ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

BDA ಅಧಿಕಾರಿಯಿಂದ ವಕೀಲ ಹರಿಪ್ರಸಾದ್‌ಗೆ ಜೀವ ಬೆದರಿಕೆ.. ಪ್ರಕರಣ ದಾಖಲು!

March 18, 2026
Share on WhatsappShare on FacebookShare on Twitter

ಬೆಂಗಳೂರು | ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ BDA ಅಧಿಕಾರಿ ವೆಂಕಟೇಶ್ ಎಂಬಾತ ವಂಚನೆ ಪ್ರಕರಣವೊಂದರಲ್ಲಿ ವಕಾಲತ್ತು ವಹಿಸಿದ್ದ ವಕೀಲ ಹರಿಪ್ರಸಾದ್ ಅವರ ಕಚೇರಿಗೆ ನುಗ್ಗಿ ಡ್ರ್ಯಾಗನ್‌ನಿಂದ ಚುಚ್ಚಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ ವಕೀಲ ಹರಿಪ್ರಸಾದ್, ಗೋವಿಂದರಾಜನಗರ ಠಾಣೆಯಲ್ಲಿ ವೆಂಕಟೇಶ್ ವಿರುದ್ದ ದೂರು ದಾಖಲಿಸಿದ್ದಾರೆ.

ನೀತಾ ಎಂಬ ಮಹಿಳೆಗೆ ಆಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕಾಲತ್ತು ವಹಿಸಿದ್ದ ವಕೀಲ ಹರಿಪ್ರಸಾದ್‌ಗೆ ಅಧಿಕಾರಿ ವೆಂಕಟೇಶ್ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಮಹಿಳೆಯ ಪರವಾಗಿ ವಕಾಲತ್ತು ವಹಿಸಬಾರದೆಂದು ವಕೀಲ ಹರಿಪ್ರಸಾದ್ ಅವರ ಕಚೇರಿಗೇ ನುಗ್ಗಿದ ಬಿಡಿಎ ಅಧಿಕಾರಿ ವೆಂಕಟೇಶ್, ಕೈಯಲ್ಲಿ ಡ್ರ್ಯಾಗನ್‌ ಹಿಡಿದು ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು, ಈ ವಿಷಯವನ್ನು ಮಾಧ್ಯಮಗಳಿಗೆ ಅಥವಾ ಪೊಲೀಸರಿಗೆ ತಿಳಿಸಿದರೆ ಇದೇ ಡ್ರ್ಯಾಗನ್‌ನಿಂದ ಚುಚ್ಚಿ ಕೊಲೆ ಮಾಡುತ್ತೇನೆ ಎಂದು ವಾರ್ನ್‌ ಮಾಡಿದ್ದಾನೆಂದು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬೆನ್ನಲ್ಲೇ ಪೊಲೀಸರು ಪ್ರಕರಣದ ತನಿಖೆಗೆ ಮುಂದಾಗಿದ್ದಾರೆ. ಸರ್ಕಾರಿ ಅಧಿಕಾರಿಯೊಬ್ಬನ ಈ ಗೂಂಡಾ ವರ್ತನೆಗೆ ವಕೀಲರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜಕಾರಣಿಗಳಿಗೆ 6 ಕೋಟಿ ಕೊಟ್ಟಿದ್ದೇನೆ, ರಿಕವರಿ ಮಾಡೋದು ಹೇಗೆ?

‘ನನಗೆ ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ, ನಾನು ಬಿಡಿಎ ಅಧಿಕಾರಿ’ ಎಂದು ಹೇಳಿಕೊಂಡು ವೆಂಕಟೇಶ್ ದರ್ಪ ಪ್ರದರ್ಶಿಸಿದ್ದಾನೆ. ಅಷ್ಟೇ ಅಲ್ಲದೆ, ನಾನು ಈಗಾಗಲೇ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ 6 ಕೋಟಿ ರೂಪಾಯಿ ಹಣ ನೀಡಿದ್ದೇನೆ, ಅದನ್ನು ರಿಕವರಿ ಮಾಡುವುದು ಹೇಗೆ ಎಂದು ನೀನೇ ಹೇಳು’ ರಾಜಕಾರಣಿಗಳಿಗೆ ಲಂಚ ನೀಡಿ ಅಧಿಕಾರ ನಡೆಸುತ್ತಿರುವ ಬಗ್ಗೆ ವಕೀಲರನ್ನೇ ಪ್ರಶ್ನಿಸಿದ್ದಾನೆ. ಆ ಮೂಲಕ ಹಣ ವಸೂಲಿಗೆ ತಡೆಯೊಡ್ಡಿದರೆ ಕೊಲೆ ಮಾಡುವುದಾಗಿ, ತನಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ ಇರುವುದಾಗಿ ಬಹಿರಂಗವಾಗಿಯೇ ವಕೀಲರಿಗೆ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ.

ಇನ್ನು, ಆರೋಪಿ ಬಿಡಿಎ ಅಧಿಕಾರಿ ವೆಂಕಟೇಶ್ ವಿರುದ್ದ ಭ್ರಷ್ಟಾಚಾರ ಆರೋಪದ ಮೇಲೆ ಕಳೆದ ವರ್ಷ ಲೋಕಾಯುಕ್ತ ದಾಳಿ ನಡೆದಾಗ ಬರೋಬ್ಬರಿ 1.53 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಇದರ ಜೊತೆಗೆ, ಈತ ಈ ಹಿಂದೆ ‘ರೈಸ್ ಪುಲ್ಲಿಂಗ್’ ದಂಧೆಯಲ್ಲೂ ಭಾಗಿಯಾಗಿದ್ದ ಎಂಬ ಗಂಭೀರ ಆರೋಪಗಳಿವೆ. ಆದರೂ ಹುದ್ದೆಯಲ್ಲಿ ಮುಂದುವರಿದಿರುವುದು ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ : ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

Tags: bengaloreKarnataka News beat
SendShareTweet
Previous Post

ತುಂಗಭದ್ರೆಯ ಒಡಲಲ್ಲಿ ಮರಳು ಮಾಫಿಯಾ..!

Next Post

ಮಧ್ಯಪ್ರಾಚ್ಯ ವಾರ್‌ ಎಫೆಕ್ಟ್‌.. ಹಾಸನದಲ್ಲಿ ಗ್ಯಾಸ್‌ಗಾಗಿ ಪರದಾಟ!

Related Posts

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ.. ಬೆಂಗಳೂರಿಗೆ ಗನ್‌ ಸಪ್ಲೈ ಮಾಡುತ್ತಿದ್ದ ಆರೋಪಿ ಅರೆಸ್ಟ್‌!

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!
ಬೆಂಗಳೂರು

ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್!

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?
ಬೆಂಗಳೂರು

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?

ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!
ಬೆಂಗಳೂರು

ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ 2.34 ಕೋಟಿ ರೂ. ಹಣ ಸೀಜ್
ಬೆಂಗಳೂರು

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ 2.34 ಕೋಟಿ ರೂ. ಹಣ ಸೀಜ್

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!
ಬೆಂಗಳೂರು

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

Next Post
ಮಧ್ಯಪ್ರಾಚ್ಯ ವಾರ್‌ ಎಫೆಕ್ಟ್‌.. ಹಾಸನದಲ್ಲಿ ಗ್ಯಾಸ್‌ಗಾಗಿ ಪರದಾಟ!

ಮಧ್ಯಪ್ರಾಚ್ಯ ವಾರ್‌ ಎಫೆಕ್ಟ್‌.. ಹಾಸನದಲ್ಲಿ ಗ್ಯಾಸ್‌ಗಾಗಿ ಪರದಾಟ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Recent News

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ  ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ.. ಇನ್ಮುಂದೆ ಶೇ.60ರಷ್ಟು ಸೀಟುಗಳಿಗೆ ಇಲ್ಲ ಹೆಚ್ಚುವರಿ ಶುಲ್ಕ!

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ | ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ವಿದ್ಯಾರ್ಥಿಗಳ ಅಕ್ಕಿಯನ್ನೇ ಮಾರಾಟ ಮಾಡಿದ್ರಾ ಸರ್ಕಾರಿ ವಸತಿ ಶಾಲೆ ಪ್ರಾಂಶುಪಾಲರು? ರೈತ ಸಂಘದ ಕಾರ್ಯಕರ್ತರಿಂದ ಅಕ್ರಮ ಬಯಲು

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

ದಿನೇ ದಿನೇ ಕಾವು ಪಡೆದುಕೊಳ್ಳುತ್ತಿರುವ ಸಂತೆಮಾವತ್ತೂರು ವಿಎಸ್‌ಎಸ್‌ಎನ್ ಅಕ್ರಮ ಚುನಾವಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat