ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

Red Alert: ಕೇರಳದಲ್ಲಿ ವಿಪರೀತ ಮಟ್ಟಕ್ಕೆ ಯುವಿ ವಿಕಿರಣ: ಪಾಲಕ್ಕಾಡ್ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

March 14, 2025
Share on WhatsappShare on FacebookShare on Twitter

ತಿರುವನಂತಪುರಂ: ಕೇರಳ(Kerala)ದ ಪಾಲಕ್ಕಾಡ್(Palakkad) ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದ ನೇರಳಾತೀತ(ಯುವಿ) ವಿಕಿರಣ ಪತ್ತೆಯಾಗಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ರೆಡ್ ಅಲರ್ಟ್(Red Alert) ಘೋಷಿಸಿದೆ. ಆರೋಗ್ಯದ ಮೇಲೆ ಇದು ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುವ ಕಾರಣ ಸ್ಥಳೀಯರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಲಾಗಿದೆ.

ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳ ತ್ರಿಥಲಾ ಮತ್ತು ಪೊನ್ನಾನಿಯಲ್ಲಿ ಅಳವಡಿಸಲಾಗಿರುವ ಮೀಟರ್‌ಗಳಲ್ಲಿ 11 ಯುವಿ ಸೂಚ್ಯಂಕ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
11ರ ಯುವಿ ಸೂಚ್ಯಂಕವು “ಗಂಭೀರ ಕೆಟಗರಿ”ಗೆ ಸೇರುತ್ತದೆ. ಈ ವಿಕಿರಣಗಳಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಸನ್ ಬರ್ನ್, ಚರ್ಮದ ಕಾಯಿಲೆಗಳು, ಕಣ್ಣಿನ ಸಮಸ್ಯೆಗಳು ಮತ್ತು ಇತರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಭೀತಿಯಿರುತ್ತದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅತಿ ಹೆಚ್ಚು ಯುವಿ ಮಟ್ಟ ದಾಖಲಾಗಿವೆ. ಹೀಗಾಗಿ ಈ ಅವಧಿಯಲ್ಲಿ ನೇರವಾಗಿ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಹೊರಗೆ ದುಡಿಯುವ ಕಾರ್ಮಿಕರು, ಮೀನುಗಾರರು, ಬೈಕ್ ಸವಾರರು, ಪ್ರವಾಸಿಗರು ಮತ್ತು ಚರ್ಮ ಅಥವಾ ಕಣ್ಣಿನ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳು, ಕ್ಯಾನ್ಸರ್ ರೋಗಿಗಳು ಮತ್ತು ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುವವರಿಗೆ ಯುವಿ ವಿಕಿರಣಗಳಿಂದ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಜನರು ಮನೆಗಳಿಂದ ಹೊರಗೆ ಬರುವಾಗ ಪೂರ್ಣ ದೇಹ ಮುಚ್ಚುವಂಥ ಹತ್ತಿ ಬಟ್ಟೆಗಳನ್ನು ಧರಿಸುವಂತೆ, ಟೋಪಿಗಳು, ಛತ್ರಿಗಳು ಮತ್ತು ಸನ್ ಗ್ಲಾಸ್ ಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಉಷ್ಣವಲಯದ ಪ್ರದೇಶಗಳು ಮತ್ತು ಎತ್ತರದ ಪ್ರದೇಶಗಳು ಸಾಮಾನ್ಯವಾಗಿ ಹೆಚ್ಚಿನ ಮಟ್ಟದ ಯುವಿ ವಿಕಿರಣವನ್ನು ಎದುರಿಸುತ್ತವೆ. ಇದಲ್ಲದೇ, ನೀರು ಮತ್ತು ಮರಳಿನಂತಹ ಪ್ರತಿಫಲನ ಮೇಲ್ಮೈಗಳು ಯುವಿ ಒಡ್ಡುವಿಕೆಯನ್ನು ತೀವ್ರಗೊಳಿಸಬಹುದು ಎಂದು ತಜ್ಞರು ಹೇಳಿದ್ದಾರೆ.

ಅತಿಯಾದ ಯುವಿ ವಿಕಿರಣಕ್ಕೆ ಸಂಬಂಧಿಸಿದ ಆರೋಗ್ಯ ಅಪಾಯಗಳನ್ನು ತಡೆಗಟ್ಟಲು ಸಾರ್ವಜನಿಕರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಪ್ರಕಾರ, ಯುವಿ ವಿಕಿರಣ ಮಟ್ಟವನ್ನು ಅವುಗಳ ತೀವ್ರತೆಯ ಆಧಾರದ ಮೇಲೆ ವರ್ಗೀಕರಿಸಲಾಗಿದೆ. 0-2ರ ಯುವಿ ಸೂಚ್ಯಂಕವನ್ನು ಕಡಿಮೆ ಎಂದು ಪರಿಗಣಿಸಲಾಗುತ್ತದೆ. 3-5 ಮಧ್ಯಮ ವರ್ಗಕ್ಕೆ ಸೇರುತ್ತದೆ. 6-7 ರ ನಡುವಿನ ಮಟ್ಟಗಳನ್ನು ಉನ್ನತವೆಂದು ವರ್ಗೀಕರಿಸಲಾಗಿದೆ ಮತ್ತು 8-10 ಅನ್ನು ಅತಿ ಅಧಿಕ ಎಂದೂ, 11 ಅಥವಾ ಅದಕ್ಕಿಂತ ಹೆಚ್ಚಿನ ಯಾವುದೇ ಯುವಿ ಸೂಚ್ಯಂಕವನ್ನು ವಿಪರೀತವೆಂದು ಪರಿಗಣಿಸಲಾಗುತ್ತದೆ.

Tags: Alerthealth risks flaggedKerala issuesRed Alert
SendShareTweet
Previous Post

ಎಲ್ಐಸಿಯ ಬಂಪರ್ ಯೋಜನೆ; ತಿಂಗಳಿಗೆ 2,130 ರೂ. ಪಾವತಿಸಿ, 48 ಲಕ್ಷ ರೂ. ಗಳಿಸಿ

Next Post

Tamil Nadu News: ‘ರು’ ಬಳಕೆಯನ್ನು ಸಮರ್ಥಿಸಿಕೊಂಡ ಡಿಎಂಕೆ: ಅದರ ಐತಿಹಾಸಿಕ ಬಳಕೆಗೆ ಪಕ್ಷ ಕೊಟ್ಟ ಸಾಕ್ಷ್ಯವೇನು?

Related Posts

“ಮೇಯರ್ ಯಾರೆಂದು ನಿರ್ಧರಿಸೋದು ನಾವೇ”: ಉದ್ಧವ್ ಠಾಕ್ರೆ ಅವರ ‘ದೈವೇಚ್ಛೆ’ ಹೇಳಿಕೆಗೆ ಫಡ್ನವೀಸ್ ತಿರುಗೇಟು
ದೇಶ

“ಮೇಯರ್ ಯಾರೆಂದು ನಿರ್ಧರಿಸೋದು ನಾವೇ”: ಉದ್ಧವ್ ಠಾಕ್ರೆ ಅವರ ‘ದೈವೇಚ್ಛೆ’ ಹೇಳಿಕೆಗೆ ಫಡ್ನವೀಸ್ ತಿರುಗೇಟು

ಬಾಲಕಿಯನ್ನ ರಕ್ಷಣೆ ಮಾಡಲು ಹೋದ ವ್ಯಕ್ತಿ ಮೇಲೆ ಬೀದಿ ನಾಯಿ ದಾಳಿ
ದೇಶ

ಬಾಲಕಿಯನ್ನ ರಕ್ಷಣೆ ಮಾಡಲು ಹೋದ ವ್ಯಕ್ತಿ ಮೇಲೆ ಬೀದಿ ನಾಯಿ ದಾಳಿ

ಮಣಿಕರ್ಣಿಕಾ ಘಾಟ್ ವಿವಾದ | AI ಚಿತ್ರಗಳ ಮೂಲಕ ಸುಳ್ಳು ಸುದ್ದಿ ಹರಡಿದವರ ವಿರುದ್ಧ 8 ಎಫ್‌ಐಆರ್ ದಾಖಲು
ದೇಶ

ಮಣಿಕರ್ಣಿಕಾ ಘಾಟ್ ವಿವಾದ | AI ಚಿತ್ರಗಳ ಮೂಲಕ ಸುಳ್ಳು ಸುದ್ದಿ ಹರಡಿದವರ ವಿರುದ್ಧ 8 ಎಫ್‌ಐಆರ್ ದಾಖಲು

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ
ದೇಶ

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ

ಮಣಿಪುರ ಗ್ಯಾಂಗ್‌ರೇಪ್ ಸಂತ್ರಸ್ತೆ ಸಾವು | ನ್ಯಾಯಕ್ಕಾಗಿ ಕಾಯುತ್ತಲೇ ಕೊನೆಯುಸಿರೆಳೆದ ಕುಕಿ ಯುವತಿ
ದೇಶ

ಮಣಿಪುರ ಗ್ಯಾಂಗ್‌ರೇಪ್ ಸಂತ್ರಸ್ತೆ ಸಾವು | ನ್ಯಾಯಕ್ಕಾಗಿ ಕಾಯುತ್ತಲೇ ಕೊನೆಯುಸಿರೆಳೆದ ಕುಕಿ ಯುವತಿ

ಬಿಎಂಸಿ ಪಾಲಿಕೆ ಕೈತಪ್ಪಿದ ಬೆನ್ನಲ್ಲೇ ಠಾಕ್ರೆ ಸಹೋದರರಿಂದ ಮರಾಠಿ ಅಸ್ಮಿತೆಯ ಜಪ
ದೇಶ

ಬಿಎಂಸಿ ಪಾಲಿಕೆ ಕೈತಪ್ಪಿದ ಬೆನ್ನಲ್ಲೇ ಠಾಕ್ರೆ ಸಹೋದರರಿಂದ ಮರಾಠಿ ಅಸ್ಮಿತೆಯ ಜಪ

Next Post
Tamil Nadu News: ‘ರು’ ಬಳಕೆಯನ್ನು ಸಮರ್ಥಿಸಿಕೊಂಡ ಡಿಎಂಕೆ: ಅದರ ಐತಿಹಾಸಿಕ ಬಳಕೆಗೆ ಪಕ್ಷ ಕೊಟ್ಟ ಸಾಕ್ಷ್ಯವೇನು?

Tamil Nadu News: 'ರು' ಬಳಕೆಯನ್ನು ಸಮರ್ಥಿಸಿಕೊಂಡ ಡಿಎಂಕೆ: ಅದರ ಐತಿಹಾಸಿಕ ಬಳಕೆಗೆ ಪಕ್ಷ ಕೊಟ್ಟ ಸಾಕ್ಷ್ಯವೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

Recent News

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

ಕುಡಿದ ಮತ್ತಿನಲ್ಲಿ ರಸ್ತೆ ಬದಿ ಅಂಗಡಿಗಳಿಗೆ ಕಾರು ನುಗ್ಗಿಸಿದ ಚಾಲಕ | ಇಬ್ಬರು ಸಾವು

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ | ನಿಮಗೆ ಸಿಗಲಿದೆ ಭರ್ಜರಿ 30% ರಿಯಾಯಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat