ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳದಲ್ಲಿ ಘೋರ ಕೃತ್ಯ: ಇಬ್ಬರು ಯುವಕರನ್ನು ಮನೆಗೆ ಕರೆದು ಚಿತ್ರಹಿಂಸೆ ನೀಡಿ, ಖಾಸಗಿ ಅಂಗಗಳಿಗೆ ಸ್ಟೇಪಲ್ ಮಾಡಿದ ದಂಪತಿ

September 15, 2025
Share on WhatsappShare on FacebookShare on Twitter

ತಿರುವನಂತಪುರಂ: ಇಬ್ಬರು ಯುವಕರನ್ನು ಮನೆಗೆ ಆಹ್ವಾನಿಸಿ, ಪೆಪ್ಪರ್ ಸ್ಪ್ರೇ ಬಳಸಿ, ಅವರ ದೇಹ ಮತ್ತು ಖಾಸಗಿ ಭಾಗಗಳಿಗೆ ಸ್ಟೇಪಲ್ ಪಿನ್ ಹೊಡೆದು ಚಿತ್ರಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಬಂಧಿಸಲಾಗಿದೆ.

ಕೊಯಿಪುರಂ ಬಳಿಯ ಚಾರಳಕುನ್ನು ನಿವಾಸಿಗಳಾದ ಜಯೇಶ್ ಮತ್ತು ಅವರ ಪತ್ನಿ ರೇಷ್ಮಿ ಬಂಧಿತ ಆರೋಪಿಗಳು. ಈ ದಂಪತಿ ಆಲಪ್ಪುಳದ ನೀಲಂಪೆರೂರು ಮೂಲದ ಯುವಕನಿಗೆ ಸೆ.1 ರಂದು ಮತ್ತು ಪತ್ತನಂತಿಟ್ಟದ ರಾನ್ನಿ ಮೂಲದ ಮತ್ತೊಬ್ಬ ಯುವಕನಿಗೆ ಸೆ.5 ರಂದು ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಯಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಪ್ರಕಾರ, ನೀಲಂಪೆರೂರಿನ 19 ವರ್ಷದ ಮೊದಲ ಸಂತ್ರಸ್ತನನ್ನು ಕಟ್ಟಿಹಾಕಿ, ಕಠಾರಿಯಿಂದ ಬೆದರಿಸಿ, ಕಬ್ಬಿಣದ ರಾಡಿನಿಂದ ಥಳಿಸಿ, ಸೈಕಲ್ ಚೈನ್ ಮತ್ತು ಕಟಿಂಗ್ ಪ್ಲೇಯರ್‌ನಿಂದ ಹಲ್ಲೆ ಮಾಡಲಾಗಿದೆ. ಆತನ ಎರಡೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ದಂಪತಿ, ನಂತರ ಆ ಯುವಕನ ಜನನಾಂಗಗಳಿಗೆ ಪೆಪ್ಪರ್ ಸ್ಪ್ರೇ ಹಾಕಿ, ಪರ್ಸ್‌ನಲ್ಲಿದ್ದ 19,000 ರೂ.ಗಳನ್ನು ದೋಚಿ, ಘಟನೆಯನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿ ಆಟೋ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದೆ.

ಇದಾದ ಬಳಿಕ ಸೆ.5ರಂದು, ಜಯೇಶ್ ಜೊತೆ ಈ ಹಿಂದೆ ಕೆಲಸ ಮಾಡಿದ್ದ ಎರಡನೇ ಸಂತ್ರಸ್ತನ ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ, ಜನನಾಂಗ ಸೇರಿದಂತೆ ದೇಹದ 23 ಕಡೆಗಳಲ್ಲಿ ಸ್ಟೇಪಲ್ಸ್ ಪಿನ್ ಹೊಡೆಯಲಾಗಿದೆ. ನಂತರ ಆತನಿಂದ ಹಣ ಮತ್ತು ಮೊಬೈಲ್ ಫೋನ್ ದೋಚಿ, ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಸಂತ್ರಸ್ತರಲ್ಲೊಬ್ಬರು ಆಸ್ಪತ್ರೆಗೆ ದಾಖಲಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. “ಆರಂಭದಲ್ಲಿ, ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆತ ಸುಳ್ಳು ಹೇಳಿದ್ದ. ಆದರೆ, ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಈ ಚಿತ್ರಹಿಂಸೆಯ ಹಿಂದೆ ಜಯೇಶ್ ಮತ್ತು ರೇಷ್ಮಿ ಇರುವುದಾಗಿ ಆತ ಬಹಿರಂಗಪಡಿಸಿದ,” ಎಂದು ಅರನ್ಮುಳ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದಂಪತಿ ಇನ್ನಷ್ಟು ಮಂದಿಯನ್ನು ಈ ರೀತಿ ಗುರಿಯಾಗಿಸಿಕೊಂಡಿದ್ದರೋ ಎಂಬ ಬಗ್ಗೆ ಅನುಮಾನವಿದ್ದು ಆ ನಿಟ್ಟಿನಲ್ಲಿಯೂ ತನಿಖೆ ಮಾಡಲಾಗುತ್ತಿದೆ. “ಸಂತ್ರಸ್ತರಲ್ಲೊಬ್ಬರು ವಾಮಾಚಾರದ ಭಾಗವಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ, ಆದರೆ ಇದನ್ನು ಪರಿಶೀಲಿಸಬೇಕಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ, ರೇಷ್ಮಿಯು ಈ ಇಬ್ಬರು ಸಂತ್ರಸ್ತ ಯುವಕರೊಂದಿಗೂ ಅಕ್ರಮ ಸಂಬಂಧ ಹೊಂದಿದ್ದಳು. ಆಕೆ ಅವರೊಂದಿಗೆ ಮಾಡಿದ್ದ ವಾಟ್ಸ್ ಆ್ಯಪ್ ಚಾಟ್‌ಗಳನ್ನು ನೋಡಿದ ನಂತರ ಕೋಪಗೊಂಡ ಪತಿ ಜಯೇಶ್, ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿ, ಅದಕ್ಕೆ ರೇಷ್ಮಿಯನ್ನೂ ಬಳಸಿಕೊಂಡಿರುವ ಶಂಕೆಯೂ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತರ ಹೇಳಿಕೆ

ರಾನ್ನಿಯ 29 ವರ್ಷದ ಸಂತ್ರಸ್ತ, “ಓಣಂ ದಿನದಂದು ಜಯೇಶ್ ನನ್ನನ್ನು ತನ್ನ ಮನೆಗೆ ಆಚರಣೆಗೆ ಬರುವಂತೆ ಹೇಳಿದ್ದ. ನಾನು ಅವನ ಮನೆಗೆ ತಲುಪಿದಾಗ, ಏಕಾಏಕಿ ಜಯೇಶ್ ನನ್ನ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಥಳಿಸಲು ಆರಂಭಿಸಿದ,” ಎಂದು ಪೊಲೀಸರಿಗೆ ತಿಳಿಸಿದ್ದಾನೆ. “ನಂತರ ನನ್ನ ಎರಡೂ ಕೈಗಳನ್ನು ಕಟ್ಟಿ, ಮರದ ಕೋಲಿಗೆ ನೇತುಹಾಕಲಾಯಿತು. ರೇಷ್ಮಿ ಕಬ್ಬಿಣದ ರಾಡ್ ಸೇರಿದಂತೆ ವಿವಿಧ ವಸ್ತುಗಳಿಂದ ನನ್ನ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದಳು,” ಎಂದು ಆತ ಹೇಳಿದ್ದಾನೆ. ರೇಷ್ಮಿ ಚಿತ್ರಹಿಂಸೆ ನೀಡುತ್ತಿದ್ದಾಗ ಜಯೇಶ್ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ರಾತ್ರಿ 8 ಗಂಟೆ ಸುಮಾರಿಗೆ ದಂಪತಿ ನನ್ನನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಪುತುಮೋನ್ ಎಂಬ ಸ್ಥಳದಲ್ಲಿ ಬಿಟ್ಟುಹೋದರು ಎಂದು ಸಂತ್ರಸ್ತ ತಿಳಿಸಿದ್ದಾನೆ. ಸದ್ಯ ಬಂಧಿತ ದಂಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags: Assaults Them With Pepper SprayCrimeFIRIndiaKerala Couple InvitesKoipuram Police StationPoliceStaples Private PartsThiruvananthapuramTwo Men Home
SendShareTweet
Previous Post

ಹ್ಯಾಂಡ್‌ಶೇಕ್‌ ವಿವಾದ: ಭಾರತದ ವಿರುದ್ಧ  ಎಸಿಸಿಗೆ ದೂರು ನೀಡಿದ ಪಾಕಿಸ್ತಾನ

Next Post

ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Related Posts

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌
ದೇಶ

ಅಬಕಾರಿ ನೀತಿ ಹಗರಣ | ಕೇಜ್ರಿವಾಲ್, ಸಿಸೋಡಿಯಾ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಕೋರ್ಟ್‌

Next Post
ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

Recent News

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat