ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕರ್ನಾಟಕರತ್ನ ‘ವಿಷ್ಣು’ಗೆ..! ಮತ್ತೆ ‘ಆ ಗೌರವ’ ಯಾರಿಗೆ?

September 22, 2025
Share on WhatsappShare on FacebookShare on Twitter

ಬೆಂಗಳೂರು- ಸಾಹಸಸಿಂಹ ಅಭಿನವ ಭಾರ್ಗವ, ಕರುನಾಡ ಕರ್ಣ, ಡಾ.ವಿಷ್ಣುವರ್ಧನ್ ಗೆ ಕೊನೆಗೂ ಕರ್ನಾಟಕರತ್ನ ಲಭಿಸಿದೆ. 15 ವರ್ಷಗಳು ವಿಷ್ಣು ಅಭಿಮಾನಿಗಳ ಸತತ ಪ್ರಯತ್ನ ಹೋರಾಟವೇ ಈ ಜೀವಮಾನ ಪ್ರಶಸ್ತಿಗೆ ರಹದಾರಿ. ಕಾಡಿ ಬೇಡಿದ ನಂತರವೇ ವಿಷ್ಣುವರ್ಧನ್ ಮರಣೋತ್ತರ ಕರ್ನಾಟಕ ರತ್ನ ಭಾಜನರಾಗಿದ್ದಾರೆ.  ಎಂದೋ ಕೊಡಬೇಕಾಗಿದ್ದು ಇಂದು ಕೊಟ್ಟಿದ್ದಾರೆ ಎನ್ನುವ ಸಮಾಧಾನ ವಿಷ್ಣು ಅಭಿಮಾನಿಗಳ ಪಾಲಾಗಿದೆ. ವಿಷ್ಣುವರ್ಧನ್ ಸಿನಿಮಾ ಸೇವೆ ಎಲ್ಲಾ ಪ್ರಶಸ್ತಿಗಳಿಗಿಂತ ಶ್ರೇಷ್ಠವಾದದ್ದು ಎಂಬುದನ್ನು ಮರೆಯುವಂತಿಲ್ಲ. ರಾಜ್ಯ ಸರ್ಕಾರ ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿಗೆ ಕರ್ನಾಟಕರತ್ನ ಪ್ರಶಸ್ತಿ ಘೋಷಿಸುತ್ತಿದ್ದಂತೆ ಚಿತ್ರರಂಗದ ಇನ್ನಷ್ಟು ಸಾಧಕರಿಗೂ ಮತ್ತು ಮೇರುನಟರಿಗೂ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಎನ್ನುವ ಕೂಗು ಜೋರಾಗಿದೆ.

ಈ ಹಿಂದೆ ಬೊಮ್ಮಾಯಿ ಸರ್ಕಾರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾಗಿತ್ತು. ಸಿನಿಮಾ ಮತ್ತು ಸಮಾಜಸೇವೆಯನ್ನ ಇಲ್ಲಿ ಪರಿಗಣಿಸಲಾಗಿತ್ತು. ಡಾ.ರಾಜ್ ಕುಮಾರ್ ಗೆ ಕರ್ನಾಟಕರತ್ನ ಪ್ರಶಸ್ತಿ ನೀಡಿದ್ದು ಚಿತ್ರರಂಗಕ್ಕೆ ಕಳಶಪ್ರಾಯವಾಗಿತ್ತು. ಇದೀಗ ಬೇರೆ ಕಲಾವಿದರಿಗೂ ಕರ್ನಾಟಕರತ್ನ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಾಯ ಹಲವು ಗೊಂದಲಗಳಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕ ರತ್ನ ಪ್ರಶಸ್ತಿಯ ನಿಜವಾದ ಮಾನದಂಡಗಳು ಏನು ಪ್ರಶ್ನೆ ಸಿನಿಮಾವಲಯದಲ್ಲಿ ಹೊಗೆಯಾಡುತ್ತಿದೆ.

ಅಂಬರೀಷ್, ಶಂಕರ್ ನಾಗ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ವಜ್ರಮುನಿ, ಟೈಗರ್ ಪ್ರಭಾಕರ್, ದ್ವಾರಕೀಶ್, ನರಸಿಂಹರಾಜು, ಬಾಲಣ್ಣ,ಲೀಲಾವತಿ ಸೇರಿದಂತೆ ಹಲವು ದಿಗ್ಗಜರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಕಲಾಸೇವೆ ಚಂದನವನದ ಶಾಶ್ವತ ಬೇರುಗಳಾಗಿ ಉಳಿದಿವೆ. ಯಾರು ಪ್ರಶಸ್ತಿಗಳನ್ನ ಬಯಸಿ ಬಂದವರಲ್ಲ. ಕೇವಲ ಖ್ಯಾತಿಗಾಗಿ ಆಸೆ ಪಟ್ಟವರು ಅಲ್ಲ. ನಟನೆಯಿಂದ ದುರಂತ ಅಂತ್ಯದವರೆಗೂ ಜೀವನ ಸವೆಸಿದ ನಟರ ಲಿಸ್ಟ್ ತುಂಬಾ ದೊಡ್ಡದಿದೆ. ಹಲವರಿಗೆ ಸಿಗಬೇಕಾದ ಮಾನ್ಯತೆಯೇ ಸಿಕ್ಕಿಲ್ಲ. ಯಾವ ಸಂಘ-ಸಂಸ್ಥೆಗಳು ಕರೆದು ಪ್ರಶಸ್ತಿ ಕೊಟ್ಟಿಲ್ಲ. ಇದರ ಮಧ್ಯೆ ಕೆಲವು ಕಲಾವಿದರಿಗೆ ಮಾತ್ರ ಕರ್ನಾಟಕ ಪ್ರಶಸ್ತಿ ಕೊಡಬೇಕಾ ಎಂಬ ಚರ್ಚೆ ಗಾಂಧಿನಗರವನ್ನು ಆವರಿಸಿಕೊಂಡು ಬಿಟ್ಟಿದೆ.

ಸಾಧನೆಗೆ ಯಾವ ಸ್ಪರ್ಧೆಯೂ ಇಲ್ಲ. ಕನ್ನಡ,ಕರ್ನಾಟಕ,ನೆಲ-ಜಲ, ಭಾಷೆ ಮತ್ತು ಅಸ್ಮಿತೆಯ ವಿಚಾರವಾಗಿ ನಮ್ಮಲ್ಲಿ ಅನೇಕ ಹಿರಿಯ ಇತಿಹಾಸಗಳಿವೆ. ಎಲ್ಲರಿಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಾಧ್ಯವೇ? ಅಥವಾ ಇವರು ಬೇಕು,ಅವರು ಬೇಡ ಎಂಬ ದಡ್ಡ ತೀರ್ಮಾನ ಆಗುತ್ತದೆಯೇ? ಯೋಚನೆ ಕ್ರಾಂತಿಗೆ ಬುನಾದಿ. ಹಾದಿಯ ಉದ್ದೇಶ ಮರೆಯಾಗದಿರಲಿ..!

Tags: Ambarishbasavaraja bommayicinemafilmformer chief ministergandhinagaraKannadaKarnatakaKarnataka ratnaSandalwoodVishnuvardhan
SendShareTweet
Previous Post

ಉಡುಪಿ :  ಬಹುನಿರೀಕ್ಷಿತ ಇಂದ್ರಾಳಿ ರೈಲ್ವೇ ಸೇತುವೆ ಉದ್ಘಾಟನೆ

Next Post

ಅಮೆರಿಕದ ಎಚ್-1ಬಿ ವೀಸಾ ಶುಲ್ಕ ಹೆಚ್ಚಳ ಬೆನ್ನಲ್ಲೇ ‘ಕೆ ವೀಸಾ’ ಮೂಲಕ ಜಾಗತಿಕ ಪ್ರತಿಭೆಗಳಿಗೆ ಚೀನಾ ಮುಕ್ತ ಆಹ್ವಾನ

Related Posts

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ
ಸಿನಿಮಾ-ಮನರಂಜನೆ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?
ಸಿನಿಮಾ-ಮನರಂಜನೆ

ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!
ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

Next Post
ಅಮೆರಿಕದ ಎಚ್-1ಬಿ ವೀಸಾ ಶುಲ್ಕ ಹೆಚ್ಚಳ ಬೆನ್ನಲ್ಲೇ ‘ಕೆ ವೀಸಾ’ ಮೂಲಕ ಜಾಗತಿಕ ಪ್ರತಿಭೆಗಳಿಗೆ ಚೀನಾ ಮುಕ್ತ ಆಹ್ವಾನ

ಅಮೆರಿಕದ ಎಚ್-1ಬಿ ವೀಸಾ ಶುಲ್ಕ ಹೆಚ್ಚಳ ಬೆನ್ನಲ್ಲೇ 'ಕೆ ವೀಸಾ' ಮೂಲಕ ಜಾಗತಿಕ ಪ್ರತಿಭೆಗಳಿಗೆ ಚೀನಾ ಮುಕ್ತ ಆಹ್ವಾನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

Recent News

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ಭಾರತದ ಭದ್ರತೆಗೆ ಹೊಸ ಆತಂಕ : ಅತ್ಯಾಧುನಿಕ ಶಸ್ತ್ರಾಸ್ತ್ರ ಸಜ್ಜಿತ ‘ಖಲಿಸ್ತಾನಿ ಲಿಬರೇಷನ್ ಆರ್ಮಿ’ ಉದಯ!

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat