ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Karnataka Budget 2025 : ಬೆಂಗಳೂರು ಅಭಿವೃದ್ಧಿಗೆ ಭರಪೂರ ಕೊಡುಗೆ; ಯಾವುದಕ್ಕೆ ಎಷ್ಟು?

March 7, 2025
Share on WhatsappShare on FacebookShare on Twitter

ಅತ್ಯಾಧುನಿಕ ನಗರ ಯೋಜನೆಗಳು, ಬೃಹತ್ ಮೂಲಸೌಕರ್ಯ ಯೋಜನೆಗಗಳು, ಸ್ವಚ್ಛ ಬೆಂಗಳೂರು, ಸುಧಾರಿತ ಮತ್ತು ಸುಸ್ಥಿರ ನಗರವನ್ನಾಗಿಸುವುದು ಬಜಟ್ ಗುರಿಯಾಗಿದೆ. ‘ಬ್ರಾಂಡ್ ಬೆಂಗಳೂರು’ ಯೋಜನೆ ಮತ್ತು ಸ್ಮಾರ್ಟ್ ನಗರ ಪ್ರಯಾಣ ಪರಿಕಲ್ಪನೆಗಳು ಬಜೆಟ್ನಲ್ಲಿ ಗಮನ ಸೆಳೆದಿವೆ.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ರ ಸಾಲಿನ ರಾಜ್ಯ ಆಯವ್ಯಯದಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. . ಮೂಲಸೌಕರ್ಯ, ನಗರ ಸಾರಿಗೆ, ಕುಡಿಯುವ ನೀರಿನ ಪೂರೈಕೆ, ತ್ಯಾಜ್ಯ ನಿರ್ವಹಣೆ ಮತ್ತು ಪ್ರವಾಹ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ. ಬ್ರಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರು ನಗರಕ್ಕೆ ಒಟ್ಟು 7,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದು ಮಹಾನಗರದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಜಾಗತಿಕ ಮಟ್ಟದ ಸ್ಪರ್ಧೆಗೆ ಒಡ್ಡಲು ನಿರ್ಧರಿಸಲಾಗಿದೆ.
ಅತ್ಯಾಧುನಿಕ ನಗರ ಯೋಜನೆಗಳು, ಬೃಹತ್ ಮೂಲಸೌಕರ್ಯ ಯೋಜನೆಗಗಳು, ಸ್ವಚ್ಛ ಬೆಂಗಳೂರು, ಸುಧಾರಿತ ಮತ್ತು ಸುಸ್ಥಿರ ನಗರವನ್ನಾಗಿಸುವುದು ಬಜಟ್ ಗುರಿಯಾಗಿದೆ. ‘ಬ್ರಾಂಡ್ ಬೆಂಗಳೂರು’ ಯೋಜನೆ ಮತ್ತು ಸ್ಮಾರ್ಟ್ ನಗರ ಪ್ರಯಾಣ ಪರಿಕಲ್ಪನೆಗಳು ಬಜೆಟ್ನಲ್ಲಿ ಗಮನ ಸೆಳೆದಿವೆ.

ಬೆಂಗಳೂರು ಅಭಿವೃದ್ಧಿಗೆ ಮುಖ್ಯ ಅನುದಾನಗಳು
ಮಹಾನಗರ ಬೆಂಗಳೂರಿನ ರಸ್ತೆ ವಿಸ್ತರಣೆ ಯೋಜನೆಗಳಿಗಾಗಿ 40,000 ಕೋಟಿ ರೂಪಾಯಿ ನೀಡಲಾಗಿದ್ದು. ಇದರಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಕಾರಿಡಾರ್ ಟನಲ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಪರಿಫೆರಲ್ ರಿಂಗ್ ರಸ್ತೆ, ಈಗ ‘ಬೆಂಗಳೂರು ಬಿಸಿನೆಸ್ ಕಾರಿಡಾರ್’ ಎಂದು ಮರುನಾಮಕರಳ್ಳಲಿದೆ. ಕೈಗಾರಿಕಾ ಮತ್ತು ವಸತಿ ವಲಯಗಳನ್ನು ಉತ್ತಮವಾಗಿ ಸಂಪರ್ಕಿಸುವ ರಸ್ತೆಗಳಿಗೆ 27,000 ಕೋಟಿ ರೂಪಾಯಿ ನಿಗದಿ ಮೀಸಲಿಡಲಾಗಿದೆ.

ನಮ್ಮ ಮೆಟ್ರೊ ಇನ್ನಷ್ಟು ವಿಸ್ತರಿಸಲು 98.6 ಕಿ.ಮೀ ಹೊಸ ಮಾರ್ಗಗಳ ಪ್ರಸ್ತಾವನೆ ಆಗಿದೆ. ಈ ಯೋಜನೆಗೆ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಲಾಗಿದೆ. ಉಪನಗರ ರೈಲು ಸೇವೆಯ ಅಭಿವೃದ್ಧಿಗಾಗಿ ₹15,767 ಕೋಟಿ ಅನುದಾನ ಮೀಸಲಾಗಿದ್ದು, ಇದರಿಂದ 148 ಕಿಮೀ ಉದ್ದದ ರೈಲು ಮಾರ್ಗ ಹಾಗೂ 58 ಹೊಸ ನಿಲ್ದಾಣಗಳ ನಿರ್ಮಾಣ ನಡೆಯಲಿದೆ.
ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು 1,800 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದರಲ್ಲಿ ಸ್ಮಾರ್ಟ್ ಟ್ರಾಫಿಕ್ ವ್ಯವಸ್ಥೆಗಳು, ಕೃತಕ ಬುದ್ಧಿಮತ್ತೆ ಸಿಗ್ನಲ್ ವ್ಯವಸ್ಥೆ ಮತ್ತು ಟ್ರಾಫಿಕ್ ನಿರ್ವಹಣಾ ಕ್ರಮಗಳು ಇದರಲ್ಲಿ ಸೇರಿವೆ.

ಬೆಂಗಳೂರಿನ ನೀರಿನ ಸಮಸ್ಯೆ ಸುಧಾರಣೆ
ಬೇಸಿಗೆಯಲ್ಲಿ ನೀರಿನ ಕೊರತೆ ನಿವಾರಿಸಲು ಮತ್ತು ಬೆಂಗಳೂರು ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಪೂರೈಕೆ ಸುಧಾರಿಸಲು 5,550 ಕೋಟಿ ರೂಪಾಯಿ ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಪ್ರವಾಹ ನಿಯಂತ್ರಿಸಲು 3,000 ಕೋಟಿ ರೂಪಾಯಿ ಪ್ರಕಟಿಸಲಾಗಿದೆ. ಚರಂಡಿ ನೀರು ಶುದ್ಧೀಕರಣ ಘಟಕಗಳ ನಿರ್ಮಾಣಕ್ಕೆ ಮತ್ತು ಬೆಳ್ಳಂದೂರು ಮತ್ತು ವರ್ಥೂರು ಕೆರೆಗಳ ಪುನಶ್ಚೇತನಕ್ಕಾಗಿ 234 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ.

ಜಲಜೋಡಣೆ ಮತ್ತು ಹಸಿರು ಬೆಂಗಳೂರು ಅಭಿಯಾನಗಳ ಅಡಿಯಲ್ಲಿ 35 ಕೋಟಿ ರೂಪಾಯಿಯನ್ನು 14 ಕೆರೆಗಳ ಪುನಶ್ಚೇತನಕ್ಕೆ ಮೀಸಲಿಡಲಾಗಿದೆ. ಮಳೆ ನೀರಿನ ಸಂಗ್ರಹಣಾ ವ್ಯವಸ್ಥೆ ಸುಧಾರಿಸಲು ಹಾಗೂ ಪರಿಸರ ಸಮತೋಲನ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನ ಆರೋಗ್ಯ ಸೇವೆ
ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಬಲಪಡಿಸಲು 413 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಇದರಡಿ ಸಮಗ್ರ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಒತ್ತು ನೀಡಲಾಗಿದೆ. ನಗರದ ತ್ಯಾಜ್ಯ ನಿರ್ವಹಣೆ ಮತ್ತು ಪುನರುಪಯೋಗ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ಕಾರ್ಬನ್ ಕ್ರೆಡಿಟ್ ಪಡೆಯುವ ಪ್ರಯತ್ನವೂ ನಡೆಯಲಿದೆ. ಎಸ್ಟಿಪಿ ಘಟಕಗಳಲ್ಲಿ ಬಯೋ-ಗ್ಯಾಸ್ ಉತ್ಪಾದನೆ ಮಾಡುವ ಯೋಜನೆಯೂ ಪ್ರಕಟಿಸಲಾಗಿದೆ.

ತೆರಿಗೆ ಸುಧಾರಣೆ
ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹ ವ್ಯವಸ್ಥೆ ಸುಧಾರಿಸಲು ಬಿಬಿಎಂಪಿ ಆನ್‌ಲೈನ್ ಇ-ಖಾತಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಆಸ್ತಿ ನಿರ್ವಹಣಾ ನಿಯಮಗಳನ್ನು ಸುಧಾರಿಸಲಾಗಿದೆ. ಬೆಂಗಳೂರು ಜಾಹೀರಾತು ನಿಯಮಾವಳಿ 2025ಅನ್ವಯ, 750 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿರುವ ಈ ಬೃಹತ್ ಹೂಡಿಕೆಗಳು ನಗರವನ್ನು ಒಗ್ಗೂಡಿಸುವ ಉದ್ದೇಶವನ್ನು ಹೊಂದಿದ್ದು, ನಗರೀಕರಣದ ಸುಧಾರಿತ ಮಾದರಿಯಾಗಿ ರೂಪುಗೊಳ್ಳಲು ನೆರವಾಗಲಿವೆ.

Tags: bangaloreKarnataka Budget 2025Siddaramaiah
SendShareTweet
Previous Post

Viral News: ವಿಮಾನದೊಳಗೇ ವಿವಸ್ತ್ರಳಾಗಿ ಓಡಾಡಿದ ಮಹಿಳೆ: ವಿಡಿಯೋ ವೈರಲ್!

Next Post

Spiritual News: ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್ (genes) ಮರೆಯಬೇಡಿ: ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ

Related Posts

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!
ಬೆಂಗಳೂರು

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!
ಬೆಂಗಳೂರು

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

ಎಲ್‌ಪಿಜಿ ಬೆನ್ನಲ್ಲೇ ಡಾಂಬರಿಗೂ ಕಂಟಕ : ರಸ್ತೆ ಕಾಮಗಾರಿಗಳು ಸ್ಥಗಿತ
ಉತ್ತರ ಕನ್ನಡ

ಎಲ್‌ಪಿಜಿ ಬೆನ್ನಲ್ಲೇ ಡಾಂಬರಿಗೂ ಕಂಟಕ : ರಸ್ತೆ ಕಾಮಗಾರಿಗಳು ಸ್ಥಗಿತ

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!
ಬೆಂಗಳೂರು

ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ರಿಲೀಸ್‌!

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ
ಶಿವಮೊಗ್ಗ

ಗಂಡನ ಮನೆಯವರ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಬಲಿ – ಅತ್ತೆ, ಮಾವ ಸೇರಿ ನಾಲ್ವರ ಬಂಧನ

ಸಿದ್ದರಾಮಯ್ಯನವರಿಗೆ ಕುಟುಂಬ ರಾಜಕಾರಣ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : ಹೆಚ್‌ಡಿಕೆ ಕಿಡಿ
ಮಂಡ್ಯ

ಸಿದ್ದರಾಮಯ್ಯನವರಿಗೆ ಕುಟುಂಬ ರಾಜಕಾರಣ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : ಹೆಚ್‌ಡಿಕೆ ಕಿಡಿ

Next Post
Spiritual News: ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್ (genes) ಮರೆಯಬೇಡಿ: ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ

Spiritual News: ಜೀನ್ಸ್(jeans) ಧರಿಸಿ, ಆದರೆ ನಿಮ್ಮ ಜೀನ್ (genes) ಮರೆಯಬೇಡಿ: ಆಧ್ಯಾತ್ಮಿಕ ಗುರು ಚಿದಾನಂದ ಸರಸ್ವತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್ ಮುಂದುವರಿಕೆ : ರಾಜಸ್ಥಾನ್ ರಾಯಲ್ಸ್ ನಾಯಕನ ಸತತ ವೈಫಲ್ಯಕ್ಕೆ ಅಭಿಮಾನಿಗಳ ಆತಂಕ

ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್ ಮುಂದುವರಿಕೆ : ರಾಜಸ್ಥಾನ್ ರಾಯಲ್ಸ್ ನಾಯಕನ ಸತತ ವೈಫಲ್ಯಕ್ಕೆ ಅಭಿಮಾನಿಗಳ ಆತಂಕ

Recent News

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆ.. ಬಂಕ್‌ಗಳಲ್ಲಿ ‘No Stock’ ಬೋರ್ಡ್!

ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್ ಮುಂದುವರಿಕೆ : ರಾಜಸ್ಥಾನ್ ರಾಯಲ್ಸ್ ನಾಯಕನ ಸತತ ವೈಫಲ್ಯಕ್ಕೆ ಅಭಿಮಾನಿಗಳ ಆತಂಕ

ಸಂಜು ಸ್ಯಾಮ್ಸನ್ ಕಳಪೆ ಫಾರ್ಮ್ ಮುಂದುವರಿಕೆ : ರಾಜಸ್ಥಾನ್ ರಾಯಲ್ಸ್ ನಾಯಕನ ಸತತ ವೈಫಲ್ಯಕ್ಕೆ ಅಭಿಮಾನಿಗಳ ಆತಂಕ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಇಂದೂ ರಾಜ್ಯದ ಹಲವೆಡೆ ಭಾರೀ ಮಳೆ : 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat