ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆರ್ ಸಿಬಿಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಕನ್ನಡಿಗ ರಾಹುಲ್!?

September 15, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ಮರಳಿ ಆರ್ ಸಿಬಿ ಸೇರುತ್ತಾರೆ ಎಂಬ ಊಹಾಪೋಹ ಕಳೆದ ಹಲವು ದಿನಗಳಿಂದಲೂ ಚರ್ಚೆಯಾಗುತ್ತಲೇ ಇದೆ. ಈಗ ಈ ಸುದ್ದಿಗೆ ಜೀವ ತುಂಬುವಂತೆ ಮತ್ತೊಂದು ವಿಷಯ ವೈರಲ್ ಆಗುತ್ತಿದೆ.

ಕೆ.ಎಲ್ ರಾಹುಲ್ ಸದ್ಯ ಚೆನ್ನೈನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಲಕ್ನೋ ತಂಡದ ಮಾಲೀಕರನ್ನು ಭೇಟಿ ಮಾಡಿದ್ದರು. ಹೀಗಾಗಿ ಅಭಿಮಾನಿಗಳು ರಾಹುಲ್ ಲಕ್ನೋ ತಂಡದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಭಾವಿಸಿದ್ದರು. ಅಲ್ಲದೇ, ಲಕ್ನೋ ತಂಡದ ಮಾಲೀಕ ಕೂಡ ರಾಹುಲ್ ನಮ್ಮ ತಂಡದಲ್ಲಿಯೇ ಉಳಿಯಲಿದ್ದಾರೆ ಎಂಬ ಮಾತುಗಳನ್ನು ಆಡಿದ್ದರು. ಆದರೆ, ಈಗ ರಾಹುಲ್ ಮತ್ತೆ ಆರ್ ಸಿಬಿಯತ್ತ ಮನಸ್ಸು ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮುಂದಿನ ವರ್ಷ ನಡೆಯಲಿರುವ ಮೆಗಾ ಹರಾಜಿಗೂ ಮುನ್ನ ರಾಹುಲ್ ಫ್ರಾಂಚೈಸಿಯನ್ನು ಬದಲಾಯಿಸುವ ಕುರಿತು ರಾಹುಲ್ ಸುಳಿವು ನೀಡಿದ್ದಾರೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಅಭಿಮಾನಿಯೊಬ್ಬ, ‘ಆರ್ಸಿಬಿ ಎಂದರೆ ನನಗೆ ತುಂಬ ಇಷ್ಟ. ಬಹಳ ವರ್ಷಗಳಿಂದ ನಾನು ಆರ್ ಸಿಬಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹೀಗಾಗಿ ನೀವು ಮತ್ತೊಮ್ಮೆ ಆರ್ಸಿಬಿ ಫ್ರಾಂಚೈಸಿಯಲ್ಲಿ ಆಡುವುದನ್ನು ನೋಡಲು ಬಯಸುತ್ತೇನೆ ಎಂದಿದ್ದಾನೆ. ಆಗ ರಾಹುಲ್ ಈ ಮಾತಿಗೆ ಏನೂ ಪ್ರತಿಕ್ರಿಯೆ ನೀಡಲಿಲ್ಲ.

ಹೀಗಾಗಿ ಅಭಿಮಾನಿ, ಇದಕ್ಕೆ ಪ್ರತಿಕ್ರಿಯಿಸಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ನೀವು ಮತ್ತೊಮ್ಮೆ ಆರ್‌ ಸಿಬಿಯಲ್ಲಿ ಉತ್ತಮ ಪ್ರದರ್ಶನ ನೀಡುವುದನ್ನು ನೋಡಲು ಬಯಸುತ್ತೇನೆ ಅಂದಿದ್ದಾನೆ. ಆಗ ರಾಹುಲ್, ನಾನು ಕೂಡ ಹಾಗೆ ಆಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ. ಹೀಗಾಗಿ ರಾಹುಲ್ ಆರ್ ಸಿಬಿ ಕಡೆ ವಾಲಿದ್ದಾರೆ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Tags: #kl rahul#rcb#royal challenger banglore#sports news#wants to reurn
SendShareTweet
Previous Post

ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ; ಜಿ. ಪರಮೇಶ್ವರ್

Next Post

ಮತ್ತೆ ಆರಂಭವಾಗಲಿದೆಯೇ ಯಶಸ್ವಿನಿ ಯೋಜನೆ!

Related Posts

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!
ರಾಜ್ಯ

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!
ರಾಜ್ಯ

ಹಂಪಿಯ ವಿರೂಪಾಕ್ಷ ಸನ್ನಿಧಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌: ದೇಶದ ಒಳಿತಿಗಾಗಿ ಪೂಜೆ!

ಈ ವರ್ಷದಿಂದ 625ಕ್ಕೆ 206 ಅಂಕ ಪಡೆದರೆ SSLC ಪಾಸ್ – ಸಚಿವ ಮಧು ಬಂಗಾರಪ್ಪ!
ರಾಜ್ಯ

ಈ ವರ್ಷದಿಂದ 625ಕ್ಕೆ 206 ಅಂಕ ಪಡೆದರೆ SSLC ಪಾಸ್ – ಸಚಿವ ಮಧು ಬಂಗಾರಪ್ಪ!

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!
ರಾಜ್ಯ

ದೀಪಾವಳಿ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ ನ್ಯೂಸ್‌ ; 2500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಬಿಡುಗಡೆ!

ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!
ಕ್ರೀಡೆ

ಗೆದ್ದರೂ ಗಂಭೀರ್ ಬೇಸರ: ‘ಟೆಸ್ಟ್ ಕ್ರಿಕೆಟ್ ಉಳಿಸಲು ಉತ್ತಮ ಪಿಚ್ ಬೇಕು’ – ಡೆಲ್ಲಿ ಪಿಚ್ ವಿರುದ್ಧ ಹೆಡ್‌ಕೋಚ್ ಆಕ್ರೋಶ!

ವಿಂಡೀಸ್ ವಿರುದ್ಧದ ಗೆಲುವಿನ ರೂವಾರಿ ಕುಲದೀಪ್ ಯಾದವ್‌ರನ್ನು ಕೊಂಡಾಡಿದ ನಾಯಕ ಶುಭಮನ್ ಗಿಲ್!
ಕ್ರೀಡೆ

ವಿಂಡೀಸ್ ವಿರುದ್ಧದ ಗೆಲುವಿನ ರೂವಾರಿ ಕುಲದೀಪ್ ಯಾದವ್‌ರನ್ನು ಕೊಂಡಾಡಿದ ನಾಯಕ ಶುಭಮನ್ ಗಿಲ್!

Next Post
ಮತ್ತೆ ಆರಂಭವಾಗಲಿದೆಯೇ ಯಶಸ್ವಿನಿ ಯೋಜನೆ!

ಮತ್ತೆ ಆರಂಭವಾಗಲಿದೆಯೇ ಯಶಸ್ವಿನಿ ಯೋಜನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

Recent News

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ತಾನು ಕುಡಿದು ನಾಯಿಗೂ ಎಣ್ಣೆ ಕುಡಿಸಿ ತೂರಾಡುತ್ತಾ ಹೋದ ಭೂಪ ; ವಿಡಿಯೋ ವೈರಲ್‌!

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ನಿಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಟ್ರಂಪ್ ‘ನಿಶ್ಯಸ್ತ್ರೀಕರಣ’ ಎಚ್ಚರಿಕೆ ನಡುವೆಯೇ ಗಾಜಾ ಬೀದಿಯಲ್ಲಿ 8 ಮಂದಿಯನ್ನು ಬರ್ಬರವಾಗಿ ಹತ್ಯೆಗೈದ ಹಮಾಸ್!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

ಹಾಸನಾಂಬೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat