ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡಿಗರನ್ನು ಕೆಣಕಿ ಮಣ್ಣು ಮುಕ್ಕುತ್ತಿರುವ ಕಮಲ್ ಹಾಸನ್

June 11, 2025
Share on WhatsappShare on FacebookShare on Twitter


ಕನ್ನಡಿಗರ ಕೆಣಕಿ ಮಣ್ಣುಮುಕ್ಕಿದ್ದ ನಟ ಕಮಲ್ ಹಾಸನ್ ಇದೀಗ ಬಾಕ್ಸ್ ಆಫೀಸ್ ನಲ್ಲೂ ಮಕಾಡೆ ಮಲಗಿದ್ದಾರೆ. ಕಳೆದ ವಾರ ತೆರೆಗೆ ಅಪ್ಪಳಿಸಿದ್ದ ಕಮಲ್ ನಟನೆಯ ಥಗ್ ಲೈಫ್ ಸಿನಿಮಾ ಇಲ್ಲಿಯವರೆಗೂ 50 ಕೋಟಿ ಕಲೆಕ್ಷನ್ ಕೂಡಾ ಮಾಡಿಲ್ಲ.

ಬಹು ನಿರೀಕ್ಷೆಯೊಂದಿಗೆ ತೆರೆಗೆ ಅಪ್ಪಳಿಸಿದ್ದ ಸಿನಿಮಾ ಗಳಿಕೆಯಲ್ಲಿ ಹಿಂದೇಟು ಹಾಕುತ್ತಿದೆ. ಹೇಳಿ ಕೇಳಿ ಕಮಲ್ ಮಣಿರತ್ನಂ ಕಾಂಬಿನೇಷನ್ ನ ಸಿನಿಮಾ ಅಂದ್ ಮೇಲೆ ಅಭಿಮಾನಿಗಳ ಸುನಾಮಿ ಹರಿದು ಬರುತ್ತಿದೆ ಎಂದು ವಿತರಕರೂ ಖುಷ್ ಆಗಿದ್ದರು.

ಆದರೀಗ ವಾರ ಕಳೆಯುತ್ತಾ ಬಂದರೂ ಗಳಿಕೆ ಮಾತ್ರ ಆಮೆ ವೇಗದಲ್ಲೇ ಸಾಗಿದೆ. ಈ ನಡುವೆ, ಕಂಗಾಲಾಗಿರುವ ವಿತರಕರು, ತಮಗಾಗಿರುವ ನಷ್ಟ ಭರಿಸಿಕೊಡುವಂತೆ ಕಮಲ್ ಬೆನ್ನುಬಿದ್ದಿದ್ದಾರೆ. ಥಗ್ ಲೈಫ್ ಗೆ ಕಮಲ್ ಹಾಸನ್ ಮತ್ತು ಮಣಿರತ್ನಂ ಇಬ್ಬರೂ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಒಂದು ಅಂದಾಜಿನ ಪ್ರಕಾರ ಸಿನಿಮಾಗೆ 300 ಕೋಟಿ ಹಣ ಹಾಕಲಾಗಿದೆ.

ಸಿನಿಮಾದ ಒಟಿಟಿ ರೈಟ್ಸ್ ಮೂಲಕವೇ 150 ಕೋಟಿ ರೂ ಗಳಿಸಲಾಗಿದೆ. ಉಳಿದಂತೆ, ಟಿವಿ ರೈಟ್ಸ್ ನಿಂದ 50 ಕೋಟಿ ಬಂದರೂ ನಿರ್ಮಾಪಕರಿಗೆ ಕನಿಷ್ಠ ಪಕ್ಷ 100 ಕೋಟಿ ರೂ.ಗೂ ಹೆಚ್ಚು ನಷ್ಟವಾಗುವ ಸಾಧ್ಯತೆಗಳಿವೆ. ಇದರ ನಡುವೆ, ದೊಡ್ಡ ಲಾಭದ ನಿರೀಕ್ಷೆಯಲ್ಲಿ ವಿತರಣೆ ಹಕ್ಕು ಪಡೆದಿದ್ದವರು ಈಗ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ.

Tags: cinemaKamal HaasanKamal Mani RatnamThug Life
SendShareTweet
Previous Post

ಅಪ್ರಾಪ್ತ ಬಾಲಕಿಯರ ಮೇಲೆ ಕಾಮುಕರ ಅಟ್ಟಹಾಸ; ಬೆಚ್ಚಿ ಬೀಳಿಸುತ್ತಿದೆ ಅಂಕಿ-ಅಂಶ

Next Post

ಬಳ್ಳಾರಿ ಕಾಂಗ್ರೆಸ್ ಕಲಿಗಳ ವಿರುದ್ಧ ಇಡಿ ಸಮರ; ಸಂಸದ, ಶಾಸಕರ ನಿವಾಸದಲ್ಲಿ ಮೆಗಾ ರೇಡ್

Related Posts

ರಿಯಲ್‌ ಸ್ಟೋರಿಯಿಂದ ಸ್ಪೂರ್ತಿ ಪಡೆದ ‘ಲವ್‌ ಯೂ ಮುದ್ದು’ ; ಪ್ರೇಕ್ಷಕರಿಂದ ಬಾರೀ ಮೆಚ್ಚುಗೆ
ಸಿನಿಮಾ-ಮನರಂಜನೆ

ರಿಯಲ್‌ ಸ್ಟೋರಿಯಿಂದ ಸ್ಪೂರ್ತಿ ಪಡೆದ ‘ಲವ್‌ ಯೂ ಮುದ್ದು’ ; ಪ್ರೇಕ್ಷಕರಿಂದ ಬಾರೀ ಮೆಚ್ಚುಗೆ

‘ಕಾಂತಾರ ಚಾಪ್ಟರ್‌-1’  ಚಿತ್ರತಂಡಕ್ಕೆ ಸಕ್ಸಸ್‌ ಪಾರ್ಟಿ ನೀಡಿದ ಹೊಂಬಾಳೆ ಫಿಲ್ಮ್ಸ್
ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್‌-1’ ಚಿತ್ರತಂಡಕ್ಕೆ ಸಕ್ಸಸ್‌ ಪಾರ್ಟಿ ನೀಡಿದ ಹೊಂಬಾಳೆ ಫಿಲ್ಮ್ಸ್

7 ವರ್ಷಗಳ ನಂತರ ನಟನೆಗೆ ಮರಳಲಿದ್ದಾರೆಯೇ ಅನುಷ್ಕಾ ಶರ್ಮಾ? ‘ಚಕ್ ದ ಎಕ್ಸ್‌ಪ್ರೆಸ್’ ಬಿಡುಗಡೆ ಸಾಧ್ಯತೆ
ಸಿನಿಮಾ-ಮನರಂಜನೆ

7 ವರ್ಷಗಳ ನಂತರ ನಟನೆಗೆ ಮರಳಲಿದ್ದಾರೆಯೇ ಅನುಷ್ಕಾ ಶರ್ಮಾ? ‘ಚಕ್ ದ ಎಕ್ಸ್‌ಪ್ರೆಸ್’ ಬಿಡುಗಡೆ ಸಾಧ್ಯತೆ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ
ಸಿನಿಮಾ-ಮನರಂಜನೆ

ರುಕ್ಮಿಣಿ ವಸಂತ್ ಹೆಸರಿನಲ್ಲಿ ನಿಗೂಢ ವ್ಯಕ್ತಿಯಿಂದ ಹಣ ಸುಲಿಗೆ | ಯಾರೂ ಮೋಸ ಹೋಗಬೇಡಿ ಎಂದು ಮನವಿ ಮಾಡಿದ ನಟಿ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್
ಸಿನಿಮಾ-ಮನರಂಜನೆ

‘ಮಾರ್ಕ್’ ಸಿನಿಮಾದ ಟೀಸರ್ ಔಟ್ | ಡೆಡ್ಲಿ ಅವತಾರದಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!
ಸಿನಿಮಾ-ಮನರಂಜನೆ

ನಿನ್ನ ತೂಕ ಎಷ್ಟು? – ಯೂಟ್ಯೂಬರ್‌ ಪ್ರಶ್ನೆಗೆ ರೊಚ್ಚಿಗೆದ್ದ ನಟಿ ಗೌರಿ ಕಿಶನ್‍!

Next Post
ಬಳ್ಳಾರಿ ಕಾಂಗ್ರೆಸ್ ಕಲಿಗಳ ವಿರುದ್ಧ ಇಡಿ ಸಮರ; ಸಂಸದ, ಶಾಸಕರ ನಿವಾಸದಲ್ಲಿ ಮೆಗಾ ರೇಡ್

ಬಳ್ಳಾರಿ ಕಾಂಗ್ರೆಸ್ ಕಲಿಗಳ ವಿರುದ್ಧ ಇಡಿ ಸಮರ; ಸಂಸದ, ಶಾಸಕರ ನಿವಾಸದಲ್ಲಿ ಮೆಗಾ ರೇಡ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

Recent News

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

ಒಂದು ಭಾಷೆಗೆ ಹೊಸ ಗಾಳಿ-ಬೆಳಕನ್ನು ಕೊಡಲು ಅನುವಾದದಿಂದ ಮಾತ್ರ ಸಾಧ್ಯ ; ತೋಟತ್ತಿಲ್ ರವೀಂದ್ರನ್

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

“ಕೈಗೆ ಟ್ರೋಫಿ ಸಿಕ್ಕಿದ್ದೇ ಖುಷಿ”: ಪಿಸಿಬಿ ಮುಖ್ಯಸ್ಥರಿಗೆ ಸೂರ್ಯಕುಮಾರ್ ಯಾದವ್ ಸೂಕ್ಷ್ಮ ತಿರುಗೇಟು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಚಾಲಕನ ನಿಯಂತ್ರಣ ತಪ್ಪಿ ಭದ್ರಾ ನಾಲೆಗೆ ಪಲ್ಟಿಯಾದ ಕಾರು | ಇಬ್ಬರು ಸಾವು

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

ಏಷ್ಯಾ ಕಪ್ ಟ್ರೋಫಿ ವಿವಾದ ಅಂತ್ಯ? ಶೀಘ್ರದಲ್ಲೇ ಭಾರತಕ್ಕೆ ಟ್ರೋಫಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat