ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರ್ವಕಾಲಿಕ ದಾಖಲೆ ಬರೆದ KSDL.. ಜನವರಿ ತಿಂಗಳೊಂದರಲ್ಲೇ 4,894 ಟನ್ ಸೋಪ್ ಉತ್ಪಾದನೆ!

February 4, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹೆಚ್ಚುವರಿ ಸಿಬ್ಬಂದಿಯ ನೇಮಕವಾಗಲಿ ಅಥವಾ ಹೊಸ ಯಂತ್ರೋಪಕರಣಗಳ ಖರೀದಿಯಾಗಲಿ ಮಾಡದೆ, ಹಾಲಿ ಇರುವ ವ್ಯವಸ್ಥೆಯಿಂದಲೇ ಇಷ್ಟು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ. ಇದಕ್ಮೆ ಶ್ರಮಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದಿಸುತ್ತೇನೆ ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ತಿಳಿಸಿದ್ದಾರೆ.ಅವರು, ಜನವರಿ ತಿಂಗಳಲ್ಲಿ ಸಾಬೂನು ವಿಭಾಗದಲ್ಲಿ 3,798 ಟನ್, ಮಾರ್ಜಕಗಳ ವಿಭಾಗದಲ್ಲಿ 941 ಟನ್ ಮತ್ತು ಕಾಸ್ಮೆಟಿಕ್ಸ್ ವಿಭಾಗದಲ್ಲಿ 155 ಟನ್ ಉತ್ಪಾದನೆ ನಡೆದಿದೆ ಎಂದು ಹೇಳಿದ್ದಾರೆ.

ಕೆಎಸ್‌ಡಿಎಲ್ ಈ ಹಿಂದೆ 2020ರ ಸೆಪ್ಟೆಂಬರ್‌ನಲ್ಲಿ 3,113 ಟನ್, 2021ರ ನವೆಂಬರ್‌ನಲ್ಲಿ 2,744 ಟನ್, 2022ರ ಸೆಪ್ಟೆಂಬರ್‌ನಲ್ಲಿ 3,650 ಟನ್, 2023ರ ನವೆಂಬರ್‌ನಲ್ಲಿ 4,144 ಟನ್, 2025ರ ಮಾರ್ಚ್‌ನಲ್ಲಿ 4,486 ಟನ್, 2025ರ ಡಿಸೆಂಬರ್‌ನಲ್ಲಿ 4,735 ಟನ್ ಉತ್ಪಾದನೆ ಮೂಲಕ ದಾಖಲೆ ನಿರ್ಮಿಸಿತ್ತು ಎಂದು ಅವರು ತಿಳಿಸಿದ್ದಾರೆ.

ಉತ್ತರ ಭಾರತ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಮಾರುಕಟ್ಟೆ ವಿಸ್ತರಣೆ, ಬ್ರ್ಯಾಂಡ್ ಬಲಪಡಿಕೆ ಮತ್ತು ಮೂರು ಶಿಫ್ಟ್‌ಗಳಲ್ಲಿ ನಿರಂತರ, ಗುಣಮಟ್ಟ ಆಧಾರಿತ ಉತ್ಪಾದನಾ ವ್ಯವಸ್ಥೆ ಜಾರಿಗೆ ತಂದಿರುವುದೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ. ಪ್ರಸ್ತುತ ಕೆಎಸ್‌ಡಿಎಲ್ 45ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸಲು ಯೋಜಿಸಲಾಗಿದೆ. ಸಂಸ್ಥೆಯ ಟರ್ನ್‌ಓವರ್ ಅನ್ನು 2030ರೊಳಗೆ ₹5,000 ಕೋಟಿಗೆ ಏರಿಸುವ ಗುರಿ ಹೊಂದಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಹೆಚ್ಚುವರಿ ಸಿಬ್ಬಂದಿಯ ನೇಮಕವಾಗಲಿ ಅಥವಾ ಹೊಸ ಯಂತ್ರೋಪಕರಣಗಳ ಖರೀದಿಯಾಗಲಿ ಮಾಡದೆ, ಹಾಲಿ ಇರುವ ವ್ಯವಸ್ಥೆಯಿಂದಲೇ ಇಷ್ಟು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ. ಇದಕ್ಮೆ ಶ್ರಮಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದಿಸುತ್ತೇನೆ ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ತಿಳಿಸಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್‌ ಗೆಲ್ಲಲು ಸೂರ್ಯಕುಮಾರ್‌ ಪಡೆ ಸಜ್ಜು | ಎಂ.ಎಸ್. ಧೋನಿ ವಿಶ್ವಾಸ

Tags: bengaloreKarnataka News beat
SendShareTweet
Previous Post

ಟಿ20 ವಿಶ್ವಕಪ್‌ ಗೆಲ್ಲಲು ಸೂರ್ಯಕುಮಾರ್‌ ಪಡೆ ಸಜ್ಜು | ಎಂ.ಎಸ್. ಧೋನಿ ವಿಶ್ವಾಸ

Next Post

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

Related Posts

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ
ಬೆಂಗಳೂರು

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..? ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ
ಬೆಂಗಳೂರು

ಇವ್ರು ಕಾಲೇಜು ವಿದ್ಯಾರ್ಥಿಗಳಾ, ರೌಡಿಗಳಾ..? ಜ್ಞಾನಭಾರತಿ ಬೆಂಗಳೂರು ಯೂನಿವರ್ಸಿಟಿಯಲ್ಲಿ ನಿಲ್ಲದ ರೌಡಿಸಂ

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!
ಬೆಂಗಳೂರು

ಬೆಂಗಳೂರಿನಲ್ಲಿ ಪೊಲೀಸರಿಂದಲೇ ಹೆಲ್ಮೆಟ್ ರಹಿತ ಚಾಲನೆ.. ಸಾರ್ವಜನಿಕರ ಆಕ್ರೋಶ!

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ
ಬೆಂಗಳೂರು

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!
ಬೆಂಗಳೂರು

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Next Post
​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

Recent News

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat