ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕಾಲು ಸ್ವಾಧೀನವಿಲ್ಲದ ಮಕ್ಕಳನ್ನು, ಹರಿವ ನೀರಲ್ಲಿ ಹೊತ್ತು ಸಾಗಿ, ಶಾಲೆಗೆ ಬಿಡುವ ದುಸ್ಥಿತಿ!!

July 2, 2024
Share on WhatsappShare on FacebookShare on Twitter

ಅದೊಂದು ಅಭಿವೃದ್ಧಿ ಶೂನ್ಯದಂತಿರುವ ದುಸ್ಥಿತಿಯ ಹಳ್ಳಿ. ಅಲ್ಲಿ ಹತ್ತಿರತ್ತಿರ ನಾನೂರು ಮನೆಗಳಿದ್ದು, ಮತದಾನದ ಹೊತ್ತಲ್ಲಿ ಮಾತ್ರ ರಾಜಕಾರಣಿಗಳಿಗೆ ಈ ಊರ ನೆನಪಾಗುತ್ತೆ. ಅಲ್ಲಿನ ಜನ ಈ ಬಗ್ಗೆ ಇನ್ನೂ ಆ ಮಟ್ಟಿಗೆ ರೊಚ್ಚಿಗೇಳದ ಪರಿಣಾಮ; ಸೌಲತ್ತು ವಂಚಿತ ಹಳ್ಳಿಯಾಗಿ ಆ ಊರ ಅಭಿವೃದ್ಧಿ ಕಾರ್ಯ ಹಳ್ಳ ಹಿಡಿದಿದೆ. ಅಸಲಿಗೆ ಏಳಜಿತ್ ಒಂದನೇ ವಾರ್ಡಿಗೆ ಸಂಬಂಧಿಸಿದಂತೆ, ಹೆಚ್ಚೂ-ಕಮ್ಮಿ ಕಳೆದ ಹದಿನೈದು ವರ್ಷಗಳಿಂದ, ಅಲ್ಲೊಂದು ಏಳೆಂಟು ಮನೆಗಳಿಗೆ ಮಳೆಗಾಲ ಬಂತೆಂದರೆ ಭಯ ಹುಟ್ಟಿಕೊಳ್ಳುತ್ತೆ. ಮಕ್ಕಳನ್ನು ಶಾಲೆಗೆ ಕಳುಹಿಸುವ ಮಾರ್ಗ ಮಧ್ಯದಲ್ಲಿ ಹರಿವ ನದಿ (ಕಾಲುವೆ) ಯಿಂದಾಗಿ ಉಸಿರು ಬಿಗಿ ಹಿಡಿದು, ಮಳೆಗಾಲ ಕಳೆವ ದುಸ್ಥಿತಿ ಆ ಮನೆಯವರದ್ದು!. ನಿಜಕ್ಕೂ ಅದು ದುಸ್ಥಿತಿ! ಅದೊಂದು ಮನೆಯ ಮಕ್ಕಳ ಪಾಡಂತೂ, ಆ ಭಗವಂತನಿಗೇ ಪ್ರೀತಿ!. ಒಂದೇ ಮನೆಯ ಇಬ್ಬರು ಮಕ್ಕಳು ಅಂಗವಿಕಲರು!. ನಡೆದಾಡಲು ಆಗದ ಪರಿಸ್ಥಿತಿ ಆ ಮಕ್ಕಳದ್ದಾದರೆ, ಅವರನ್ನು ಹೊತ್ತು ಸಾಗಿ ಶಾಲೆಗೆ ಬಿಡುವ ದಯನೀಯ ಸ್ಥಿತಿ, ಆ ಬಡ ತಂದೆ ತಾಯಿಗಳದ್ದು!.


ಉಡುಪಿ ಜಿಲ್ಲೆಯ, ಬೈಂದೂರು ತಾಲೂಕಿನ, ಏಳಜಿತ್ ಗ್ರಾಮಕ್ಕೆ(ಒಂದನೇ ವಾರ್ಡ್) ಸಂಬಂಧಿಸಿದ ಸುದ್ದಿ ಇದಾಗಿದ್ದು, ಪಶ್ಚಿಮ ಘಟ್ಟದಲ್ಲಿ ಹುಟ್ಟಿ ಹರಿವ, ಹುಲ್ಕಡಿಕೆ ನದಿ ನೀರು ಹಾದು ಹೋಗವ ತೀರದವರ ಸಮಸ್ಯೆಯಾಗಿದೆ. ಹುಲ್ಕಡಿಕೆಯಿಂದ ಹೊಸರಿ ನದಿಗೆ ಸೇರಿಕೊಳ್ಳುವ ಮಧ್ಯದಲ್ಲಿ, ಕಳೆದ ಹದಿನೈದು ವರ್ಷದಿಂದ ಈ ಭಾಗದ ಜನ ಪಡಬಾರದ ಪಾಡು ಪಡುತ್ತಿದ್ದರೂ, ಸಂಬಂಧಪಟ್ಟವರ ದಿವ್ಯ ನಿರ್ಲಕ್ಷವು, ಇಬ್ಬರು ವಿಶೇಷಚೇತನ ಮಕ್ಕಳೂ ಸೇರಿದಂತೆ, ಅನೇಕರು ಮಳೆಗಾಲದ ದಿನಗಳಲ್ಲಿ, ಹರಿವ ನೀರಲ್ಲಿ ನಿತ್ಯ ಜೀವ ಹಿಡಿದು ಮಾರ್ಗ ತಲುಪುವ ದುಸ್ಥಿತಿಯಲ್ಲಿದ್ದಾರೆ.
ಅದೊಂದು ದಲಿತ ಸಮುದಾಯ(ಎಸ್ಟಿ)ದ ಮನೆಯ ಎಂಟನೆ ತರಗತಿಯ ಗಂಡು ಮತ್ತು ಎಳನೇ ತರಗತಿ ಓದುತ್ತಿರುವ ಹೆಣ್ಣು ಮಗುವಿನ ಸಂಕಟ ತೀರಾ ದಯನೀಯವಾಗಿದೆ. ದಿನ ಬೆಳಗೆದ್ದರೇ, ಕಾಲು ಸ್ವಾಧೀನವಿಲ್ಲದ ಈ ವಿಶೇಷಚೇತನ ಮಕ್ಕಳನ್ನು ಹೊತ್ತು ಸಾಗಿ ಶಾಲೆಗೆ ಬಿಟ್ಟು-ಕರೆತರುವ ಕೆಲಸ ಆ ತಂದೆ ತಾಯಿಯರದ್ದು. ಅದರಲ್ಲೂ ಮಳೆಗಾಲದಲ್ಲಿ ಆ ಮನೆಯವರ ಪಾಡು ಅತಿ ಕಷ್ಟದ್ದಾಗಿದೆ. ಆ ಮಕ್ಕಳನ್ನು ಹೊತ್ತು, ಆ ಹರಿವ ನೀರಲ್ಲಿ ಸಾಗುವ ದಿನ ನಿತ್ಯದ ಕಷ್ಟಕ್ಕೆ ಶಪಿಸಿ ಸಾಕಾಗಿದೆ. ಆ ಮಕ್ಕಳು ತಂದೆ-ತಾಯಿಯರ ಪಾಡು, ಕಂಡವರಿಗೆ ಕರುಳು ಕಿವುಚಿದರೂ; ಸಂಬಂಧಪಟ್ಪವರಿಗೆ ಈ ಕಷ್ಟ ಕಾಣಿಸುತ್ತಿಲ್ಲ ಎಂಬುದು ದುರ್ದೈವ!.
ಈ ಬಡ ಕುಟುಂಬ ಹಾಗೂ ಆ ವಾರ್ಡಿನ ವಾಸಿಗಳು ತಮ್ಮ ಕಷ್ಟ ಹೇಳಿಕೊಂಡು ವರ್ಷಗಟ್ಟಲೆ ಅಲೆದರೂ; “ಮಾಡಿಸುತ್ತೇವೆ, ನಮ್ಮಲ್ಲಿ ಅಷ್ಟು ಅನುದಾನವಿಲ್ಲ, ಅನುದಾನ ಬಂದಿಲ್ಲ, ಇದು ಮೇಲಿನವರ ತೀರ್ಮಾನ; ನಮ್ಮದಲ್ಲ, ಬರಿಯ ನಾಲ್ಕಾರು ಮನೆಗೆ ಸೌಲಭ್ಯ ಕಷ್ಟ” ಎಂಬಂಥ ಸಬೂಬು ಹೇಳಿ ಕಾಲ ಕಳೆಯುತ್ತಲೇ ಬಂದಿದ್ದಾರೆ. ಯಾರದ್ದೋ ಮನೆಯ ಮಕ್ಕಳ ಹೆಣ ಬಿದ್ದಾಗಲೇ ಇವರು ಎಚ್ಚೆತ್ತುಕೊಳ್ಳೋದಾ? ಗೊತ್ತಿಲ್ಲ!. ಇವರ ನಿರ್ಲಕ್ಷಕ್ಕೆ ನಮ್ಮ ಧಿಕ್ಕಾರವಿದೆ! ನಮ್ಮ ಪತ್ರಿಕೆಗೆ ಸಿಕ್ಕ ಮಾಹಿತಿ ಪ್ರಕಾರ ಸಂಸದ ರಾಘವೇಂದ್ರ ತಮ್ಮ ಅನುದಾನದ ಅಡಿಯಲ್ಲಿ ಇಲ್ಲಿಗೊಂದು ಸೇತುವೆಗೆ (ಸಣ್ಣ ಪ್ರಮಾಣ) ಮಂಜೂರು ಮಾಡಿಸಿದ್ದರಂತೆ. ನಂತರದಲ್ಲಿ ಬದಲಾದ ಸರ್ಕಾರವು, ಆ ಮಂಜೂರಾತಿಯನ್ನು ರದ್ದು ಪಡಿಸಿದ ಪರಿಣಾಮ, ಬಂದಿದ್ದ ಅನುದಾನ ವಾಪಸ್ಸಾಗಿತ್ತಂತೆ! ಛೇ! ಈ ಹಾಳು ರಾಜಕೀಯಕ್ಕೆ ಬಡವರ ಮನೆಯ ಕಾಲಿಲ್ಲದ ಮಕ್ಕಳ ಗೋಳು ಸಹ ಕೇಳಿಲ್ಲವಲ್ಲ! ಅವರಿಗೆ ಆ ಮನೆಮಂದಿಯ ಹಿಡಿಶಾಪ ತಟ್ಟದೇ ಇದ್ದೀತೇ?

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಈ ವಾರ್ಡಿಗೆ ಮತಯಾಚನೆಗೆ ಬಂದಿದ್ದ ಸಂದರ್ಭದಲ್ಲಿ, ಅಲ್ಲಿನ ಸಮಸ್ಯೆಗೆ ಪರಿಹಾರದ ಆಶ್ವಾಸನೆ ಕೊಟ್ಟಿದ್ದ ಈಗಿನ ಶಾಸಕ ಗುರುರಾಜ್ ಗಂಟಿಹೊಳೆ, ಇಂದು (ಜು.2) ಅಲ್ಲಿಗೆ ಭೇಟಿಕೊಟ್ಟು ಸ್ಥಳ ಪರಿಶೀಲಿಸಿ, ಸಮಸ್ಯೆಗೆ ಶೀಘ್ರ ಪರಿಹಾರದ ಭರವಸೆಕೊಟ್ಟರು. ವಿಶೇಷವಾಗಿ ಆ ವಿಶೇಷಚೇತನ ಮಕ್ಕಳ ಮನೆಯವರಿಗೆ ಮಳೆಗಾಲ ಮುಗಿಯುವವರೆಗೂ ಅನುಕೂಲವಾಗುವಂತೆ, ಕೆಲ ದಿನಗಳಲ್ಲೇ ಶಾಲೆಯ ಸಮೀಪವೇ ಬಾಡಿಗೆ ಮನೆ ಕೊಡಿಸುವ ಭರವಸೆ ನೀಡಿ ಸಂತೈಸಿದರು.


ಒಟ್ಟಿನಲ್ಲಿ ಇಷ್ಟು ವರ್ಷದ ಕಷ್ಟಕ್ಕೆ ಈಗೊಂದು ಮುಕ್ತಿ ಸಿಗುವ ಸೂಚನೆ ಸಿಕ್ಕಂತಿದೆ. ಶಾಸಕರ ಮಾತಿನಂತೆ ಅಲ್ಲೊಂದು ಪರಿಹಾರ ಸಿಕ್ಕಿ, ವಿಶೇಷಚೇತನ ಮಕ್ಕಳು ಹಾಗೂ ಆ ಊರಿನವರ ತೊಂದರೆ ತೊಡೆದು ಹೋಗಲಿ ಎಂಬ ಕಳ-ಕಳಿ ನಮ್ಮದು.

Tags: DigitalnewsKannada digital newskannada latest newsKannadanewsKarnataka latest newsKarnataka newsbeatNews beat karnatakaNewsbeatNewsbeatkarnatakaUdupiಕನ್ನಡ ಸುದ್ದಿಕರ್ನಾಟಕ ನ್ಯೂಸ್ ಬೀಟ್
SendShareTweet
Previous Post

ಸಿಎಂ ಸಿದ್ದರಾಮಯ್ಯ ಕುಟುಂಬದ ಮೇಲೆ ಗಂಭೀರ ಆರೋಪ; ರಾಜಕೀಯ ಕೆಸರೆರಚಾಟ!

Next Post

ಕೇಜ್ರಿವಾಲ್ ಬಂಧನ; ಸಿಬಿಐಗೆ ಕೋರ್ಟ್ ನಿಂದ ನೋಟಿಸ್!

Related Posts

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
ಉಡುಪಿ

ಬ್ರಹ್ಮಾವರದಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ ; ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ
ಉಡುಪಿ

ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಸಂಭ್ರಮ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?
ಉಡುಪಿ

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

Next Post
ಕೇಜ್ರಿವಾಲ್ ಬಂಧನ; ಸಿಬಿಐಗೆ ಕೋರ್ಟ್ ನಿಂದ ನೋಟಿಸ್!

ಕೇಜ್ರಿವಾಲ್ ಬಂಧನ; ಸಿಬಿಐಗೆ ಕೋರ್ಟ್ ನಿಂದ ನೋಟಿಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat