ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಜಸ್ಟ್ ಮ್ಯಾರೀಡ್” ಗೆ ಸೆನ್ಸಾರ್ ಅಸ್ತು!

July 16, 2025
Share on WhatsappShare on FacebookShare on Twitter


“ಕಾಂತಾರ” ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ “ಜಸ್ಟ್ ಮಾರೀಡ್” ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಪ್ರೇಮ ಕಥಾನಕವನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ತೆರೆಗೆ ಬರಲು ಅಣಿಯಾಗಿದೆ‌. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರವನ್ನು ನೀಡಿದೆ. ಸದ್ಯದಲ್ಲೇ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ತಿಳಿಸಲಿದ್ದಾರೆ.

ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ “ಜಸ್ಟ್ ಮ್ಯಾರೀಡ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ಪ್ರೇಕ್ಷಕರು ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ. ತೆರೆಯ ಮೇಲೆ ಚಿತ್ರವನ್ನು ನೋಡುವ ಕಾತುರದಲ್ಲಿದ್ದಾರೆ.

ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ದೊಡ್ದ ತಾರಾಬಳಗವೇ ಇದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್, ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣಕಾರರಾಗಿದ್ದಾರೆ. ಪಿ.ಜಿ. ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

Tags: Ajanish LoknathAnkita Amarbengalorecinemajust marriedKannadaShine Shetty
SendShareTweet
Previous Post

ಗಂಗೊಳ್ಳಿಗೆ ಶಾಸಕ‌ ಗುರುರಾಜ್ ಗಂಟಿಹೊಳೆ ಭೇಟಿ

Next Post

ಸ್ಲೀಪರ್ ಕೋಚ್ ಬಸ್ಸಲ್ಲೇ ಮಗುವಿಗೆ ಜನ್ಮ ನೀಡಿ, ನವಜಾತ ಶಿಶುವನ್ನು ಹೊರಗೆಸೆದ ದಂಪತಿ!

Related Posts

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!
ಸಿನಿಮಾ-ಮನರಂಜನೆ

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ
ಸಿನಿಮಾ-ಮನರಂಜನೆ

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ
ಉಡುಪಿ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ

‘ಕಾಂತಾರ ಚಾಪ್ಟರ್-1’ ಜೀ ಕನ್ನಡದಲ್ಲಿ..!
ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್-1’ ಜೀ ಕನ್ನಡದಲ್ಲಿ..!

ಶಿವಣ್ಣ-ಸುದೀಪ್ ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ.. ವಿಡಿಯೋ ವೈರಲ್‌!
ಸಿನಿಮಾ-ಮನರಂಜನೆ

ಶಿವಣ್ಣ-ಸುದೀಪ್ ಭೇಟಿಯಾಗಿ ಆಶೀರ್ವಾದ ಪಡೆದ ಗಿಲ್ಲಿ ನಟ.. ವಿಡಿಯೋ ವೈರಲ್‌!

Next Post
ಸ್ಲೀಪರ್ ಕೋಚ್ ಬಸ್ಸಲ್ಲೇ ಮಗುವಿಗೆ ಜನ್ಮ ನೀಡಿ, ನವಜಾತ ಶಿಶುವನ್ನು ಹೊರಗೆಸೆದ ದಂಪತಿ!

ಸ್ಲೀಪರ್ ಕೋಚ್ ಬಸ್ಸಲ್ಲೇ ಮಗುವಿಗೆ ಜನ್ಮ ನೀಡಿ, ನವಜಾತ ಶಿಶುವನ್ನು ಹೊರಗೆಸೆದ ದಂಪತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

Recent News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat