ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಚನ್ನಪಟ್ಟಣ ಜೆಡಿಎಸ್ ನಲ್ಲಿಯೇ ಉಳಿಸಿಕೊಳ್ಳಲು ಕುಮಾರಸ್ವಾಮಿ ರಣತಂತ್ರ?

July 7, 2024
Share on WhatsappShare on FacebookShare on Twitter

ಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲುವುದರ ಮೂಲಕ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಹೀಗಾಗಿ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗ ಕ್ಷೇತ್ರ ಉಳಿಸಿಕೊಳ್ಳಲು ತಂತ್ರ- ಪ್ರತಿತಂತ್ರದ ಮೊರೆ ಹೋಗಿದ್ದಾರೆ.

ಇನ್ನೂ ಉಪ ಚುನಾವಣೆ ಘೋಷಣೆಯಾಗಿಲ್ಲ. ಆದರೂ ಬಿಜೆಪಿ- ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಮಧ್ಯೆ ಚನ್ನಪಟ್ಟಣಕ್ಕಾಗಿ ಭಾರೀ ತಂತ್ರಗಳೇ ನಡೆಯುತ್ತಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಸಹೋದರ ಸೋಲುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಮುಖಭಂಗ ಅನುಭವಿಸಿದ್ದರು. ಹೀಗಾಗಿ ಚನ್ನಪಟ್ಟಣ ಕ್ಷೇತ್ರದಿಂದಾದರೂ ಗೆದ್ದು, ಮಾನ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ಹೀಗಾಗಿಯೇ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಡಿಕೆಶಿ ಚನ್ನಪಟ್ಟಣದಲ್ಲಿ ಸುತ್ತಾಡುತ್ತಿದ್ದಾರೆ. ಹೀಗಾಗಿಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ. ಆದರೆ, ಇತ್ತೀಚೆಗೆ ತಾವು ಅಥವಾ ಕುಟುಂಬದವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೂ ಈ ವಿಷಯ ಮಾತ್ರ ಇನ್ನೂ ಜೀವಂತವಾಗಿಯೇ ಇದೆ. ಕೊನೆ ಗಳಿಗೆಯಲ್ಲಿ ಡಿಕೆಶಿ ಸ್ಪರ್ಧೆ ಮಾಡಬಹುದು ಎಂದೇ ಹೇಳಲಾಗುತ್ತಿದೆ. ಈ ಮಧ್ಯೆ ಮಾಜಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಹಾಗೂ ಹಾಲಿ ವಿಪ ಸದಸ್ಯ ಯೋಗೀಶ್ವರ್ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಟಿಕೆಟ್ ಕೈ ತಪ್ಪಿದರೆ ಅಥವಾ ಟಿಕೆಟ್ ನ್ನು ಮೈತ್ರಿಯ ಜೆಡಿಎಸ್ ಪಕ್ಷಕ್ಕೆ ಬಿಜೆಪಿ ನೀಡಲು ಮುಂದಾದರೆ ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ. ಹೀಗಾಗಿ ಇದು ಬಿಜೆಪಿಗೂ ಕಷ್ಟದ ಕಾರ್ಯವಾಗಿದೆ. ಇದರ ಮಧ್ಯೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ವಶದಲ್ಲಿರುವ ಕ್ಷೇತ್ರವನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಲು ಶತ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿಯೇ ಭಾನುವಾರ ಪಕ್ಷದ ಪ್ರಮುಖರ ಸಭೆ ನಡೆಸಿ ಚರ್ಚಿಸಿದ್ದಾರೆ.

ಉಪಚುನಾವಣೆಯಲ್ಲೂ ಚನ್ನಪಟ್ಟಣ ಕ್ಷೇತ್ರವನ್ನು ಗೆಲ್ಲಲು ಬಾರೀ ತಂತ್ರ ರೂಪಿಸುತ್ತಿದ್ದಾರೆ. ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಸರತ್ತು ನಡೆಸಿದ್ದಾರೆ. ಹೀಗಾಗಿಯೇ ಭಾನುವಾರ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ಆದರೆ, ಅಭ್ಯರ್ಥಿ ಯಾರು ಎನ್ನುವುದನ್ನು ಮಾತ್ರ ಘೋಷಿಸದೆ ರಹಸ್ಯ ಕಾಯ್ದುಕೊಂಡಿದ್ದಾರೆ.

ಚನ್ನಪಟ್ಟಣ ಉಪ ಚನಾವಣೆ ಕುರಿತು ಕುಮಾರಸ್ವಾಮಿ ಅವರು ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಿದರು. ಈ ವೇಳೆ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್‌ಡಿಎ ಮೈತ್ರಿ ಅಭ್ಯರ್ಥಿ ಆಗಿರುತ್ತಾರೆ. ಈ ಕುರಿತು ಯಾವುದೇ ಗೊಂದಲ ಬೇಡ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

ಅಭ್ಯರ್ಥಿಯಾಗಿ ಯಾರೇ ಕಣಕ್ಕೆ ಇಳಿದರೂ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿ ಆಗಬೇಕು. ಪ್ರಮುಖ ಮುಖಂಡರೆಲ್ಲ ಖುದ್ದು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಜೊತೆಗೂ ಚರ್ಚಿಸಬೇಕು. ಯೋಗೇಶ್ವರ್‌ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಅವರ ಮಾರ್ಗದರ್ಶನ ಪಡೆಯಬೇಕು ಎಂದು ಪರೋಕ್ಷವಾಗಿ ಯೋಗೀಶ್ವರ್ ಅಭ್ಯರ್ಥಿಯಲ್ಲ. ನಮ್ಮ ಪಕ್ಷದವರೇ ಅಭ್ಯರ್ಥಿಯಾಗುತ್ತಾರೆ ಎಂದು ಹೇಳಿದ್ದಾರೆ.

ಈ ಮೂಲಕ ಯೋಗೀಶ್ವರ್ ಗೂ ಚೆಕ್ ಮೇಟ್ ಕೊಟ್ಟಿದ್ದಾರೆ. ಮುಂದಿನ ವಾರ ನಾನು ಮತ್ತೆ ಬೆಂಗಳೂರಿಗೆ ಬರುತ್ತೇನೆ. ಈ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅಭ್ಯರ್ಥಿ ಕುರಿತು ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಕೂಡ ಸಭೆಯಲ್ಲಿ ಹೇಳಿದ್ದಾರೆ. ಈ ಮೂಲಕ ಸಿಪಿ ಯೋಗೇಶ್ವರ್‌ ವಿಚಾರದಲ್ಲೂ ಯಾವುದೇ ಸ್ಪಷ್ಟತೆ ಕೊಡದ ಕುಮಾರಸ್ವಾಮಿ, ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲಾಗುತ್ತದೆ ಅಂತಷ್ಟೇ ಹೇಳಿದರು. ಆದರೆ ಯೋಗೇಶ್ವರ್ ಜತೆಗೂ ಚರ್ಚೆ ನಡೆಸುವಂತೆ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಆದರೆ, ಸಿಪಿ ಯೋಗೇಶ್ವರ್ ನಾನೇ ಚನ್ನಪಟ್ಟಣ ಬೈಎಲೆಕ್ಷನ್ ಅಭ್ಯರ್ಥಿ. ಅಧಿಕೃತ ಘೋಷಣೆ ಮಾಡುವುದು ಒಂದೇ ಬಾಕಿ ಎಂದು ಹೇಳಿದ್ದಾರೆ. ಇದು ನಿಜವಾಗುತ್ತಾ? ಡಿಕೆಶಿ ಅಖಾಡಕ್ಕೆ ಧುಮುಕುವುದು ನಿಜವಾಗುತ್ತಾ? ಅಥವಾ ಜೆಡಿಎಸ್ ಅಭ್ಯರ್ಥಿಆದ್ರೆ, ಅಂತಿಮವಾಗಿ ಎನ್ಡಿಎ ಅಭ್ಯರ್ಥಿ ಯಾರು ಎನ್ನುವುದು ತಿಳಿದುಬರಬೇಕಿದೆ.

Tags: BJPChannapattanaCongressElectionH.D.KumaraswamyJds
SendShareTweet
Previous Post

ಆಡಿದ ಎರಡನೇ ಪಂದ್ಯದಲ್ಲಿಯೇ ಶತಕ ಸಿಡಿಸಿದ ದಾಖಲೆ ಅಭಿಷೇಕ್ ಹೆಸರಿಗೆ!

Next Post

ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ; ಈ ಅಮ್ಮನ ಬದುಕು ಇಡೀ ವಿಶ್ವಕ್ಕೆ ಮಾದರಿ!

Related Posts

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಮಂಡ್ಯ

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮದ್ದೂರು ಕಲ್ಲ ತೂರಾಟ | ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ : ಶಾಸಕ ಪೊನ್ನಣ್ಣ ವಾಗ್ದಾಳಿ
ರಾಜ್ಯ

ಮದ್ದೂರು ಕಲ್ಲು ತೂರಾಟ | ಬಿಜೆಪಿಯಿಂದ ಬೆಂಕಿ ಹಚ್ಚುವ ಕೆಲಸ : ಶಾಸಕ ಪೊನ್ನಣ್ಣ ವಾಗ್ದಾಳಿ

ಹಳದಿ ಮೆಟ್ರೋ ಮಾರ್ಗ | ಇಂದಿನಿಂದ ನಾಲ್ಕನೇ ರೈಲು ಆರಂಭ
ರಾಜ್ಯ

ಹಳದಿ ಮೆಟ್ರೋ ಮಾರ್ಗ | ಇಂದಿನಿಂದ ನಾಲ್ಕನೇ ರೈಲು ಸಂಚಾರ ಆರಂಭ

ಮದ್ದೂರು ಕಲ್ಲು ತೂರಾಟ | ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಅವಾಂತರ : ಛಲವಾದಿ ಅಸಮಧಾನ
ರಾಜ್ಯ

ಮದ್ದೂರು ಕಲ್ಲು ತೂರಾಟ | ಸರ್ಕಾರದ ಮುಸ್ಲೀಂ ಓಲೈಕೆ ನೀತಿಯಿಂದ ಅವಾಂತರ : ಛಲವಾದಿ ಆಕ್ರೋಶ

ಸೋಮಶೇಖರ್‌ ಆಪ್ತರಿಂದ ಸರ್ಕಾರಿ ಭೂಮಿ ಕಬಳಿಕೆ : ಎನ್‌ ಆರ್‌ ರಮೇಶ್‌ ಗಂಭೀರ ಆರೋಪ
ರಾಜ್ಯ

ಸೋಮಶೇಖರ್‌ ಆಪ್ತರಿಂದ ಸರ್ಕಾರಿ ಭೂಮಿ ಕಬಳಿಕೆ : ಎನ್‌ ಆರ್‌ ರಮೇಶ್‌ ಗಂಭೀರ ಆರೋಪ

ಒಳ ಮೀಸಲಾತಿ ಅವೈಜ್ಞಾನಿಕ : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯ

ಒಳ ಮೀಸಲಾತಿ ಅವೈಜ್ಞಾನಿಕ : ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Next Post
ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ; ಈ ಅಮ್ಮನ ಬದುಕು ಇಡೀ ವಿಶ್ವಕ್ಕೆ ಮಾದರಿ!

ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ; ಈ ಅಮ್ಮನ ಬದುಕು ಇಡೀ ವಿಶ್ವಕ್ಕೆ ಮಾದರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ !

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ  !

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಸೋಮಶೇಖರ್‌ ನಿರ್ಮಾಣದ ಹೊಸ ಅವತಾರಕ್ಕೆ ಚಿಕ್ಕಣ್ಣ ರೆಡಿ !

ಸೋಮಶೇಖರ್‌ ನಿರ್ಮಾಣದ ಹೊಸ ಅವತಾರಕ್ಕೆ ಚಿಕ್ಕಣ್ಣ ರೆಡಿ !

ಮನು ಮಡೆನೂರು 'ಮುತ್ತರಸ' | ಸಿನಿ ರಂಗಕ್ಕೆ ಮರು ಪ್ರವೇಶ

ಮನು ಮಡೆನೂರು ‘ಮುತ್ತರಸ’ | ಸಿನಿ ರಂಗಕ್ಕೆ ಮರು ಪ್ರವೇಶ

Recent News

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ !

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ  !

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಸೋಮಶೇಖರ್‌ ನಿರ್ಮಾಣದ ಹೊಸ ಅವತಾರಕ್ಕೆ ಚಿಕ್ಕಣ್ಣ ರೆಡಿ !

ಸೋಮಶೇಖರ್‌ ನಿರ್ಮಾಣದ ಹೊಸ ಅವತಾರಕ್ಕೆ ಚಿಕ್ಕಣ್ಣ ರೆಡಿ !

ಮನು ಮಡೆನೂರು 'ಮುತ್ತರಸ' | ಸಿನಿ ರಂಗಕ್ಕೆ ಮರು ಪ್ರವೇಶ

ಮನು ಮಡೆನೂರು ‘ಮುತ್ತರಸ’ | ಸಿನಿ ರಂಗಕ್ಕೆ ಮರು ಪ್ರವೇಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ !

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಬಂಧನ  !

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಮದ್ದೂರ ಗಣೇಶ ವಿಸರ್ಜನೆ | ಬೃಹತ್‌ ಶೋಭಾಯಾತ್ರೆ | ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat