ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ SDA ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

August 18, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಪದವಿ ಕೋರ್ಸ್ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ (Karnataka High Court Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 20 ಸೆಕೆಂಡ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಸೆಕೆಂಡ್ ಡಿವಿಷನ್ ಕ್ಲರ್ಕ್
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 19

ಸೈನ್ಸ್, ಆರ್ಟ್ಸ್, ಕಾಮರ್ಸ್, ಬಿಸಿನೆಸ್ ಮ್ಯಾನೇಜ್ ಮೆಂಟ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದಲ್ಲಿ ಪದವಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,500 – 81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1, ವಿಶೇಷ ಚೇತನರಿಗೆ 200 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 350 ರೂಪಾಯಿ ಶುಲ್ಕವಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ judiciary.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

Tags: Government Jobs KarnatakaHigh Court RecruitmentKarnataka Government JobsKarnataka High Court JobsKarnataka High Court SDA RecruitmentKarnataka Judiciary JobsKarnataka News beatKNBSDA Jobs KarnatakaSDA Recruitment 2026Second Division Assistant
SendShareTweet
Previous Post

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು ಪ್ರಕರಣ : ಚಂಪತ್ ರಾಯ್‌ಗೆ ಎಸ್‌ಐಟಿ ಕ್ಲೀನ್ ಚಿಟ್

Next Post

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

Related Posts

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 3,993 ಎಂಜಿನಿಯರ್‌ಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿವೇತನ ಘೋಷಿಸಿದ HDFC ಬ್ಯಾಂಕ್ : 15-75 ಸಾವಿರ ರೂ.ವರೆಗೆ ಸ್ಕಾಲರ್ ಶಿಪ್

ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 6 ಹುದ್ದೆಗಳ ನೇಮಕಾತಿ : 56 ಸಾವಿರ ರೂ. ಸ್ಯಾಲರಿ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ: 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ: 60 ಸಾವಿರ ರೂ. ಸಂಬಳ

Next Post
‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

'ನೀಟ್' ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

Recent News

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!

ಪತ್ನಿ, ಮಕ್ಕಳನ್ನು ಕೊಂದು ನೌಕಾಪಡೆ ಯೋಧ ಆತ್ಮಹತ್ಯೆ : ‘ಬಂದು ಶವ ತೆಗೆದುಕೊಂಡು ಹೋಗಿ’ ಎಂದು ತಾಯಿಗೆ ಮೆಸೇಜ್!

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

‘ನೀಟ್’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿಲ್ಲ : ಸುಪ್ರೀಂಗೆ ದೆಹಲಿ ಪೊಲೀಸರ ಅಫಿಡವಿಟ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ; A2 ಶಿವಕುಮಾರ್ ಮಾಫಿ ಸಾಕ್ಷಿ ಅರ್ಜಿ ವಜಾ!

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

ಜಡೇಜಾ ‘ಅಪ್‌ಗ್ರೇಡೆಡ್‌ ವರ್ಷನ್’ ಮಾನವ್ ಸುತಾರ್ : ಯುವ ಸ್ಪಿನ್ನರ್ ಗುಣಗಾನ ಮಾಡಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat