ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿಯಾದ ಐಟಿ ಸಿಟಿ… ವಿಶ್ವದ ಅತ್ಯಧಿಕ ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನ..!

January 23, 2026
Share on WhatsappShare on FacebookShare on Twitter

ಬೆಂಗಳೂರು: ಐಟಿ ಸಿಟಿ ಬೆಂಗಳೂರು ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಲ್ಲಿದೆ. ಆದರೆ ಈ ಬಾರಿ ಅಭಿವೃದ್ಧಿಯ ಕಾರಣಕ್ಕೆ ಅಲ್ಲ, ಭಾರೀ ಟ್ರಾಫಿಕ್ ಸಮಸ್ಯೆಗಾಗಿ. ನ್ಯಾವಿಗೇಶನ್ ಕಂಪನಿ ಟಾಮ್ ಟಾಮ್ ಬಿಡುಗಡೆ ಮಾಡಿರುವ 2025ರ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್ ವರದಿಯ ಪ್ರಕಾರ, ವಿಶ್ವದ ಅತ್ಯಧಿಕ ವಾಹನ ದಟ್ಟಣೆ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿದೆ.

ವರದಿ ಪ್ರಕಾರ, ವರ್ಷದಿಂದ ವರ್ಷಕ್ಕೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀವ್ರವಾಗುತ್ತಿದ್ದು, ಕಳೆದ ವರ್ಷದ ಹೋಲಿಕೆಯಲ್ಲಿ ಈ ಬಾರಿ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿರುವ ವಾಹನ ನೋಂದಣಿಯೇ ಈ ಸಮಸ್ಯೆಗೆ ಪ್ರಮುಖ ಕಾರಣವೆಂದು ವರದಿ ಉಲ್ಲೇಖಿಸಿದೆ. ಮೆಟ್ರೋ ಬಳಕೆ ಹೆಚ್ಚಾಗುತ್ತಿದ್ದರೂ ಕೂಡ ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಬರದಿರುವುದು ಆತಂಕಕ್ಕೆ ಕಾರಣವಾಗಿದೆ.

ವರದಿಯಲ್ಲೇನಿದೆ..?


ಮೊದಲ ಸ್ಥಾನ – ಮೆಕ್ಸಿಕೋ ಸಿಟಿ (ಮೆಕ್ಸಿಕೋ)
ಎರಡನೇ ಸ್ಥಾನ – ಬೆಂಗಳೂರು (ಭಾರತ)
ಮೂರನೇ ಸ್ಥಾನ – ಡಬ್ಲಿನ್ (ಐರ್ಲೆಂಡ್)

ಭಾರತದ ಇರತ ನಗರಗಳ ಸ್ಥಾನ..!


ಪುಣೆ – 5ನೇ ಸ್ಥಾನ
ಮುಂಬೈ 18ನೇ ಸ್ಥಾನ
ನವದೆಹಲಿ 23ನೇ ಸ್ಥಾನ
ಕೋಲ್ಕತ್ತಾ 29ನೇ ಸ್ಥಾನ
ಜೈಪುರ 30ನೇ ಸ್ಥಾನ
ಚೆನ್ನೈ 32ನೇ ಸ್ಥಾನ

ವರದಿಯಲ್ಲೇನಿದೆ..?

ಬೆಂಗಳೂರಿನ ವಾಹನ ದಟ್ಟಣೆ ಮಟ್ಟ: 74.4%

2024ರಲ್ಲಿ ವಾಹನ ದಟ್ಟಣೆ: 72.7%

ಬೆಳಗಿನ ಅವಧಿಯಲ್ಲಿ 10 ಕಿಮೀ ಪ್ರಯಾಣಕ್ಕೆ ಬೇಕಾಗುವ ಸಮಯ: 41 ನಿಮಿಷ

ಸಂಜೆ ಅವಧಿಯಲ್ಲಿ 10 ಕಿಮೀ ಪ್ರಯಾಣಕ್ಕೆ ಬೇಕಾಗುವ ಸಮಯ: 45 ನಿಮಿಷ

15 ನಿಮಿಷಗಳಲ್ಲಿ ಸರಾಸರಿ ಕ್ರಮಿಸಬಹುದಾದ ದೂರ: 4.2 ಕಿಲೋಮೀಟರ್

10 ಕಿಲೋಮೀಟರ್ ದೂರಕ್ಕೆ ಸರಾಸರಿ ಸಮಯ: 36 ನಿಮಿಷ 9 ಸೆಕೆಂಡ್

ಕಳೆದ ವರ್ಷದ ಹೋಲಿಕೆಯಲ್ಲಿ ಸಮಯ ಹೆಚ್ಚಳ: 2 ನಿಮಿಷ 4 ಸೆಕೆಂಡ್

ಬೆಂಗಳೂರಿನ ವಾಹನ ಸವಾರರು ವರ್ಷಕ್ಕೆ ಟ್ರಾಫಿಕ್‌ನಲ್ಲಿ ಕಳೆಯುವ ಸಮಯ: 168 ಗಂಟೆಗಳು

ಪೀಕ್ ಅವರ್‌ನಲ್ಲಿ ಗರಿಷ್ಠ ಸರಾಸರಿ ವೇಗ: 13.9 ಕಿಮೀ/ಗಂ

Tags: bengaloreBengaluru ranks 2nd among the cities with the highest traffic in the worldIT city in international news againKarnataka News beat
SendShareTweet
Previous Post

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

Next Post

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

Related Posts

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ
ಬೆಂಗಳೂರು

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ  ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್
ಬೆಂಗಳೂರು

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ… ಹಲವು ನಿಷೇಧಿತ ವಸ್ತುಗಳು ಪತ್ತೆ!
ಬೆಂಗಳೂರು

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ… ಹಲವು ನಿಷೇಧಿತ ವಸ್ತುಗಳು ಪತ್ತೆ!

ಜಿಬಿಎ ವಾರ್ಡ್‌ ಮೀಸಲಾತಿ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ | 700ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಬೆಂಗಳೂರು

ಜಿಬಿಎ ವಾರ್ಡ್‌ ಮೀಸಲಾತಿ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ | 700ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ನಾಳೆಯಿಂದ 4 ದಿನ ಬ್ಯಾಂಕ್ ಬಂದ್ | ಗ್ರಾಹಕರಿಗೆ ತಟ್ಟಲಿದೆಯೇ ಮುಷ್ಕರದ ಬಿಸಿ..!
ಬೆಂಗಳೂರು

ನಾಳೆಯಿಂದ 4 ದಿನ ಬ್ಯಾಂಕ್ ಬಂದ್ | ಗ್ರಾಹಕರಿಗೆ ತಟ್ಟಲಿದೆಯೇ ಮುಷ್ಕರದ ಬಿಸಿ..!

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!
ಬೆಂಗಳೂರು

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

Next Post
ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

Recent News

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಸಂಸ್ಥೆಯಲ್ಲಿ ನರ್ಸ್ ಹುದ್ದೆ ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

ರಾಯಚೂರಿನಲ್ಲಿ ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat