ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ನ್ಯೂಮೆರೋಸ್ ಮೋಟಾರ್ಸ್‌ನಿಂದ ಡಿಪ್ಲೋಸ್ ಮ್ಯಾಕ್ಸ್ ಬಿಡುಗಡೆ

January 18, 2025
ನ್ಯೂಮೆರೋಸ್ ಮೋಟಾರ್ಸ್‌ನಿಂದ ಡಿಪ್ಲೋಸ್ ಮ್ಯಾಕ್ಸ್ ಬಿಡುಗಡೆ
Share on WhatsappShare on FacebookShare on Twitter

Numeros Motors Launches Diplos Max at ‘Bharat Mobility Global Expo 2025’

ಭಾರತ, 17 ಜನವರಿ 2025: ಎಲೆಕ್ಟ್ರಿಕ್ ವಾಹನಗಳಲ್ಲಿ ಪರಿಣತಿ ಹೊಂದಿರುವ ಹೊಸ ಕಾಲದ ಒರಿಜಿನಲ್ ಈಕ್ವಿಪ್ಮೆಂಟ್ ತಯಾರಕ ಕಂಪನಿಯಾದ ನ್ಯೂಮೆರೋಸ್ ಮೋಟಾರ್ಸ್ ಕಂಪನಿ ವಿವಿಧೋದ್ದೇಶಗಳಿಗೆ ಬಳಕೆ ಆಗುವ ಮತ್ತು ಇ- ಸ್ಕೂಟರ್ ಡಿಪ್ಲೋಸ್ ಮ್ಯಾಕ್ಸ್ ಅನ್ನು ಬಿಡುಗಡೆ ಮಾಡಿದೆ. ಪಿಎಂ ಇ- ಡ್ರೈವ್ ಯೋಜನೆಯ(PM e-drive scheme) ಪ್ರಯೋಜನ ಸೇರಿದಂತೆ ಡಿಪ್ಲೋಸ್ ಆರಂಭಿಕ ಬೆಲೆ 86,999 ರೂಪಾಯಿ ನಿಗದಿ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಕಂಪನಿಯು ತನ್ನ ಮತ್ತೊಂದು ವಿಶಿಷ್ಟವಾದ ಉತ್ಪನ್ನ ಪ್ಲಾಟ್ ಫಾರ್ಮ್ ಅನ್ನು ಅನಾವರಣಗೊಳಿಸಿದೆ. , ಇದು ಭಾರತದ ಮೊದಲ ಬೈಕ್- ಸ್ಕೂಟರ್ ಕ್ರಾಸ್ ಓವರ್. ವಿವಿಧ ರೀತಿಯ ಗ್ರಾಹಕ ವಿಭಾಗಗಳ ವಿವಿಧ ರೀತಿಯ ಅವಶ್ಯಕತೆಗಳನ್ನು ಪೂರೈಸಲು ಸೂಕ್ತವಾದ ವೈವಿಧ್ಯಮಯ ಶ್ರೇಣಿಯ ಉತ್ಪನ್ನಗಳನ್ನು ಒದಗಿಸುವ ಬ್ರ್ಯಾಂಡ್ ಆಗಿ ಬೆಳೆಯುವ ಕಡೆಗೆ ನ್ಯೂಮೆರೋಸ್ ಮೋಟಾರ್ಸ್ ಗಮನ ಹರಿಸಿದೆ.
ಡಿಪ್ಲೋಸ್ ಮ್ಯಾಕ್ಸ್ ಇ ವಿವಿಧ ಉದ್ದೇಶಗಳಿಗೆ ಬಳಸಬಲ್ಲ ಉತ್ಯುತ್ತಮ ಇ ಸ್ಕೂಟರ್. ಜೊತೆಗೆ ಮುಂದಿನ ಪೀಳಿಗೆಯ ಗಮನ ಸೆಳೆಯುವ ಸ್ಟೈಲ್ ಮತ್ತು ಕ್ರಿಯಾಶೀಲತೆ ಹೊಂದಿದೆ.

ಅತ್ಯಾಧುನಿಕ ಇಂಜಿನಿಯರಿಂಗ್ ಬಳಸಿಕೊಂಡು ನಿರ್ಮಿಸಲಾದ ಡಿಪ್ಲೋಸ್ ಮ್ಯಾಕ್ಸ್ ಇ ಸ್ಕೂಟರ್(Diplos Max E Scooter) ಈಗಾಗಲೇ ವಿವಿಧ ಭೂಪ್ರದೇಶಗಳಲ್ಲಿ 13.9 ಮಿಲಿಯನ್ ಕಿಲೋಮೀಟರ್ ಗಿಂತಲೂ ಹೆಚ್ಚು ದೂರ ಕ್ರಮಿಸಿದೆ. ಅದು ಅಸಾಧಾರಣ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದೆ.

ಇದು ಪ್ಯಾರಲಲ್ ಚೇಂಜಿಂಗ್ ಸಾಮರ್ಥ್ಯ ಹೊಂದಿದ್ದು, 3-4 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಸಂಪೂರ್ಣ ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ. ಈ ಮೂಲಕ ಶೀಘ್ರವೇ ಸ್ಕೂಟರ್ ಬಳಕೆಗೆ ಲಭ್ಯವಾಗಲಿದೆ. ವಿಶೇಷವಾಗಿ ಇ ಸ್ಕೂಟರ್ 140 ಕಿ.ಮೀಗಳ ಐಡಿಸಿ ರೇಂಜ್ ಅ ಹೊಂದಿದೆ .ಗಂಟೆಗೆ 63 ಕಿಮೀಗಳ ಗರಿಷ್ಠ ವೇಗದಲ್ಲಿ ಚಲಿಸುತ್ತದೆ.
ಸುರಕ್ಷತೆ: ಡಿಪ್ಲೋಸ್ ಇ ಸ್ಕೂಟರ್ ಡ್ಯುಯಲ್ ಡಿಸ್ಕ್ ಬ್ರೇಕ್ ಗಳು, ಉನ್ನತ ಕಾರ್ಯಕ್ಷಮತೆಯ ಎಲ್ ಇಡಿ ಲೈಟಿಂಗ್ ವ್ಯವಸ್ಥೆ ಹೊಂದಿದೆ. ಉನ್ನತ ದರ್ಜೆಯ ಸುರಕ್ಷತೆ ಒದಗಿಸಲು ಥೆಫ್ಟ್ ಅಲರ್ಟ್, ಜಿಯೋಫೆನ್ಸಿಂಗ್ ಮತ್ತು ವೆಹಿಕಲ್ ಟ್ರ್ಯಾಕಿಂಗ್ ನಂತಹ ಅತ್ಯಾಧುನಿಕ ಸ್ಮಾರ್ಟ್ ಫೀಚರ್ ಗಳನ್ನು ಒಳಗೊಂಡಿದೆ.

ವಿಶ್ವಾಸಾರ್ಹತೆ: ಸ್ಥಿರವಾದ ಮತ್ತು ದೀರ್ಘಕಾಲದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಒದಗಿಸುವ ಸಲುವಾಗಿ ಚಾಸಿಸ್, ಬ್ಯಾಟರಿ, ಮೋಟಾರ್, ಕಂಟ್ರೋಲರ್ ಗಳಂತಹ ವಾಹನ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸಲಾಗಿದೆ, ಎಂಜಿನಿಯರಿಂಗ್ ಮಾಡಲಾಗಿದೆ ಮತ್ತು ಸಂಯೋಜಿಸಲಾಗಿದೆ.

ಬಾಳಿಕೆ: ಸುದೃಢವಾದ ಸ್ಕ್ವೇರ್ ಚಾಸಿಸ್ ಮತ್ತು ಅಗಲವಾದ ಟೈರ್ ಗಳನ್ನು ಹೊಂದಿದ್ದು, ದೀರ್ಘಕಾಲ ಬಾಳಿಕೆ ಬರುವಂತೆ ವಿನ್ಯಾಸಗೊಳಿಸಲಾಗಿದೆ. ವಿವಿಧ ರೀತಿಯ ಪ್ರದೇಶಗಳಲ್ಲಿ ಉತ್ತಮ ಕಂಟ್ರೋಲ್ ಸಿಗುವಂತೆ ಸಿದ್ಧಗೊಳಿಸಲಾಗಿದೆ ಮತ್ತು ವಿಸ್ತೃತ ವಾರಂಟಿಯನ್ನು ನೀಡಲಾಗುತ್ತದೆ.

ದೊಡ್ಡದಾದ 16 ಇಂಚಿನ ಟೈರ್ ಗಳನ್ನು ಹೊಂದಿರುವ ಈ ಸ್ಕೂಟರ್ ಗಳು ಯಾವುದೇ ರೀತಿಯ ರಸ್ತೆಗಳಲ್ಲಿ ಉತ್ತಮ ಸವಾರಿ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ದೈನಂದಿನ ಪ್ರಯಾಣದಲ್ಲಿ ಸ್ಟೈಲ್, ಕನೆಕ್ಟಿವಿಟಿ ಮತ್ತು ಪ್ರಾಯೋಗಿಕತೆಯ ಸೊಗಸನ್ನು ಬಯಸುವ ಯುವ ಸವಾರರಿಗೆ ಡ್ಯುಯಲ್ ಸೀಟ್ ವೇರಿಯಂಟ್ ಒದಗಿಸಲಾಗಿದೆ.

ಸಿಇಓ ಶ್ರೇಯಸ್ ಶಿಬುಲಾಲ್ (CEO Shreyas Shibulal) ಈ ಸಂದರ್ಭದಲ್ಲಿ ಮಾತನಾಡಿ, ” ಸುಸ್ಥಿರ ನಗರ ಪರಿಸರ ವ್ಯವಸ್ಥೆಗಳ ಅಡಿಪಾಯವಾಗಿ ಸೂಕ್ತ ರೀತಿಯ ಸ್ವಚ್ಛ ಮತ್ತು ಪರಿಣಾಮಕಾರಿ ಸಾರಿಗೆ ಉತ್ಪನ್ನಗಳನ್ನು ಒದಗಿಸಲು ನ್ಯೂಮೆರೋಸ್ ಮೋಟಾರ್ಸ್ ಬದ್ಧವಾಗಿದೆ. ಸುರಕ್ಷಿತ, ವಿಶ್ವಾಸಾರ್ಹ ಮತ್ತು ಬಾಳಿಕೆ ಬರುವಂತಹಹ ಭಾರತದಲ್ಲಿ ತಯಾರಿಸಿದ ವಾಹನವನ್ನು ತಲುಪಿಸುವ ಮೂಲಕ ನಮ್ಮ ಬಳಕೆದಾರರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದರು.

ಗ್ರಾಹಕರ ಅನುಕೂಲಕ್ಕಾಗಿ ಕಂಪನಿಯು ತನ್ನ ಮಾರಾಟ ಮತ್ತು ಸೇವಾ ಜಾಲವನ್ನು ಸಕ್ರಿಯವಾಗಿ ವಿಸ್ತರಿಸುತ್ತಾ ಬರುತ್ತಿದೆ. ಪ್ರಸ್ತುತ ಕಂಪನಿಯು 14 ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರ್ಥಿಕ ವರ್ಷ 25-26 ರ ಅಂತ್ಯದ ವೇಳೆಗೆ 170 ಡೀಲರ್ ಗಳನ್ನು ಹೊಂದಲು ಯೋಜಿಸಿದೆ.

Tags: Bharat Mobility Global ExpoCEO Shreyas ShibulalDiplos MaxDiplos Max E ScooterNumeros MotorsPM e-drive scheme
SendShareTweet
Previous Post

ನನಗೀಗ ನನ್ನ ದೇಶವಿಲ್ಲ, ಮನೆಯಿಲ್ಲ, ಎಲ್ಲವೂ ಸುಟ್ಟು ಭಸ್ಮವಾಯಿತು ಎಂದು ಹೇಳಿ ಕಣ್ಣೀರು ಹಾಕಿದ ಶೇಖ್

Next Post

ಮುಂಬೈನಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ: ಕಿರುತೆರೆ ನಟ ಅಮನ್ ಜೈಸ್ವಾಲ್(23) ದುರ್ಮರಣ

Related Posts

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?
ತಂತ್ರಜ್ಞಾನ

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ
ತಂತ್ರಜ್ಞಾನ

ಟಾಟಾ ಹ್ಯಾರಿಯರ್, ಆಲ್ಟ್ರೋಜ್, ಪಂಚ್‌ಗೆ ಜೂನ್ 2025 ರಲ್ಲಿ ಗರಿಷ್ಠ 1.4 ಲಕ್ಷ ರೂ. ವರೆಗೆ ರಿಯಾಯಿತಿ

ಸುಜುಕಿ ಸ್ವಿಫ್ಟ್ ಹೈಬ್ರಿಡ್ ಉತ್ಪಾದನೆ ನಿಲುಗಡೆ: ಚೀನಾದ ರೇರ್-ಅರ್ಥ್ ರಫ್ತು ನಿರ್ಬಂಧವೇ ಕಾರಣ
ತಂತ್ರಜ್ಞಾನ

ಸುಜುಕಿ ಸ್ವಿಫ್ಟ್ ಹೈಬ್ರಿಡ್ ಉತ್ಪಾದನೆ ನಿಲುಗಡೆ: ಚೀನಾದ ರೇರ್-ಅರ್ಥ್ ರಫ್ತು ನಿರ್ಬಂಧವೇ ಕಾರಣ

ಇಂಟರ್ ನೆಟ್ ದುನಿಯಾದಲ್ಲಿ ಮೆಗಾ ಕ್ರಾಂತಿಗೆ ಕ್ಷಣಗಣನೆ; ಬಫರ್ ಆಗೋದಿಲ್ಲ, ನೋ ಸಿಗ್ನಲ್ ಅಂತಾ ಹೇಳೋದಿಲ್ಲ!
ತಂತ್ರಜ್ಞಾನ

ಇಂಟರ್ ನೆಟ್ ದುನಿಯಾದಲ್ಲಿ ಮೆಗಾ ಕ್ರಾಂತಿಗೆ ಕ್ಷಣಗಣನೆ; ಬಫರ್ ಆಗೋದಿಲ್ಲ, ನೋ ಸಿಗ್ನಲ್ ಅಂತಾ ಹೇಳೋದಿಲ್ಲ!

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ
ತಂತ್ರಜ್ಞಾನ

ವಿಶ್ವದಲ್ಲೇ ಅತಿ ಎತ್ತರದ ಚೇನಾಬ್ ರೈಲ್ವೆ ಸೇತುವೆ: ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!
ತಂತ್ರಜ್ಞಾನ

ಟಾಟಾ ಹ್ಯಾರಿಯರ್.ಇವಿ ಬಿಡುಗಡೆ: ರೂ 21.49 ಲಕ್ಷಕ್ಕೆ ಪ್ರೀಮಿಯಂ ಎಲೆಕ್ಟ್ರಿಕ್ SUV ಮಾರುಕಟ್ಟೆಗೆ!

Next Post
ಮುಂಬೈನಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ: ಕಿರುತೆರೆ ನಟ ಅಮನ್ ಜೈಸ್ವಾಲ್(23) ದುರ್ಮರಣ

ಮುಂಬೈನಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ: ಕಿರುತೆರೆ ನಟ ಅಮನ್ ಜೈಸ್ವಾಲ್(23) ದುರ್ಮರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat