ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

6 ರಾಜ್ಯಗಳಲ್ಲಿ ಕೆಎಂಎಫ್ ನಿಂದಿನಿ ಹವಾ!

January 7, 2025
6 ರಾಜ್ಯಗಳಲ್ಲಿ ಕೆಎಂಎಫ್ ನಿಂದಿನಿ ಹವಾ!
Share on WhatsappShare on FacebookShare on Twitter

ಕರ್ನಾಟಕದ ನಂದಿನಿ ಹಾಲಿನ ಉತ್ಪನ್ನಗಳು ಈಗ ಕೇವಲ ಉತ್ಪನ್ನಗಳಾಗಿ ಉಳಿದಿಲ್ಲ. ಗ್ರಾಹಕರಿಗೆ ಗುಣಮಟ್ಟದ ವಿಶೇಷ ಉತ್ಪನ್ನಗಳು ಸಿಗುವ ಮಳಿಗೆಯಾಗಿದೆ. ಹೈನುಗಾರರಿಗೆ ಜೀವನೋಪಾಯದ ಮಾರ್ಗವಾಗಿದೆ. ಅಷ್ಟೇ ಅಲ್ಲ, ಕೆಎಂಎಫ್ ನಂದಿನಿ ಉತ್ಪನ್ನಗಳು ಕನ್ನಡಿಗರ ಅಸ್ಮಿತೆಯೂ ಆಗಿದೆ. ಇಷ್ಟೆಲ್ಲ ಭಾವನೆಗಳನ್ನು ಹೊಂದಿರುವ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಈಗ ಆರು ರಾಜ್ಯಗಳಿಗೆ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ ಎಂಬುವುದು ಹೆಮ್ಮೆಯ ಸಂಗತಿ.

ಕರ್ನಾಟಕದಿಂದ ಹಲವು ರಾಜ್ಯಗಳಿಗೆ ನಿತ್ಯ 4.35 ಲಕ್ಷ ಲೀಟರ್ ಹಾಲು ಪೂರೈಕೆಯಾಗುತ್ತಿದೆ. ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು ಸೇರಿ ಹಲವು ಉತ್ಪನ್ನ ಪೂರೈಕೆಯಾಗುತ್ತಿವೆ. ಮುಂಬೈಗೆ ತುಮಕೂರಿನಿಂದ, ಹೈದರಾಬಾದ್ ಗೆ ಹಾಸನದಿಂದ, ಚೆನ್ನೈ ಹಾಗೂ ಕೇರಳಕ್ಕೆ ಮೈಸೂರಿನಿಂದ , ಗೋವಾ ಹಾಗೂ ಪುಣೆಗೆ ಬೆಳಗಾವಿಯಿಂದ, ತಮಿಳುನಾಡು ನೀಲಗಿರಿ ಹಾಗೂ ಕೇರಳಕ್ಕೆ ಚಾಮರಾಜನಗರದಿಂದ, ಸೊಲ್ಲಾಪುರಕ್ಕೆ ಬೆಳಗಾವಿಯಿಂದ, ಮಹಾರಾಷ್ಟ್ರಕ್ಕೆ ವಿಜಯಪುರದಿಂದ ನಂದಿನಿ ಹಾಲು ಸಾಗಾಟ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ಮಾತ್ರವಲ್ಲ, ಆರು ರಾಜ್ಯಗಳಿಗೆ ಹಾಲು ಉತ್ಪನ್ನಗಳನ್ನು ಸರಬರಾಜು ಮಾಡುವ ಮೂಲಕ ಕೆಎಂಎಫ್ ಪ್ರತಿದಿನ 2.47 ಕೋಟಿ ರೂ. ಆದಾಯ ಪಡೆಯುತ್ತಿದೆ. ಹಾಲು ಹಾಗೂ ಮೊಸರಿನಿಂದ ಮಾಸಿಕ ಬೇರೆ ರಾಜ್ಯಗಳಿಂದಲೇ 75 ಕೋಟಿ ರೂ. ಆದಾಯ ಗಳಿಸುತ್ತಿದೆ. ಇದೇ ಕಾರಣಕ್ಕಾಗಿ, ಹೈನೋದ್ಯಮದಲ್ಲಿ ಕೆಎಂಎಫ್ ದೇಶದಲ್ಲೇ 2 ನೇ ಸ್ಥಾನ ಪಡೆದಿದೆ. ದಕ್ಷಿಣ ಭಾರತದಲ್ಲಿ ಹಾಲು ಶೇಖರಣೆ ಹಾಗೂ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ ಎಂಬುವುದು ಗಣನೀಯ. ಅಷ್ಟೇ ಅಲ್ಲ ಕನ್ನಡಿಗರ ಹೆಮ್ಮೆ, ಕರ್ನಾಟಕದ ಅಸ್ಮಿತೆ ಕೆಎಂಎಫ್ ‘ನಂದಿನಿ ಮಳಿಗೆ’ ದುಬೈಗೂ ಎಂಟ್ರಿ ಕೊಟ್ಟಿದೆ. ಈ ಮೂಲಕ ಕನ್ನಡದ ಕಂಪು ವಿದೇಶದಲ್ಲೂ ಹರಡಿದಂತಾಗಿದೆ.

ರಾಜ್ಯದಲ್ಲಿ ಒಟ್ಟು 15 ಹಾಲು ಉತ್ಪಾದನೆ ಒಕ್ಕೂಟಗಳಿವೆ. ಇವುಗಳಲ್ಲಿ ಬೆಂಗಳೂರಿನ ಒಕ್ಕೂಟವು ಅಗ್ರಸ್ಥಾನ ಪಡೆದಿದೆ. ಇನ್ನು, ಕೋಲಾರ, ಹಾಸನ, ಮಂಡ್ಯದ ಮನ್ಮುಲ್ ನಂತರದ ಸ್ಥಾನ ಪಡೆದಿವೆ. ಮೈಸೂರು 6ನೇ ಸ್ಥಾನ ಪಡೆದರೆ, ಚಾಮರಾಜನಗರ 9ನೇ ಸ್ಥಾನದಲ್ಲಿದೆ. ಆ ಮೂಲಕ ಗೋವಿನಿಂದ ಗ್ರಾಹಕರವರೆಗೆ ಗುಣಮಟ್ಟದ ಶ್ರೇಷ್ಠತೆ ಎಂಬ ಧ್ಯೇಯ ವಾಕ್ಯವನ್ನು ನಂದಿನಿ ಸಾಕಾರಗೊಳಿಸುತ್ತಿದೆ.

ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ದೇಶಾದ್ಯಂತ ಹೆಸರುವಾಸಿಯಾಗಿವೆ. ಆದರೆ, ರಾಜ್ಯದಲ್ಲಿಯೇ ಸರ್ಕಾರವು ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವುದು ಬೇಸರದ ಸಂಗತಿಯಾಗಿದೆ. ಹೌದು, ರಾಜ್ಯದಲ್ಲಿ 26 ಲಕ್ಷ ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು 600 ಕೋಟಿ ರೂ.ಗಿಂತ ಅಧಿಕ ಮೊತ್ತದ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ.

ಕಳೆದ ಜೂನ್ ನಿಂದಲೂ ಪ್ರೋತ್ಸಾಹ ಧನ ಬಾಕಿ ಇರುವುದರಿಂದ ಹೈನುಗಾರಿಕೆಯನ್ನೇ ನಂಬಿದವರು ಕಷ್ಟಕ್ಕೆ ಸಿಲುಕಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ ಇವರತ್ತ ಗಮನ ಹರಿಸಬೇಕಿದೆ. ಹೈನುಗಾರರಿಲ್ಲದೇ ನಂದಿನಿ ಇಲ್ಲ ಎಂಬುವುದನ್ನು ಅಂರಿತು ಅವರಿಗೆ ಸಲ್ಲಲೇಬೇಕಿರುವ ಪ್ರೋತ್ಸಾಹ ಧನವನ್ನು ವಿಳಂಬ ಮಾಡದೆ, ಶೀಘ್ರದಲ್ಲಿ ವಿಲೇವಾರಿ ಮಾಡಿ ಹೈನು ಉದ್ಯಮ ನೆಚ್ಚಿಕೊಂಡವರನ್ನು ಸಂಕಷ್ಟದಿಂದ ಪಾರು ಮಾಡಬೇಕಿದೆ.

Tags: 6 statesgovernmentKMFmilk productNandini
SendShareTweet
Previous Post

ಬಿ.ವೈ. ವಿಜಯೇಂದ್ರಗೆ ಹೈಕಮಾಂಡ್ ಕಿವಿ ಮಾತು ಏನು?

Next Post

ರಾಮನ ರಾಜ್ಯದಲ್ಲಿ ಮಹಾ ಕುಂಭ: 45 ಕೋಟಿ ಭಕ್ತರು ಭಾಗಿ ಸಾಧ್ಯತೆ

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

Next Post
ರಾಮನ ರಾಜ್ಯದಲ್ಲಿ ಮಹಾ ಕುಂಭ: 45 ಕೋಟಿ ಭಕ್ತರು ಭಾಗಿ ಸಾಧ್ಯತೆ

ರಾಮನ ರಾಜ್ಯದಲ್ಲಿ ಮಹಾ ಕುಂಭ: 45 ಕೋಟಿ ಭಕ್ತರು ಭಾಗಿ ಸಾಧ್ಯತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಮಹಿಳೆಯ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಾಧಿಕಾ ಪಂಡಿತ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ಭಾರತದ EV ಮಾರುಕಟ್ಟೆಯಲ್ಲಿ ಸಂಚಲನ.. ಚೀನಾದ ಬಿವೈಡಿ ಹಿಂದಿಕ್ಕಿ ಮುನ್ನುಗ್ಗಿದ ವಿಯೆಟ್ನಾಂನ ವಿನ್‌ಫಾಸ್ಟ್

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

ದಾವಣಗೆರೆ ಉದ್ಯಮಿಗೆ ಹನಿಟ್ರ್ಯಾಪ್‌.. 25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್‌ ಅಂದರ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat