ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಇತರೆ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಖಲಿಸ್ತಾನಿ ಕರಿ ನೆರಳು! ಅಪಾಯದ ಮುನ್ಸೂಚನೆ ಅರಿಯಬೇಕಿದೆ ಮತದಾರ!!

May 12, 2024
Share on WhatsappShare on FacebookShare on Twitter

ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ಜೋರಾಗಿದೆ. ಎಲ್ಲ ರಾಜ್ಯಗಳಲ್ಲಿಯೂ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಗೆಲುವಿಗಾಗಿ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಆದರೆ, ದೇಶಕ್ಕೆ ಮಾರಕವಾಗಿರುವ ಖಲಿಸ್ತಾನಿಯ ಪ್ರಭಾವ ಈ ಚುನಾವಣೆಯ ಮೇಲಾಗುತ್ತಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.

ಪಂಜಾಬ್ ನಲ್ಲಿ ಖಲಿಸ್ತಾನಿ ಪರ ನಾಯಕರು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಒಂದು ವೇಳೆ ಖಲಿಸ್ತಾನಿ ನಾಯಕರಿಗೆ ಮನ್ನಣೆ ಸಿಕ್ಕರೆ ಅಥವಾ ರಾಜಕೀಯವಾಗಿ ಈ ಮನಸ್ಥಿತಿಯ ವ್ಯಕ್ತಿಗಳು ಬೆಳೆದರೆ ರಾಷ್ಟ್ರೀಯ ಭದ್ರತೆ ಮೇಲೆ ಪರಿಣಾಮ ಬೀರವುದಂತೂ ಸತ್ಯ. ಪಂಜಾಬ್ ನಲ್ಲಿ ಬಿಜೆಪಿ, ಕಾಂಗ್ರೆಸ್, ಶಿರೋಮಣಿ ಅಕಾಲಿದಳ (ಎಸ್‌ಎಡಿ), ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಗಳಂತಹ ಸಾಂಪ್ರದಾಯಿಕ ವಿರೋಧಿ ಪಕ್ಷಗಳು ಈಗಾಗಲೇ ಗೆಲುವಿಗಾಗಿ ಯತ್ನಿಸುತ್ತಿವೆ. ಇದರ ಮಧ್ಯೆ ಖಲಿಸ್ತಾನಿ ಪರ ಧೋರಣೆ ಹೊಂದಿರುವವರು ಸ್ಪರ್ಧಿಸುತ್ತಿರುವುದು ಕೂಡ ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ.

ಪಂಜಾಬ್ ನಲ್ಲಿ ಕೊನೆಯ ಹಂತದಲ್ಲಿ ಅಂದರೆ ಜೂನ್ 1ರಂದು ಮತದಾನ ನಡೆಯಲಿದೆ. ಈಗಾಗಲೇ ಖಲಿಸ್ತಾನಿ ಪರ ಅಭ್ಯರ್ಥಿಗಳು ಖಲಿಸ್ತಾನಿ ಪ್ರತ್ಯೇಕ ರಾಷ್ಟ್ರದ ಉದ್ಧೇಶ ಪ್ರಚುರಪಡಿಸುತ್ತ, ಪ್ರತ್ಯೇಕ ರಾಷ್ಟ್ರದ ಪರಿಕಲ್ಪನೆಯ ಬೀಜ ಬಿತ್ತುತ್ತಲೇ ಮತ ಯಾಚಿಸುತ್ತಿರುವುದು ಆಘಾತಕಾರಿಯ ಸಂಗತಿಯಾಗುತ್ತಿದೆ. ಸಿಮ್ರಂಜಿತ್ ಸಿಂಗ್ ಮಾನ್, ಸಂದೀಪ್ ಸಿಂಗ್, ಸರಬ್ಜಿತ್ ಸಿಂಗ್ ಖಾಲ್ಸಾ ಮತ್ತು ಅಮೃತಪಾಲ್ ಸಿಂಗ್ ರಂತಹ ಖಲಿಸ್ತಾನಿ ಚಳುವಳಿ ಬೆಂಬಲಿಗರು ಹಾಗೂ ಖಲಿಸ್ತಾನಿ ಭಯೋತ್ಪಾದಕರು ಈಗಾಗಲೇ ಸ್ಪರ್ಧಿಸಲು ಮುಂದಾಗಿದ್ದಾರೆ. ಇವರ ಸ್ಪರ್ಧೆ ಇಡೀ ದೇಶದ ಪ್ರಜೆಗಳ ಆತಂಕಕ್ಕೆ ಕಾರಣವಾಗುತ್ತಿದೆ.ಈ ಪೈಕಿ ಈಗಾಗಲೇ ಸಿಮ್ರಂಜಿತ್ ಸಿಂಗ್ ಮಾನ್ ಅಲ್ಲಿಯ ಸಂಗ್ರೂರ್ ಸಂಸದರಾಗಿದ್ದಾರೆ. ಮೂರು ಬಾರಿ ಈ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಸಿಮ್ರಂಜಿತ್ ಸಿಂಗ್ ಮಾನ್ ಶಿರೋಮಣಿ ಅಕಾಲಿದಳದ ಮುಖ್ಯಸ್ಥರು. ಖಲಿಸ್ತಾನಿ ಬೆಂಬಲಿಗರೆಂದೇ ಖ್ಯಾತರಾಗಿದ್ದಾರೆ. ಖಲಿಸ್ತಾನಿ ಹೋರಾಟ, ಹೋರಾಟಗಾರರಿಗೆ ಬೆಂಬಲ, ಖಲಿಸ್ತಾನಿ ಪ್ರತ್ಯೇಕ ರಾಷ್ಟ್ರದ ಬಗ್ಗೆ ಪ್ರಚಾರ ಮಾಡುತ್ತಿರುತ್ತಾರೆ. ಈ ಬಾರಿಯೂ ಅದೇ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದಾರೆ.

ಅಮೃತಪಾಲ್ ಸಿಂಗ್ ಖಲಿಸ್ತಾನಿ ಪ್ರಚಾರಕ. ಈತ ಸದ್ಯ ಆಸ್ಸಾಂನ ಜೈಲಿನಲ್ಲಿದ್ದಾನೆ. ಈ ವ್ಯಕ್ತಿ 2022 ರಲ್ಲಿ ಮತ್ತೊಬ್ಬ ಖಲಿಸ್ತಾನಿ ಪರ ನಾಯಕ ದೀಪ್ ಸಿಧು ಮರಣದ ನಂತರ ವಾರಿಸ್ ಪಂಜಾಬ್ ಡಿ ಸಂಘಟನೆಯ ಮುಖ್ಯಸ್ಥನಾದ. ಈ ವ್ಯಕ್ತಿಯನ್ನು ಖಲಿಸ್ತಾನಿ ಮೋಸ್ಟ್ ವಾಂಟೆಡ್ ಉಗ್ರ ಭಿಂದ್ರನ್‌ವಾಲೆ ಪಾರ್ಟ್ 2 ಎನ್ನಲಾಗುತ್ತಿದೆ. ಸದ್ಯ ಈತ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾನೆ. 80ರ ದಶಕದಲ್ಲಿ ಪಂಜಾಬ್‌ನಲ್ಲಿ ಖಲಿಸ್ತಾನಿ ಚಳವಳಿಯ ನೇತೃತ್ವ ವಹಿಸಿದ್ದ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಒಬ್ಬ ಖಲಿಸ್ತಾನಿ ಭಯೋತ್ಪಾದಕ. ಆತ ಬ್ಲೂ ಸ್ಟಾರ್ ನಲ್ಲಿ ಕೊಲೆಯಾಗಿದ್ದ.

ಈ ಘಟನೆಯ ನಂತರ ಪಂಜಾಬ್ ನಲ್ಲಿ ಖಲಿಸ್ತಾನಿ ಬಂಡಾಯ ದಮನವಾಗಿತ್ತು. ಆದರೆ, ಅಮೃತಪಾಲ್ ಸಿಂಗ್ ಇದಕ್ಕೆ ನೀರೆರೆದು ಪೋಷಿಸಲು ಆರಂಭಿಸಿದ. ಅಮೃತಪಾಲ್ ಸಿಂಗ್ ನ ಆಪ್ತ ಸಹಾಯಕ ಸಂದೀಪ್ ಸಿಂಗ್, ಶಿವಸೇನಾ ತಖಾಲಿಯ ನಾಯಕ ಸುಧೀರ್ ಸೂರಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆ. 2022ರಲ್ಲಿ ಅಮೃತಸರದಲ್ಲಿ ಸೂರಿಯನ್ನು ಹಾಡಹಗಲೇ ಕೊಲೆ ಮಾಡಲಾಯಿತು. ಈ ಪ್ರಕರಣದಲ್ಲಿಯೇ ಸದ್ಯ ಸಂದೀಪ್ ಸಿಂಗ್ ಜೈಲು ಸೇರಿದ್ದು, ಅಲ್ಲಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಸಿದ್ಧನಾಗಿದ್ದಾನೆ.

ರಬ್ಜಿತ್ ಸಿಂಗ್ ಖಾಲ್ಸಾ ಕೂಡ ಸ್ಪರ್ಧೆಗೆ ಮುಂದಾಗಿದ್ದು, ಈತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕೊಲೆಗಾರ ಬಿಯಾಂತ್ ಸಿಂಗ್ ನ ಮಗ. ಸರಬ್ಜಿತ್ ಹಿಂದೆ ಕೂಡ ಸ್ಪರ್ಧಿಸಿದ್ದ. ಸರಬ್ಜಿತ್ ಸಿಂಗ್ 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಫತೇಘರ್ ಸಾಹಿಬ್ ಮತ್ತು ಬಟಿಂಡಾದಿಂದ ಸ್ಪರ್ಧಿಸಿ ಸೋಲು ಕಂಡಿದ್ದ. ಈತನ ಅಜ್ಜ ಸುಚ್ಚಾ ಸಿಂಗ್ ಮತ್ತು ತಾಯಿ ಬಿಮಲ್ ಕೌರ್ ಸಂಸದರಾಗಿದ್ದರು. ಈಗ ಸರಬ್ಜಿತ್ ಸಿಂಗ್ ಖಲಿಸ್ತಾನ್ ಹೋರಾಟದ ಮೂಲಕವೇ ಕಣಕ್ಕೆ ಇಳಿಯಲು ಮುಂದಾಗಿದ್ದಾನೆ. ಈತ ಈಗ ಫರೀದ್ ಕೋಟ್ ನ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಅಣಿಯಾಗಿದ್ದಾನೆ.

ಚುನವಾಣೆಯಲ್ಲಿ ಖಾಲಿಸ್ತಾನಿ ಬೆಂಬಲಿಗರು ಸ್ಪರ್ಧಿಸಿದರೆ, ಖಲಿಸ್ತಾನ ಹೋರಾಟದ ಬಗ್ಗೆಯೇ ಮಾತನಾಡುತ್ತಾರೆ. ಇದು ದೇಶದ ಸಾರ್ವಭೌಮತೆಗೆ ಧಕ್ಕೆಯಾಗದೆ ಇರದು. ಉಗ್ರಗಾಮಿ ಸಿದ್ಧಾಂತವು ಮುಖ್ಯವಾಹನಿಗೆ ಬರಬಹುದು. ಖಾಲಿಸ್ತಾನದ ಬೇಡಿಕೆಗೆ ಮತ್ತಷ್ಟು ಧ್ವನಿಗಳು ಸೇರಬಹುದು. ಪ್ರತ್ಯೇಕತಾವಾದದ ಪ್ರತಿಪಾದನೆಯು ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆ ಬಹುದೊಡ್ಡ ಸವಾಲಾಗಿ ನಿಲ್ಲಬಹುದು. ಒಂದು ವೇಳೆ ಚುನಾವಣೆಯಲ್ಲಿ ಖಲಿಸ್ತಾನಿ ನಾಯಕರು ಗೆದ್ದರೆ, ಸಂಸತ್ ನಲ್ಲಿ ಕೂಡ ಖಲಿಸ್ತಾನ ಹೋರಾಟದ ಕೂಗು ಕೇಳಬಹುದು. ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಬಹುದು.

ಹೀಗಾದರೆ, ಖಲಿಸ್ತಾನಿ-ಪರ ನಾಯಕರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಜಾರಿ ಸಂಸ್ಥೆಗಳಿಗೆ ಸಮಸ್ಯೆ ತರಬಹುದು. ಹೋರಾಟವನ್ನು ತೀವ್ರಗೊಳಿಸಬಹುದು. ಈಗಾಗಲೇ ಖಲಿಸ್ತಾನಿ ಉಗ್ರರಿಂದ ಹಣ ಪಡೆದಿರುವ ಆರೋಪ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮೇಲಿದೆ. ಚುನಾವಣೆಯಲ್ಲಿಯೂ ಈ ನಾಯಕತ್ವಕ್ಕೆ ಹೆಚ್ಚಿನ ಮಾನ್ಯತೆ ಸಿಕ್ಕರೆ, ಉಗ್ರರ ಕೃತ್ಯ ರಾಜಕೀಯವಾಗಿಯೂ ಬೆಳೆಯುವುದರಲ್ಲಿ ಎರಡು ಮಾತಿಲ್ಲ.

Tags: ElectionLokasabha ElectionPunjab
SendShareTweet
Previous Post

ನಿಮ್ಮ ನಿಯಮಕ್ಕೆ ನಮ್ಮ ದೇಶ ಬಲಿಕೊಡಬೇಕೆ? ನಮ್ಮನ್ನು ಬಿಡುವುದೂ ಸುಲಭವಲ್ಲ!!

Next Post

ಗೋವಾದಿಂದ ಆಂಧ್ರಕ್ಕೆ ಅಕ್ರಮ ಮದ್ಯ ಸಾಗಾಟ; ಕರ್ನಾಟಕ ಪೊಲೀಸರ ದಾಳಿ!

Related Posts

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ
ರಾಜಕೀಯ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು
ದೇಶ

ಕೇಂದ್ರ ಸಚಿವ ಅಮಿತ್ ಶಾ ಪ್ರವಾಸ ರದ್ದು

ಸಿಎಂ ಮಾಜಿ ಕಾರ್ಯದರ್ಶಿ ಗೋವಿಂದ್ ರಾಜ್ ಗೆ ಮತ್ತೊಂದು ಶಾಕ್
ರಾಜಕೀಯ

ಸಿಎಂ ಮಾಜಿ ಕಾರ್ಯದರ್ಶಿ ಗೋವಿಂದ್ ರಾಜ್ ಗೆ ಮತ್ತೊಂದು ಶಾಕ್

ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಯಲ್ಲಿ ಉಪರಾಷ್ಟ್ರಪತಿ, ನಡ್ಡಾ
ರಾಜಕೀಯ

ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಯಲ್ಲಿ ಉಪರಾಷ್ಟ್ರಪತಿ, ನಡ್ಡಾ

ಬಿಎಸ್ ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ ಭಾಗಿ
ರಾಜಕೀಯ

ಬಿಎಸ್ ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ ಭಾಗಿ

ಫಿಕ್ಸಿಂಗ್‌ʼ ಮಾಡಿ ʻಮಹಾʼ ಎಲೆಕ್ಷನ್‌ ಗೆಲ್ಲಲಾಗಿದೆ
ರಾಜಕೀಯ

ಫಿಕ್ಸಿಂಗ್‌ʼ ಮಾಡಿ ʻಮಹಾʼ ಎಲೆಕ್ಷನ್‌ ಗೆಲ್ಲಲಾಗಿದೆ

Next Post
ಗೋವಾದಿಂದ ಆಂಧ್ರಕ್ಕೆ ಅಕ್ರಮ ಮದ್ಯ ಸಾಗಾಟ; ಕರ್ನಾಟಕ ಪೊಲೀಸರ ದಾಳಿ!

ಗೋವಾದಿಂದ ಆಂಧ್ರಕ್ಕೆ ಅಕ್ರಮ ಮದ್ಯ ಸಾಗಾಟ; ಕರ್ನಾಟಕ ಪೊಲೀಸರ ದಾಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat