ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

‘ಯಶಸ್ವಿ’ ಮೈಲುಗಲ್ಲು ದಾಟಿದ ಜೈಸ್ವಾಲ್!

July 29, 2024
Share on WhatsappShare on FacebookShare on Twitter

ಭಾರತ ತಂಡ ಟೀಂ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದಿದೆ. ಈ ಟೂರ್ನಿಯಲ್ಲಿ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal)ದಾಖಲೆಯೊಂದನ್ನು ಮಾಡಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 15 ಎಸೆತಗಳನ್ನು ಎದುರಿಸಿದ್ದ ಜೈಸ್ವಾಲ್ 2 ಭರ್ಜರಿ ಸಿಕ್ಸರ್ ಹಾಗೂ 3 ಫೋರ್ ಗಳೊಂದಿಗೆ 30 ರನ್ ಗಳಿಸಿ ಔಟ್ ಆದರು. ಈ ಮೂವತ್ತು ರನ್ ಗಳೊಂದಿಗೆ ಯಶಸ್ವಿ 2024 ರಲ್ಲಿ ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ.

2024 ರಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಒಟ್ಟು 18 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 1082 ಎಸೆತಗಳನ್ನು ಎದುರಿಸಿದ್ದಾರೆ. ಈ ಸಂದರ್ಭದಲ್ಲಿ 2 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1023 ರನ್ ಗಳಿಸಿದ್ದಾರೆ. ಈ ಮೂಲಕ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶ್ರೀಲಂಕಾದ ಆರಂಭಿಕ ಆಟಗಾರ ಕುಸಾಲ್ ಮೆಂಡಿಸ್. ಈ ವರ್ಷ 26 ಪಂದ್ಯಗಳಲ್ಲಿ 28 ಇನಿಂಗ್ಸ್ ಆಡಿರುವ ಮೆಂಡಿಸ್ 901 ಎಸೆತಗಳಲ್ಲಿ 888 ರನ್ ಕಲೆಹಾಕಿದ್ದಾರೆ. ಈ ಮೂಲಕ 2024ರ ರನ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
2024 ರಲ್ಲಿ 100ಕ್ಕೂ ಅಧಿಕ ಫೋರ್ ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. 18 ಇನಿಂಗ್ಸ್ ಗಳಲ್ಲಿ ಬ್ಯಾಟ್ ಬೀಸಿರುವ ಜೈಸ್ವಾಲ್ 42 ಸಿಕ್ಸ್ ಹಾಗೂ 104 ಫೋರ್ ಗಳನ್ನು ಗಳಿಸಿದ್ದಾರೆ. ಈ ಮೂಲಕ ಬೌಂಡರಿಗಳ ಪಟ್ಟಿಯಲ್ಲಿಯೂ ಅಗ್ರ ಸ್ಥಾನದಲ್ಲಿದ್ದಾರೆ.

Tags: IndiaShrilankaYashasvi Jaiswal
SendShareTweet
Previous Post

ಸರಣಿ ಗೆಲುವಿನ ಮೂಲಕ ಶುಭಾರಂಭ ಮಾಡಿದ ಗಂಭೀರ್, ಸೂರ್ಯ!

Next Post

ಇಂದು ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ವಿಚಾರಣೆ! ಸಿಗಲಿದೆಯೇ ಈ ಭಾಗ್ಯ?

Related Posts

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?
ಕ್ರೀಡೆ

ಸ್ನಾಯು ಸೆಳೆತಕ್ಕೆ ತುತ್ತಾದ ಪ್ರಿನ್ಸ್ ಯಾದವ್ ; ಜಿಂಬಾಬ್ವೆ ವಿರುದ್ಧದ ಸರಣಿಯಿಂದ ಔಟ್?

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ
ಕ್ರೀಡೆ

ಜಿಂಬಾಬ್ವೆ ವಿರುದ್ಧ ಮತ್ತೆ ಅಭಿಷೇಕ್ ಶರ್ಮಾ ವೈಫಲ್ಯ : ಕಳಪೆ ಪ್ರದರ್ಶನಕ್ಕೆ ಅಭಿಮಾನಿಗಳ ಆಕ್ರೋಶ

Next Post
ಇಂದು ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ವಿಚಾರಣೆ! ಸಿಗಲಿದೆಯೇ ಈ ಭಾಗ್ಯ?

ಇಂದು ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ವಿಚಾರಣೆ! ಸಿಗಲಿದೆಯೇ ಈ ಭಾಗ್ಯ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

Recent News

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat