ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜುನಿಕಾರ್ನಿವಲ್ ಬೆಂಗಳೂರು: ಭಾರತದ ಗ್ರಾಮೀಣ ಪ್ರದೇಶದ ಆವಿಷ್ಕಾರಗಳ ಅನಾವರಣ

April 17, 2025
Share on WhatsappShare on FacebookShare on Twitter

ಬೆಂಗಳೂರು, ಏಪ್ರಿಲ್ 17 ಇಂಟರ್​ನ್ಯಾಷನಲ್​ ಸ್ಟಾರ್ಟಪ್ ಫೌಂಡೇಶನ್ (ಐಎಸ್‌ಎಫ್) ಯಲಹಂಕದ ವಿಶ್ವ ವಿದ್ಯಾಪೀಠ ಶಾಲೆಯಲ್ಲಿ ತನ್ನ ಪ್ರಮುಖ ಕಾರ್ಯಕ್ರಮವಾಗಿರುವ ಜುನಿಕಾರ್ನಿವಲ್ ಬೆಂಗಳೂರು ಅನ್ನು ಗುರುವಾರ (ಏಪ್ರಿಲ್​ 17ರಂದು) ಆಯೋಜಿಸಿತ್ತು. ಸಂಜೆ ನಡೆದ ಈ ಸ್ಫೂರ್ತಿದಾಯಕ ಕಾರ್ಯಕ್ರಮವು ಐಎಸ್‌ಎಫ್‌ನ ಜಾಗತಿಕ ವೇದಿಕೆಯಾಗಿರುವ ಐಎಸ್‌ಎಫ್ ಜುನಿಕಾರ್ನ್ ಮತ್ತು ಗ್ಲೋಬಲ್ ಎಐ ಸಮ್ಮಿಟ್​ಗೆ ಭವ್ಯ ಆರಂಭವಾಗಿದೆ. ಆ ಕಾರ್ಯಕ್ರಮ ಮೇ 29 ಮತ್ತು 30ರಂದು ಅಮೆರಿಕದ ಟೆಕ್ಸಾಸ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ನಡೆಯಲಿದೆ.

ಜುನಿಕಾರ್ನಿವಲ್​ ಬೆಂಗಳೂರು, ಭಾರತದ ಕೆಲವು ಪ್ರತಿಷ್ಠಿತ ಸಂಶೋಧಕರು ಮತ್ತು ಸ್ಟಾರ್ಟಪ್ ಪರಿಸರ ವ್ಯವಸ್ಥೆಯ ಗಣ್ಯರು ಒಟ್ಟುಗೂಡುವಂತೆ ಮಾಡಿತು. ಇಸ್ರೋ ಮಾಜಿ ಅಧ್ಯಕ್ಷ ಶ್ರೀ ಎ.ಎಸ್. ಕಿರಣ್ ಕುಮಾರ್, ಭಾರತದ ಟೆಕ್ ಇಕೋಸಿಸ್ಟಮ್‌ನ ಮುಖ್ಯ ರೂವಾರಿ ಮತ್ತು ಐಎಸ್‌ಎಫ್ ಸಂಸ್ಥಾಪಕ ಡಾ. ಜೆ.ಎ. ಚೌಧರಿ, ಕಲಾರಿ ಕ್ಯಾಪಿಟಲ್​ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ರಾಜು, ಹಿರಿಯ ಸಲಹೆಗಾರ, ಎಂಡೋಕ್ರಿನಾಲಜಿಸ್ಟ್​ ಡಾ. ಸತೀಶ್ ಬಾಬು ಕೆ.ಎನ್, ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್​ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ಮ ರಾವ್ ಮುನುಕುಟ್ಲ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರೆಲ್ಲರೂ ಭಾರತದ ಆವಿಷ್ಕಾರ ಸಾಮರ್ಥ್ಯದ ಬಗ್ಗೆ, ವಿಶೇಷವಾಗಿ ಎರಡು ಮತ್ತು ಮೂರನೇ ಹಂತದ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉದಯೋನ್ಮುಖ ಪ್ರತಿಭೆಗಳ ಸೃಷ್ಟಿ ಸಾಧ್ಯತೆಯ ಒಳನೋಟಗಳನ್ನು ಹಂಚಿಕೊಂಡರು.

ಈ ಕಾರ್ಯಕ್ರಮವು ಐಎಸ್‌ಎಫ್ ಜುನಿಕಾರ್ನ್100ಕೆಗೆ ಸೂಕ್ತ ವೇದಿಕೆ ಒದಗಿಸಿತು. ಈ ರಾಷ್ಟ್ರೀಯ ಅಭಿಯಾನವು 8ರಿಂದ 25 ವಯಸ್ಸಿನ 1,00,000 ಗ್ರಾಮೀಣ ಯುವಕರನ್ನು ಆವಿಷ್ಕಾರಕರಾಗಿ ಮತ್ತು ಬದಲಾವಣೆಯ ರೂವಾರಿಗಳಾಗಿ ಸಶಕ್ತಗೊಳಿಸುವ ಗುರಿ ಹೊಂದಿದೆ. ಕೃಷಿ, ಹವಾಮಾನ, ಆರೋಗ್ಯ, ಮತ್ತು ಡೀಪ್ ಟೆಕ್‌ನಂತಹ ರಾಷ್ಟ್ರೀಯ ಆದ್ಯತೆಯ ಕ್ಷೇತ್ರಗಳಿಗೆ ಸಂಬಂಧಿಸಿದ ಗ್ರಾಮೀಣ ಸವಾಲುಗಳನ್ನು ಪರಿಹರಿಸುವುದು ಇದರ ಪ್ರಮುಖ ಉದ್ದೇಶ.

ಐಎಸ್‌ಎಫ್ ಸಂಸ್ಥಾಪಕ ಡಾ. ಜೆ.ಎ. ಚೌಧರಿ ಮಾತನಾಡಿ,”ನಾವು ಕೇವಲ ಸ್ಟಾರ್ಟಪ್‌ಗಳನ್ನು ನಿರ್ಮಿಸುತ್ತಿಲ್ಲ; ಗ್ರಾಮೀಣ ಮೂಲದಿಂದ ಜಾಗತಿಕ ನಾಯಕರನ್ನು ಸೃಷ್ಟಿಸುತ್ತಿದ್ದೇವೆ. ಜುನಿಕಾರ್ನ್ ಎಂಬುದು ಗ್ರಾಮೀಣ ಕನಸುಗಳಿಂದ ಚಾಲಿತ ಅಭಿಯಾನ” ಎಂದು ಹೇಳಿದರು. .

ಐಎಸ್‌ಎಫ್ ಸಹ-ಸಂಸ್ಥಾಪಕ ಡಾ. ಶಿವ ಮಹೇಶ್ ತಂಗುಟೂರು ಮಾತನಾಡಿ,” ಭಾರತದಾದ್ಯಂತ ಆಯ್ಕೆಯಾದ 50 ಜುನಿಕಾರ್ನ್‌ಗಳಲ್ಲಿ ಕರ್ನಾಟಕದಿಂದ ಸುಮಾರು 8 ಯುವ ಉದ್ಯಮಿಗಳನ್ನು ಆಯ್ಕೆ ಮಾಡಲಾಗಿದೆ. ಈ ಉಪಕ್ರಮವು ಯುವ ಪೀಳಿಗೆಯನ್ನು ಉದ್ಯೋಗದಾತರಾಗಿ ಪರಿವರ್ತಿಸಲಿದೆ” ಎಂದು ವಿವರಿಸಿದರು.

ಜುನಿಕಾರ್ನ್100ಕೆ ಉಪಕ್ರಮವು ಭಾರತದ ಗ್ರಾಮೀಣ ಪ್ರದೇಶದಿಂದ ಸೃಷ್ಟಿಯಾದ ದಿಟ್ಟ ಆಲೋಚನೆಗಳನ್ನು ಸ್ಕೇಲೆಬಲ್ ಪ್ರೊಟೊಟೈಪ್‌ಗಳು ಮತ್ತು ಉದ್ಯಮಗಳಾಗಿ ಪರಿವರ್ತಿಸುವ ಮೂಲಕ ಪ್ರಾಯೋಗಿಕ ಆವಿಷ್ಕಾರದ ಸಂಸ್ಕೃತಿ ಹುಟ್ಟುಹಾಕುವ ಗುರಿಯನ್ನು ಹೊಂದಿದೆ.

ಐಎಸ್‌ಎಫ್ ಜುನಿಕಾರ್ನ್ ಮತ್ತು ಗ್ಲೋಬಲ್ ಎಐ ಸಮ್ಮಿಟ್, ಟೆಕ್ಸಾಸ್ ಸ್ಟೇಟ್ ಯೂನಿವರ್ಸಿಟಿ, ಯುಎಸ್-ಇಂಡಿಯಾ ಚೇಂಬರ್ ಆಫ್ ಕಾಮರ್ಸ್, ಟಿಐಇ ಆಸ್ಟಿನ್, ಕ್ವಾಲಿಟಿ ಇಂಜಿನಿಯರಿಂಗ್ ಫೌಂಡೇಶನ್, ಮತ್ತು ಮಾಂಡೀ ಸಹಯೋಗದೊಂದಿಗೆ ನಡೆಯಲಿದೆ. ಭಾರತದ 30 ಗ್ರಾಮೀಣ ಆವಿಷ್ಕಾರಕರು ಯುಎಸ್‌ಗೆ ಭೇಟಿ ನೀಡಿ ಈ ಸಮ್ಮಿಟ್​ನಲ್ಲಿ ಪಾಲ್ಗೊಂಡು ತಮ್ಮ ಆಲೋಚನೆಗಳನ್ನು ಪ್ರಸ್ತುತಪಡಿಸಲು ಅವಕಾಶ ಪಡೆಯಲಿದ್ದಾರೆ.
ಸಮ್ಮಿಟ್‌ನ ಪ್ರಮುಖ ಆಕರ್ಷಣೆಯೆಂದರೆ ಎಕ್ಸ್‌ಕ್ಲೂಸಿವ್ ಸಿಇಒ ನೆಟ್‌ವರ್ಕಿಂಗ್ ಈವೆಂಟ್, ಇದರಲ್ಲಿ 200ಕ್ಕೂ ಹೆಚ್ಚು ಜಾಗತಿಕ ನಾಯಕರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಐಎಸ್‌ಎಫ್ ಕ್ಯಾಪಿಟಲ್ ತನ್ನ ಫಂಡ್ ಆಫ್ ಫಂಡ್ಸ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಿದೆ. ಈ ಕಾರ್ಯತಂತ್ರದ ಹೂಡಿಕೆ ಉಪಕ್ರಮವು ಗ್ರಾಮೀಣ ಮತ್ತು ವಿದ್ಯಾರ್ಥಿ ವ್ಯವಸ್ಥೆಯಿಂದ ಉದಯೋನ್ಮುಖ ಉನ್ನತ-ಸಾಮರ್ಥ್ಯದ ಸ್ಟಾರ್ಟಪ್‌ಗಳಿಗೆ ಜಾಗತಿಕ ಬಂಡವಾಳವನ್ನು ಸಂಗ್ರಹಿಸುವ ಗುರಿ ಹೊಂದಿದೆ.

ಜುನಿಕಾರ್ನಿವಲ್​​ನ ಪ್ರಮುಖ ಅಂಶಗಳು
ಭಾರತದ ಯುವ ಗ್ರಾಮೀಣ ಸಂಶೋಧಖರು ಡಲ್ಲಾಸ್, ಆಸ್ಟಿನ್, ಸ್ಯಾನ್ ಮಾರ್ಕೋಸ್, ಮತ್ತು ಹೂಸ್ಟನ್‌ನ ಪ್ರಮುಖ ಆವಿಷ್ಕಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಯುಎಸ್‌ನ ಸ್ಟಾರ್ಟಪ್ ಇಕೋಸಿಸ್ಟಮ್‌ನ ನೇರ ಅನುಭವ ಪಡೆಯುವುದರ ಜೊತೆಗೆ ಅಂತರರಾಷ್ಟ್ರೀಯ ಪಾಲುದಾರಿಕೆ ರೂಪಿಸಲಿದ್ದಾರೆ. ಗ್ರಾಮೀಣ ಪ್ರದೇಶಗಳ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವ ಆವಿಷ್ಕಾರಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸುವ ಅವಕಾಶ.

Tags: bangaloreJuniCarnivalUnveiling innovations
SendShareTweet
Previous Post

ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ದೇವಿ ಆವರಣದಲ್ಲಿನ ಅನಧಿಕೃತ ‌ಮಳಿಗೆಗಳ ತೆರವು; ವಿರೋಧ

Next Post

ಕುರುಹಿನಶೆಟ್ಟಿ ಸಮಾಜಕ್ಕೆ ಅನ್ಯಾಯ: ನಾಲ್ಕಡಿ ನೀಲಕಂಠ ಪಟ್ಟದಾರ್ಯ ಮಹಾಸ್ವಾಮೀಜಿ

Related Posts

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ
ಬೆಂಗಳೂರು ಗ್ರಾಮಾಂತರ

ಮಾಗಡಿ | ತರಕಾರಿ ವ್ಯಾಪಾರಿಯ ಮೇಲೆ ನಾಯಿ ದಾಳಿ

ತಾಯಿಯ ಫೋಟೋ ಶೂಟ್ ವೇಳೆ ದುರಂತ..  ಮೂರು ವರ್ಷದ ಕಂದಮ್ಮ ಸಾ*ವು
ಬೆಂಗಳೂರು ಗ್ರಾಮಾಂತರ

ತಾಯಿಯ ಫೋಟೋ ಶೂಟ್ ವೇಳೆ ದುರಂತ.. ಮೂರು ವರ್ಷದ ಕಂದಮ್ಮ ಸಾ*ವು

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು
ಬೆಂಗಳೂರು ಗ್ರಾಮಾಂತರ

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ
ಬೆಂಗಳೂರು

ಇಂದೂ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಏರ್‌ ಕ್ವಾಲಿಟಿ ಕುಸಿತ

Next Post
ಕುರುಹಿನಶೆಟ್ಟಿ ಸಮಾಜಕ್ಕೆ ಅನ್ಯಾಯ: ನಾಲ್ಕಡಿ ನೀಲಕಂಠ ಪಟ್ಟದಾರ್ಯ ಮಹಾಸ್ವಾಮೀಜಿ

ಕುರುಹಿನಶೆಟ್ಟಿ ಸಮಾಜಕ್ಕೆ ಅನ್ಯಾಯ: ನಾಲ್ಕಡಿ ನೀಲಕಂಠ ಪಟ್ಟದಾರ್ಯ ಮಹಾಸ್ವಾಮೀಜಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat