 ಮಿಷನ್ ನಮ್ಮ 101ನೇ ಉಡಾವಣೆಯಾಗಿತ್ತು. ರಾಕೆಟ್‌ನ ಮೊದಲ ಎರಡು ಹಂತಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು. ಆದರೆ, ಮೂರನೇ ಹಂತದ ಮೋಟಾರ್ ಕಾರ್ಯಾಚರಣೆಯ ವೇಳೆ ಸಮಸ್ಯೆ ಉಂಟಾದ ಕಾರಣ ಮಿಷನ್ ಪೂರ್ಣಗೊಳ್ಳಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹೈಡ್ರಾಕ್ಸಿಲ್-ಟರ್ಮಿನೇಟೆಡ್ ಪಾಲಿಬ್ಯುಟಾಡಿಯನ್ (ಎಚ್‌ಟಿಪಿಬಿ) ಇಂಧನವನ್ನು ಹೊಂದಿದ್ದ ಮೂರನೇ ಹಂತದ ಮೋಟಾರ್ ಉಡಾವಣೆಯ 203 ಸೆಕೆಂಡ್‌ಗಳಲ್ಲಿ ನಿರೀಕ್ಷಿತ ಕಾರ್ಯಕ್ಷಮತೆ ತೋರಲಿಲ್ಲ. ಇದರ ಪರಿಣಾಮವಾಗಿ ರಾಕೆಟ್ ತನ್ನ ಪಥದಿಂದ ವಿಚಲಿತಗೊಂಡು, 524 ಕಿಮೀ ಎತ್ತರದ ಕಕ್ಷೆಯನ್ನು ತಲುಪಲು ಸಾಧ್ಯವಾಗಲಿಲ್ಲ. 2017 ರಿಂದ ಸತತ 58 ಯಶಸ್ವಿ ಉಡಾವಣೆಗಳನ್ನು ಕಂಡಿದ್ದ ಇಸ್ರೋಗೆ ಈ ವೈಫಲ್ಯವನ್ನು ಹಿನ್ನಡೆ ಉಂಟುಮಾಡಿದೆ.

ಪಿಎಸ್‌ಎಲ್‌ವಿ ಮಿಷನ್‌ಗಳಲ್ಲಿ ವಿಫಲತೆಗಳು ವಿರಳವಾಗಿದ್ದು, ಈ ಹಿಂದಿನ ಕೆಲ ಘಟನೆಗಳು ಹಂತಗಳ ಬೇರ್ಪಡಿಕೆ ಅಥವಾ ಚಾಲನೆಯ ಸಮಸ್ಯೆಗಳಿಂದ ಉಂಟಾಗಿವೆ. ಪಿಎಸ್‌ಎಲ್‌ವಿ-ಸಿ61 ರ ವೈಫಲ್ಯಕ್ಕೆ ಚಾಲನೆಯ ದೋಷ, ಹಂತಗಳ ಬೇರ್ಪಡಿಕೆಯಲ್ಲಿನ ತೊಂದರೆ ಅಥವಾ ಮಾರ್ಗದರ್ಶನ ಮತ್ತು ನಿಯಂತ್ರಣ ವ್ಯವಸ್ಥೆಯಲ್ಲಿನ ದೋಷಗಳು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಕುರಿತು ಕೂಲಂಕಷವಾಗಿ ಪರಿಶೀಲಿಸಲು ವಿಶ್ಲೇಷಣಾ ಸಮಿತಿಯನ್ನು ಇಸ್ರೋ ರಚಿಸಿದೆ. ಸಮಿತಿಯು ನಿಖರವಾದ ಕಾರಣವನ್ನು ಪತ್ತೆಹಚ್ಚಿ, ಮುಂದಿನ ಕ್ರಮಗಳನ್ನು ಶಿಫಾರಸು ಮಾಡಲಿದೆ. ಈ ಹಿನ್ನಡೆಯಿಂದಾಗಿ ಭಾರತದ 52 ಉಪಗ್ರಹಗಳ ಕಣ್ಗಾವಲು ಕಾರ್ಯಕ್ರಮಕ್ಕೆ ತಾತ್ಕಾಲಿಕ ಅಡ್ಡಿಯುಂಟಾಗಿದ್ದರೂ, ಇಸ್ರೋ 2025 ರಲ್ಲಿ ಇನ್ನೂ ನಾಲ್ಕು ಪಿಎಸ್‌ಎಲ್‌ವಿ ಉಡಾವಣೆಗಳನ್ನು ಯೋಜಿಸಿದೆ.

ಇಒಎಸ್-09 ಉಪಗ್ರಹವು 1,696 ಕೆಜಿ ತೂಕವಿದ್ದು, ಸಿ-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರಾಡಾರ್ (ಎಸ್‌ಎಆರ್) ತಂತ್ರಜ್ಞಾನವನ್ನು ಹೊಂದಿತ್ತು. ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿಯೂ ಭೂಮಿಯ ಉನ್ನತ-ರೆಸಲ್ಯೂಶನ್ ಚಿತ್ರಗಳನ್ನು ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿತ್ತು. ಕೃಷಿ, ಅರಣ್ಯ, ವಿಪತ್ತು ನಿರ್ವಹಣೆ ಮತ್ತು ರಾಷ್ಟ್ರೀಯ ಭದ್ರತೆಯಂತಹ ಕ್ಷೇತ್ರಗಳಿಗೆ ನಿರಂತರ ಮಾಹಿತಿ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಬಾಹ್ಯಾಕಾಶ ವಿಜ್ಞಾನಿ ಪಿಕೆ ಘೋಷ್ ಈ ವಿಫಲತೆಯನ್ನು ಗಂಭೀರ ಹಿನ್ನಡೆಯೆಂದು ಪರಿಗಣಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತರ ಬಾಹ್ಯಾಕಾಶ ಸಂಸ್ಥೆಗಳಿಗೆ ಹೋಲಿಸಿದರೆ ಇಸ್ರೋ ಕಡಿಮೆ ವೈಫಲ್ಯಗಳನ್ನು ಕಂಡಿದೆ ಎಂದು ಅವರು ಹೇಳಿದ್ದಾರೆ. ಇಸ್ರೋ ತನ್ನ ಗಗನಯಾನ, ಚಂದ್ರಯಾನ-5 ಮತ್ತು ಮಂಗಳಯಾನದಂತಹ ಭವಿಷ್ಯದ ಯೋಜನೆಗಳಿಗೆ ಸಿದ್ಧತೆ ನಡೆಸುತ್ತಿದ್ದು, ಈ ತಾತ್ಕಾಲಿಕ ಹಿನ್ನಡೆಯಿಂದ ವಿಚಲಿತಗೊಳ್ಳುವುದಿಲ್ಲ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Tags: 101st satelliteCommitteeISRO'slaunch failsSriharikota
SendShareTweet
Previous Post

ಉದ್ಯೋಗ ಕಡಿತದ ಮಧ್ಯೆಯೂ ಐಟಿ ಉದ್ಯೋಗಿಗಳಿಗೆ ಬಂಪರ್; 37% ಸಂಬಳ ಏರಿಕೆ

Next Post

ಇಂದು ಭಾರತ-ಪಾಕ್ ಡಿಜಿಎಂಒ ಸಭೆ ಇಲ್ಲ: ಭಾರತೀಯ ಸೇನೆ ಸ್ಪಷ್ಟನೆ

Related Posts

ಸುಜುಕಿ ಪಯಣದಲ್ಲಿ ಎಲೆಕ್ಟ್ರಿಕ್ ಕ್ರಾಂತಿ | ಬಜೆಟ್ ಬೆಲೆಯಲ್ಲಿ ಆಕರ್ಷಕ ‘ಇ-ಆಕ್ಸೆಸ್’ ಸ್ಕೂಟರ್ ಬಿಡುಗಡೆ!
ತಂತ್ರಜ್ಞಾನ

ಸುಜುಕಿ ಪಯಣದಲ್ಲಿ ಎಲೆಕ್ಟ್ರಿಕ್ ಕ್ರಾಂತಿ | ಬಜೆಟ್ ಬೆಲೆಯಲ್ಲಿ ಆಕರ್ಷಕ ‘ಇ-ಆಕ್ಸೆಸ್’ ಸ್ಕೂಟರ್ ಬಿಡುಗಡೆ!

ಕಿಯಾ ಎಲೆಕ್ಟ್ರಿಕ್ ಲೋಕದ ಹೊಸ ‘ಪುಟ್ಟ ಸೈನಿಕ’ ಎಂಟ್ರಿ | ಸಂಚಲನ ಮೂಡಿಸಲು ಸಜ್ಜಾದ ಕಿಯಾ EV2!
ತಂತ್ರಜ್ಞಾನ

ಕಿಯಾ ಎಲೆಕ್ಟ್ರಿಕ್ ಲೋಕದ ಹೊಸ ‘ಪುಟ್ಟ ಸೈನಿಕ’ ಎಂಟ್ರಿ | ಸಂಚಲನ ಮೂಡಿಸಲು ಸಜ್ಜಾದ ಕಿಯಾ EV2!

ಸ್ಮಾರ್ಟ್‌ಫೋನ್ ಪ್ರೇಮಿಗಳಿಗೆ ಬೆಲೆ ಏರಿಕೆಯ ಬಿಸಿ |  2026ರಲ್ಲಿ ಮೊಬೈಲ್ ಖರೀದಿಸುವ ಮುನ್ನ ಜೇಬು ಭದ್ರಪಡಿಸಿಕೊಳ್ಳಿ!
ತಂತ್ರಜ್ಞಾನ

ಸ್ಮಾರ್ಟ್‌ಫೋನ್ ಪ್ರೇಮಿಗಳಿಗೆ ಬೆಲೆ ಏರಿಕೆಯ ಬಿಸಿ | 2026ರಲ್ಲಿ ಮೊಬೈಲ್ ಖರೀದಿಸುವ ಮುನ್ನ ಜೇಬು ಭದ್ರಪಡಿಸಿಕೊಳ್ಳಿ!

ಇನ್ನು ವಾಹನಗಳೇ ಮಾತಾಡುತ್ತವೆ | ದೇಶದಲ್ಲಿ ಶೀಘ್ರವೇ ‘ವೆಹಿಕಲ್-ಟು-ವೆಹಿಕಲ್’ ಸಂವಹನ ತಂತ್ರಜ್ಞಾನ ಜಾರಿ!
ತಂತ್ರಜ್ಞಾನ

ಇನ್ನು ವಾಹನಗಳೇ ಮಾತಾಡುತ್ತವೆ | ದೇಶದಲ್ಲಿ ಶೀಘ್ರವೇ ‘ವೆಹಿಕಲ್-ಟು-ವೆಹಿಕಲ್’ ಸಂವಹನ ತಂತ್ರಜ್ಞಾನ ಜಾರಿ!

ಒಂದೇ ಚಾರ್ಜ್‌ಗೆ 400 ಕಿ.ಮೀ ಓಡುವ ಸ್ಕೂಟರ್ |ಬೆಂಗಳೂರಿನ ‘ಸಿಂಪಲ್ ಎನರ್ಜಿ’ಯ ಹೊಸ ದಾಖಲೆ!
ತಂತ್ರಜ್ಞಾನ

ಒಂದೇ ಚಾರ್ಜ್‌ಗೆ 400 ಕಿ.ಮೀ ಓಡುವ ಸ್ಕೂಟರ್ |ಬೆಂಗಳೂರಿನ ‘ಸಿಂಪಲ್ ಎನರ್ಜಿ’ಯ ಹೊಸ ದಾಖಲೆ!

ಮಾರುಕಟ್ಟೆಗೆ ಲಗ್ಗೆ ಇಟ್ಟ ಮಹೀಂದ್ರಾ XUV 3XO ಎಲೆಕ್ಟ್ರಿಕ್ | ಟಾಟಾ ನೆಕ್ಸಾನ್‌ಗೆ ಸೆಡ್ಡು 
ತಂತ್ರಜ್ಞಾನ

ಮಾರುಕಟ್ಟೆಗೆ ಲಗ್ಗೆ ಇಟ್ಟ ಮಹೀಂದ್ರಾ XUV 3XO ಎಲೆಕ್ಟ್ರಿಕ್ | ಟಾಟಾ ನೆಕ್ಸಾನ್‌ಗೆ ಸೆಡ್ಡು 

Next Post
ಇಂದು ಭಾರತ-ಪಾಕ್ ಡಿಜಿಎಂಒ ಸಭೆ ಇಲ್ಲ: ಭಾರತೀಯ ಸೇನೆ ಸ್ಪಷ್ಟನೆ

ಇಂದು ಭಾರತ-ಪಾಕ್ ಡಿಜಿಎಂಒ ಸಭೆ ಇಲ್ಲ: ಭಾರತೀಯ ಸೇನೆ ಸ್ಪಷ್ಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat