ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕರೂರು ಕಾಲ್ತುಳಿತ ಕೇಸ್‌ – ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ TVK ಅರ್ಜಿ.. ಅ.10ಕ್ಕೆ ವಿಚಾರಣೆ!

October 8, 2025
Share on WhatsappShare on FacebookShare on Twitter

ಚೆನ್ನೈ : ಕರೂರು ಕಾಲ್ತುಳಿತ ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ ಪಕ್ಷ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದು, ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.

ಏನಿದು ಕರೂರು ದುರಂತ? ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ವಿಜಯ್ ಅವರ ಪಕ್ಷವು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಏಕಾಏಕಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿರುವಂತೆಯೇ ಈ ಘಟನೆ ನಡೆದ ಕಾರಣ, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸಮಾವೇಶಕ್ಕೆ ಮಧ್ಯಾಹ್ನ 12 ಗಂಟೆಗೆ ಬರಬೇಕಿದ್ದ ವಿಜಯ್, ಸಂಜೆ 7 ಗಂಟೆಗೆ ಆಗಮಿಸಿದ್ದು, ಅವರು ಬರುವಾಗ ಸುಮಾರು ಏಳು ಗಂಟೆಗಳ ಕಾಲ ವಿಳಂಬವಾಗಿದ್ದು, ಕೇವಲ 2,000-3,000 ಜನರಿಗೆ ಮೀಸಲಾಗಿದ್ದ ಸ್ಥಳದಲ್ಲಿ 30,000ಕ್ಕೂ ಹೆಚ್ಚು ಜನರು ಸೇರಿದ್ದು, ವಿಜಯ್ ತಮ್ಮ ಪ್ರಚಾರ ವಾಹನದ ಮೇಲೆ ಹತ್ತಿ ಜನರತ್ತ ಕೈ ಬೀಸಿದಾಗ, ಅವರನ್ನು ನೋಡಲು ಜನಸಮೂಹ ಮುಂದಕ್ಕೆ ನುಗ್ಗಿದ್ದು ಮುಂತಾದ ಹಲವು ಕಾರಣಗಳಿಂದ ಕಾಲ್ತುಳಿತ ಸಂಭವಿಸಿದೆ ಎಂದು ವಿಶ್ಲೇಷಿಸಲಾಗಿದೆ.

Karur stampede case-TVK-Supreme-Court

Tags: Karanataka News BeatKarur stampede caseSupreme Court
SendShareTweet
Previous Post

ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ!

Next Post

ಬಿಗ್‌ ಬಾಸ್‌ ಮನೆಗೆ ಬೀಗ| ಇದರಲ್ಲಿ ಡಿ.ಕೆ ಶಿವಕುಮಾರ್ ಹಸ್ತಕ್ಷೇಪ ಇಲ್ಲ: ಈಶ್ವರ್ ಖಂಡ್ರೆ ಸ್ಪಷ್ಟನೆ

Related Posts

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!
ದೇಶ

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ – ನಾಲ್ವರು ಸಾವು.. 6 ಮಂದಿಗೆ ಗಾಯ!
ದೇಶ

ಛತ್ತೀಸ್‌ಗಢ ವಿದ್ಯುತ್ ಸ್ಥಾವರದಲ್ಲಿ ಲಿಫ್ಟ್ ಕುಸಿತ – ನಾಲ್ವರು ಸಾವು.. 6 ಮಂದಿಗೆ ಗಾಯ!

ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ರಾಜೇಶ್ ಪ್ರಸಾದ್‌ಗೆ ಅದ್ದೂರಿ ಸ್ವಾಗತ!
ದೇಶ

ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ರಾಜೇಶ್ ಪ್ರಸಾದ್‌ಗೆ ಅದ್ದೂರಿ ಸ್ವಾಗತ!

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ; 6 ಮಂದಿ ಸಜೀವ ದಹನ!
ದೇಶ

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ; 6 ಮಂದಿ ಸಜೀವ ದಹನ!

ಇಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ದೇಶ

ಇಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ

9 ಪುಟಗಳ ಆತ್ಮಹತ್ಯಾ ಪತ್ರ, ಖಿನ್ನತೆ, ಲಂಚದ ಆರೋಪ: ಐಪಿಎಸ್ ಅಧಿಕಾರಿ ಸಾವಿಗೆ ಕಾರಣ ಇನ್ನೂ ನಿಗೂಢ
ದೇಶ

9 ಪುಟಗಳ ಆತ್ಮಹತ್ಯಾ ಪತ್ರ, ಖಿನ್ನತೆ, ಲಂಚದ ಆರೋಪ: ಐಪಿಎಸ್ ಅಧಿಕಾರಿ ಸಾವಿಗೆ ಕಾರಣ ಇನ್ನೂ ನಿಗೂಢ

Next Post
ಬಿಗ್‌ ಬಾಸ್‌ ಮನೆಗೆ ಬೀಗ| ಇದರಲ್ಲಿ ಡಿ.ಕೆ ಶಿವಕುಮಾರ್ ಹಸ್ತಕ್ಷೇಪ ಇಲ್ಲ: ಈಶ್ವರ್ ಖಂಡ್ರೆ ಸ್ಪಷ್ಟನೆ

ಬಿಗ್‌ ಬಾಸ್‌ ಮನೆಗೆ ಬೀಗ| ಇದರಲ್ಲಿ ಡಿ.ಕೆ ಶಿವಕುಮಾರ್ ಹಸ್ತಕ್ಷೇಪ ಇಲ್ಲ: ಈಶ್ವರ್ ಖಂಡ್ರೆ ಸ್ಪಷ್ಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

ನಾಳೆಯಿಂದ ಹಾಸನಾಂಬ ಜಾತ್ರಾ ಮಹೋತ್ಸವ.. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ!

ನಾಳೆಯಿಂದ ಹಾಸನಾಂಬ ಜಾತ್ರಾ ಮಹೋತ್ಸವ.. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ!

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ಬಿಗ್ ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ: ಪಿ.ಎಂ ನರೇಂದ್ರಸ್ವಾಮಿ ಸ್ಪಷ್ಟನೆ!

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ಬಿಗ್ ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ: ಪಿ.ಎಂ ನರೇಂದ್ರಸ್ವಾಮಿ ಸ್ಪಷ್ಟನೆ!

Recent News

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

ನಾಳೆಯಿಂದ ಹಾಸನಾಂಬ ಜಾತ್ರಾ ಮಹೋತ್ಸವ.. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ!

ನಾಳೆಯಿಂದ ಹಾಸನಾಂಬ ಜಾತ್ರಾ ಮಹೋತ್ಸವ.. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ!

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ಬಿಗ್ ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ: ಪಿ.ಎಂ ನರೇಂದ್ರಸ್ವಾಮಿ ಸ್ಪಷ್ಟನೆ!

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ಬಿಗ್ ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ: ಪಿ.ಎಂ ನರೇಂದ್ರಸ್ವಾಮಿ ಸ್ಪಷ್ಟನೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ದುರ್ಮರಣ – ಮೂವರು ಸಾವು ಬದುಕಿನ ಮಧ್ಯೆ ಹೋರಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat