ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

September 2, 2026
Share on WhatsappShare on FacebookShare on Twitter

ಬೆಂಗಳೂರು : ಕೆಎಎಸ್ ಅಧಿಕಾರಿಯಾಗಬೇಕು, ಒಳ್ಳೆಯ ಆಡಳಿತ ನೀಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2026) 319 ಕೆಎಎಸ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೂ ಮೊದಲು ಆಗಸ್ಟ್ 31 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿತ್ತು. ಈಗ ಈ ಅವಧಿಯನ್ನು ಸೆಪ್ಟೆಂಬರ್ 7ರವರೆಗೆ ವಿಸ್ತರಣೆ ಮಾಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ಒಟ್ಟು ಹುದ್ದೆಗಳು: 319
ಹುದ್ದೆಗಳ ಹೆಸರು: ಕೆಎಎಸ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ಅಧಿಕಾರಿಗಳು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 7

ಗ್ರೂಪ್ ಎ ವಿಭಾಗದಲ್ಲಿ 117 ಹುದ್ದೆಗಳು ಹಾಗೂ ಗ್ರೂಪ್ ಬಿ ವಿಭಾಗದಲ್ಲಿ 202 ಹುದ್ದೆಗಳಿವೆ. ಗ್ರೂಪ್ ಎ ವಿಭಾಗದಲ್ಲಿ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ಇಸಿಒ ಸೇರಿ ಹಲವು ಹುದ್ದೆಗಳಿವೆ. ಹಾಗೆಯೇ, ಗ್ರೂಪ್ ಬಿ ವಿಭಾಗದಲ್ಲಿ ತಹಸೀಲ್ದಾರ್, ವಾಣಿಜ್ಯ ತೆರಿಗೆ ಅಧಿಕಾರಿ, ಮುಖ್ಯಾಧಿಕಾರಿ ಸೇರಿ ವಿವಿಧ ಹುದ್ದೆಗಳಿವೆ.

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ. ಪೂರ್ವಭಾವಿ ಪರೀಕ್ಷೆಯನ್ನು ನವೆಂಬರ್ 15 ರಂದು ನಡೆಸಲಾಗುತ್ತದೆ. ಮುಖ್ಯ ಪರೀಕ್ಷೆಗಳು 2027ರ ಫೆಬ್ರವರಿ 12 ರಿಂದ 18ರ ವರೆಗೆ ನಡೆಯಲಿದ್ದು, ಏಪ್ರಿಲ್ 27 ರಂದು ಮೇನ್ಸ್ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಮೇ 10ರಿಂದ 31ರವರೆಗೆ ಸಂದರ್ಶನ ನಡೆಯಲಿದೆ. ಅಂತಿಮವಾಗಿ ಜೂನ್ 5ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.

ಅರ್ಜಿ ಸಲ್ಲಿಸಲು kpsc.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಜನರಲ್ ಕೆಟಗರಿಯವರಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 300 ರೂ., ಮಾಜಿ ಸೈನಿಕರಿಗೆ 50 ರೂ. ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ : 2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

Tags: Government Jobs KarnatakaKarnataka Government JobsKarnataka News beatKarnataka PSCKAS Exam 2026KAS NotificationKAS Officer RecruitmentKAS RecruitmentKNBKPSC ExamKPSC RecruitmentRecruitment Update
SendShareTweet
Previous Post

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

Next Post

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

Related Posts

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

Next Post
ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Recent News

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಡಿ ಗ್ಯಾಂಗ್‌ಗೆ ಇಂದು ಬಿಗ್ ಡೇ : ಪ್ರದೋಷ್ ಮಾಫಿ ಸಾಕ್ಷಿ.. ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ!

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat