ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮವಾಗಲಿ

May 23, 2025
Share on WhatsappShare on FacebookShare on Twitter

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಘೇರಾವ್ ಹಾಕಿದ್ದಕ್ಕೆ ವಿಪ ಸದಸ್ಯ ನವೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಚಿತ್ತಾಪುರದಲ್ಲಿ ಹಲ್ಲೆ ನಡೆಸಲಾಗಿದೆ. ವಿಪಕ್ಷ ನಾಯಕರಿಗೆ 4 ಗಂಟೆ ದಿಗ್ಬಂಧನ ಹೇರಿ, ವಾಹನಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಘಟನೆ ಖಂಡಿಸಿ ಸಭಾಪತಿಗಳಿಗೆ ಅಟ್ರಾಸಿಟಿ, ಹಕ್ಕುಚ್ಯುತಿ ಮನವಿಗೆ ಸಲ್ಲಿಕೆ ಮಾಡಲಾಗುವುದು ಎಂದಿದ್ದಾರೆ.

ಅಟ್ರಾಸಿಟಿ ಕೇಸ್ ನಲ್ಲಿ A 1 ಆರೋಪಿಯಾಗಿದ್ದಾರೆ. A2 ಡಿಸಿಎಂ, A3 ಪರಮೇಶ್ವರ್, A4 ಪ್ರಿಯಾಂಕ್ ಖರ್ಗೆ ಆಗಿದ್ದಾರೆ. ಇವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಬೇಕು. ಕಾಂಗ್ರೆಸ್ ನವರು ಸಿ.ಟಿ ರವಿ ವಿಚಾರದಲ್ಲೂ ಕಾನೂನು ಉಲ್ಲಂಘನೆ ಮಾಡಿದ್ದರು. ಈ ಸರ್ಕಾರದಲ್ಲಿ ಶಾಸಕರಿಗೆ ಸ್ವಾತಂತ್ರ್ಯವಿಲ್ಲ. ಇದು ಗುಂಡಾ ಸರ್ಕಾರವಾಗಿದೆ. ಕಾಂಗ್ರೆಸ್ ಗೂಂಡಾಗಳನ್ನು ತಡೆಯುವ ಕೆಲಸವಾಗುತ್ತಿಲ್ಲ. ಪೊಲೀಸ್ ಇಲಾಖೆ ಕೂಡ ಸಂಪೂರ್ಣ ಬೆಂಬಲ ನೀಡುತ್ತಿದೆ. ಪೊಲೀಸ್ ನವರು ಹಲ್ಲೆ ಮಾಡದೆ ಘಟನೆಗೆ ಸಹಾಯ ಮಡಿದ್ದಾರೆ. ಆನಂತರ ಕಾಟಾಚಾರಕ್ಕೆ ನಾರಾಯಣಸ್ವಾಮಿ ಅವರನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಛಲವಾದಿ ನಾರಾಯಣಸ್ವಾಮಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಛಲವಾದಿ ನಾರಾಯಣಸ್ವಾಮಿಯವರನ್ನು ಸಂಪೂರ್ಣ ದಮನ ಮಾಡಲು ಖರ್ಗೆ ಕುಟುಂಬ ನಿಂತಿದೆ. ತಮ್ಮ ಸ್ಥಾನಕ್ಕೆ ಚ್ಯುತಿ ಬರತ್ತೆ ಅಂತ ಈ ರೀತಿ ಮಾಡಿದ್ದಾರೆ. ಹಿಂದೆ ಮೋದಿಯವರಿಗೆ ಖರ್ಗೆ ವಿಷಸರ್ಪ ಅಂತಾ ಹೇಳಿದ್ದರು. ನಮ್ಮ ಕಾರ್ಯಕರ್ತರು ಈ ರೀತಿ ಹಲ್ಲೆ ಮಾಡಿದ್ರಾ? ಇದೇನಾ ಮಗನಿಗೆ ಕಲಿಸಿರುವ ಬುದ್ಧಿ? ಇಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆ ಆಗಿಲ್ವಾ? ಎಂದು ಪ್ರಶ್ನಿಸಿದ್ದಾರೆ. ಘಟನೆ ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ವಿಧಾನಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಸುಜಾ ಕುಶಲಪ್ಪ, ಕೇಶವ ಪ್ರಸಾದ್, ಕಿಶೋರ್ ಕುಮಾರ್ ಪುತ್ತೂರು ಸುದ್ದಿಗೋಷ್ಠಿಯಲ್ಲಿದ್ದರು.

Tags: Chalavadi NarayanaswamyLegislative CouncilPOLITICALProtestSpeaker Basavaraj HorattiVip member Naveen Akrosha
SendShareTweet
Previous Post

ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

Next Post

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

Related Posts

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ  ಆಡಿಯೋ ಲೀಕ್!
ರಾಜಕೀಯ

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್!

Next Post
ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್: ಮುಕೇಶ್ ಅಂಬಾನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

Recent News

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ಪೌರತ್ವ ಸಾಬೀತುಪಡಿಸಲು 16 ದಾಖಲೆ ಸಲ್ಲಿಕೆ : ಆದರೂ ವ್ಯಕ್ತಿಯ ಅರ್ಜಿ ವಜಾಗೊಳಿಸಿದ ಗುವಾಹಟಿ ಹೈಕೋರ್ಟ್!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ವಿಜಯನಗರದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಮಲಗಿದ್ದಲ್ಲೇ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

ADLR ಭೂ ಹಗರಣ ; 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ – 9 ಮಂದಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat