ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಚಿನ್ ತೆಂಡೂಲ್ಕರ್ 100ನೇ ಶತಕಕ್ಕೆ ಇಂದಿಗೆ 13 ವರ್ಷಗಳು

March 16, 2025
Share on WhatsappShare on FacebookShare on Twitter

ಮುಂಬೈ: ಕ್ರಿಕೆಟ್‌ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್ ತೆಂಡೂಲ್ಕರ್ ಅನೇಕ ದಾಖಲೆಗಳ ಸರದಾರ. ಕ್ರಿಕೆಟ್‌ನ ಇತಿಹಾಸದಲ್ಲಿ ಅತ್ಯುನ್ನತ ಬ್ಯಾಟ್ಸ್ಮನ್‌ಗಳ ಪೈಕಿ ಸಚಿನ್ ಅಗ್ರ ಆಟಗಾರ. ಅವರ ಶತಕಗಳ ಶತಕಕ್ಕೆ (100ನೇ ಅಂತರರಾಷ್ಟ್ರೀಯ ಶತಕ) ಇಂದಿಗೆ 13 ವರ್ಷಗಳಾಗಿವೆ.

2012ರ ಮಾರ್ಚ್‌ 16ರಂದು ಢಾಕಾದಲ್ಲಿ ನಡೆದ ಏಷ್ಯಾ ಕಪ್‌ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರು ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರರಾದರು. ಈ ಪಂದ್ಯದಲ್ಲಿ ಸಚಿನ್ 147 ಎಸೆತಗಳಲ್ಲಿ 114 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ 12 ಬೌಂಡರಿ‌ಗಳು ಮತ್ತು 1 ಸಿಕ್ಸರ್ ಸೇರಿದ್ದವು. ಶತಕಕ್ಕಾಗಿ ಸಚಿನ್ 138 ಎಸೆತಗಳನ್ನು ಆಡಿದ್ದರು.

ಪಂದ್ಯದಲ್ಲಿ ಭಾರತಕ್ಕೆ ಸೋಲು
ಸಚಿನ್ ಶತಕ ಬಾರಿಸಿ ದಾಖಲೆ ನಿರ್ಮಿಸಿದರೂ, ಭಾರತ ಪಂದ್ಯದಲ್ಲಿ ಸೋತಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 289 ರನ್‌ಗಳನ್ನು ಗಳಿಸಿತ್ತು. ಈ ಗುರಿಯನ್ನು ಬೆನ್ನತ್ತಿದ್ದ ಬಾಂಗ್ಲಾದೇಶ ತಂಡ 49.2 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ನಗೆ ಬೀರಿತು. ಹೀಗಾಗಿ ಸಚಿನ್‌ನ ಶತಕ ದಾಖಲೆಗಷ್ಟೇ ಸೀಮಿತವಾಯಿತು.
ಸಚಿನ್ ತೆಂಡೂಲ್ಕರ್ ಅವರು 2012ರ ಡಿಸೆಂಬರ್‌ನಲ್ಲಿ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. 463 ಏಕದಿನ ಪಂದ್ಯಗಳನ್ನು ಆಡಿರುವ ಅವರು 18,426 ರನ್‌ಗಳನ್ನು ಗಳಿಸಿದ್ದಾರೆ. ನಂತರ 2013ರ ನವೆಂಬರ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 200 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಅವರು 15,921 ರನ್‌ಗಳನ್ನು ಗಳಿಸಿದ್ದಾರೆ.

𝐀 𝐂𝐞𝐧𝐭𝐮𝐫𝐲 𝐎𝐟 𝐂𝐞𝐧𝐭𝐮𝐫𝐢𝐞𝐬 𝐅𝐨𝐫 𝐓𝐡𝐞 𝐆𝐨𝐝 𝐎𝐟 𝐂𝐫𝐢𝐜𝐤𝐞𝐭! 🤯🙇🏼‍♂#OnThisDay in 2012, Sachin Tendulkar achieved a milestone no cricketer has ever reached, scoring his 1️⃣0️⃣0️⃣th International Ton against 🇧🇩 in Mirpur! 👏@sachin_rt | #PlayBold #ನಮ್ಮRCB pic.twitter.com/6jLkdaazng

— Royal Challengers Bengaluru (@RCBTweets) March 16, 2025

ಸಚಿನ್‌ನ ಮೊದಲ ಅಂತರರಾಷ್ಟ್ರೀಯ ಶತಕ
ಸಚಿನ್ ತೆಂಡೂಲ್ಕರ್ ಅವರು ತಮ್ಮ ಮೊದಲ ಅಂತರರಾಷ್ಟ್ರೀಯ ಶತಕವನ್ನು 1990ರ ಆಗಸ್ಟ್‌ 14ರಂದು ಬಾರಿಸಿದ್ದರು. ಇಂಗ್ಲೆಂಡ್ ವಿರುದ್ಧ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅವರು 119 ರನ್‌ಗಳನ್ನು ಗಳಿಸಿದ್ದರು. ಆಗ ಅವರಿಗೆ ಕೇವಲ 17 ವರ್ಷ ವಯಸ್ಸಾಗಿತ್ತು.

ಹೆಚ್ಚು ಶತಕಗಳ ದಾಖಲೆ ಹೊಂದಿರುವ ಆಟಗಾರರು

ಸಚಿನ್ ತೆಂಡೂಲ್ಕರ್ – 100 ಶತಕಗಳು

ವಿರಾಟ್ ಕೊಹ್ಲಿ – 82 ಶತಕಗಳು*

ರಿಕಿ ಪಾಂಟಿಂಗ್ – 71 ಶತಕಗಳು

ಕುಮಾರ ಸಂಗಕ್ಕರ – 63 ಶತಕಗಳು

ಜ್ಯಾಕ್ ಕಾಲಿಸ್ – 62 ಶತಕಗಳು

ಸಚಿನ್ ತೆಂಡೂಲ್ಕರ್ ಅವರ ಈ ದಾಖಲೆಗಳು ಕ್ರಿಕೆಟ್‌ ಪ್ರೇಮಿಗಳಿಗೆ ಯಾವಾಗಲೂ ಸ್ಮರಣೀಯವಾಗಿ ಉಳಿಯುತ್ತವೆ. ಅವರ ಸಾಧನೆಗಳು ಕ್ರಿಕೆಟ್‌ ಜಗತ್ತಿನಲ್ಲಿ ಚಿರಸ್ಥಾಯಿಯಾಗಿ ನಿಲ್ಲುತ್ತವೆ.

    Tags: CenturyCricketSachin tendulkarVirat Kohli
    SendShareTweet
    Previous Post

    ನೈಟ್‌ಕ್ಲಬ್‌ ಬೆಂಕಿ ಅನಾಹುತ: ಕನಿಷ್ಠ 50 ಮಂದಿ ಸಾವು, 100 ಕ್ಕೂ ಹೆಚ್ಚು ಗಾಯ

    Next Post

    ಕಾಣೆಯಾದ ಭಾರತೀಯ ಮೂಲದ ವಿದ್ಯಾರ್ಥಿನಿಯ ಬಟ್ಟೆಗಳು ಪತ್ತೆ?

    Related Posts

    ನನ್ನ ಬಗ್ಗೆ ಚಿಂತಿಸಬೇಡ”: ಕ್ಯಾನ್ಸರ್​ನಿಂದ ಬಳಲುತ್ತಿರುವ ಆಕಾಶ್ ದೀಪ್ ಸಹೋದರಿ ಹೇಳಿದ್ದು ಯಾಕೆ?
    ಕ್ರೀಡೆ

    ನನ್ನ ಬಗ್ಗೆ ಚಿಂತಿಸಬೇಡ”: ಕ್ಯಾನ್ಸರ್​ನಿಂದ ಬಳಲುತ್ತಿರುವ ಆಕಾಶ್ ದೀಪ್ ಸಹೋದರಿ ಹೇಳಿದ್ದು ಯಾಕೆ?

    ಫ್ಲಾಟ್‌ ಪಿಚ್‌ಗಳಲ್ಲಿ ಇಂಗ್ಲೆಂಡ್ ಪ್ರವಾಸ: ನಿವೃತ್ತಿ ಪಡೆದು ಯಾಮಾರಿದರೇ ವಿರಾಟ್ ಕೊಹ್ಲಿ?
    ಕ್ರೀಡೆ

    ಫ್ಲಾಟ್‌ ಪಿಚ್‌ಗಳಲ್ಲಿ ಇಂಗ್ಲೆಂಡ್ ಪ್ರವಾಸ: ನಿವೃತ್ತಿ ಪಡೆದು ಯಾಮಾರಿದರೇ ವಿರಾಟ್ ಕೊಹ್ಲಿ?

    ರಣಜಿ ಟ್ರೋಫಿ: ಮುಂಬೈ ತೊರೆದು ಮಹಾರಾಷ್ಟ್ರ ಸೇರಲು ಕಾರಣ ಬಹಿರಂಗಪಡಿಸಿದ ಪೃಥ್ವಿ ಶಾ!
    ಕ್ರೀಡೆ

    ರಣಜಿ ಟ್ರೋಫಿ: ಮುಂಬೈ ತೊರೆದು ಮಹಾರಾಷ್ಟ್ರ ಸೇರಲು ಕಾರಣ ಬಹಿರಂಗಪಡಿಸಿದ ಪೃಥ್ವಿ ಶಾ!

    ಟೆಸ್ಟ್ ಕ್ರಿಕೆಟ್‌ನ ಸಿಂಹಾಸನ: ಅತಿ ಹೆಚ್ಚು ರನ್ ಸಿಡಿಸಿದ ಬ್ಯಾಟಿಂಗ್ ದಂತಕಥೆಗಳು! ಭಾರತೀಯರಿಗೆ ಇಲ್ಲ ಸ್ಥಾನ?
    ಕ್ರೀಡೆ

    ಟೆಸ್ಟ್ ಕ್ರಿಕೆಟ್‌ನ ಸಿಂಹಾಸನ: ಅತಿ ಹೆಚ್ಚು ರನ್ ಸಿಡಿಸಿದ ಬ್ಯಾಟಿಂಗ್ ದಂತಕಥೆಗಳು! ಭಾರತೀಯರಿಗೆ ಇಲ್ಲ ಸ್ಥಾನ?

    ವಿರಾಟ್ ಕೊಹ್ಲಿ ದಾಖಲೆ ಮುರಿದ ಫಾಫ್ ಡು ಪ್ಲೆಸಿಸ್, ಏನಿದು ಈ ಸಾಧನೆ?
    ಕ್ರೀಡೆ

    ವಿರಾಟ್ ಕೊಹ್ಲಿ ದಾಖಲೆ ಮುರಿದ ಫಾಫ್ ಡು ಪ್ಲೆಸಿಸ್, ಏನಿದು ಈ ಸಾಧನೆ?

    ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!
    ಕ್ರೀಡೆ

    ಪಂದ್ಯದ ಮಧ್ಯೆ ನುಗ್ಗಿದ ನಾಯಿ: ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕೆ ಅಡ್ಡಿಪಡಿಸಿದ ಡ್ರೋನ್ ಬೆನ್ನಟ್ಟಿದ ದೃಶ್ಯ ವೈರಲ್!

    Next Post
    ಕಾಣೆಯಾದ ಭಾರತೀಯ ಮೂಲದ ವಿದ್ಯಾರ್ಥಿನಿಯ ಬಟ್ಟೆಗಳು ಪತ್ತೆ?

    ಕಾಣೆಯಾದ ಭಾರತೀಯ ಮೂಲದ ವಿದ್ಯಾರ್ಥಿನಿಯ ಬಟ್ಟೆಗಳು ಪತ್ತೆ?

    • Trending
    • Comments
    • Latest
    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

    ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

    ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

    ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

    ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ವಿಚ್ಛೇದನ ನೀಡಿದ್ದ ಪತ್ನಿಗೆ ಜೀವನಾಂಶ ಹಣ ಹೊಂದಿಸುವುದಕ್ಕಾಗಿ ಕಳ್ಳತನ!

    ವಿಚಿತ್ರ ಕಾಯಿಲೆಗೆ ಹಸುಗಳ ಹಠಾತ್‌ ಸಾವು

    ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!

    ಹೃದಯಾಘಾತದಿಂದ ವಿದ್ಯಾರ್ಥಿ ಸಾವು

    ಅಗ್ನಿಕುಂಡಕ್ಕೆ ಬಿದ್ದ ದೇವರು ಹೊತ್ತಿದ್ದ ವ್ಯಕ್ತಿ

    ಅಗ್ನಿಕುಂಡಕ್ಕೆ ಬಿದ್ದ ದೇವರು ಹೊತ್ತಿದ್ದ ವ್ಯಕ್ತಿ

    Recent News

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ವಿಚ್ಛೇದನ ನೀಡಿದ್ದ ಪತ್ನಿಗೆ ಜೀವನಾಂಶ ಹಣ ಹೊಂದಿಸುವುದಕ್ಕಾಗಿ ಕಳ್ಳತನ!

    ವಿಚಿತ್ರ ಕಾಯಿಲೆಗೆ ಹಸುಗಳ ಹಠಾತ್‌ ಸಾವು

    ನಕಲು ಮಾಡಿ ಸಿಕ್ಕಿಬಿದ್ದು, ಕುಟುಂಬಸ್ಥರ ಮುಂದೆ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ!

    ಹೃದಯಾಘಾತದಿಂದ ವಿದ್ಯಾರ್ಥಿ ಸಾವು

    ಅಗ್ನಿಕುಂಡಕ್ಕೆ ಬಿದ್ದ ದೇವರು ಹೊತ್ತಿದ್ದ ವ್ಯಕ್ತಿ

    ಅಗ್ನಿಕುಂಡಕ್ಕೆ ಬಿದ್ದ ದೇವರು ಹೊತ್ತಿದ್ದ ವ್ಯಕ್ತಿ

    ಕರ್ನಾಟಕ ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • News & Politics
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ಲಖನ್ ಜಾರಕಿಹೊಳಿ ಮನೆಯಲ್ಲಿ ಬಿಜೆಪಿ ಬಂಡಾಯ ನಾಯಕರ ಮೀಟಿಂಗ್‌!

    ವಿಚ್ಛೇದನ ನೀಡಿದ್ದ ಪತ್ನಿಗೆ ಜೀವನಾಂಶ ಹಣ ಹೊಂದಿಸುವುದಕ್ಕಾಗಿ ಕಳ್ಳತನ!

    ವಿಚಿತ್ರ ಕಾಯಿಲೆಗೆ ಹಸುಗಳ ಹಠಾತ್‌ ಸಾವು

    • About
    • Advertise
    • Privacy & Policy
    • Contact Us

    © 2025 Karnatakanewsbeat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 Karnatakanewsbeat