ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಂತಾರ 1 : ಮೈಸೂರು ಸ್ಯಾಂಡಲ್‌ ವುಡ್‌ ಸೋಪ್ ಸುಗಂಧ ಪಾಲುದಾರ‌ : ಎಂ. ಬಿ. ಪಾಟೀಲ್‌

September 26, 2025
ಕಾಂತಾರ 1 : ಮೈಸೂರು ಸ್ಯಾಂಡಲ್‌ ವುಡ್‌ ಸೋಪ್ ಸುಗಂಧ ಪಾಲುದಾರ‌ : ಎಂ. ಬಿ. ಪಾಟೀಲ್‌
Share on WhatsappShare on FacebookShare on Twitter

ಬೆಂಗಳೂರು : ಹೊಂಬಾಳೆ ಫಿಲ್ಡ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ‘ಕಾಂತಾರ ಅಧ್ಯಾಯ-1’ ಸಿನಿಮಾಕ್ಕೆ ಸರ್ಕಾರಿ ಸ್ವಾಮ್ಯದ ಹಾಗೂ ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಹಾಗೂ ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಪ್ರಾಗ್ರನ್ಸ್ ಪಾರ್ಟನರ್ (ಸುಗಂಧ ಪಾಲುದಾರ) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಈ ಸಂಬಂಧಿಸಿದಂತೆ ಇಂದು(ಶುಕ್ರವಾರ) ಮಾಹಿತಿ ನೀಡಿದ ಪಾಟೀಲ್, ಕನ್ನಡ ಚಿತ್ರರಂಗ ಸ್ಯಾಂಡಲ್ ವುಡ್ ಎಂದೇ ಖ್ಯಾತಿ ಪಡೆದಿದೆ. ಹಾಗೆಯೇ ಕೆಎಸ್‌ ಡಿಎಲ್ ಸಂಸ್ಥೆ ಸ್ಯಾಂಡಲ್ ಸೋಪ್ ಹಾಗೂ ಗಂಧದ ಎಣ್ಣೆಗೆ ಪ್ರಸಿದ್ಧಿಯಾಗಿದೆ. ಈಗ ಸಂಸ್ಥೆ ಹಾಗೂ ಸ್ಯಾಂಡಲ್ ವುಡ್ ಚಿತ್ರತಂಡದ ನಡುವೆ ಒಪ್ಪಂದ ಆಗಿದೆ. ಚಿತ್ರತಂಡವು ತನ್ನ ಪ್ರತೀ ಪ್ರದರ್ಶನದಲ್ಲೂ ಕೆಎಸ್‌ಡಿಎಲ್ ಉತ್ಪನ್ನಗಳಿಗೆ ಪ್ರಚಾರ ನೀಡಲಿದೆ ಎಂದಿದ್ದಾರೆ.

ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳ, ಇಂಗ್ಲಿಷ್ ಅಲ್ಲದೆ ಸ್ಪ್ಯಾನಿಷ್ ಹೀಗೆ 7 ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಚಿತ್ರ ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇಂತಹ ಚಿತ್ರತಂಡದ ಜತೆ ಕೆಎಸ್‌ಡಿಎಲ್ ಕೈಜೋಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೆಎಸ್‌ಡಿಎಲ್ ಕಳೆದ 110 ವರ್ಷಗಳಿಂದಲೂ ಕರ್ನಾಟಕದ ಪರಂಪರೆ ಮತ್ತು ಅಸ್ಮಿತೆಯನ್ನು ಪ್ರತಿನಿಧಿಸುತ್ತಿರುವ ಬ್ರಾಂಡ್ ಆಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆ ಎರಡು ವರ್ಷಗಳಿಂದೀಚೆಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು  ತೋರಿದೆ. ಮಾತ್ರವಲ್ಲದೇ, ರಫ್ತು ವಹಿವಾಟಿಗೆ ಒತ್ತು ನೀಡಿದ್ದು, ಪ್ಯಾಕೇಜಿಂಗ್, ಬ್ರಾಂಡಿಂಗ್, ಪ್ರಚಾರ ಹಾಗೂ ಅತ್ಯುತ್ಕೃಷ್ಟತೆಗೆ ಗಮನ ಹರಿಸಿದೆ. ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಅಖಿಲ ಭಾರತ ಮಟ್ಟದಲ್ಲಿ ಹೊಸ ತಲೆಮಾರಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಈಗ ಕಾಂತಾರ ತಂಡದೊಂದಿಗೆ ಸಂಸ್ಥೆ ಕೈ ಮಿಲಾಯಿಸುತ್ತಿದ್ದು, ತನ್ನ ಉತ್ಪನ್ನಗಳ ಮಾರಾಟವನ್ನು ಇನ್ನಷ್ಟು ವ್ಯಾಪಕಗೊಳಿಸುವ ಉದ್ದೇಶ ಈಡೇರಲಿದೆ ಎಂದು ಪಾಟೀಲ್‌ ತಿಳಿಸಿದ್ದಾರೆ.

“ಹೊಂಬಾಳೆ ಹರ್ಷ :”
ನಮ್ಮ ಕಾಂತಾರ: ಚಾಪ್ಟರ್ 1 ಚಿತ್ರಕ್ಕೆ ಅಧಿಕೃತ ಸುಗಂಧ ಪಾಲುದಾರರಾಗಿ ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಜೊತೆಗಿನ ಈ ಸಹಯೋಗವು ನಮ್ಮ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನವಾಗಿದೆ.

Tags: Karnataka News beatKNBM. B. PatilMysore Sandalwood Soap
SendShareTweet
Previous Post

ಮಹಿಳೆಯರು ತಪ್ಪುಗಳನ್ನು ಪ್ರಶ್ನಿಸುವ ಗುಣ ರೂಢಿಸಿಕೊಳ್ಳುವುದು ಮುಖ್ಯ : ನಾಗಲಕ್ಷ್ಮೀ ಚೌಧರಿ 

Next Post

ಏಷ್ಯಾ ಕಪ್‌ನಲ್ಲಿ ಅಭಿಷೇಕ್ ಶರ್ಮಾ ದಾಖಲೆಯ ದರ್ಬಾರ್: ಕೊಹ್ಲಿ, ರಿಝ್ವಾನ್‌ರನ್ನು ಹಿಂದಿಕ್ಕಿದ ಯುವ ತಾರೆ!

Related Posts

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

Next Post
ಏಷ್ಯಾ ಕಪ್‌ನಲ್ಲಿ ಅಭಿಷೇಕ್ ಶರ್ಮಾ ದಾಖಲೆಯ ದರ್ಬಾರ್: ಕೊಹ್ಲಿ, ರಿಝ್ವಾನ್‌ರನ್ನು ಹಿಂದಿಕ್ಕಿದ ಯುವ ತಾರೆ!

ಏಷ್ಯಾ ಕಪ್‌ನಲ್ಲಿ ಅಭಿಷೇಕ್ ಶರ್ಮಾ ದಾಖಲೆಯ ದರ್ಬಾರ್: ಕೊಹ್ಲಿ, ರಿಝ್ವಾನ್‌ರನ್ನು ಹಿಂದಿಕ್ಕಿದ ಯುವ ತಾರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

Recent News

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಭಾರತಕ್ಕೆ ಬಿಗ್ ರಿಲೀಫ್.. ಕೊನೆಗೂ ಗುಜರಾತ್ ಬಂದರು ತಲುಪಿದ ಎಲ್‌ಪಿಜಿ ಟ್ಯಾಂಕರ್ ‘ನಂದಾದೇವಿ’!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ಭೀಕರ ವೈಮಾನಿಕ ದಾಳಿ.. 400 ಮಂದಿ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat