ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಇದು ಪ್ರಜಾಪ್ರಭುತ್ವದ ಗೆಲುವು, ಮೋದಿಗೆ ನೈತಿಕ ಸೋಲಾಗಿದೆ; ಖರ್ಗೆ

June 4, 2024
Share on WhatsappShare on FacebookShare on Twitter

ನವದೆಹಲಿ: ಮೋದಿ (Narendra Modi) ವಿರುದ್ಧ ಜನಾದೇಶ ಇದೆ ಎಂಬುವುದನ್ನು ಈ ಚುನಾವಣೆ ಸ್ಪಷ್ಟಪಡಿಸಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಫಲಿತಾಂಶ ಹೊರ ಬಿದ್ದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಮೋದಿ ಅವರ ನೈತಿಕ ಹಾಗೂ ರಾಜಕೀಯ ಸೋಲು. ಈ ಬಾರಿ ಜನರು ಗೆದ್ದಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು. ಇದು ಮೋದಿ ಹಾಗೂ ಜನರ ನಡುವಿನ ಯುದ್ಧ ಎಂದು ನಾವು ಮೊದಲೇ ಹೇಳಿದ್ದೇವು. ಜನ ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಆದರೆ, ಬಿಜೆಪಿಯನ್ನು ಜನರು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.

ನಾವು ಮತದಾರನ ತೀರ್ಪು ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್ಡಿಎಗೆ ದೊಡ್ಡ ನಷ್ಟ ಆಗಿದೆ. ಚುನಾವಣೆ ಪ್ರಚಾರದ ವೇಳೆ ಮೋದಿ ಸುಳ್ಳುಗಳನ್ನ ಹೇಳಿದ್ದಾರೆ. ಆಡಳಿತರೂಢ ಸರ್ಕಾರ ಹೆಜ್ಜೆ ಹೆಜ್ಜೆಗೂ ನಮಗೆ ಅಡ್ಡಿ ಮಾಡುತ್ತಿದ್ದರು. ನಮ್ಮ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದರು. ನಮ್ಮ ಬಣದ ನಾಯಕರ ಮೇಲೆ ದಾಳಿ ಮಾಡಿಸಿದ್ದರು. ಆದರೆ, ಎಲ್ಲದಕ್ಕೂ ಮತದಾರ ಉತ್ತರ ನೀಡಿದ್ದಾನೆ ಎಂದು ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಗಳನ್ನು ದಬ್ಬಾಳಿಕೆಯಿಂದ ತಾವು ಹೇಳಿದಂತೆ ನಡೆಸಿಕೊಳ್ಳುತ್ತಿದ್ದರು. ಹೀಗಾಗಿಯೇ ಪ್ರಜಾಪ್ರಭುತ್ವಕ್ಕೆ ಜಯವಾಗಿದೆ. ಕಾಂಗ್ರೆಸ್ ಹಾಗೂ ಇಂಡಿಯಾ ಘಟ ಬಂಧನ್ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಿದೆ ಎಂದು ಹೇಳಿದ್ದಾರೆ.

SendShareTweet
Previous Post

ಎನ್ ಡಿಎ ಸ್ನೇಹಿತರನ್ನು ಸೆಳೆಯಲು ಯತ್ನಿಸುತ್ತಿರುವ ಇಂಡಿಯಾ ಮೈತ್ರಿ!

Next Post

ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿ ಜೈಲು ಸೇರಿದ್ದ ವ್ಯಕ್ತಿ, ಅಲ್ಲಿಂದಲೇ ಸ್ಪರ್ಧಿಸಿ ಗೆಲುವು!

Related Posts

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!
ದೇಶ

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!
ದೇಶ

ವಾಹನ ಸವಾರರ ಜೇಬಿಗೆ ಕತ್ತರಿ? ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ 88,234 ಕೋಟಿ ರೂ. ಹೆಚ್ಚುವರಿ ಹೊರೆ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ದೇಶ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ  ರಾಜೀನಾಮೆ?
ರಾಜಕೀಯ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ ರಾಜೀನಾಮೆ?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?
ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

Next Post
ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿ ಜೈಲು ಸೇರಿದ್ದ ವ್ಯಕ್ತಿ, ಅಲ್ಲಿಂದಲೇ ಸ್ಪರ್ಧಿಸಿ ಗೆಲುವು!

ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿ ಜೈಲು ಸೇರಿದ್ದ ವ್ಯಕ್ತಿ, ಅಲ್ಲಿಂದಲೇ ಸ್ಪರ್ಧಿಸಿ ಗೆಲುವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

Recent News

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಭಾರತದಲ್ಲಿ ಸ್ಕಲ್‌ಕ್ಯಾಂಡಿ ಏವಿಯೇಟರ್ 900 ANC ಹೆಡ್‌ಫೋನ್ ಬಿಡುಗಡೆ : ಬೆಲೆ, ಫೀಚರ್‌ಗಳ ವಿವರ ಇಲ್ಲಿದೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

ಛತ್ತೀಸ್‌ಗಢ ಕ್ರಿಕೆಟ್ ಮಂಡಳಿಯ ನಿರ್ಲಕ್ಷ್ಯಕ್ಕೆ ಬೇಸರ : ಪುದುಚೇರಿ ತಂಡದತ್ತ ಶಶಾಂಕ್ ಸಿಂಗ್ ಒಲವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat