ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL2025: ಐಪಿಎಲ್ ತಂಡ ಮುನ್ನಡೆಸುವುದು ಭಾರತ ನಾಯಕತ್ವಕ್ಕಿಂತ ಕಠಿಣ: ಪಾಟೀದಾರ್ಗೆ ಹರ್ಭಜನ್ ಎಚ್ಚರಿಕೆ ನೀಡಿದ್ದು ಯಾಕೆ?

March 17, 2025
Share on WhatsappShare on FacebookShare on Twitter


ಬೆಂಗಳೂರು: ಐಪಿಎಲ್‌ನ ಕೆಲವು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದ ಹರ್ಭಜನ್, ಟೀಮ್ ಇಂಡಿಯಾವನ್ನು ಮುನ್ನಡೆಸುವುದಕ್ಕಿಂತ ಐಪಿಎಲ್ ತಂಡವನ್ನು ಮುನ್ನಡೆಸುವುದು ಹೆಚ್ಚು ಕಠಿಣ ಎಂದು ಹೇಳಿಕೆ ನೀಡಿದ್ದಾರೆ. ಈ ವೇಳೆ ಅವರು ಆರ್ಸಿಬಿ ನಾಯಕ ರಜತ್ ಪಾಟೀದಾರ್ಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ಆರ್ಸಿಬಿ ತಂಡವನ್ನು ಮುನ್ನಡೆಸುವುದು ಪಾಟೀದಾರ್ ಅವರಂತಹ ಆಟಗಾರರಿಗೆ ದೊಡ್ಡ ಸವಾಲಾಗಿದೆ. ದೊಡ್ಡ ತಂಡವನ್ನು ಮುನ್ನಡೆಸುವುದು ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸುಲಭವಲ್ಲ. ಯಾರು ಆಡುತ್ತಾರೆ, ಯಾರು ಯಾವ ಹಂತದಲ್ಲಿ ಬೌಲಿಂಗ್ ಮಾಡುತ್ತಾರೆ ಎಂಬುದನ್ನು ಅರಿಯಬೇಕು. ಅವರಿಗೆ ಕಷ್ಟವಾಗಲಿದೆ ಎಂದು ಹರ್ಭಜನ್ ತಿಳಿಸಿದ್ದಾರೆ.

ತಂಡದಲ್ಲಿ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಇದ್ದರೂ, ಅವರು ನಾಯಕತ್ವದ ಪಾತ್ರದಿಂದ ದೂರ ಉಳಿದಿದ್ದಾರೆ. ಆದರೆ, ವಿರಾಟ್ ಕೊಹ್ಲಿ ನಿರ್ಧಾರ ಕೈಗೊಳ್ಳುವಾಗ ಪಾಟೀದಾರ್‌ಗೆ ಸಹಾಯ ಮಾಡಬಹುದು. , 31 ವರ್ಷದ ಪಾಟೀದಾರ್‌ಗೆ ನಾಯಕತ್ವ ಸುಲಭದ ಕೆಲಸವಲ್ಲ ಎಂದು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಫ್ರಾಂಚೈಸಿ ಮುನ್ನಡೆಸುವುದು ಕಠಿಣ

ಭಾರತವನ್ನು ಮುನ್ನಡೆಸುವುದು ಅತ್ಯಂತ ಕಷ್ಟದ ಕೆಲಸ ಎಂದು ಜನರು ಭಾವಿಸುತ್ತಾರೆ. ಆದರೆ ಫ್ರಾಂಚೈಸಿಯನ್ನು ಮುನ್ನಡೆಸುವುದು ಇನ್ನೂ ಕಠಿಣ ಎಂದು ನಾನು ಭಾವಿಸುತ್ತೇನೆ ಎಂದು ಹರ್ಭಜನ್ ಇಎಸ್‌ಪಿಎನ್ ಕ್ರಿಕ್‌ಇನ್ಫೋಗೆ ತಿಳಿಸಿದ್ದಾರೆ.

ಪಾಟೀದಾರ್ ಮೇಲೆ ನಿರೀಕ್ಷೆಗಿಂತ ಜಾಸ್ತಿ ಒತ್ತಡವಿದೆ. ಆರ್‌ಸಿಬಿ ಒಮ್ಮೆಗೂ ಕಪ್ ಗೆದ್ದಿಲ್ಲ. ಅಲ್ಲಿನ ಎಲ್ಲಾ ಗಮನ ಕೊಹ್ಲಿಯ ಕಡೆಗೇ ಇರುತ್ತದೆ. ಪಾಟೀದಾರ್ ಒಳ್ಳೆಯ ಪ್ರದರ್ಶನ ನೀಡಬೇಕು ಎಂದು ಅವರ ಮೇಲೆ ಒತ್ತಡವಿದೆ ಎಂದು ಹರ್ಭಜನ್ ತಿಳಿಸಿದ್ದಾರೆ.

ಪಾಟೀದಾರ್ 2021ರಿಂದ ಆರ್‌ಸಿಬಿಯ ಭಾಗವಾಗಿದ್ದಾರೆ. ಇದು ಅವರ ಮೊದಲ ಐಪಿಎಲ್ ಫ್ರಾಂಚೈಸಿಯಾಗಿದೆ. ತಂಡದ ಮಧ್ಯಮ ಕ್ರಮಾಂಕದ ಪ್ರಮುಖ ಬ್ಯಾಟರ್ ಆಗಿರುವ ಪಾಟೀದಾರ್, ಕಳೆದ ಋತುವಿನಲ್ಲಿ 177ರ ಸ್ಟ್ರೈಕ್ ರೇಟ್‌ನಲ್ಲಿ 395 ರನ್ ಗಳಿಸಿದ್ದರು.

ಮಾರ್ಚ್ 22ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಕೆಕೆಆರ್ ಈ ಬಾರಿ ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡುವುದರಿಂದ, ಎರಡೂ ತಂಡಗಳು ಹೊಸ ನಾಯಕನೊಂದಿಗೆ ಕಣಕ್ಕಿಳಿಯುತ್ತಿವೆ.

Tags: captaining IndiaCricketHarbhajanIPL2025Patidartougher
SendShareTweet
Previous Post

ಕಾರು ಡಿಕ್ಕಿ: ಮಕ್ಕಳಿಬ್ಬರು ಪಾರು

Next Post

ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

Related Posts

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ
ಕ್ರೀಡೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!
ಕ್ರೀಡೆ

ಗುರು-ಶಿಷ್ಯರ ಅಪರೂಪದ ಕ್ಷಣ : ರಾಂಚಿಯಲ್ಲಿ ಪಂತ್‌ಗೆ ವಿಶೇಷ ಕಾರು ಸವಾರಿ ಮಾಡಿಸಿದ ಧೋನಿ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!
ಕ್ರೀಡೆ

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!
ಕ್ರೀಡೆ

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ
ಕ್ರೀಡೆ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Next Post
ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

ಉಪವಾಸ ಮಾಡಿಲ್ಲ ಎಂದ ಶಮಿಯನ್ನು ಹೀಯಾಳಿಸಿದ ಮೌಲ್ವಿಯಿಂದ ಹೋಳಿ ಆಡಿದ ಶಮಿ ಪುತ್ರಿಯ ಟೀಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

Recent News

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat