ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Bollywood News: “ಆಯಸ್ಸು ಇದ್ದಷ್ಟು ದಿನ ಬದುಕುವೆ…”: ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆಗೆ ಸಲ್ಮಾನ್ ಖಾನ್ ಪ್ರತಿಕ್ರಿಯೆ

March 27, 2025
Share on WhatsappShare on FacebookShare on Twitter

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ತಮಗೆ ನಿರಂತರವಾಗಿ ಬರುತ್ತಿರುವ ಜೀವ ಬೆದರಿಕೆಗಳ ಕುರಿತು ಇದೇ ಮೊದಲ ಬಾರಿಗೆ ಬಾಲಿವುಡ್(Bollywood News) ಸೂಪರ್ ಸ್ಟಾರ್ ಸಲ್ಮಾನ್ ಖಾನ್(Salman Khan) ಪ್ರತಿಕ್ರಿಯಿಸಿದ್ದಾರೆ. ತಮ್ಮ ಮುಂಬರುವ ಚಿತ್ರ ಸಿಕಂದರ್‌ನ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ, ಅವರಿಗಿರುವ ಜೀವ ಬೆದರಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದ್ದು, ಅದಕ್ಕೆ ಉತ್ತರಿಸಿರುವ ಸಲ್ಲು, “ಭಗವಾನ್, ಅಲ್ಲಾಹ್ ಸಬ್ ಉನ್‌ಪರ್ ಹೈ. ಜಿತ್ನಿ ಉಮರ್ ಲಿಖಿ ಹೈ, ಉತ್ನೀ ಲಿಖಿ ಹೈ. ಬಸ್ ಯಹೀ ಹೈ” (ಅಂದರೆ, “ಎಲ್ಲವೂ ಭಗವಂತ, ಅಲ್ಲಾಹನಿಗೆ ಬಿಟ್ಟಿದ್ದು. ಯಾರಿಗೆ ಎಷ್ಟು ಆಯಸ್ಸೆಂದು ಬರೆಯಲಾಗಿದೆಯೋ, ಅಷ್ಟೇ ಇರುತ್ತದೆ. ಅಷ್ಟೆ”) ಎಂದಿದ್ದಾರೆ.

ನಿರಂತರ ಬೆದರಿಕೆಗಳು ಮತ್ತು ಮುಂಬೈನಲ್ಲಿರುವ ಅವರ ಅಪಾರ್ಟ್ಮೆಂಟ್ ಬಳಿ ಗುಂಡಿನ ದಾಳಿ ನಡೆದ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇದರಿಂದಾಗಿ ತಾವು ಎದುರಿಸುತ್ತಿರುವ ಸವಾಲುಗಳ ಕುರಿತೂ 59 ವರ್ಷದ ಸಲ್ಲು ಮಾತನಾಡಿದ್ದಾರೆ. ಸಲ್ಮಾನ್ ಖಾನ್ ಅವರ ಈ ಪತ್ರಿಕಾಗೋಷ್ಠಿಗೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. “ಕೆಲವೊಮ್ಮೆ, ಹಲವು ಜನರೊಂದಿಗೆ (ಭದ್ರತಾ ಸಿಬ್ಬಂದಿ) ಸಂಚರಿಸುವುದೇ ಸಮಸ್ಯೆ ಎಂಬಂತೆ ಭಾಸವಾಗುತ್ತದೆ” ಎಂದೂ ಅವರು ಹೇಳಿದ್ದಾರೆ.

ಸಲ್ಲು ಕೊಲೆಗೆ ಯತ್ನ:
ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಹಲವು ಸುತ್ತು ಗುಂಡುಗಳನ್ನು ಹಾರಿಸಿದ್ದರು. ಸಲ್ಮಾನ್ ರನ್ನು ಬೆದರಿಸುವ ಉದ್ದೇಶದಿಂದ ಹಾಗೂ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸೂಚನೆಯ ಮೇರೆಗೆ ಈ ಗುಂಡಿನ ದಾಳಿ ನಡೆಸಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿತ್ತು. 1998ರ ಕೃಷ್ಣಮೃಗ ಬೇಟೆ ಪ್ರಕರಣದ ಆರೋಪ ಎದುರಿಸುತ್ತಿರುವ ಸಲ್ಮಾನ್ ಖಾನ್ ಮೇಲೆ ಲಾರೆನ್ಸ್ ಬಿಷ್ಣೋಯ್ ದ್ವೇಷ ಸಾಧಿಸುತ್ತಿದ್ದಾನೆ. ಬಿಷ್ಣೋಯಿ ಸಮುದಾಯವು ಕೃಷ್ಣಮೃಗಗಳನ್ನು ಪವಿತ್ರವೆಂದು ಪರಿಗಣಿಸುತ್ತದೆ. ಅದನ್ನು ಕೊಂದಿರುವ ಆರೋಪ ಸಲ್ಲು ವಿರುದ್ಧ ಇರುವ ಕಾರಣ, ಸಲ್ಮಾನ್‌ಗೆ ಬಿಷ್ಣೋಯ್ ನಿರಂತರವಾಗಿ ಕೊಲೆ ಬೆದರಿಕೆ ಹಾಕುತ್ತಲೇ ಇದ್ದಾನೆ. ಪ್ರಸ್ತುತ ಆತ ಗುಜರಾತ್ ಜೈಲಿನಲ್ಲಿದ್ದರೂ ಅಲ್ಲಿಂದಲೇ ತನ್ನ ಗ್ಯಾಂಗ್ ಮೂಲಕ ಕುಕೃತ್ಯಗಳನ್ನು ಎಸಗುತ್ತಿದ್ದಾನೆ.

ಇನ್ನು, ಇದೇ ಭಾನುವಾರ ಯುಗಾದಿ ಹಬ್ಬದ ದಿನದಂದು ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದಾರೆ. ಎ.ಆರ್.ಮುರುಗದಾಸ್ ನಿರ್ದೇಶನದ ಈ ಚಿತ್ರದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ, ಕಾಜಲ್ ಅಗರ್ವಾಲ್ ಮತ್ತು ಶರ್ಮನ್ ಜೋಶಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Tags: Jitni Umar Likhi HaiLawrence BishnoSalman khan
SendShareTweet
Previous Post

IPL 2025 : ಐಪಿಎಲ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗುಜರಾತ್ ತಂಡ ಬೌಲರ್ ಕಗಿಸೊ ರಬಾಡ

Next Post

IPL 2025 : ತಂದೆಯಾದ ಖುಷಿಯ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಿದ ಕೆ. ಎಲ್ ರಾಹುಲ್

Related Posts

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!
ಸಿನಿಮಾ-ಮನರಂಜನೆ

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!

ನಾನು ಹೀಗೆ ಜೈಲಿನಲ್ಲೇ ಸಾಯಬೇಕಾ? ನನಗೆ ಯಾಕೆ ಈ ಶಿಕ್ಷೆ: ನಟ ದರ್ಶನ್‌ ಕೂಗಾಟ..!
ಸಿನಿಮಾ-ಮನರಂಜನೆ

ನಾನು ಹೀಗೆ ಜೈಲಿನಲ್ಲೇ ಸಾಯಬೇಕಾ? ನನಗೆ ಯಾಕೆ ಈ ಶಿಕ್ಷೆ: ನಟ ದರ್ಶನ್‌ ಕೂಗಾಟ..!

ಟ್ರೇಲರ್‌ ಮೂಲಕ ಗಮನ ಸೆಳೆದ “ವಲವಾರ” ಸಿನಿಮಾ : ಶೀಘ್ರದಲ್ಲೇ ಬಿಡುಗಡೆ
ಸಿನಿಮಾ-ಮನರಂಜನೆ

ಟ್ರೇಲರ್‌ ಮೂಲಕ ಗಮನ ಸೆಳೆದ “ವಲವಾರ” ಸಿನಿಮಾ : ಶೀಘ್ರದಲ್ಲೇ ಬಿಡುಗಡೆ

ಇಂದು ಹಾಸನಾಂಬೆ ದೇವಿ ದರ್ಶನ ಪಡೆದ ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ
ಸಿನಿಮಾ-ಮನರಂಜನೆ

ಇಂದು ಹಾಸನಾಂಬೆ ದೇವಿ ದರ್ಶನ ಪಡೆದ ಕಾಂತಾರ ಖ್ಯಾತಿಯ ರಿಷಬ್‌ ಶೆಟ್ಟಿ

ಇಂದೋರ್ ಸೊಸೆಯಾಗಲಿದ್ದಾರೆ ಸ್ಮೃತಿ ಮಂಧಾನ: ಮದುವೆ ಸುದ್ದಿ ಖಚಿತಪಡಿಸಿದ ಪಲಾಶ್ ಮುಚ್ಚಲ್!
ಕ್ರೀಡೆ

ಇಂದೋರ್ ಸೊಸೆಯಾಗಲಿದ್ದಾರೆ ಸ್ಮೃತಿ ಮಂಧಾನ: ಮದುವೆ ಸುದ್ದಿ ಖಚಿತಪಡಿಸಿದ ಪಲಾಶ್ ಮುಚ್ಚಲ್!

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ
ಸಿನಿಮಾ-ಮನರಂಜನೆ

ರಕ್ಷಿತಾ ಉತ್ತರಕ್ಕೆ ಅಶ್ವಿನಿ ಮೇಡಂ ಶಾಕ್‌ – ಜನರ ಮೆಚ್ಚುಗೆಯೊಂದಿಗೆ ಚಪ್ಪಾಳೆ

Next Post
IPL 2025 : ತಂದೆಯಾದ ಖುಷಿಯ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಿದ ಕೆ. ಎಲ್ ರಾಹುಲ್

IPL 2025 : ತಂದೆಯಾದ ಖುಷಿಯ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಿದ ಕೆ. ಎಲ್ ರಾಹುಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!

LICಯಿಂದ ಎರಡು ಹೊಸ ಪಾಲಿಸಿಗಳಿಗೆ ಚಾಲನೆ: ಬೆನಿಫಿಟ್ಸ್ ಏನಿವೆ ಗೊತ್ತಾ?

LICಯಿಂದ ಎರಡು ಹೊಸ ಪಾಲಿಸಿಗಳಿಗೆ ಚಾಲನೆ: ಬೆನಿಫಿಟ್ಸ್ ಏನಿವೆ ಗೊತ್ತಾ?

Recent News

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!

ನಟ ದರ್ಶನ್ ಪಾಲಿಗೆ ಬೆಳಕಿಲ್ಲದ ದೀಪಾವಳಿ..!

LICಯಿಂದ ಎರಡು ಹೊಸ ಪಾಲಿಸಿಗಳಿಗೆ ಚಾಲನೆ: ಬೆನಿಫಿಟ್ಸ್ ಏನಿವೆ ಗೊತ್ತಾ?

LICಯಿಂದ ಎರಡು ಹೊಸ ಪಾಲಿಸಿಗಳಿಗೆ ಚಾಲನೆ: ಬೆನಿಫಿಟ್ಸ್ ಏನಿವೆ ಗೊತ್ತಾ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಇಲ್ಲ ಭಾರೀ ಸುಂಕ ಪಾವತಿಸಲು ಸಿದ್ಧರಾಗಿ : ಭಾರತಕ್ಕೆ ಟ್ರಂಪ್ ಎಚ್ಚರಿಕೆ!

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

ದೀಪಾವಳಿ ಹಬ್ಬಕ್ಕೂ ಮೊದಲೇ ಆಘಾತ ; ಇಬ್ಬರ ಮಕ್ಕಳ ಬಾಳಲ್ಲಿ ಕತ್ತಲಾದ ದೀಪದ ಹಬ್ಬ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat