ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ದ್ವಿಶತಕ ಸಿಡಿಸಿದ ಜೋ ರೂಟ್!

December 23, 2024
ದ್ವಿಶತಕ ಸಿಡಿಸಿದ ಜೋ ರೂಟ್!
Share on WhatsappShare on FacebookShare on Twitter

ಪಾಕಿಸ್ತಾನ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ನಲ್ಲಿ ಇಂಗ್ಲೆಂಡ್ ಆಟಗಾರ ಜೋ ರೂಟ್ (Joe Root) ಉತ್ತಮ ಬ್ಯಾಟಿಂಗ್ ಮಾಡಿದ್ದು, ದ್ವಿತಶತಕ ಸಿಡಿಸಿ ಮಿಂಚಿದ್ದಾರೆ. ಈ ವೇಳೆ ಅದ್ಭುತ ದಾಖಲೆ ಬರೆದಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ರೂಟ್ 375 ಎಸೆತಗಳಲ್ಲಿ 17 ಫೋರ್ ಗಳೊಂದಿಗೆ 262 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ದ್ವಿಶತಕದೊಂದಿಗೆ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 20 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.

ಈ ಸಾಧನೆ ಮಾಡಿದ ಇಂಗ್ಲೆಂಡ್ನ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಅಲ್ಲದೇ, ಸದ್ಯ ಸಕ್ರಿಯ ಆಟಗಾರರ ಪಟ್ಟಿಯಲ್ಲಿ ಈ ದಾಖಲೆ ಮಾಡಿದ 2ನೇ ಆಟಗಾರ ಎಂಬ ದಾಖಲೆಯೂ ಇವರ ಹೆಸರಿಗೆ ಬಂದಿದೆ. ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 20 ಸಾವಿರಕ್ಕೂ ಅಧಿಕ ರನ್ ಗಳಿಸಿದ ಬ್ಯಾಟರ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 595 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 80 ಶತಕಗಳೊಂದಿಗೆ ಒಟ್ಟು 27,041 ರನ್ ಗಳಿಸಿದ್ದಾರೆ. ಈಗ ಈ ಸಾಲಿಗೆ ಜೋ ರೂಟ್ ಬಂದಿದ್ದಾರೆ.

2012 ರಿಂದ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುತ್ತಿರುವ ರೂಟ್ ಒಟ್ಟು 457 ಇನಿಂಗ್ಸ್ ಗಳಿಂದ 20 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 20 ಸಾವಿರ ರನ್ ಕಲೆಹಾಕಿದ ವಿಶ್ವದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ (417 ಇನಿಂಗ್ಸ್) ಅಗ್ರಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ (453 ಇನಿಂಗ್ಸ್) ಹಾಗೂ ಬ್ರಿಯಾನ್ ಲಾರಾ (453) ನಂತರದ ಸ್ಥಾನಗಳಲ್ಲಿದ್ದಾರೆ. 458 ಇನಿಂಗ್ಸ್ಗಳ ಮೂಲಕ 20 ಸಾವಿರ ರನ್ ಪೂರೈಸಿರುವ ಜೋ ರೂಟ್ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (564) ದಾಖಲೆ ಹಿಂದಿಕ್ಕಿದ್ದಾರೆ.

ದ್ವಿಶತಕದೊಂದಿಗೆ ಫ್ಯಾಬ್-4 ಆಟಗಾರರಲ್ಲಿ ಅತೀ ಹೆಚ್ಚು ಡಬಲ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅತ್ಯಧಿಕ ಡಬಲ್ ಸೆಂಚುರಿ ಸಿಡಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಇಲ್ಲಿಯವರೆಗೆ 7 ದ್ವಿಶತಕ ಸಿಡಿಸಿದ್ದಾರೆ. ಜೋ ರೂಟ್ ಹಾಗೂ ಕೇನ್ ವಿಲಿಯಮ್ಸನ್ ತಲಾ 6 ಡಬಲ್ ಶತಕ ಗಳಿಸಿದ್ದಾರೆ.

Tags: CricketIndiaJoe RootPakistanVirat Kohli
SendShareTweet
Previous Post

ತ್ರಿಶತಕ ಸಿಡಿಸಿ ಮಿಂಚಿದ ಹ್ಯಾರಿ ಬ್ರೂಕ್

Next Post

ಮಾಂಸದೂಟ ಸೇವಿಸಿ 20ಕ್ಕೂ ಅಧಿಕ ಜನ ಅಸ್ವಸ್ಥ!

Related Posts

2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡುವುದು ಖಚಿತ – ಮಾಜಿ ಕ್ರಿಕೆಟಿಗ ವಿಶ್ವಾಸ!
ಕ್ರೀಡೆ

2027ರ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಆಡುವುದು ಖಚಿತ – ಮಾಜಿ ಕ್ರಿಕೆಟಿಗ ವಿಶ್ವಾಸ!

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!
ಕ್ರೀಡೆ

ಐಪಿಎಲ್ 2026 : ದುಬಾರಿ ಆಟಗಾರನ ಪಟ್ಟಿಯಲ್ಲಿ ವಿದೇಶಿ ಆಲ್-ರೌಂಡರ್!

ವಿಶ್ವಕಪ್ ಪಂದ್ಯದ ವೇಳೆ ಗಂಭೀರ ಗಾಯಕ್ಕೆ ಒಳಗಾದ ಶ್ರೀಲಂಕಾ ನಾಯಕಿ ಚಾಮರಿ ಅಟಪಟ್ಟು!
ಕ್ರೀಡೆ

ವಿಶ್ವಕಪ್ ಪಂದ್ಯದ ವೇಳೆ ಗಂಭೀರ ಗಾಯಕ್ಕೆ ಒಳಗಾದ ಶ್ರೀಲಂಕಾ ನಾಯಕಿ ಚಾಮರಿ ಅಟಪಟ್ಟು!

ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಔಟ್.. ಮೌನ ಮುರಿದ ಜಡೇಜಾ, 2027ರ ವಿಶ್ವಕಪ್ ಆಡುವುದೇ ನನ್ನ ಗುರಿ ಎಂದ ಆಲ್‌ರೌಂಡರ್!
ಕ್ರೀಡೆ

ಆಸ್ಟ್ರೇಲಿಯಾ ಏಕದಿನ ಸರಣಿಯಿಂದ ಔಟ್.. ಮೌನ ಮುರಿದ ಜಡೇಜಾ, 2027ರ ವಿಶ್ವಕಪ್ ಆಡುವುದೇ ನನ್ನ ಗುರಿ ಎಂದ ಆಲ್‌ರೌಂಡರ್!

ಪಿವಿಎಲ್‌ 2025 : ಕೊಚ್ಚಿ ಬ್ಲೂಸ್ಪೈಕರ್ಸ್‌ ತಂಡವನ್ನು ಸೋಲಿಸಿ ಗೆಲುವಿನ ಲಯ ಮುಂದುವರಿಸಿದ ಬೆಂಗಳೂರು ಟಾರ್ಪಿಡೋಸ್‌!
ಕ್ರೀಡೆ

ಪಿವಿಎಲ್‌ 2025 : ಕೊಚ್ಚಿ ಬ್ಲೂಸ್ಪೈಕರ್ಸ್‌ ತಂಡವನ್ನು ಸೋಲಿಸಿ ಗೆಲುವಿನ ಲಯ ಮುಂದುವರಿಸಿದ ಬೆಂಗಳೂರು ಟಾರ್ಪಿಡೋಸ್‌!

ಶತಕದಂಚಿನಲ್ಲಿ ಎಡವಟ್ಟು – ಗಿಲ್ ವಿರುದ್ಧ ಜೈಸ್ವಾಲ್ ಕಿಡಿ, ಮೈದಾನದಲ್ಲೇ ನಡೆಯಿತು ಜಟಾಪಟಿ!
ಕ್ರೀಡೆ

ಶತಕದಂಚಿನಲ್ಲಿ ಎಡವಟ್ಟು – ಗಿಲ್ ವಿರುದ್ಧ ಜೈಸ್ವಾಲ್ ಕಿಡಿ, ಮೈದಾನದಲ್ಲೇ ನಡೆಯಿತು ಜಟಾಪಟಿ!

Next Post
ಮಾಂಸದೂಟ ಸೇವಿಸಿ 20ಕ್ಕೂ ಅಧಿಕ ಜನ ಅಸ್ವಸ್ಥ!

ಮಾಂಸದೂಟ ಸೇವಿಸಿ 20ಕ್ಕೂ ಅಧಿಕ ಜನ ಅಸ್ವಸ್ಥ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

Recent News

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ಕುರ್ಚಿ ಖಾಲಿ ಇಲ್ಲ.. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ | ಸಚಿವ ಜಮೀರ್ ಅಹ್ಮದ್

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ರಾತ್ರಿ ವೇಳೆ ಹುಡುಗಿಯರನ್ನು ಹೊರಗೆ ಬಿಡಬೇಡಿ – ದುರ್ಗಾಪುರ ಗ್ಯಾಂಗ್‌ ರೇಪ್‌ ಬಗ್ಗೆ ‘ದೀದಿ’ ಶಾಕಿಂಗ್‌ ಹೇಳಿಕೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ: ಪಟ್ಟಣ ಪಂಚಾಯತ್ ವಿರಿದ್ಧ ರೈತರ ಧರಣಿ‌ 21ನೇ ದಿನಕ್ಕೆ | ರೈತರಿಗೆ ಮಂಜುನಾಥ್ ಭಂಡಾರಿ ಆಶ್ವಾಸನೆ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

ವಿಚಾರಣಾಧೀನ ಕೈದಿಗೆ ಬಿಸ್ಕೆಟ್‌ ಪ್ಯಾಕ್‌ನಲ್ಲಿ ಗಾಂಜಾ ರವಾನೆ | ಇಬ್ಬರ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat