ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್ ಭಾಗ್ಯಗಗಳನ್ನು ನಿಲ್ಲಿಸಿದರೂ ಪರವಾಗಿಲ್ಲ, ದೌರ್ಭಾಗ್ಯ ನೀಡುವುದು ಬೇಡ; ವಿಜಯೇಂದ್ರ

June 16, 2024
Share on WhatsappShare on FacebookShare on Twitter

ಕಾಂಗ್ರೆಸ್ (Congress) ಸರ್ಕಾರ ರಾಜ್ಯದ ಜನರಿಗೆ ಭಾಗ್ಯಗಳನ್ನು ನೀಡದಿದ್ದರೂ ಪರವಾಗಿಲ್ಲ, ದೌರ್ಭಾಗ್ಯಗಳನ್ನು ಮಾತ್ರ ನೀಡಬೇಡಿ ಎಂದು ಜನ ಛೀಮಾರಿ ಹಾಕುವಂತಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Price Hike) ಏರಿಕೆ ಮಾಡಿರುವ ವಿಚಾರವನ್ನು ಖಂಡಿಸಿ ಎಕ್ಸ್ ನಲ್ಲಿ ಸರಿಣಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿದ್ದೀರಿ. ಈ ಮೂಲಕ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ಎಂದು ಬರೆದಿದ್ದಾರೆ.
ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ. ಇದೀಗ ಪೆಟ್ರೋಲ್ 3ರೂ. ಹಾಗೂ ಡೀಸೆಲ್ ಮೇಲೆ 3.50 ರೂ. ದರ ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ. ಇದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದು ಖಡಕ್ ಆಗಿ ಎಚ್ಚರಿಸಿ ಟ್ವೀಟ್ ಮಾಡಿದ್ದಾರೆ.

ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿದ್ದೀರಿ. ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ಪೋಸ್ಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Tags: B.Y VijayendraBJPCongressPetrol Price Hike
SendShareTweet
Previous Post

ಮಣಿಪುರ ಸಿಎಂ ನಿವಾಸದ ಬಳಿ ಅಗ್ನಿ ಅವಘಡ!

Next Post

ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ

Related Posts

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ರಾಜಕೀಯ

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ಚಿನ್ನಯ್ಯ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!
ರಾಜಕೀಯ

ಕಸದ ಟೆಂಡರ್‌ನಿಂದ ಗೃಹಲಕ್ಷ್ಮಿವರೆಗೆ – ಡಿಕೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!
ರಾಜಕೀಯ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!
ರಾಜಕೀಯ

ರಾಮಲಿಂಗಾರೆಡ್ಡಿಗೆ ಮುಜರಾಯಿ ಖಾತೆ ನೀಡುವಂತೆ ಅರ್ಚಕರ ಸಂಘ ಆಗ್ರಹ!

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!
ರಾಜಕೀಯ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!
ಕೋಲಾರ

‘ಇನ್ನೊಂದು ವರ್ಷದಲ್ಲಿ ರಾಜ್ಯ ಸರ್ಕಾರ ಬಿದ್ದೋಗುತ್ತೆ’ : ಶಾಸಕ ಸಮೃದ್ಧಿ ಮಂಜುನಾಥ್!

Next Post
ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ

ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat