ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಸಿಎಂ ಸ್ಥಾನಕ್ಕೆ ಖರ್ಗೆ ಮೋಸ್ಟ್‌ ಎಲಿಜಿಬಲ್‌ ಪರ್ಸನ್‌ : ಸಂತೋಷ್‌ ಲಾಡ್‌ ಅಭಿಮತ

July 29, 2025
Share on WhatsappShare on FacebookShare on Twitter

ಬೆಳಗಾವಿ: ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅರ್ಹ ವ್ಯಕ್ತಿ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಲಾಡ್, ಮುಖ್ಯಮಂತ್ರಿ ಆಗುವ ಅವಕಾಶ ಸಿಗಲಿಲ್ಲ ಎಂದು ಖರ್ಗೆಯವರು ಬೇರೆಯವರಿಗೆ ಉದಾಹರಣೆ ನೀಡಲು ಹೇಳಿದ್ದಾರೆ. ಇಂತಹ ಅವಕಾಶ ತಪ್ಪಿದರೂ ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಅದನ್ನು ಯಾವ ರೀತಿಯಲ್ಲಿ ಬೇಕಾದರೂ ಅರ್ಥೈಸಿಕೊಳ್ಳಬಹುದು. ನನ್ನ ಪ್ರಕಾರ, ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎನ್ನುವ ರೀತಿಯಲ್ಲಿ ಖರ್ಗೆ ಸಾಹೇಬ್ರು ಹೇಳಿದ್ದೆಂದು ಹೇಳಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ನನ್ನ ಪ್ರಕಾರ ಮಲ್ಲಿಕಾರ್ಜುನ ಖರ್ಗೆಯವರು ಅತ್ಯಂತ ಮೋಸ್ಟ್‌ ಎಲಿಜಿಬಲ್‌ ಪರ್ಸನ್. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಖರ್ಗೆ ಸಾಹೇಬ್ರು ನಡೆದುಕೊಂಡು ಬಂದಂತಹ ದಾರಿ, ಅವರು ಪಕ್ಷಕ್ಕೆ ತೋರಿರುವ ನಿಷ್ಠೆ, ಇಡೀ ಭಾರತ ದೇಶದಲ್ಲಿ ಅವರಂತಹ ಇನ್ನೋರ್ವ ವ್ಯಕ್ತಿ ಸಿಗಲಾರರು. 2004ರಲ್ಲಿ ಅವರ ಜೊತೆಗೆ ತಿರುಗಾಡುವ ಅವಕಾಶ ಸಿಕ್ಕಿತ್ತು, ಬೆಳಗಾವಿಯಲ್ಲಿ ಮೊದಲ ಬಾರಿಗೆ ಅಧಿವೇಶನ ನಡೆದಿತ್ತು. ರಾತ್ರಿ 10 ಗಂಟೆಯಾದರೂ ಅವರು ಸದನದಲ್ಲಿ ಇರುತ್ತಿದ್ದರು. ಸದನದಲ್ಲಿ ಸುಮ್ಮನೆ ಅವರು ಕಾಟಾಚಾರಕ್ಕೆ ತಮ್ಮನ್ನು ತೊಡಗಿಸಿಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಮಹಾದಾಯಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸಂತೋಷ್‌ ಲಾಡ್, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಅಧಿಕಾರದಲ್ಲಿದ್ದರೂ ಮಹಾದಾಯಿ ನದಿ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಕೇಂದ್ರ ಸರ್ಕಾರ ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಈಗ, ಟೆಂಡರ್‌ಗಳನ್ನು ನೀಡಲಾಗಿರುವುದರಿಂದ ಕೆಲಸ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ, ಯೋಜನೆ ಪ್ರಾರಂಭವಾಗಿದೆ ಎಂದು ಹೇಳಿಕೊಂಡು ಸಿಹಿತಿಂಡಿಗಳನ್ನು ವಿತರಿಸಿತು. ಈಗ ಯಾಕೆ ಯೋಜನೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಇದಕ್ಕೆ ಉತ್ತರಿಸಲಿ ಎಂದಿದ್ದಾರೆ.

ನಂತರ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ‌ದ ಸಚಿವ ಲಾಡ್, 11 ವರ್ಷಗಳಿಂದ ಇಡೀ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ. ರಾಷ್ಟ್ರೀಯ ‌ಮಾಧ್ಯಮಗಳ ಪ್ರೈಮ್ ಟೈಮಲ್ಲಿ ಏನು ಬರುತ್ತದೋ ಅದನ್ನೇ ನೋಡಿ ಸುಮ್ಮನಾಗುವುದು. ರಾಷ್ಟ್ರೀಯ ಮಾಧ್ಯಮದ ಕೆಲ ನಿರೂಪಕರು ಬಿಜೆಪಿ ವಕ್ತಾರರಂತೆ ಮಾತನಾಡುತ್ತಾರೆ. ಪಾರ್ಲಿಮೆಂಟ್ ಸೆಷನ್ ನಡೆದಿದೆ. ಇಂತಹ ಸಮಯದಲ್ಲಿ ಪ್ರಧಾನಿ ಅವರು ವಿದೇಶಕ್ಕೆ ಏಕೆ ಹೋಗಬೇಕಿತ್ತು. 90 ದೇಶ ಒಳಗೊಂಡಂತೆ 180 ಸಲ ಮೋದಿ ಅವರು ವಿದೇಶ ಪ್ರವಾಸ ಮಾಡಿದ್ದಾರೆ.

ಪಾರ್ಲಿಮೆಂಟ್ ಸೆಷನ್ ನಡೆಯಬೇಕಾದರೆ ವಿದೇಶ ಪ್ರವಾಸ ಯಾಕೆ ಮಾಡಬೇಕು? ಸದನದಲ್ಲಿ ಇದ್ದು ಉತ್ತರ ಕೊಡಬಾರದಾ? ಇದನ್ನು ಕೇಳುವ ಅವಕಾಶ ಇಲ್ಲವೇ? ಬಡವರಿಗೆ,‌ ಕಟ್ಟ ಕಡೆಯ ವ್ಯಕ್ತಿಗೂ ಪ್ರಶ್ನಿಸುವ ಅಧಿಕಾರ ಇದೆ, ಆದರೆ ಅವರಿಗೆ ಕೇಳಬಾರದು. ಮೋದಿ ಸಾಹೇಬರನ್ನು ಯಾರೂ, ಏನೂ ಪ್ರಶ್ನಿಸಬಾರದು, ಬಿಜೆಪಿ ವಿರುದ್ಧ ಮಾತನಾಡಬಾರದು ಅಷ್ಟೇ ಎಂದು ಕಿಡಿಕಾರಿದ್ದಾರೆ.

Tags: Belagavicm siddaramaieligible personmahadayiPoliticianSantosh Lad
SendShareTweet
Previous Post

ಮೇಘಾಲಯದಲ್ಲಿ 4,000 ಟನ್ ಕಲ್ಲಿದ್ದಲು ನಾಪತ್ತೆ: ವರುಣದೇವರನ್ನು ದೂರಿದ ಸಚಿವ!

Next Post

ನಮ್ಮ ಹೆಣ್ಣುಮಕ್ಕಳನ್ನು ಸ್ವಇಚ್ಛೆಯಿಂದ ಕಳುಹಿಸಿದ್ದೇವೆ”: ಕ್ರೈಸ್ತ ಸನ್ಯಾಸಿನಿಯರ ವಿರುದ್ಧದ ಮತಾಂತರ ಆರೋಪ ನಿರಾಕರಿಸಿದ ಕುಟುಂಬಗಳು

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ
ಬೆಳಗಾವಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ನಮ್ಮ ಹೆಣ್ಣುಮಕ್ಕಳನ್ನು ಸ್ವಇಚ್ಛೆಯಿಂದ ಕಳುಹಿಸಿದ್ದೇವೆ”: ಕ್ರೈಸ್ತ ಸನ್ಯಾಸಿನಿಯರ ವಿರುದ್ಧದ ಮತಾಂತರ ಆರೋಪ ನಿರಾಕರಿಸಿದ ಕುಟುಂಬಗಳು

ನಮ್ಮ ಹೆಣ್ಣುಮಕ್ಕಳನ್ನು ಸ್ವಇಚ್ಛೆಯಿಂದ ಕಳುಹಿಸಿದ್ದೇವೆ": ಕ್ರೈಸ್ತ ಸನ್ಯಾಸಿನಿಯರ ವಿರುದ್ಧದ ಮತಾಂತರ ಆರೋಪ ನಿರಾಕರಿಸಿದ ಕುಟುಂಬಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat