ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ರಿಶ್ಚಿಯನ್‌ ಜೊತೆಗಿನ 33 ಜಾತಿಗಳಿಗೆ ಹಿಂದುಳಿದ ವರ್ಗಗಳ ಆಯೋಗದಿಂದ ಕೊಕ್‌

September 21, 2025
Share on WhatsappShare on FacebookShare on Twitter

ಬೆಂಗಳೂರು: ಸಮುದಾಯಗಳ ತೀವ್ರ ಆಕ್ರೋಶಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ನಮೂನೆಯಿಂದ ಹಿಂದೂ ಕ್ರೈಸ್ತಗೆ ಕೊಕ್ ನೀಡಿದೆ. ಕ್ರೈಸ್ತ ಜೊತೆ ನಾನಾ ಹಿಂದೂ ಜಾತಿ ಉಲ್ಲೇಖಕ್ಕೆ ಸಿದ್ದರಾಮಯ್ಯ ಸರ್ಕಾರ ಬ್ರೇಕ್ ಹಾಕಿದೆ.

ಹಲವು ಸಮುದಾಯಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಾತಿಗಣತಿಯಿಂದ 33 ಜಾತಿಗಳನ್ನು ಪಟ್ಟಿಯಿಂದ ತೆಗೆದಿದೆ. ಸೋಮವಾರದಿಂದ ಸಮೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಗಣತಿದಾರರ ಅನುಕೂಲಕ್ಕೆ ಮಾತ್ರ 33 ಹಿಂದೂ ಜಾತಿಗಳನ್ನು ಪಟ್ಟಿಯಿಂದ ತೆಗೆಯಲು ನಿರ್ಧಾರ ಮಾಡಿದ್ದೇವೆಂದು ತಿಳಿಸಿದರು. ಜಾತಿಗಳ ಪಟ್ಟಿಯಿಂದ ಬೇರೆ ಯಾರಿಗೂ ಉಪಯೋಗವಿಲ್ಲ, ಶೀಘ್ರದಲ್ಲೇ ಐಡೆಂಟಿಫೈ ಮಾಡುವುದಕ್ಕೆ ಮಾತ್ರ ಅದು ಅನುಕೂಲ. ಜಾತಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸೋದು ಅವಶ್ಯಕತೆ ಇರಲಿಲ್ಲ.

ಆಯೋಗದ ಅಧ್ಯಕ್ಷ ಮಧುಸೂದನ್‌ ಹೇಳಿದ್ದೇನು?
ಯಾರು ಯಾವ ಜಾತಿ ಬೇಕಾದರೂ ಬರೆಸಬಹುದು. 1,561 ಜಾತಿ ಬಿಟ್ಟು ಬೇರೆ ಯಾವುದೇ ಜಾತಿ ಇದ್ದರೂ ಮಾಹಿತಿ ಕೊಡಬಹುದು. ನಾನು ಜಾತಿ ಹೇಳುವುದಿಲ್ಲ ಎಂದರೂ ಅದಕ್ಕೂ ಅವಕಾಶವಿದೆ. ಇತರೇ ಅಂತಲೂ ಕಾಲಂ ಕೊಡಲಾಗಿದೆ. ಗೊಂದಲವಾಗಿರುವ ಜಾತಿಗಳ ಹೆಸರನ್ನು ತೆಗೆಯಲಾಗಿದೆ. ಕ್ರಿಶ್ಚಿಯನ್ ಒಕ್ಕಲಿಗ, ಲಿಂಗಾಯತ ಅಂತ ಜನರು ಇದ್ದರೆ ಬರೆಸಬಹುದು. ಡ್ರಾಪ್ ಔಟ್‌ನಿಂದ ಮಾತ್ರ ತೆಗೆಯಲಾಗಿದೆ. ಆದರೆ ಆ ಜಾತಿಗಳು ಇರಲಿವೆ. ಬರೆಯಲು ಇಚ್ಛೆ ಇರುವವರು ಬರೆಸಬಹುದು.

ಇದನ್ನು ಪಬ್ಲಿಕ್ ಮಾಡೋ ಅವಶ್ಯಕತೆ ಇಲ್ಲ. ಪ್ರಾಟೆಸ್ಟೆಂಟ್ ಕ್ರೈಸ್ತ, ಕ್ರೈಸ್ತಪ್ರಾಟೆಸ್ಟೆಂಟ್, ಸಿರಿಯನ್ ಕ್ರೈಸ್ತ, ಎಸ್‌ಸಿ ಮತಾಂತರ ಕ್ರೈಸ್ತವನ್ನು ಉಳಿಸಿದ್ದೇವೆ‌. ಇದನ್ನ ಹೊರತುಪಡಿಸಿ 33 ಜಾತಿ ತೆಗೆದಿದ್ದೇವೆ. ಬ್ರಾಹ್ಮಣ ಮುಸ್ಲಿಂ, ಜೈನ್, ಇದಕ್ಕೆ ವಿರೋಧ ಬರಲಿಲ್ಲ. ಅದಕ್ಕೆ ಅದನ್ನ ಮುಂದುವರಿಸಿದ್ದೇವೆ. ಯಾರು ಯಾವ ಜಾತಿ ಬೇಕಾದ್ರೂ ಬರೆಸಬಹುದು ಎಂದು ತಿಳಿಸಿದರು.

ಸಮೀಕ್ಷೆಯಾದ ಮೇಲೆ ತಜ್ಞರು ಎಲ್ಲಾ ಜಾತಿ ಮಾಹಿತಿ ಪಡೆದು ಯಾವ ಯಾವ ಕೆಟಗೆರಿಗೆ ಬರುತ್ತಾರೆ ಎಂದು ಪಟ್ಟಿ ಮಾಡುತ್ತಾರೆ. ಮತಾಂತರ ಆಗಿದ್ದರೆ ಮತಾಂತರ ಆದ ಧರ್ಮದಲ್ಲಿ ಅವರು ಇರುತ್ತಾರೆ. ಮತಾಂತರ ಆದವರು ಮೂಲ ಜಾತಿಗೆ ಬರುವುದಿಲ್ಲ. ಯಾವ ಜಾತಿ, ಧರ್ಮದ ಅಂಕಿ-ಅಂಶಗಳನ್ನು ಜಾಸ್ತಿ ಮಾಡುವುದಿಲ್ಲ. ಮತಾಂತರ ಆದವರಿಗೆ ಮತಾಂತರವಾದ ಧರ್ಮವೇ ಇರಲಿದೆ. ಮೂಲ ಜಾತಿ ಅವರಿಗೆ ಅನ್ವಯ ಆಗುವುದಿಲ್ಲ. ಆಯೋಗ ಸ್ವತಂತ್ರ ಸಂಸ್ಥೆಯಾಗಿದ್ದು ನಮಗೂ ಸರ್ಕಾರಕ್ಕೂ ಸಂಬಂಧವಿಲ್ಲ. ನಿಯಮದ ಪ್ರಕಾರ ನಾವು ಸಮೀಕ್ಷೆ ಮಾಡುತ್ತೇವೆ ಎಂದು ಮಧುಸೂದನ್‌ ನಾಯ್ಕ್‌ ಅವರು ಹೇಳಿದ್ದಾರೆ

Tags: bengaloreBJPChief MinisterChristiansCongresshindhuPOLITICALPresident MadhusudanSiddaramaiahSurvey
SendShareTweet
Previous Post

ಜಾತಿ ಸಮೀಕ್ಷೆ: ವಚನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಜಾಗೃತಿ

Next Post

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

Related Posts

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

Next Post
ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

Recent News

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat